Ashitha Soodlu

ಅಗ್ನಿ ಚಿತ್ರಕಲೆಯ ಮೂಲಕ ವಿಶ್ವ ದಾಖಲೆ ಮಾಡಿದ ಗ್ರಾಮೀಣ ಪ್ರತಿಭೆ ಪರೀಕ್ಷಿತ್‌‌ ನೆಲ್ಯಾಡಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ. ಸೆ.02 : ಬೆಂಕಿಯಲ್ಲಿ ಚಿತ್ರ ಬಿಡಿಸುವ ಕೌಶಲ್ಯದಿಂದಾಗಿ ಪರೀಕ್ಷಿತ್‌‌ ನೆಲ್ಯಾಡಿ ಅವರು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅಗ್ನಿ ಚಿತ್ರಕಲೆ (ಫೈರ್‌ ಆರ್ಟ್‌)ಯ ಮೂಲಕ ಪರೀಕ್ಷಿತ್‌ ರಚಿಸಿದ ಚಿತ್ರಕಲೆ ವಿಶೇಷ ವಿಶ್ವ ದಾಖಲೆಯ ಅಗ್ನಿ ಚಿತ್ರಕಲೆ ಮನ್ನಣೆ ಗಳಿಸಿದೆ. ಫೈರ್‌ ಆರ್ಟ್‌‌ನ ಅವರ ಕಲಾ ಪಾಂಡಿತ್ಯವನ್ನು ಗಣನೆಗೆ ತೆಗೆದುಕೊಂಡು ಆಗಸ್ಟ್‌ 19ರಂದು ವಿಶ್ವ ದಾಖಲೆ ಘೋಷಿಸಲಾಗಿತ್ತು.   ಸ್ವಾಮಿ ವಿವೇಕಾನಂದರ ಚಿತ್ರವನ್ನು ಲೈವ್‌ ಮೂಲಕ ಮಾಡಿ ಸೈ ಎನಿಸಿಕೊಂಡಿದ್ದ ಪರೀಕ್ಷಿತ್‌‌‌ಗೆ ಈ ಮನ್ನಣೆ ದೊರೆತಿದೆ. […]

ಅಗ್ನಿ ಚಿತ್ರಕಲೆಯ ಮೂಲಕ ವಿಶ್ವ ದಾಖಲೆ ಮಾಡಿದ ಗ್ರಾಮೀಣ ಪ್ರತಿಭೆ ಪರೀಕ್ಷಿತ್‌‌ ನೆಲ್ಯಾಡಿ Read More »

ಕರಾವಳಿ

ಬಸ್ಸಿನಡಿಗೆ ಬಿದ್ದು ಗರ್ಭಿಣಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು. ಸೆ.02: ಗರ್ಭಿಣಿಯಾಗಿದ್ದ ನರ್ಸ್  ಬಸ್ಸಿನಡಿಗೆ ಬಿದ್ದು  ಮೃತಪಟ್ಟ ದಾರುಣ ಘಟನೆ ಕಣ್ಣೂರಿನ  ಪೆರವೂರು ಎಂಬಲ್ಲಿ ಇಂದು ಬೆಳಿಗ್ಗೆ  ನಡೆದಿದೆ.   ಕಣ್ಣೂರು ಆಸ್ಟರ್ ಮಿಮ್ಸ್ ಆಸ್ಪತ್ರೆಯ ನರ್ಸ್ ದಿವ್ಯಾ (27) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸುಮಾರು ಎಂಟು ಗಂಟೆಗೆ ಆಸ್ಪತ್ರೆಗೆ ತೆರಳಲು ಬಸ್ಸು ಹತ್ತುತ್ತಿದ್ದಾಗ ಈ ಘಟನೆ ನಡೆದಿದೆ. ದಿವ್ಯಾ ರವರು ಆರು ತಿಂಗಳ ಗರ್ಭಿಣಿಯಾಗಿದ್ದರು. ಗಂಭೀರ ಗಾಯಗೊಂಡ ದಿವ್ಯಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಬಸ್ಸಿನಡಿಗೆ ಬಿದ್ದು ಗರ್ಭಿಣಿ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಾಟ್ಸಾಪ್ ನಲ್ಲಿ ದೇಶದ್ರೋಹಿ ಸಂದೇಶ- ವೃತ್ತಿ ಕಳೆದುಕೊಂಡ ಶಿಕ್ಷಕಿ

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 02. ದೇಶದ ಹಿತ ಕಾಯುವ ಶಿಕ್ಷಕರೇ ತಪ್ಪು ಮಾಡಿದರೆ ಹೇಗೆ..? ಹೀಗೆ ಮಾಡಿದಲ್ಲಿ ಮಕ್ಕಳು ಅದನ್ನೇ ಕಲಿಯುತ್ತಾರೆ. ಹೌದು, ರಾಯಚೂರಿನ ಅಂದ್ರೂನ್ ಕಿಲ್ಲಾದ ಶಾಲೆಯ ಶಿಕ್ಷಕಿ ಖಮರುನ್ನೀಸಾ ಬೇಗಂ ತಾವು ಮಾಡಿದ ಪ್ರಧಾನಿ ಹಾಗೂ ರಕ್ಷಣಾ ವ್ಯವಸ್ಥೆಯ ಬಗ್ಗೆ ಜೊತೆಗೆ ದೇಶದ ಶಾಂತಿಗೆ ಭಂಗ ತರುವಂತಹ ಪೋಸ್ಟ್ ಸಂಬಂಧದಿಂದ ಇದೀಗ ತಮ್ಮ ಕೆಲಸವನ್ನೇ ಕಳೆದುಕೊಂಡಿದ್ದಾರೆ. ಶಾಲಾ ಶಿಕ್ಷಕರ ವಾಟ್ಸಾಪ್ ಗ್ರೂಪ್‌ನಲ್ಲಿ ಉರ್ದು ಭಾಷೆಯಲ್ಲಿ ದೇಶದ ಶಾಂತಿಗೆ ಧಕ್ಕೆ ತರುವ ಪೋಸ್ಟ್

ವಾಟ್ಸಾಪ್ ನಲ್ಲಿ ದೇಶದ್ರೋಹಿ ಸಂದೇಶ- ವೃತ್ತಿ ಕಳೆದುಕೊಂಡ ಶಿಕ್ಷಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ : ರವಿ ಕಕ್ಕೆಪದವುರವರಿಗೆ ಮಾತೃವಿಯೋಗ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ. ಸೆ.02:  ಕುಕ್ಕೆ ಸುಬ್ರಹ್ಮಣ್ಯದ ಉದ್ಯಮಿ ಆರ್ಯಭಟ ಪ್ರಶಸ್ತಿ ಪುರಸ್ಕøತ ರವಿ ಕಕ್ಕೆಪದವುರವರ ತಾಯಿ ಚಂದು ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ಕಮಲರವರು ಇಂದು ಮುಂಜಾನೆ ಕಕ್ಕೆಪದವುವಿನಲ್ಲಿ ನಿಧನರಾಗಿದ್ದಾರೆ.   ಇವರಿಗೆ 71 ವರುಷ ವಯಸ್ಸಾಗಿತ್ತು. ಮೃತರು ತಮ್ಮ ಹಿರಿಯ ಪುತ್ರ ರವಿ ಕಕ್ಕೆಪದವುರವರೊಂದಿಗೆ ಸುಬ್ರಹ್ಮನ್ಯದಲ್ಲಿಯೇ ವಾಸವಾಗಿದ್ದರು. ಆದರೆ ಮೃತ ಕಮಲರವರು ಪತಿಯ ಮನೆ ಕಕ್ಕೆಪದವುಗೆ ಹೋಗಬೇಕೆಂದು ಕೇಳಿಕೊಂಡ ಮೇರೆಗೆ ಆ. 31 ರಂದು ಸುಬ್ರಹ್ಮಣ್ಯದಿಂದ ಕಕ್ಕೆಪದವುಗೆ ತೆರಳಿದ್ದರು. ಪತಿಯ ಮನೆಯಲ್ಲೆ ವಿಧಿವಶರಾಗಿದ್ದಾರೆ. ಮೃತರು

ಸುಬ್ರಹ್ಮಣ್ಯ : ರವಿ ಕಕ್ಕೆಪದವುರವರಿಗೆ ಮಾತೃವಿಯೋಗ Read More »

ಕರ್ನಾಟಕ

ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳ ಸೇವೆಗೆ ಶರತ್ತು ಬದ್ಧ ಅನುಮತಿ ನೀಡಿದ ಸರಕಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ. ಸೆ.02: ರಾಜ್ಯದ ಹಿಂದು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳನ್ನು ಪುನರಾರಂಭಿಸಲು ಶರತ್ತು ಬದ್ದ ಅನುಮತಿಯನ್ನು ನೀಡಿ ಸರಕಾರ ಸುತ್ತೋಲೆ ಹೊರಡಿಸಿದೆ. ದೇವಸ್ಥಾನಗಳಲ್ಲಿ ನಡೆಸಬಹುದಾದ ಸೇವೆಗಳ ಮಟ್ಟಿ ಮಾಡಲು ಆಯಾಯ ದೇವಸ್ಥಾನಗಳ ಇಒ,ಆಡಳಿತಧಿಕಾರಿ ಹಾಗೂ ಅನುವಂಶಿಕ ಮೊಕ್ತೇಸರರಿಗೆ ಅಧಿಕಾರ ನೀಡಲಾಗಿದೆ.   ಕಳೆದ ದಿನ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖಾ ಆಯುಕ್ತರ ಕಾರ್ಯಾಲಯದಿಂದ ಸುತ್ತೋಲೆ ಹೊರಡಿಸಲಾಗಿದೆ. ಕಳೆದದ ದಿನದಿಂದಲೇ ಅನ್ವಯವಾಗುವಂತೆ ವೈಯಕ್ತಿಕ ಅಂತರ ಕಾಪಾಡಿ,ಸ್ಯಾನಿಟೈಸ್‌

ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳ ಸೇವೆಗೆ ಶರತ್ತು ಬದ್ಧ ಅನುಮತಿ ನೀಡಿದ ಸರಕಾರ Read More »

ಕರಾವಳಿ, ಕರ್ನಾಟಕ

ವಿದೇಶದಿಂದ ತಾಯ್ನಾಡಿಗೆ ಆಗಮಿಸುವವರಿಗೆ ಸರಕಾರದಿಂದ ಹೊಸ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ವಿದೇಶದಿಂದ ಮಂಗಳೂರಿಗೆ ಮರಳುವ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ನೀಡಿದೆ. ಸೂಚನೆಗಳನ್ವಯ ತಾಯ್ನಾಡಿಗೆ ಮರಳುವ ಭಾರತೀಯರು ಅಧಿಕೃತ ವೆಬ್ ಸೈಟ್ ನಲ್ಲಿ ‘ಏರ್ ಸುವಿದಾ ಸ್ವಯಂ – ವರದಿ ಫಾರ್ಮ್’ ಅನ್ನು ಭರ್ತಿ ಮಾಡಬೇಕಾಗುತ್ತದೆ. (https: //www.newdelhiairport.in/airsuvidha/APHO-registration) ಅಲ್ಲದೆ, ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳನ್ನು ಹತ್ತುವ ಮುನ್ನ ವಿಮಾನ ನಿಲ್ದಾಣದ ವರದಿಯ ಮೊದಲೇ

ವಿದೇಶದಿಂದ ತಾಯ್ನಾಡಿಗೆ ಆಗಮಿಸುವವರಿಗೆ ಸರಕಾರದಿಂದ ಹೊಸ ಸೂಚನೆ Read More »

ಕರಾವಳಿ, ಕರ್ನಾಟಕ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ➤ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಸೆ,02: ರಾಷ್ಟ್ರೀಯ ಹೆದ್ದಾರಿ-73, ಮಂಗಳೂರು-ವಿಲ್ಲಂಪುರ ರಸ್ತೆಯ 86.200 ರಿಂದ 90.200ಕಿಮೀ ಕೊಟ್ಟಿಗೆಹಾರದವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆ ಲಘುವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.   ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರ ವರದಿಯನ್ವಯ ಪ್ರಸ್ತುತ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿರುವುದರಿಂದ ವಾಹನಗಳ ಸುಗಮ ಸಂಚಾರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ ಅನ್ವಯ ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ತುಮಕೂರು ರಸ್ತೆಯ 86.200ಕಿಮೀ. (ಚಿಕ್ಕಮಗಳೂರು ಜಿಲ್ಲಾಗಡಿ) 99.200ಕಿಮೀ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ➤ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ Read More »

ಕರ್ನಾಟಕ

ಉಪ್ಪಿನಂಗಡಿ : ಎಸ್ಕೆಎಸ್ಸೆಸ್ಸೆಫ್ ಕ್ಯಾಂಪಸ್ ವಿಂಗ್ ವಲಯದ ನೂತನ ಸಮಿತಿ ರಚನೆ ಹಾಗು ಮೆಂಬರ್ ಶಿಪ್ ಫಾರಂ ವಿತರಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಸೆ. 02. ಎಸ್ಕೆಎಸ್ಸೆಸ್ಸೆಫ್ ಕ್ಯಾಂಪಸ್ ವಿಂಗ್ ಉಪ್ಪಿನಂಗಡಿ ವಲಯದ ನೂತನ ಸಮಿತಿ ರಚನೆ ಹಾಗು ಫಾರಂ ವಿತರಣೆ ಇಂದು  ನೂರಾನಿಯ ಮದರಸ ಹಾಲ್ ಕುದ್ಲೂರು ಉಪ್ಪಿನಂಗಡಿಯಲ್ಲಿ ನಡೆಯಿತು. ವಲಯ ಅಧ್ಯಕ್ಷರಾದ ಅಶ್ರಫ್ ಫಾಝಿಲ್ ಬಾಖಾವಿ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಿ  ದುಆಗೆ ಚಾಲನೆ ನೀಡಿದರು. ವಲಯ ಎಸ್ ಕೆ ಎಸ್ ಎಸ್ ಎಫ್ ಉಪಾಧ್ಯಕ್ಷರಾದ ಯೂಸುಫ್ ಪೆದಮಲೆ ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿದರು. ವಲಯ ಕಾರ್ಯದರ್ಶಿ ಹಾರೀಶ್ ಕೌಸರಿ ಉಸ್ತಾದ್ ಹಾಗು ಎಸ್ ಕೆ ಎಸ್

ಉಪ್ಪಿನಂಗಡಿ : ಎಸ್ಕೆಎಸ್ಸೆಸ್ಸೆಫ್ ಕ್ಯಾಂಪಸ್ ವಿಂಗ್ ವಲಯದ ನೂತನ ಸಮಿತಿ ರಚನೆ ಹಾಗು ಮೆಂಬರ್ ಶಿಪ್ ಫಾರಂ ವಿತರಣೆ Read More »

ಕರಾವಳಿ, ಕರ್ನಾಟಕ

ಸ್ವರ್ಣಾ ನದಿಯಲ್ಲಿ ಪಂಚಲೋಹದ ಕೃಷ್ಣನ ವಿಗ್ರಹ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ. ಸೆ.02:  ಬೆಳ್ಳಂಪಳ್ಳಿ ಸ್ವರ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಕೆಳಗೆ ಆ.31ರಂದು ರಾತ್ರಿ ಕೃಷ್ಣನ ಪಂಚಲೋಹದ ವಿಗ್ರಹ ಪತ್ತೆಯಾಗಿದೆ. ರಾತ್ರಿ 8 ಗಂಟೆ ಹೊತ್ತಿಗೆ ಮೀನಿಗಾಗಿ ಗಾಳ ಹಾಕುತ್ತಿದ್ದ ಸ್ಥಳೀಯ ಮೀನುಗಾರರಾದ ಪುರಂದರ ಕೋಟ್ಯಾನ್, ರಾಕೇಶ್, ನಿಶಾನ್, ರಿತಿಕ್, ನವೀನ್, ಆತ್ರಾಡಿ ದಿನೇಶ್ ಪೂಜಾರಿ ಅವರಿಗೆ ಹೊಳೆಯುತ್ತಿರುವ ವಸ್ತು ಕಂಡುಬಂತು.ವಿಗ್ರಹವನ್ನು ಮೇಲೆತ್ತಿ ಗಮನಿಸಿದಾಗ ಕೊಳಲೂದುವ ಗೋಪಾಲಕೃಷ್ಣನ ಆಕೃತಿಯ ಪಂಚಲೋಹ ವಿಗ್ರಹವಾಗಿತ್ತು. ವಿಗ್ರಹ 8 ಕೆ.ಜಿ.ತೂಕವಿದೆ. ಮೀನುಗಾರರು ಸ್ಥಳೀಯರಾದ ಬೆಳ್ಳಂಪಳ್ಳಿ ಭೂತರಾಜ ಸನ್ನಿಧಿಯ

ಸ್ವರ್ಣಾ ನದಿಯಲ್ಲಿ ಪಂಚಲೋಹದ ಕೃಷ್ಣನ ವಿಗ್ರಹ ಪತ್ತೆ Read More »

ಕರಾವಳಿ, ಕರ್ನಾಟಕ

ಎಸ್ಡಿಪಿಐ ಪಾಂಡವರಕಲ್ಲು ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 02.  ಎಸ್ ಡಿ ಪಿ ಐ ಪಾಂಡವರಕಲ್ಲು ವತಿಯಿಂದ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ  ಕಾರ್ಯಕ್ರಮವು ಪಾಂಡವರಕಲ್ಲು ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಯೂಸುಫ್ ಆಲಡ್ಕ ವಹಿಸಿದ್ದರು. ಬಂಟ್ವಾಳ ಪುರಸಭೆಯ ಸದಸ್ಯರಾದ ಮೂನಿಶ್ ಅಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಎಸ್.ಡಿ.ಪಿ.ಐ ಬಡಗಕಜೆಕಾರು ಗ್ರಾಮ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಪಂಚಾಯತ್ ಸದಸ್ಯರಾದ ಅಥಾವುಲ್ಲಾ ಕೆದಿಲೆ ಕಾರ್ಯಕ್ರಮವನ್ನು

ಎಸ್ಡಿಪಿಐ ಪಾಂಡವರಕಲ್ಲು ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ Read More »

ಕರಾವಳಿ, ಕರ್ನಾಟಕ
Scroll to Top