Ashitha Soodlu

ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ – ಫ್ಯಾಶನ್ ಮತ್ತು ಡ್ರೆಸ್‍ ಡಿಸೈನಿಂಗ್

(ನ್ಯೂಸ್‌ ಕಡಬ) ಮಂಗಳೂರು, ಸೆ. 1. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿಕೇಂದ್ರ (ಸಿಡಾಕ್), ಧಾರವಾಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು ಮತ್ತು ಪರಿಶಿಷ್ಟ ಜಾತಿ, ವರ್ಗ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಪೆಂಬರ್ 7 ರಿಂದ ಅಕ್ಟೋಬರ್ 6 ರವರೆಗೆ 30 ದಿನಗಳ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಫ್ಯಾಶನ್ ಮತ್ತು ಡ್ರೆಸ್‍ಡಿಸೈನಿಂಗ್ ಕುರಿತು ಮಂಗಳೂರಿನ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡ ಸೇವಾ ಕೇಂದ್ರ […]

ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ – ಫ್ಯಾಶನ್ ಮತ್ತು ಡ್ರೆಸ್‍ ಡಿಸೈನಿಂಗ್ Read More »

ಕರಾವಳಿ, ಕರ್ನಾಟಕ

ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶ

(ನ್ಯೂಸ್‌ ಕಡಬ) ಮಂಗಳೂರು, ಸೆ. 1. ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ www.skillconnect.kaushalkar.com ಜಾಲತಾಣದಲ್ಲಿ ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳು ತಮ್ಮ ಹೆಸರು ಹಾಗೂ ಇನ್ನಿತರ ವಿವರಗಳೊಂದಿಗೆ ನೋಂದಾಯಿಸಿಕೊಳ್ಳಬೇಕು. ಈ ಪೋರ್ಟಲ್ ನೆರವಿನಿಂದ ಕೈಗಾರಿಕೆ, ಉದ್ದಿಮೆಗಳಿಗೆ ಅವಶ್ಯ ಹಾಗೂ ಯೋಗ್ಯ ಮಾನವ ಸಂಪನ್ಮೂಲವನ್ನು ದೊರಕಿಸುವ ಹಾಗೂ ಯುವ ಜನತೆಗೆ ಸೂಕ್ತ ಉದ್ಯೋಗ ಹೊಂದಲು ಅವಕಾಶ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ವಿವಿಧ ಉದ್ದಿಮೆ, ಕೈಗಾರಿಕೆ, ಉದ್ಯೋಗದಾತರು ತಮ್ಮ ಅವಶ್ಯಕತೆಗೆ ಅನುಗುಣವಾಗಿ ಮಾನವ ಸಂಪನ್ಮೂಲಕ್ಕೆ ಬೇಡಿಕೆ ಸಲ್ಲಿಸಿದಲ್ಲಿ,

ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶ Read More »

ಕರಾವಳಿ, ಕರ್ನಾಟಕ

ಮಂಗಳೂರು : ಇಂದಿನಿಂದ ಮೀನುಗಾರಿಕೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.01:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮೀನುಗಾರಿಕೆ ಅವಧಿ ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿದೆ. ಮೀನುಗಾರಿಕೆ ದೋಣಿಗಳನ್ನು ಸಮುದ್ರಕ್ಕೆ ಇಳಿಯಲು ಸಿದ್ಧವಾಗಿರಿಸಲಾಗಿದೆ. ಲಾಕ್‌ಡೌನ್‌ ಕಾರಣದಿಂದ ಇತರ ರಾಜ್ಯಗಳಿಗೆ ತೆರಳಿದ್ದ ವಲಸೆ ಮೀನುಗಾರರು ಹಲವು ದಿನಗಳ ಬಳಿಕ ಈಗ ವಾಪಾಸ್‌ ಆಗುತ್ತಿದ್ದಾರೆ. ಆಳ ಸಮುದ್ರದ ಮೀನುಗಾರಿಕೆ ಇಂದು ಪುನರಾರಂಭಗೊಂಡಿದೆ.   ಮೀನುಗಾರರು ಆಳ ಸಮುದ್ರದ ಮೀನುಗಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ಲಭ್ಯವಿರುವ ಕಾರ್ಮಿಕರು ಸೇರಿ ಮೀನುಗಾರಿಕೆ ನಡೆಸಲು ಸಿದ್ದರಾಗಿದ್ದಾರೆ. ತಮ್ಮ ದೋಣಿಗಳನ್ನು ಸೋಮವಾರವೇ ಸಿದ್ದ

ಮಂಗಳೂರು : ಇಂದಿನಿಂದ ಮೀನುಗಾರಿಕೆ ಆರಂಭ Read More »

ಕರಾವಳಿ, ಕರ್ನಾಟಕ

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಓಣಂ ಆಚರಣೆ

(ನ್ಯೂಸ್ ಕಡಬ) ಮಂಗಳೂರು, ಸೆ. ೦೧. ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಓಣಂ ಹಬ್ಬವನ್ನು ವಿವಿಧ ಹೂವಿನ ಪೂಕಲಂʼನ್ನು ರಚಿಸುವ ಮೂಲಕ ಆಚರಿಸಲಾಯಿತು. ಓಣಂʼನ್ನು ಹಳೆಯ ಪದ್ದತಿಯೊಂದಿಗೆ ಆಚರಿಸಲಾಗುತ್ತದೆ. ಓಣಂʼನ್ನು ಆಚರಿಸಲು ಕಾರಣ ಏನೆಂದರೆ ಅದು ಉತ್ತಮ ಸುಗ್ಗಿಯನ್ನು ಕೊಡುವ ಸಮಯ. ಇದರಿಂದಾಗಿ ಸಮೃದ್ಧಿ ಮತ್ತು ಸಂತೋಷವು ಜನರಿಗೆ ಲಭಿಸುತ್ತದೆ. ಓಣಂ ಸಲುವಾಗಿ ಸಂಪ್ರದಾಯದಂತೆ ಪೂಕಲಂನ್ನು ರಚಿಸುತ್ತಾರೆ. ಸ್ಥಳೀಯವಾಗಿ ಲಭ್ಯವಿರುವ ಮಾರಿಗೋಲ್ಡ್ ಕ್ರೈಸಾಂಥೆಮಮ್ ನಿಂದ ಹಿಡಿದು ಇತರೆ ಹೂವುಗಳನ್ನು ಕಿತ್ತು ವಿವಿಧ ಆಕಾರಗಳಲ್ಲಿ ಪೂಕಲಂನ್ನು ಜೋಡಿಸಲಾಗುತ್ತದೆ. ಇದೇ ಸಂದರ್ಭದಲ್ಲಿ

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಓಣಂ ಆಚರಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ನಳಿನ್ ಕುಮಾರ್ ಕಟೀಲ್ ರವರು ಶೀಘ್ರ ಗುಣಮುಖರಾಗುವಂತೆ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01 : ಕೊರೊನಾ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶೀಘ್ರ ಗುಣಮುಖರಾಗಲು ಬಿಜೆಪಿ ದ. ಕ ಜಿಲ್ಲಾ ಸಮಿತಿಯಿಂದ ಮಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಶಾಸಕ ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರ ನೇತೃತ್ವದಲ್ಲಿ ನಗರದ ಶರವು ಶ್ರೀ ಮಹಾಗಂಪತಿ ದೇವಸ್ಥಾನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಶ್ರೀ ಮಂಗಳಾದೇವಿ ದೇವಾಲಯ, ಕುದ್ರೋಳಿ ಶ್ರೀ

ಮಂಗಳೂರು: ನಳಿನ್ ಕುಮಾರ್ ಕಟೀಲ್ ರವರು ಶೀಘ್ರ ಗುಣಮುಖರಾಗುವಂತೆ ವಿಶೇಷ ಪೂಜೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01 : ಬಿ.ಸಿ.ರೋಡು ಸರ್ಕಲ್ ಬಳಿ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಕಳೆದ ದಿನ ರಾತ್ರಿ ಮೃತಪಟ್ಟಿದ್ದಾರೆ. ಪಲ್ಲಮಜಲು ನಿವಾಸಿ ಪ್ರಕಾಶ್ ಆರ್.ಚೌಟ ಮೃತ ದುರ್ದೈವಿ. ಅವರು ದ್ವಿಚಕ್ರ ವಾಹನದಲ್ಲಿ ಪಾಣೆಮಂಗಳೂರು ಭಾಗದಿಂದ ಬಿ.ಸಿ.ರೋಡು ಕಡೆಗೆ ಆಗಮಿಸುತ್ತಿದ್ದು, ಆ ವೇಳೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಬಳಿಕ ಪೊಲೀಸರು ಕಾರನ್ನು ಮಂಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ

ಇಂದಿನಿಂದ ದೇವಾಲಯಗಳಲ್ಲಿ ಸೇವೆ ಪ್ರಾರಂಭ, ಅನ್ನದಾನವಿಲ್ಲ – ಕೋಟ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು . ಸೆ.01:  ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಇಂದಿನಿಂದ ಸೇವೆ ಆರಂಭಿಸಬಹುದು. ಅನ್ನದಾನ ಮತ್ತು ಯಾವುದೇ ರೀತಿಯ ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.   ಮಾಧ್ಯಮಗಳ ಮುಂದೆ ಮಾತಾಡಿದ ಅವರು, ಆರೋಗ್ಯ ಇಲಾಖೆಗೆ ಅನುಮತಿ ಕೋರಿದ್ದೇವೆ. ಇಂದಿನಿಂದ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಸೇವೆ ಪ್ರಾರಂಭಿಸಬೇಕು ಎಂದರು. ಕೊರೊನಾ ಮಾರ್ಗಸೂಚಿಯಂತೆ ನೂರಾರು ಜನರು ಸೇರುವ ಕಾರ್ಯಕ್ರಮಗಳಿಗೆ ಅವಕಾಶ

ಇಂದಿನಿಂದ ದೇವಾಲಯಗಳಲ್ಲಿ ಸೇವೆ ಪ್ರಾರಂಭ, ಅನ್ನದಾನವಿಲ್ಲ – ಕೋಟ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಸಚಿವೆ ಶಶಿಕಲಾ ಜೊಲ್ಲೆಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಬೆಂಗಳುರು ಸೆ.01:   ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇದ್ರ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರು ಬರೆದುಕೊಂಡಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ.   ತೀರ್ಥಹಳ್ಳಿ ಶಾಸಕ ಆರಗ ಜ್ನಾನೇದ್ರ ಅವರ ಕಾರು ಚಾಲಕನಿಗೆ ಕಳೆದ ಎರಡು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಸಚಿವೆ ಶಶಿಕಲಾ ಜೊಲ್ಲೆಗೆ ಕೊವೀಡ್ -19 ದೃಢ Read More »

ಕರಾವಳಿ

ಮಾಜಿ ರಾಷ್ಟ್ರಪತಿ ಪ್ರಣಬ್ ಪುತ್ರಿಯಿಂದ ಭಾವೋದ್ವೇಗದ ಟ್ವೀಟ್

(ನ್ಯೂಸ್ ಕಡಬ) newskadaba.com  ನವದೆಹಲಿ. ಸೆ.01: ಕಳೆದ ದಿನ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಇಡೀ ದೇಶ ದುಃಖದಲ್ಲಿ ಮುಳುಗಿ ಹೋಗಿದೆ. ಪ್ರಣಬ್ ಮುಖರ್ಜಿ ನಿಧನಕ್ಕೆ ನಾನಾ ವಲಯಗಳ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ತಂದೆಯ ಮರಣದಿಂದ ಶೋಕಸಾಗರದಲ್ಲಿ ಮುಳುಗಿರುವ ಅವರ ಪುತ್ರಿ ಶರ್ಮಿಷ್ಟ ಮುಖರ್ಜಿ ಭಾವೋದ್ವೇಗದಿಂದ ಟ್ವೀಟ್ ಮಾಡಿದ್ದಾರೆ.ಎಲ್ಲರಿಗೂ ಧನ್ಯವಾದ ಎಂದು ಟ್ವೀಟ್ ಆರಂಭಿಸಿರುವ ಶರ್ಮಿಷ್ಟ ಅಪ್ಪ ಎಲ್ಲರೂ ನಿಮಗೆ ಅಂತಿಮ ವಿದಾಯ ಸಲ್ಲಿಸಲು ನಿಮ್ಮ ಅಚ್ಚುಮೆಚ್ಚಿನ ಕವಿಯ ಸಾಲುಗಳನ್ನು ಉಲ್ಲೇಖಿಸುವ

ಮಾಜಿ ರಾಷ್ಟ್ರಪತಿ ಪ್ರಣಬ್ ಪುತ್ರಿಯಿಂದ ಭಾವೋದ್ವೇಗದ ಟ್ವೀಟ್ Read More »

ರಾಷ್ಟ್ರೀಯ ನ್ಯೂಸ್

ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಸೂಪರ್ ಮಾರ್ಕೆಟ್ ನಲ್ಲಿ ಆಗಸ್ಟ್ 25 ರಂದು ರಾತ್ರಿ ಸುಮಾರು ೨೫ ಸಾವಿರ ಮೌಲ್ಯದ ದಿನಸಿ ಸಾಮಾಗ್ರಿ ಹಾಗೂ ನಗದು ಕಳವು‌ ಮಾಡಿರುವ ಆರೋಪಿಯನ್ನು ಕೆಲವೇ ದಿನಗಳಲ್ಲಿ‌ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಯಿತು. ಬಂಧಿತ ಆರೋಪಿಯು ಮಂಗಳೂರು ತಾಲೂಕಿನ ಬೆಂಗ್ರೆ ಕಸಬ ನಿವಾಸಿಯಾದ ಮಹಮ್ಮದ್ ಅನ್ಸರ್ ಎಂದು ಗುರುತಿಸಲಾಗಿದ್ದು, ಈತನು ಈ ಹಿಂದೆ ಮಂಗಳೂರು ನಗರ ವ್ಯಾಪ್ತಿಯ ಪಾಂಡೇಶ್ವರ, ಬಂದರು,ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ

ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top