Ashitha Soodlu

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಆದೇಶ

(ನ್ಯೂಸ್‌ ಕಡಬ) newskadaba.com ಜು. 20: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ SIT ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ. ಎಸ್‌ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ […]

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಆದೇಶ Read More »

ಕರ್ನಾಟಕ

ಬಹು ಪತಿತ್ವ’ ಸಂಪ್ರದಾಯ ಉಳಿಸಲು ಒಂದೇ ಹುಡುಗಿಯ ವಿವಾಹವಾದ ಸಹೋದರರು!

(ನ್ಯೂಸ್‌ ಕಡಬ) newskadaba.com ಜು. 20:  ಹಿಮಾಚಲ ಪ್ರದೇಶದ ಶಿಲ್ಲೈ ಗ್ರಾಮದಲ್ಲಿ ಒಂದೇ ಯುವತಿಯನ್ನು ಇಬ್ಬರು ಸಹೋದರರು ಮದುವೆಯಾಗಿದ್ದು, ಬಹುಪತಿತ್ವದ ಪುರಾತನ ಸಾಂಪ್ರದಾಯಿಕ ಆಚರಣೆಗೆ ನೂರಾರು ಜನ ಸಾಕ್ಷಿಯಾದರು.   ಹಿಮಾಚಲ ಪ್ರದೇಶದ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಹಟ್ಟಿ ಸಮುದಾಯದ ಶತಮಾನಗಳಷ್ಟು ಹಳೆಯ ಬಹು ಪತಿತ್ವ ಸಂಪ್ರದಾಯವನ್ನು ಉಳಿಸಲು ಮುಂದಾಗಿರುವ ಸಹೋದರರಿಬ್ಬರು, ಒಂದೇ ಹುಡುಗಿಯನ್ನು ಮದುವೆಯಾಗಿದ್ದಾರೆ.   ಹಟ್ಟಿ ಬುಡಕಟ್ಟು ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಹಿಮಾಚಲ ಪ್ರದೇಶದ ಶಿಲೈ ಗ್ರಾಮದಲ್ಲಿ ಈ ವಿವಾಹವು ನೆರವೇರಿದ್ದು, ಸಹೋದರಾದ

ಬಹು ಪತಿತ್ವ’ ಸಂಪ್ರದಾಯ ಉಳಿಸಲು ಒಂದೇ ಹುಡುಗಿಯ ವಿವಾಹವಾದ ಸಹೋದರರು! Read More »

ಕರಾವಳಿ

20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ‘ಸ್ಲೀಪಿಂಗ್ ಪ್ರಿನ್ಸ್’ ನಿಧನ

(ನ್ಯೂಸ್‌ ಕಡಬ) newskadaba.com ಜು. 20: 20 ವರ್ಷಗಳ ಕಾಲ ಕೋಮಾದಲ್ಲಿದ್ದ ಸ್ಲೀಪಿಂಗ್ ಪ್ರಿನ್ಸ್ ಎಂದೇ ಹೆಸರಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ನಿಧನರಾಗಿದ್ದಾರೆ.   ಶನಿವಾರ ಅವರು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಭಾನುವಾರ ರಿಯಾದ್‌ನಲ್ಲಿ ನಡೆಯಲಿದೆ ಎಂದು ಅವರ ತಂದೆ ಪ್ರಿನ್ಸ್ ಖಾಲೀದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ತಿಳಿಸಿದ್ದಾರೆ. ರಾಜಕುಮಾರ ತಲಾಲ್ 36 ವರ್ಷ ವಯಸ್ಸಿನವರಾಗಿದ್ದರು. ಎಲ್ಲ ರೀತಿಯ ವೈದ್ಯಕೀಯ ಚಿಕಿತ್ಸೆಗಳ ಹೊರತಾಗಿಯೂ

20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ‘ಸ್ಲೀಪಿಂಗ್ ಪ್ರಿನ್ಸ್’ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌; ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ

(ನ್ಯೂಸ್‌ ಕಡಬ) newskadaba.com ಜು.20: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹು ನಿರೀಕ್ಷಿತ ಚಿತ್ರ ʻದಿ ಡೆವಿಲ್‌ʼ ಸಿನಿಮಾ ಮೋಷನ್‌ ಪೋಸ್ಟರ್‌ ರಿಲೀಸ್‌ ಆಗಿದೆ. ಅತ್ತ ಥಾಯ್ಲೆಂಡ್‌ನಲ್ಲಿ ಶೂಟಿಂಗ್‌ ಕಂಪ್ಲೀಟ್‌ ಮಾಡಲು ದರ್ಶನ್‌ ಬೀಡು ಬಿಟ್ಟಿರುವ ಹೊತ್ತಿನಲ್ಲೇ ಚಿತ್ರತಂಡ ಮೋಷನ್‌ ಪೋಸ್ಟರ್‌ ರಿಲೀಸ್‌ ಮಾಡಿದೆ. ಇದರ ವಿಡಿಯೋ ತುಣುಕನ್ನು ನಟ ದರ್ಶನ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳ ಕಾತರಕ್ಕೆ ತೆರೆ ಎಳೆದಿದ್ದಾರೆ.   ಫೇಸ್‌ಬುಕ್‌ ಖಾತೆಯಲ್ಲಿ ಮೋಷನ್‌ ಪೋಸ್ಟರ್‌ನ 1:05 ನಿಮಿಷದ

ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌; ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ Read More »

ಸಿನಿಮಾ

ಇಂದು ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಪಂದ್ಯ ರದ್ದು..!

(ನ್ಯೂಸ್‌ ಕಡಬ) newskadaba.com ಜು. 20: ಭಾರತದ ಆಟಗಾರರು ಹಿಂದೆ ಸರಿದ ಬೆನ್ನಲ್ಲೇ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 ಕ್ರಿಕೆಟ್‌ ಟೂರ್ನಿಯಲ್ಲಿ ಭಾನುವಾರ ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಕ್ರಿಕೆಟ್‌ ಪಂದ್ಯ ರದ್ದಾಗಿದೆ. ಭಾರತ-ಪಾಕಿಸ್ತಾನದ ನಡುವಿನ ಪಂದ್ಯದ ಬಗ್ಗೆ ಹಲವು ಭಾರತೀಯರು ವಿರೋಧ ವ್ಯಕ್ತಪಡಿಸಿದ್ದರು. ಪಂದ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತಪಡಿಸಿದ್ದರು. ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂಧೂರ ವಿಚಾರವನ್ನು ಪ್ರಸ್ತಾಪಿಸಿ ಪಾಕ್‌ ಜೊತೆ ಆಡುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದರು. ಜೊತೆಗೆ ಪಂದ್ಯವನ್ನು ಆಡಲು ಭಾರತ ಲೆಜೆಂಡ್ಸ್​

ಇಂದು ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಪಂದ್ಯ ರದ್ದು..! Read More »

ಕ್ರೀಡಾ ನ್ಯೂಸ್

ಜೆಡಿಎಸ್ – ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿಗಳೇ ಉತ್ತರ: ಸಾಧನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಘರ್ಜನೆ

(ನ್ಯೂಸ್‌ ಕಡಬ) newskadaba.com ಜು.19: ಜೆಡಿಎಸ್ – ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರವನ್ನು ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2,578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.   ಸರಣಿ ಸುಳ್ಳುಗಳ ಮೂಲಕ ರಾಜ್ಯದ ಜನರ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್

ಜೆಡಿಎಸ್ – ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿಗಳೇ ಉತ್ತರ: ಸಾಧನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಘರ್ಜನೆ Read More »

ಕರ್ನಾಟಕ

ಖ್ಯಾತ ಖಳನಾಯಕ ಫಿಶ್ ವೆಂಕಟ್ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com ಜು.19: ತೆಲುಗು ಸಿನಿಮಾಗಳಲ್ಲಿ ಖಳನಾಯಕ, ಹಾಸ್ಯ ನಟನಾಗಿ ಗುರುತಿಸಿಕೊಂಡಿದ್ದ ನಟ ಫಿಶ್ ವೆಂಕಟ್ ಶುಕ್ರವಾರ (ಜುಲೈ 18) ನಿಧನರಾಗಿದ್ದಾರೆ. ನಟ ಫಿಶ್ ವೆಂಕಟ್ ಅವರಿಗೆ 54 ವರ್ಷ ವಯಸ್ಸಾಗಿತ್ತು. ಫಿಶ್ ವೆಂಕಟ್ ಕೆಲವು ತಿಂಗಳುಗಳಿಂದ ನಟನ ಆರೋಗ್ಯ ಹದಗೆಟ್ಟಿತ್ತು. ಇದೇ ಕಾರಣದಿಂದ ಫಿಶ್ ವೆಂಕಟ್ ಸಿನಿಮಾಗಳಲ್ಲಿ ನಟಿಸಲು ಸಾಧ್ಯವಾಗಲಿಲ್ಲ. ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಫಿಶ್ ವೆಂಕಟ್, ಕಾಯಿಲೆ ಉಲ್ಬಣಗೊಂಡು ಎರಡೂ ಮೂತ್ರಪಿಂಡಗಳು ಹಾಳಾದ ಕಾರಣ ಕಳೆದ ಕೆಲವು ಕಾಲದಿಂದ ಡಯಾಲಿಸಿಸ್ ಚಿಕಿತ್ಸೆಗೆ

ಖ್ಯಾತ ಖಳನಾಯಕ ಫಿಶ್ ವೆಂಕಟ್ ಇನ್ನಿಲ್ಲ Read More »

ಸಿನಿಮಾ

ಹೈಕೋರ್ಟ್ ನ್ಯಾಯಮೂರ್ತಿಯಾಗಿ ವಿಭು ಭಕ್ರು ಪ್ರಮಾಣವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com ಜು.19: ಕರ್ನಾಟಕ ಹೈಕೋರ್ಟ್‌ನ 35ನೇ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಕ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾ. ವಿಭು ಬಕ್ರು ಅವರಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾ. ಬಕ್ರು ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.   ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಹಂಗಾಮಿ

ಹೈಕೋರ್ಟ್ ನ್ಯಾಯಮೂರ್ತಿಯಾಗಿ ವಿಭು ಭಕ್ರು ಪ್ರಮಾಣವಚನ ಸ್ವೀಕಾರ Read More »

ಕರ್ನಾಟಕ

ಕಾಫಿನಾಡಿನಲ್ಲಿ ಅಮಾನವೀಯ ಘಟನೆ: ಹೆಣ್ಣು ಮಗುವಿನ ಮೇಲೆ ಬಿಸಿ ನೀರು ಸುರಿದ ಸಿಬ್ಬಂದಿ

(ನ್ಯೂಸ್‌ ಕಡಬ) newskadaba.com ಜು.19: ಕಾಫಿನಾಡಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಶಿಶು ಆರೈಕಾ ಸಿಬ್ಬಂದಿ ಎಡವಟ್ಟಿನಿಂದಾಗಿ ಹೆಣ್ಣು ಮಗುವೊಂದು ನರಳುವಂತಾಗಿದೆ. ಒಂದು ವರ್ಷ ಮೂರು ತಿಂಗಳ ಹೆಣ್ಣು ಮಗುವಿನ ಮೇಲೆ ಸಿಬ್ಬಂದಿ ಕುದಿಯುವ ಬಿಸಿ ನೀರು ಸುರಿದ ಪರಿಣಾಮ ಸೊಂಟದ ಕೆಳಭಾಗ ಸಂಪೂರ್ಣ ಸುಟ್ಟು ಹೋಗಿದೆ. ಮಲ ವಿಸರ್ಜನೆ ಮಾಡಿದ್ದ ಮಗುವನ್ನು ಸ್ವಚ್ಛ ಮಾಡುವಾಗ ದುರ್ಘಟನೆ ಸಂಭವಿಸಿದೆ.   ಚಿಕ್ಕಮಗಳೂರು ನಗರದ ಗಾಂಧಿನಾಗರದಲ್ಲಿರುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಡಿಯಲ್ಲಿ ಬರಲಿದೆ. ಅನಾಥ

ಕಾಫಿನಾಡಿನಲ್ಲಿ ಅಮಾನವೀಯ ಘಟನೆ: ಹೆಣ್ಣು ಮಗುವಿನ ಮೇಲೆ ಬಿಸಿ ನೀರು ಸುರಿದ ಸಿಬ್ಬಂದಿ Read More »

ಕರ್ನಾಟಕ

ಪುತ್ರನ ರಾಜಕೀಯ ಭವಿಷ್ಯ ನುಡಿದ ವಿ. ಸೋಮಣ್ಣ

(ನ್ಯೂಸ್‌ ಕಡಬ) newskadaba.com ಜು.19: ತಮ್ಮ ಪುತ್ರ ಅರುಣ್ ರಾಜಕೀಯ ಪ್ರವೇಶದ ಬಗ್ಗೆ ಕೇಂದ್ರ ಸಚಿವ ವಿ ಸೋಮಣ್ಣ ಸುಳಿವು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ಅವರು, ಮುಂದಿನ ದಿನಗಳಲ್ಲಿ ಅರುಣ್ ರಾಜಕೀಯ ಪ್ರವೇಶ ಮಾಡುತ್ತಾರೆ. ಮುಂದೆ ಅವರಿಗೂ ಒಳ್ಳೆಯ ಭವಿಷ್ಯ ಸಿಗಲಿದೆ, ಅವರ ನಡವಳಿಕೆ ಅಷ್ಟು ಚೆನ್ನಾಗಿದೆ. ಅವರ ರಾಜಕೀಯ ಪ್ರವೇಶ ಆಗಿಯೇ ಆಗುತ್ತದೆ. ಬೆಂಗಳೂರೋ, ತುಮಕೂರೋ ಎಲ್ಲಿಂದ ರಾಜಕೀಯ ಪ್ರವೇಶ ಮಾಡುತ್ತಾರೆ ಗೊತ್ತಿಲ್ಲ. ಅದನ್ನೆಲ್ಲ ಪಕ್ಷ ಗಮನಿಸುತ್ತದೆ, ಪಕ್ಷ ತೀರ್ಮಾನ ಮಾಡುತ್ತದೆ ಎಂದು ಪುತ್ರನ ಹುಟ್ಟುಹಬ್ಬದ

ಪುತ್ರನ ರಾಜಕೀಯ ಭವಿಷ್ಯ ನುಡಿದ ವಿ. ಸೋಮಣ್ಣ Read More »

ಕರ್ನಾಟಕ
Scroll to Top