Ashitha Soodlu

ಕೋವಿಡ್ ಪರೀಕ್ಷೆಗೆ ದರ ನಿಗದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ಸರ್ಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಗಳ ಪ್ರಯೋಗಾಲಯಕ್ಕೆ ಸರ್ಕಾರಿ ಆಸ್ಪತ್ರೆಗಳು ಆರ್‍.ಟಿ.ಪಿ.ಸಿ.ಆರ್ ಪರೀಕ್ಷೆಗೆ ಮಾದರಿಯನ್ನು ಕಳುಹಿಸಿದರೆ ಅದರ ಮೊತ್ತ ರೂ 1,500 ನಿಗದಿಯಾಗಿರುತ್ತದೆ. ಇದರಲ್ಲಿ ಸ್ಕ್ರೀನಿಂಗ್, ದೃಢೀಕರಣ ಪರೀಕ್ಷೆ  ಜೊತಗೆ ಪಿಪಿಇ ಕಿಟ್ ಮೊತ್ತವು ಒಳಗೊಂಡಿರುತ್ತದೆ. ಖಾಸಗಿ ಆಸ್ಪತ್ರೆಗಳ ಪ್ರಯೋಗಾಲಯಗಳಲ್ಲಿ ಕೋವಿಡ್ ಪರೀಕ್ಷೆಗೆ ಮೊತ್ತ ರೂ 2,500 ನಿಗದಿಯಾಗಿರುತ್ತದೆ. ಈ ಮೊತ್ತದಲ್ಲಿ ಪಿಪಿಇ ಕಿಟ್ ದರವೂ ಒಳಗೊಂಡಿರುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

ಕೋವಿಡ್ ಪರೀಕ್ಷೆಗೆ ದರ ನಿಗದಿ Read More »

ಕರಾವಳಿ, ಕರ್ನಾಟಕ

ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. 2019- 20ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಸ್.ಎಸ್.ಎಲ್.ಸಿ. ಮತ್ತು  ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿ ಆಹ್ವಾನಿಸಲಾಗಿದೆ. ಕೋರ್ಸ್ ವಿವರ ಇಂತಿವೆ:- ಜೂನ್-ಜುಲೈ 2020 ನೇ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ. 7 ಸಾವಿರ, ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ

ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವೆಬಿನಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಕೃತಕ ಬುದ್ಧಿಮತ್ತೆ ಮತ್ತು ಯಾಂತ್ರಿಕ ಕಲಿಕೆ ನಮ್ಮ ಆಧುನಿಕ ಜೀವನದ ಭಾಗವಾಗಿವೆ. ಆದರೆ ಇವುಗಳ ಅಭಿವೃದ್ಧಿ ಸವಾಲಿನ ಕೆಲಸ ಎಂದು ನ್ಯೂಯಾರ್ಕ್‍ನ ಪಾರ್ಸನ್ಸ್ ಸ್ಕೂಲ್ ಆಫ್ ಡಿಸೈನ್ನ್ ಪ್ರತೀಕ್ ಇರ್ವತ್ತೂರು ಹೇಳಿದರು. ಶುಕ್ರವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗ ಮತ್ತು ಐ.ಕ್ಯೂ.ಎ.ಸಿನಲ್ಲಿ ನಡೆದ ಎಮರ್ಜಿಂಗ್ ಟ್ರೆಂಡ್ಸ್ ಇನ್ ಇಂಟಲಿಜೆಂಟ್ ಕಂಪ್ಯೂಟಿಂಗ್ ಆಂಡ್ ಇನ್ಫಾರ್ಮೆಟಿಕ್ಸ್ ಕುರಿತು ಅಂತಾರಾಷ್ಟ್ರೀಯ ವೆಬಿನಾರ್ ಸರಣಿಯ ಮೊದಲ ಕಂತಿನಲ್ಲಿ ವಿಶೇಷ ಉಪನ್ಯಾಸ ನೀಡಿ

ಮಂಗಳೂರು ವಿವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವೆಬಿನಾರ್ Read More »

ಕರಾವಳಿ, ಕರ್ನಾಟಕ

ಕೆಎಸ್ಆರ್ಟಿಸಿ ಉಚಿತ ಬಸ್ ಪಾಸ್ ➤ ಸೇವಾಸಿಂಧೂ ಮೂಲಕ ಅರ್ಜಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 2020-21 ನೇ ಸಾಲಿನ ಸಕಾಲ ಸಂಬಂಧಿತ ಸೇವೆಗಳಾದ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್, ವಿಕಲಚೇತನರ ರಿಯಾಯಿತಿ ಬಸ್ ಪಾಸ್, ಅಂಧರ ಉಚಿತ ಬಸ್ ಪಾಸ್, ಸ್ವಾತಂತ್ರ್ಯ ಹೋರಾಟಗಾರರ ಬಸ್ ಪಾಸ್, ಪತ್ನಿ / ವಿಧವಾ ಪತ್ನಿಯರ ಉಚಿತ ಕೂಪನ್ ಹಾಗೂ ಅಪಘಾತ ಪರಿಹಾರ ನಿಧಿ ಸೇವಾಸಿಂಧೂ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬಹುದು.ಫಲಾನುಭವಿಗಳ ಬಸ್ ಪಾಸ್ ನವೀಕರಿಸಿಕೊಳ್ಳಲು ಅಥವಾ ಹೊಸ ಪಾಸುಗಳನ್ನು

ಕೆಎಸ್ಆರ್ಟಿಸಿ ಉಚಿತ ಬಸ್ ಪಾಸ್ ➤ ಸೇವಾಸಿಂಧೂ ಮೂಲಕ ಅರ್ಜಿ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31:  ಶ್ವಾಸಕೋಶದ ಸೋಂಕಿನಿಂದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ  ಇದೀಗಾ ಕೊನೆಯುಸಿರೆಳೆದಿದ್ದಾರೆ.  ಪುತ್ರ ಅಭಿಜಿತ್ ಟ್ವೀಟ್ ತಿಳಿಸಿದ್ದಾರೆ.  ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.     ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು . 84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಇತ್ತೀಚೆಗೆ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಪ್ರಣಬ್ ಮುಖರ್ಜಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31:  ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ. ಕೊರೊನಾ ಸೋಂಕಿಗೀಡಾಗಿದ್ದ ಪ್ರಣಬ್ ಮುಖರ್ಜಿ ನಿಧನ. ಶ್ವಾಸಕೋಶದ ಸೋಂಕಿನಿಂದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ  ಇದೀಗಾ ಕೊನೆಯುಸಿರೆಳೆದಿದ್ದಾರೆ.  ಪುತ್ರ ಅಭಿಜಿತ್ ಟ್ವೀಟ್ ತಿಳಿಸಿದ್ದಾರೆ.  ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.     ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು . 84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಚನ ದಿನದ ಸ್ಪರ್ಧೆಗಳ ಫಲಿತಾಂಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ರಾಷ್ಟ್ರೀಯ ಶರಣ ಸಾಹಿತ್ಯ ದ.ಕ ಜಿಲ್ಲಾ ಘಟಕದ ವತಿಯಿಂದ ದಿನಾಂಕ 24ರಂದು ವಚನಗಳಲ್ಲಿ ಜೀವನ ಮೌಲ್ಯ ಮತ್ತು ಅನುಷ್ಠಾನ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಿತು. 8,9 ಹಾಗೂ 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ಮೊದಲ ವಿಭಾಗದಲ್ಲಿ ಹಾಗೂ 10ನೇ ತರಗತಿಯಿಂದ ಮೇಲ್ಪಟ್ಟು ಪಿಯುಸಿ, ಕಾಲೇಜು ಹಾಗೂ ಸಾರ್ವಜನಿಕ ವಿಭಾಗದಲ್ಲಿಸ್ಪರ್ಧೆಗಳು ನಡೆದಿವೆ. ಸ್ಪರ್ಧೆಗಳನ್ನು ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ವಿದ್ಯಾ .ಜಿ. ಕಾಮತ್ ನಡೆಸಿಕೊಟ್ಟರು. ಈ ಸ್ಪರ್ಧೆಗಳು

ವಚನ ದಿನದ ಸ್ಪರ್ಧೆಗಳ ಫಲಿತಾಂಶ Read More »

ಕರಾವಳಿ, ಕರ್ನಾಟಕ

ಮರ್ಧಾಳ: ಅತ್ಯಡ್ಕ ರಸ್ತೆ ಕಾಂಕ್ರೀಟೀಕರಣ

(ನ್ಯೂಸ್ ಕಡಬ) newskadaba.com ಕಡಬ, ಆ. 31. ಐತ್ತೂರು ಗ್ರಾಮ ಪಂಚಾಯತ್ ನ ಕೋಡಂದೂರು – ಅತ್ಯಡ್ಕ- ಸುಳ್ಯ ರಸ್ತೆಯ  ಅತ್ಯಡ್ಕ ಎಂಬಲ್ಲಿ ಶಾಸಕರ ಮುಖಾಂತರ ಗ್ರಾಮಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ 50/54ವಿಶೇಷ ಅನುದಾನದ ರೂ. 20ಲಕ್ಷದಲ್ಲಿ   375 ಮೀ. ರಸ್ತೆ ಕಾಂಕ್ರಿಟೀಕರಣ ನಡೆಯುತ್ತಿದ್ದು,   ಆ. 31  ರಂದು  ಜಿ. ಪಂ  ಇಂಜಿನಿಯರ್  ಸಂದಿಪ್ ಕುಮಾರ್   ಕಾಮಗಾರಿ ಪರಿಶೀಲಿಸಿದರು.  ಈ ಸಂದರ್ಭದಲ್ಲಿ ಐತೂರು ಗ್ರಾ ಪಂ  ಮಾಜಿ ಅಧ್ಯಕ್ಷ ಸತೀಶ್ .ಕೆ   ಸ್ಥಳೀಯರಾದ ಉಮೇಶ್ ,

ಮರ್ಧಾಳ: ಅತ್ಯಡ್ಕ ರಸ್ತೆ ಕಾಂಕ್ರೀಟೀಕರಣ Read More »

ಕರಾವಳಿ, ಕರ್ನಾಟಕ

ಅರಂತೋಡು: ಯುವಬ್ರೀಗೆಡ್‌ ಕಾರ್ಯಕರ್ತರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 30 : ಸುಳ್ಯ ತಾಲೂಕಿನ ಅರಂತೋಡು ಬಳಿಯ ಬಿಳಿಯಾರು ಬಸ್ಸು ನಿಲ್ದಾಣದ ಆಸುಪಾಸು ಬೆಳೆದಿದ್ದ ಹುಲ್ಲು ಕಾಡುಗಿಡಗಳನ್ನು ತೆಗೆದು ಬಸ್ಸು ನಿಲ್ದಾಣವನ್ನು ಯು ಬ್ರಿಗೇಡ್‌ ಕಾರ್ಯಕರ್ತರಾದ ಶರತ್‌, ಕಿಶೋರ್ ಕುಮಾರ್‌, ಸದಾಶಿವ, ಚಿದಾನಂದ, ಅನೀಲ್‌ ಕುಮಾರ್‌ ರವರು ಸೇರಿ ಸ್ವಚ್ಚಗೊಳಿಸಿದರು.

ಅರಂತೋಡು: ಯುವಬ್ರೀಗೆಡ್‌ ಕಾರ್ಯಕರ್ತರಿಂದ ಶ್ರಮದಾನ Read More »

ಕರಾವಳಿ, ಕರ್ನಾಟಕ

ಪೈಚಾರು: ಅಲ್ ಅಮೀನ್ ಯೂತ್ ಸೆಂಟರ್( ರಿ )ಮಹಾಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ಅಲ್ -ಅಮೀನ್ ಯೂತ್ ಸೆಂಟರ್ (ರಿ)   ಇದರ 14 ನೇ ವಾರ್ಷಿಕ ಮಹಾಸಭೆಯು ಕುವ್ವತ್ತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ಪೈಚಾರಿನಲ್ಲಿ  ನಡೆಯಿತು. ಅಧ್ಯಕ್ಷತೆಯನ್ನು ಅಲ್- ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ಅಧ್ಯಕ್ಷರಾದ ಕರೀಮ್ ಕೆ.ಎಮ್ ವಹಿಸಿದ್ದರು. ಉದ್ಘಾಟನೆಯನ್ನು ಮಸೀದಿ ಖತೀಬರಾದ ಬಹು ಮುನೀರ್ ಸಖಾಫಿಯವರು ನೆರವೇರಿಸಿದರು. ಯೂತ್ ಸೆಂಟರ್ ಸಮಿತಿಯ ಗೌರವಧ್ಯಕ್ಷರಾದ ಬಹು  ಇಬ್ರಾಹಿಮ್  ಪೈಝಿಯವರು ಪ್ರಾರ್ಥನೆಗೆ ನೇತೃತ್ವ ವಹಿಸಿದರು. ಮಿಸ್ಹಾಬ್ ಬೆಟ್ಟಂಪಾಡಿ ಕಿರಾಅತ್  ಪಠಿಸಿದರು. ಮುಖ್ಯ

ಪೈಚಾರು: ಅಲ್ ಅಮೀನ್ ಯೂತ್ ಸೆಂಟರ್( ರಿ )ಮಹಾಸಭೆ Read More »

ಕರಾವಳಿ, ಕರ್ನಾಟಕ
Scroll to Top