Ashitha Soodlu

‘ಲಕ್ಷ್ಮೀ’ ಆನೆ ಮರಿಯ ನಾಮಕರಣ ➤ ಮುದ್ದಾಗಿದೆ ಮರಿ ಆನೆಯ ಹೆಸರು…!?

(ನ್ಯೂಸ್ ಕಡಬ) newskadaba.com  ಧರ್ಮಸ್ಥಳ. ಆ,31:  ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಎಂಬ ಹೆಸರಿನ ಆನೆಯು ಜುಲಾಯಿ 1 ರಂದು ಮುದ್ದಾದ ಹೆಣ್ಣು ಮರಿಗೆ ಜನ್ಮ ನೀಡಿತ್ತು.   ಈ ಲಕ್ಷ್ಮೀ ಆನೆಯ ಮರಿಯ ನಾಮಕರಣ ಕಾರ್ಯಕ್ರಮ ಇಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ತುಲಾ ಲಗ್ನದ ಶುಭಮೂರ್ತದಲ್ಲಿ ನಡೆಯಿತು. ಆನೆ ಮರಿ ‘ಶಿವಾನಿ’ ಇಂದು ಅಲಂಕಾರಗೊಂಡು ಕಂಗೊಳಿಸುತ್ತಿದ್ದಳು.  ಮುದ್ದಾದ ಲಕ್ಷ್ಮೀ ಆನೆಯ, ಮರಿಗೆ “ಶಿವಾನಿ” ಎಂದು ನಾಮಕರಣ ಮಾಡಲಾಯಿತು. ಆನೆ ಮರಿ ‘ಶಿವಾನಿ’ ಇಂದು ಅಲಂಕಾರಗೊಂಡು ಕಂಗೊಳಿಸುತ್ತಿದ್ದಳು.  […]

‘ಲಕ್ಷ್ಮೀ’ ಆನೆ ಮರಿಯ ನಾಮಕರಣ ➤ ಮುದ್ದಾಗಿದೆ ಮರಿ ಆನೆಯ ಹೆಸರು…!? Read More »

ಕರಾವಳಿ, ಕರ್ನಾಟಕ

ಬಸ್ಸಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಲಕ್ನೋ, ಆ 30 ಚಲಿಸುತ್ತಿದ್ದ ಬಸ್‌ನಲ್ಲಿ‌‌ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಬರ್ಹೈಚಿ ಜಿಲ್ಲೆಯ ನಿವಾಸಿ ರವಿ ಎನ್ನಲಾಗಿದೆ. ಲಕ್ನೋದಿಂದ ದೆಹಲಿಗೆ ತೆರಳುತ್ತಿದ್ದ ಬಸ್‌ನಲ್ಲಿ ಚಾಲಕನ ಕ್ಯಾಬಿನ್‌‌ನ ಹಿಂಭಾಗದಲ್ಲೇ ಕುಳಿತಿದ್ದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಕೂಡಲೇ ಮಹಿಳೆಯು ಬಸ್ಸಿನಲ್ಲಿದ್ದ ಎಚ್ಚರಿಕೆ ಗಂಟೆ ಬಾರಿಸಿ, ನಂತರ 112 ಸಹಾಯವಾಣಿಗೂ ಕರೆ ಮಾಡಿದ್ದಾಳೆ. ಈ ವೇಳೆ ಆಕೆ ಬಸ್‌ ಕ್ಲೀನರ್‌‌ ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ  ಪೊಲೀಸರಿಗೆ   ದೂರು

ಬಸ್ಸಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ➤ ಆರೋಪಿ ಅಂದರ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ 2 ಬೈಕ್​ಗಳು, ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು. ಆ,30:  ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು, ಎರಡು ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಗೆದ್ದಲಹಳ್ಳಿಯಲ್ಲಿ ನಡೆದಿದೆ.     ಶಿವಮೊಗ್ಗ ಕಡೆಯಿಂದ ಹಾಸನ ಕಡೆ ಹೋಗುತ್ತಿದ್ದ ಯೂನಿಕಾರ್ನ್ ಬೈಕ್ ಹಾಗೂ ಬೆಂಗಳೂರು ಕಡೆಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಪಲ್ಸರ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ

ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ 2 ಬೈಕ್​ಗಳು, ಓರ್ವ ಮೃತ್ಯು Read More »

ಕರ್ನಾಟಕ

ಸೆ. 2 ಮತ್ತು 3ರಂದು ಅಲೋಷಿಯಸ್ ಕಾಲೇಜಿನಲ್ಲಿ ವರ್ಚುವಲ್ಸ್ ಸಂಹವನ ಮಾಧ್ಯಮದ ಮೂಲಕ ಅಂತರಾಷ್ಟ್ರೀಯ ವಿಚಾರ ಸಂಕಿರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 30. ಸಂತ ಅಲೋಷಿಯಸ್ ಕಾಲೇಜಿನಲ್ಲಿ  ‘ಘನ ವಸ್ತುಗಳ ಭೌತಶಾಸ್ತ್ರೀಯ ಗುಣಗಳು’ ಎಂಬ ವಿಷಯದಲ್ಲಿ ವರ್ಚುವಲ್ಸ್ ಸಂಹವನ ಮಾಧ್ಯಮದ ಮೂಲಕ ಅಂತರಾಷ್ಟ್ರೀಯ ವಿಚಾರಸಂಕಿರಣವು ಸೆಪ್ಟೆಂಬರ್ 2 ಮತ್ತು 3 ರಂದು ನಡೆಯಲಿದೆ. ವಿಚಾರಸಂಕಿರಣದಲ್ಲಿ ಆಸ್ಟ್ರೇಲಿಯಾ ನ್ಯಾಷನಲ್ ವಿಶ್ವವಿದ್ಯಾಲಯದ ಪ್ರೊಫೆಸರ್ ಚೆನ್ನಪತಿ ಜಗದೀಶ್ ರವರು ಪ್ರಮುಖ ಭಾಷಣಕಾರರಾಗಿರುತಾರೆ. ಅಮೇರಿಕಾದ ವಿವಿಧ ವಿಶ್ವವಿದ್ಯಾಲಯದ ವಿಜ್ಞಾನಿಗಳಾದ ಡಾ| ದೀಪರಘು, ಡಾ .ಕೆ. ಪಿ. ಮೋಹನಚಂದ್ರ , ಡಾ| ಸ್ಮಿತಿಕ ಸುಬ್ರಮಣಿ ಅವರು ವಿವಿಧ ವಿಷಯಗಳ ಕುರಿತಾಗಿ

ಸೆ. 2 ಮತ್ತು 3ರಂದು ಅಲೋಷಿಯಸ್ ಕಾಲೇಜಿನಲ್ಲಿ ವರ್ಚುವಲ್ಸ್ ಸಂಹವನ ಮಾಧ್ಯಮದ ಮೂಲಕ ಅಂತರಾಷ್ಟ್ರೀಯ ವಿಚಾರ ಸಂಕಿರಣ Read More »

ಕರಾವಳಿ, ಕರ್ನಾಟಕ

ಕೊಳೆತ ಸ್ಥಿತಿಯಲ್ಲಿ ರಿಕ್ಷಾ ಚಾಲಕನೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 30: ಪುತ್ತೂರು ನಗರ ಠಾಣೆ ವ್ಯಾಪ್ತಿಯಲ್ಲಿ ಬನ್ನೂರು ಎಂಬಲ್ಲಿ ರಿಕ್ಷಾ ಚಾಲಕನೋರ್ವನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ಬನ್ನೂರು ಗ್ರಾಮದ ನಿರ್ಪಾಜೆ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯ ಹಿಂಬದಿಯ ಹಳೆ ಮನೆಯೊಂದರ ಪಕ್ಕದ ಕೊಟ್ಟಿಗೆಯಲ್ಲಿ ಚಯರ್‌ನಲ್ಲಿ ಕುಳಿತ ಸ್ಥಿತಿಯಲ್ಲಿ ಆಟೋ ಚಾಲಕ ಸುದರ್ಶನ್‌ (37) ಎಂಬವರ ಮೃತ ದೇಹ ಪತ್ತೆಯಾಗಿದೆ. ಇಂದು ಸ್ಥಳೀಯರಿಗೆ ಸುದರ್ಶನ ರೈ ಅವರ ಮನೆಯಿಂದ ದುರ್ನಾಥ ಬೀರುತ್ತಿರುವ ಕುರಿತು ಪರಿಶೀಲಿಸಿದಾಗ ಮನೆಯ ಕೊಟ್ಟಿಗೆಯಲ್ಲಿ ಸುದರ್ಶನ್‌

ಕೊಳೆತ ಸ್ಥಿತಿಯಲ್ಲಿ ರಿಕ್ಷಾ ಚಾಲಕನೋರ್ವನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೇತ್ರಾವತಿ ನದಿಯಲ್ಲಿ ಮುಳುಗುವ ಸ್ಥಿತಿಯಲ್ಲಿದ್ದ ವ್ಯಕ್ತಿ ➤ ಪ್ರವಾಹರಕ್ಷಣಾ ತಂಡದವರಿಂದ ಮುಳುಗುತ್ತಿದ್ದ ಅಸಾಮಿಯ ರಕ್ಷಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ. ಆ,30:  ಇಲ್ಲೋಬ್ಬ ಅಸಾಮಿ ಅಧಿಕಾರಿಗಳ ಮಾತು ದಿಕ್ಕರಿಸಿ ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮುಳುಗುವ ಸ್ಥಿತಿಯಲ್ಲಿದ್ದ. ಆದ್ರೆ ಪುತ್ತೂರು ತಹಶೀಲ್ದಾರ್ ನೇತೃತ್ವದ ಪ್ರವಾಹರಕ್ಷಣಾ ತಂಡದವರ ಸಮಯ ಪ್ರಜ್ಞೆಯಿಂದ ಸಾವಿನ ದವಡೆಯಿಂದ ಪಾರಾಗಿದ್ದಾನೆ. ಮದ್ಯಾಹ್ನ ಸದಾನಂದ ಶಟ್ಟಿಮೂರೂಗೊಳಿ ನಿವಾಸಿ ಎಂಬ ಹೆಸರಿನ ವ್ಯಕ್ತಿಯೊಬ್ಬ ಮೈಮೇಲೆ ವಸ್ತ್ರಧರಿಸದೆ ಬರ್ಬುಂಡ ಚಡ್ಡಿ ಧರಿಸಿ ದೇವಾಲಯದ ಸುತ್ತ ಮುತ್ತ ತಿರುಗಾಡುತ್ತಿದ್ದು ಈ ವೇಳೆಗೆ ಸ್ಥಾನಘಟ್ಟದ ಬಳಿ ನೀರಿಗೆ ಇಳಿದಿರುತ್ತಾರೆ ಈ ವೇಳೆಗೆ ಅಲ್ಲಿ ಕರ್ತವ್ಯದಲ್ಲಿದ್ದ ಪ್ರವಾಹರಕ್ಷಣಾ ಗೃಹರಕ್ಷಕರು ಹಾಗೂ

ನೇತ್ರಾವತಿ ನದಿಯಲ್ಲಿ ಮುಳುಗುವ ಸ್ಥಿತಿಯಲ್ಲಿದ್ದ ವ್ಯಕ್ತಿ ➤ ಪ್ರವಾಹರಕ್ಷಣಾ ತಂಡದವರಿಂದ ಮುಳುಗುತ್ತಿದ್ದ ಅಸಾಮಿಯ ರಕ್ಷಣೆ Read More »

ಕರ್ನಾಟಕ

ಸುಬ್ರಹ್ಮಣ್ಯ: ಶುಭಕರ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನೂತನ ನಿರ್ದೇಶಕರಾಗಿ ರವೀಂದ್ರ ಕುಮಾರ್ ರುದ್ರಪಾದೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 30. ಇಲ್ಲಿನ ಶುಭಕರ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ನೂತನ ನಿರ್ದೇಶಕರಾಗಿ ರವೀಂದ್ರ ಕುಮಾರ್ ರುದ್ರಪಾದೆ ಅವರನ್ನು ಆಯ್ಕೆ ಮಾಡಲಾಗಿದೆ. ರಾಜೀನಾಮೆಯಿಂದ ನಿರ್ದೇಶಕರ ಹುದ್ದೆಯು ತೆರವಾದ ಹಿನ್ನೆಲೆ ಈ ಸ್ಥಾನಕ್ಕೆ ಸೋಸೈಟಿಯ ಆಡಳಿತ ಮಂಡಳಿಯು ಹೊಸ ನಿರ್ದೇಶಕರನ್ನು ನೇಮಕ ಮಾಡಿದೆ ಎಂದು ತಿಳಿದು ಬಂದಿದೆ.

ಸುಬ್ರಹ್ಮಣ್ಯ: ಶುಭಕರ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನೂತನ ನಿರ್ದೇಶಕರಾಗಿ ರವೀಂದ್ರ ಕುಮಾರ್ ರುದ್ರಪಾದೆ Read More »

ಕರಾವಳಿ, ಕರ್ನಾಟಕ

ಕಂದ್ರಪ್ಪಾಡಿ ಅಂಚೆ ಕಛೇರಿ ಕಟ್ಟಡಕ್ಕೆ ತಾತ್ಕಾಲಿಕ ದುರಸ್ಥಿ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 30: ಬೀಳುವ ಸ್ಥಿತಿಯಲ್ಲಿದ್ದ ಕಂದ್ರಪ್ಪಾಡಿಯ ಅಂಚೆ ಕಛೇರಿ ಇರುವ ಕಟ್ಟಡವನ್ನು ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿಯ ವತಿಯಿಂದ ಟರ್ಪಾಲು ಹಾಸಿ ತಾತ್ಕಾಲಿಕ ದುರಸ್ಥಿ ಪಡಿಸಿದ್ದಾರೆ. ಅಂಚೆ ಕಛೇರಿಯ ಕಟ್ಟಡ ಬೀಳುವ ಪರಿಸ್ಥಿತಿ ನಿರ್ಮಾಣವಾದುದ್ದರಿಂದ ಅಂಚೆ ಇಲಾಖೆ ಕಂದ್ರಪ್ಪಾಡಿ ಶಾಖೆಯನ್ನು ಮಾವಿನ ಕಟ್ಟೆ ರಾಜೀವ ಗಾಂಧಿ ಸೇವಾ ಕಟ್ಟಡಕ್ಕೆ ಸ್ಥಳಾಂತರಿಸಲು ತೀರ್ಮಾನಿಸಿತ್ತು. ಸ್ಥಳಾಂತರಗೊಂಡರೆ ಕಂದ್ರಪ್ಪಾಡಿ ಪರಿಸರ ಜನರಿಗೆ ಸಮಸ್ಯೆಯಾಗುವುದನ್ನು ಮನಗಂಡ ಯುವಕ ಮಂಡಲ ಇಂದು ಅಂಚೆ ಕಛೇರಿ ಶಾಖೆ ಇರುವ ಕಟ್ಟಡವನ್ನು

ಕಂದ್ರಪ್ಪಾಡಿ ಅಂಚೆ ಕಛೇರಿ ಕಟ್ಟಡಕ್ಕೆ ತಾತ್ಕಾಲಿಕ ದುರಸ್ಥಿ Read More »

ಕರಾವಳಿ, ಕರ್ನಾಟಕ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧೀನದಲ್ಲಿದ್ದ 7 ಗ್ರಾಮಗಳು ಕಡಬ ಬ್ಲಾಕ್ ಕಾಂಗ್ರೆಸ್ ಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 30. ನೂತನವಾಗಿ ರಚನೆಯಾದ ಕಡಬ  ತಾಲೂಕಿಗೆ ಸುಳ್ಯ ತಾಲೂಕಿನಲ್ಲಿದ್ದ 7 ಗ್ರಾಮಗಳಾದ ಐನೆಕಿದು, ಸುಬ್ರಹ್ಮಣ್ಯ, ಏನೆಕಲ್ಲು, ಬಳ್ಪ, ಕೇನ್ಯ, ಎಡಮಂಗಲ ಮತ್ತು ಎಣ್ಮೂರು  ಗ್ರಾಮಗಳು ಸರಕಾರದ ಆಡಳಿತಾತ್ಮಕವಾಗಿ ಸೇರ್ಪಡೆಗೊಂಡಿದೆ. ಇದರಿಂದಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿದ್ದ ಈ ಗ್ರಾಮಗಳನ್ನು ಕಡಬ  ಬ್ಲಾಕ್ ಕಾಂಗ್ರೆಸ್  ವ್ಯಾಪ್ತಿಗೆ ಹಸ್ತಾಂತರಿಸುವ ಕಾರ್ಯಕ್ರಮವು ಏನೆಕಲ್ಲು ಗೌರವ್ ವಾರ್ಡನ್ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಯವರ ನೇತೃತ್ವದಲ್ಲಿ ನಡೆದ

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧೀನದಲ್ಲಿದ್ದ 7 ಗ್ರಾಮಗಳು ಕಡಬ ಬ್ಲಾಕ್ ಕಾಂಗ್ರೆಸ್ ಗೆ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಕಾಪು : ಬಲೆಗೆ ಬಿತ್ತು ರಾಶಿ…ರಾಶಿ ಮೀನುಗಳು

(ನ್ಯೂಸ್ ಕಡಬ) newskadaba.com ಕಾಪು. ಆ,30:  ನಗರದ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಸಿಲುಕಿದ್ದು, ಮೀನುಗಾರರಿಗೆ ಬಂಪರ್ ಡ್ರಾ ಹೊಡೆದಂತಾಗಿದೆ.ಈ ಬಾರಿ ಉಡುಪಿಯ ಮಟ್ಟು ಕಡಲತೀರದಲ್ಲಿ ಹಾಕಿದ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿವೆ. ಹೀಗೆ ರಾಶಿ‌ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದು, ಮೀನನ್ನು‌ ಮಾರಾಟ ಮಾಡಿ ಉಳಿದವುಗಳನ್ನು ನೋಡಲು ಬಂದ ಊರಿನವರಿಗೂ ಫ್ರೀಯಾಗಿ ಹಂಚಿದ್ದಾರೆ. ಹೀಗೆ ಬಲೆಯಿಂದ ಹೊರಗೆ ಬಂದು ಒದ್ದಾಡುತ್ತಿದ್ದ ಮೀನುಗಳು

ಕಾಪು : ಬಲೆಗೆ ಬಿತ್ತು ರಾಶಿ…ರಾಶಿ ಮೀನುಗಳು Read More »

ಕರ್ನಾಟಕ
Scroll to Top