Ashitha Soodlu

ಜಾಲ್ಸೂರು: ಶ್ರೀ ಸುಬ್ರಾಯ ಅನಂತ ಕಾಮತ್ ಗೇರುಬೀಜ ಕಾರ್ಖಾನೆಯು 48ನೇ ವರ್ಷಕ್ಕೆ ಪಾದಾರ್ಪಣೆ

(ನ್ಯೂಸ್ ಕಡಬ) newskadaba.com ವಿನೋಬಾನಗರ, ಆ. 30: ಜಾಲ್ಸೂರು ಗ್ರಾಮದ ವಿನೋಬನಗರದಲ್ಲಿರುವ ಶ್ರೀ ಸುಬ್ರಾಯ ಅನಂತ ಕಾಮತ್‌ ಮತ್ತು ಮಕ್ಕಳು ನಡೆಸುತ್ತಿರುವ ಗೇರುಬೀಜ ಕಾರ್ಖಾನೆಯು ಯಶಸ್ವಿಯಾಗಿ 47 ವರ್ಷಗಳನ್ನು ಪೂರೈಸಿ, 48 ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಇಲ್ಲಿ ಎಲ್ಲಾ ತರಹದ ಉತ್ತಮ ಗುಣಮಟ್ಟದ ಗೋಡಂಬಿ ಹಾಗೂ ವಿವಿಧ ಬಗೆಯ ಡ್ರೈಪ್ರೂಟ್ಸ್‌ ಗಳು ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.    

ಜಾಲ್ಸೂರು: ಶ್ರೀ ಸುಬ್ರಾಯ ಅನಂತ ಕಾಮತ್ ಗೇರುಬೀಜ ಕಾರ್ಖಾನೆಯು 48ನೇ ವರ್ಷಕ್ಕೆ ಪಾದಾರ್ಪಣೆ Read More »

ಕರಾವಳಿ, ಕರ್ನಾಟಕ

ನಾಳೆ ಸಿಸಿಬಿಯಿಂದ ಇಂದ್ರಜಿತ್ ಲಂಕೇಶ್ ವಿಚಾರಣೆ ➤ ಸ್ಯಾಂಡಲ್​​ವುಡ್​ ತಾರೆಯರಿಗೆ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಬೆಂಗಳೂ. ಆ,30:  ಸ್ಯಾಂಡಲ್​ವುಡ್​ನ ಹಲವು ನಟ ನಟಿಯರು ಹಾಗೂ ಸಂಗೀತ ನಿರ್ದೇಶಕರ ಮೇಲೆ ಡ್ರಗ್ಸ್​ ಬಳಕೆ ಆರೋಪ ಕೇಳಿಬಂದಿರೋ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದೆ. ಡ್ರಗ್ಸ್​ ಮಾಫಿಯಾ ಬಗ್ಗೆ ಸಿಸಿಬಿ ಪೊಲೀಸರು ಸುಮೋಟೋ ಕೇಸ್ ದಾಖಲು ಮಾಡಿಕೊಂಡಿದ್ದಾರೆ.   ಈ ಮಧ್ಯೆ, ಸ್ಯಾಂಡಲ್​​​ವುಡ್​​ನಲ್ಲಿ ಡ್ರಗ್ಸ್ ಮಾಫಿಯಾ ಇರೋದು ನಿಜ ಅಂತ ನಿರ್ದೇಶಕ ಇಂದ್ರಜಿತ್ ಲಂಕೇಶ್​ ಹೇಳಿದ ಹಿನ್ನೆಲೆ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ನಾಳೆ ವಿಚಾರಣೆ ನಡೆಯಲಿದೆ ಡ್ರಗ್ಸ್ ದಂಧೆ ಬಗ್ಗೆ

ನಾಳೆ ಸಿಸಿಬಿಯಿಂದ ಇಂದ್ರಜಿತ್ ಲಂಕೇಶ್ ವಿಚಾರಣೆ ➤ ಸ್ಯಾಂಡಲ್​​ವುಡ್​ ತಾರೆಯರಿಗೆ ಹೆಚ್ಚಿದ ಆತಂಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಭೀಕರ ಅಪಘಾತ – ವಿದ್ಯಾರ್ಥಿಗಳು ಪವಾಡ ಸದೃಶವಾಗಿ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30: ನಗರದ ಪಂಪ್‌ವೆಲ್ ಫ್ಲೈಓವರ್‌ನಲ್ಲಿ ಕಳೆದ ದಿನ ರಾತ್ರಿ ನಡೆದ ಭೀಕರ ಅಪಘಾತದಿಂದ ಕಾರಿನಲ್ಲಿದ್ದ ವಿದ್ಯಾರ್ಥಿಗಳು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಅಪಘಾತದಲ್ಲಿ ನಡೆದ ಕಾರು ಕೇರಳ ನೋಂದಣಿ ಮಾರುತಿ ಎ-ಸ್ಟಾರ್ ಕಾರು ಆಗಿದ್ದು, ಅದು ಫ್ಲೈಓವರ್‌ನಲ್ಲಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಫ್ಲೈ ಓವರ್‌ನ ರಕ್ಷಣಾತ್ಮಕ ಸೈಡ್‌ವಾಲ್ ಕಾರು ಕೆಳಗೆ ಬೀಳದಂತೆ ತಡೆದಿದೆ. ಮೂವರು ಕಾಸರಗೋಡಿನ ವಿದ್ಯಾರ್ಥಿಗಳು, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಓರ್ವ ಸ್ನೇಹಿತನನ್ನು ಬಿಟ್ಟು ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ

ಮಂಗಳೂರಿನಲ್ಲಿ ಭೀಕರ ಅಪಘಾತ – ವಿದ್ಯಾರ್ಥಿಗಳು ಪವಾಡ ಸದೃಶವಾಗಿ ಪಾರು Read More »

ಕರಾವಳಿ, ಕರ್ನಾಟಕ

ಕಡಬ: ಗೃಹರಕ್ಷಕ ದಳದ ಮಾಜಿ ಘಟಕಾಧಿಕಾರಿ ಗೊಪಾಲ್ ರವರಿಗೆ ಬೀಳ್ಕೂಡುಗೆ ➤ ಗೋಪಾಲ್ ರವರ ಸೇವೆಯನ್ನು ಗೃಹರಕ್ಷಕದಳ ಇಲಾಖೆ ಸ್ಮರಿಸುತ್ತದೆ ಡಾ||ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಆ. 30. ಗೃಹರಕ್ಷಕದಳ ಘಟಕದ ವತಿಯಿಂದ ದಿನಾಂಕ ಇಂದು  ಇಲ್ಲಿನ ಕಡಬ ಘಟಕಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಠರಾದ ಡಾ||ಮುರಲೀ ಮೋಹನ್ ಚೂಂತಾರುರವರು ಭೇಟಿ ನೀಡಿ, ಇದೇ ತಿಂಗಳ 26 ರಂದು ನಿವೃತ್ತಿ ಹೊಂದಿದ ಕಡಬದ ಮಾಜಿ ಘಟಕಾಧಿಕಾರಿ ಗೊಪಾಲ್ ರವರನ್ನು ಘಟಕದ ವತಿಯಿಂದ ಕಡಬ ಮಾದರಿ ಶಾಲಾ ಆವರಣದಲ್ಲಿ ಎಲ್ಲಾ ಗೃಹರಕ್ಷಕರ ಸಮ್ಮುಖದಲ್ಲಿ ಸಮಾದೇಷ್ಠರು ಫಲ, ಪುಷ್ಪ ನೀಡಿ ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಸಮಾದೇಷ್ಠರು ಗೊಪಾಲ್ ರವರ ಸೇವೆಯನ್ನು

ಕಡಬ: ಗೃಹರಕ್ಷಕ ದಳದ ಮಾಜಿ ಘಟಕಾಧಿಕಾರಿ ಗೊಪಾಲ್ ರವರಿಗೆ ಬೀಳ್ಕೂಡುಗೆ ➤ ಗೋಪಾಲ್ ರವರ ಸೇವೆಯನ್ನು ಗೃಹರಕ್ಷಕದಳ ಇಲಾಖೆ ಸ್ಮರಿಸುತ್ತದೆ ಡಾ||ಚೂಂತಾರು Read More »

ಕರಾವಳಿ, ಕರ್ನಾಟಕ

ಕಡಬ, ಪುತ್ತೂರಿನಲ್ಲಿ ಇಂದು 27 ಮಂದಿಗೆ ಕೊರೋನ ಪಾಸಿಟಿವ್ ದೃಢ

(ನ್ಯೂಸ್ ಕಡಬ) newskadaba.com ಕಡಬ. ಆ,30:  ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು (ರವಿವಾರ) ಒಟ್ಟು 27 ಮಂದಿಗೆ ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಉಭಯ ತಾಲೂಕುಗಳಲ್ಲಿ ಈ ತನಕ ಒಟ್ಟು 672 ಕೊರೋನ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ನಿವಾಸಿಗಳಾದ 27 ವರ್ಷದ ಮಹಿಳೆ ಮತ್ತು 3 ವರ್ಷದ ಹೆಣ್ಣು ಮಗು, ಕೊಣಾಳು ಗ್ರಾಮದ ನಿವಾಸಿಗಳಾದ 45 ವರ್ಷದ ಪುರುಷ ಮತ್ತು 40 ವರ್ಷದ ಮಹಿಳೆ ಹಾಗೂ ನೂಜಿಬಾಳ್ತಿಲ ಗ್ರಾಮದ 21

ಕಡಬ, ಪುತ್ತೂರಿನಲ್ಲಿ ಇಂದು 27 ಮಂದಿಗೆ ಕೊರೋನ ಪಾಸಿಟಿವ್ ದೃಢ Read More »

ಕರಾವಳಿ, ಕರ್ನಾಟಕ

ಅಕ್ರಮ ಕಸಾಯಿ ಖಾನೆ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 30. ತಾಲೂಕಿನ ಬಂಗಾಡಿಯ ಓಟೆದಕಜೆ ಮನೆಯೊಂದರಲ್ಲಿ ದನದ ಮಾಂಸ ಮಾಡುತ್ತಿದ್ದ ಖಚಿತವಾದ ಮಾಹಿತಿ ಪಡೆದು ದಾಳಿ ನಡೆಸಿದ ಭಜರಂಗದಳ ಕಾರ್ಯಕರ್ತರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಸುನಿಲ್, ವರ್ಗೀಸ್, ವಿನೋದ್, ಕೆ.ಡಿ. ಜೋಸೆಫ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 40 ರಿಂದ 50 ಕೆ.ಜಿ ಮಾಂಸ ಹಾಗೂ ಒಂದು ಜೀಪ್ ಅನ್ನು ವಶಪಡಿಸಿಕೋಡು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಲಾಗಿದೆ.  ಈ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು

ಅಕ್ರಮ ಕಸಾಯಿ ಖಾನೆ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ ➤ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ ➤ ಭಾರತದ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ ಆ.30: ಇಂದು ನಸುಕಿನಲ್ಲಿಯೇ ಜಮ್ಮು ಕಾಶ್ಮೀರದ ಪಂಥಾ ಚೌಕ್ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು ಮೂವರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಆದರೆ ಈ ಚಕಮಕಿಯಲ್ಲಿ ಭಾರತದ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.   ಕಣಿವೆಯಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರನ್ನು ಅಟ್ಟಾಡಿಸಿ ಹೊಡೆಯುತ್ತಿರುವ ಭದ್ರತಾ ಪಡೆಗಳು, ಕಣಿವೆಯನ್ನು ಭಯೋತ್ಪಾದಕ ಮುಕ್ತ ಮಾಡುವ ಸಂಬಂಧ ತೆಗೆದುಕೊಂಡಿರುವ ನಿರ್ಧಾರ ಹಂತಹಂತವಾಗಿ ನೆರವೇರುತ್ತಿದೆ.ನಿನ್ನೆ ತಡರಾತ್ರಿಯಿಂದ ಭದ್ರತಾ ಪಡೆಗಳು ಉಗ್ರರ

ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ ➤ ಭಾರತದ ಓರ್ವ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಲೋಕಾರ್ಪಣೆಗೆ ಸಿದ್ದವಾಯ್ತು ಕಾಸರಗೋಡು ತುಳುಭವನ

(ನ್ಯೂಸ್ ಕಡಬ) newskadaba.com ಕಾಸರಗೋಡು. ಆ,30:  ತುಳು ಭಾಷೆ, ಕಲೆ- ಸಂಸ್ಕೃತಿಗೆ ಚಿನ್ನದ ಚೌಕಟ್ಟು ಒದಗುತ್ತಿದೆ. ತುಳುಭವನ ಶುಭಾರಂಭಕ್ಕೆ ಸಿದ್ಧವಾಗುವ ಮೂಲಕ ಕಾಸರಗೋಡು ಜಿಲ್ಲೆಯ ತುಳು ಪ್ರೇಮಿಗಳ ಕನಸು ನನಸಾಗುತ್ತಿದೆ.   ಮಂಜೇಶ್ವರ ತಾಲೂಕಿನ ಹೊಸಂಗಡಿ ಬಳಿಯ ಕಡಂಬಾರು ಗ್ರಾಮದ ದುರ್ಗಿಪಳ್ಳದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ತುಳುಭವನ ಸಿದ್ಧವಾಗಿದೆ. 2007ರ ಸೆ.3ರಂದು ಅಂದಿನ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ಕೇರಳ ತುಳು ಅಕಾಡೆಮಿಯನ್ನು ಉದ್ಘಾಟಿಸಿದ್ದರು. ಮಾಜಿ ಶಾಸಕ ಸಿ.ಎಚ್.ಕುಂಞಂಬು ತುಳು ಅಕಾಡೆಮಿ ಸ್ಥಾಪನೆ, ತುಳು ಭವನ ನಿರ್ಮಾಣ ಇತ್ಯಾದಿ ಚಟುವಟಿಕೆಗಳಿಗೆ

ಲೋಕಾರ್ಪಣೆಗೆ ಸಿದ್ದವಾಯ್ತು ಕಾಸರಗೋಡು ತುಳುಭವನ Read More »

ರಾಷ್ಟ್ರೀಯ ನ್ಯೂಸ್

ಅಡಿಕೆ ಪತ್ರಿಕೆ ಪ್ರಕಾಶಕ ಶ್ರೀನಿವಾಸ್ ಆಚಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು ಆ,30: ಅಡಿಕೆ ಪತ್ರಿಕೆ ಪ್ರಕಾಶಕ, ಪತ್ರಿಕೆಯನ್ನು ನಡೆಸುತ್ತಿದ್ದ ಫಾರ್ಮರ್ ಫಸ್ಟ್ ಟ್ರಸ್ಟ್ ಅಧ್ಯಕ್ಷ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸಿ ಆಚಾರ್ ಕಳೆದ ದಿನ ಬೆಳಿಗ್ಗೆ ನಿಧನರಾಗಿದ್ದಾರೆ.   ಕಳೆದ ಮೂರು ದಶಕಗಳಿಂದ ಬೇರೆ ಬೇರೆ ಪದಾಧಿಕಾರಿಯಾಗಿದ್ದು, ಅವರು ಅಡಿಕೆ ಕೃಷಿ ಸಮುದಾಯದ ಹಿತಾಸಕ್ತಿ ರಕ್ಷಣೆಯಾಗಿ ಅಡಿಕೆ ಪತ್ರಿಕೆಯ ನಿರ್ವಾಹಣೆಗಾಗಿ ತಮ್ಮ ಗಣನೀಯ ಕೊಡುಗೆ ನೀಡಿದ್ದರು. ಮೃತರು ಪತ್ನಿ , ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು

ಅಡಿಕೆ ಪತ್ರಿಕೆ ಪ್ರಕಾಶಕ ಶ್ರೀನಿವಾಸ್ ಆಚಾರ್ ವಿಧಿವಶ Read More »

ಕರಾವಳಿ, ಕರ್ನಾಟಕ

ಸೆ. 19- ಇ-ಲೋಕ್ ಅದಾಲತ್ – ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕೊವೀಡ್ – 19 ಹಿನ್ನೆಲೆಯಲ್ಲಿ ನ್ಯಾಯಾಲದಲ್ಲಿ ಯಾವುದೇ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತೀ  ತಾಲೂಕು ಮತ್ತು ಜಿಲ್ಲಾ ನ್ಯಾಯಾಲಯದಲ್ಲಿ ಸೆಪ್ಪೆಂಬರ್ 19 ರಂದು ಬಾಕಿ ಇರುವ ಪ್ರಕರಣಗಳನ್ನು ಇ–ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಲಾಗುವುದು ಎಂದು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಅವರು ತಿಳಿಸಿದ್ದಾರೆ.   ಅವರು ಶುಕ್ರವಾರ ದ.ಕ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ವಿಡಿಯೋ ಕಾನ್ಪರೆನ್ಸ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ನ್ಯಾಯಾಲದಲ್ಲಿ ಬಾಕಿ

ಸೆ. 19- ಇ-ಲೋಕ್ ಅದಾಲತ್ – ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ Read More »

ಕರಾವಳಿ, ಕರ್ನಾಟಕ
Scroll to Top