ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ವಿಧಿವಶ
(ನ್ಯೂಸ್ ಕಡಬ) newskadaba.com ಉಡುಪಿ. ಆ,31: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ಅವರು ಇಂದು ಮಧ್ಯಾಹ್ನ ಹೃದಯಘಾತ ಸಂಭವಿಸಿ ವಿಧಿವಶರಾಗಿದ್ದಾರೆ.70 ವರ್ಷದ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದರು. ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 80 ರ ದಶಕದಲ್ಲಿ ಕೊಲ್ಲಿ ರಾಷ್ಟ್ರಕ್ಕೆ ಹೋದ ಅವರು ಅಲ್ಲಿ ಕನ್ನಡದ ಪತಾಕೆಯನ್ನು ಹಾರಿಸಿದ್ದು ಕನ್ನಡ ಭಾಷೆ ಪ್ರೇಮದಿಂದ ಕನ್ನಡಿಗರ ಸಂಘಟನೆ ಸ್ಥಾಪಿಸಿ ಬೆಳೆಸಿದ್ದಾರೆ. ಅವರು […]
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ವಿಧಿವಶ Read More »
ಕರಾವಳಿ, ಕರ್ನಾಟಕ









