Ashitha Soodlu

ಅಕ್ರಮ ಗಾಂಜಾ ಸಾಗಾಟ ➤ ಅರೋಪಿಗಳ ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,30:  ಪಿಕಪ್ ವಾಹನದಲ್ಲಿ 132 ಕೆ,ಜಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿ ,ಕಾರನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ನಗರದ ಪಂಪ್ ವಲ್ ಬಳಿಯ ತಾರೆತೋಟ ಎಂಬಲ್ಲಿ ನಡೆದಿದೆ.   ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ಗ್ರಾಮದ ಉಪ್ಪಳ ನಿವಾಸಿ ಕಲಂದರ್ ಮಹಮ್ಮದ್ ಶಾ(35) ಹಾಗೂ ಕುಂಜತ್ತೂರು ಗ್ರಾಮ ಉದ್ಯಾವರ ನಿವಾಸಿ ಮೊಯ್ದೀನ್ ಅನ್ಸಾರ್ (27) ಬಂಧಿತ ಆರೋಪಿಗಳು ಈ ಆರೋಪಿಗಳು ಮಂಗಳೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಬೃಹತ್ ಪ್ರಮಾಣದಲ್ಲಿ […]

ಅಕ್ರಮ ಗಾಂಜಾ ಸಾಗಾಟ ➤ ಅರೋಪಿಗಳ ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

9ನೇ ತರಗತಿ ವಿದ್ಯಾರ್ಥಿಗೆ ಕೊರಿಯಾರ್ ಮೂಲಕ ಬಂದ ಗಾಂಜಾ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  9ನೇ ತರಗತಿ ವಿದ್ಯಾರ್ಥಿಯೋರ್ವನಿಗೆ ಕೊರಿಯಾರ್ ಮೂಲಕ ಮಾದಕ ವಸ್ತು ಬಂದ ಪರಿಣಾಮ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆಗಸ್ಟ್ 15ರಂದು ಬಾಲಕನಿಗೆ ಗಾಂಜಾ ಇರುವಂತಹ ಪ್ಯಾಕ್ ಲಭ್ಯವಾಗಿದ್ದು, ಇದನ್ನು ಕಂಡ  ಪೋಷಕರು ಪಡೆದಾಗ ಮಗ ಗಾಂಜಾ ಚಟಕ್ಕೆ ಒಳಗಾಗಿರುವುದು ತಿಳಿದುಬಂದಿದೆ. ಈ ಕುರಿತು ಪೋಷಕರು ಪೊಲೀಸರಿಗೆ ದೂರು ನೀಡಿದ್ದರಿಂದ 32ರ ಹರೆಯದ ಓರ್ವ ಮಾರಾಟಗಾರನನ್ನು ಬಂಧಿಸಲಾಗಿದೆ. ಇದೀಗ ಪೊಲೀಸರು ನಗರದಲ್ಲಿ ಬೆಳೆಯುತ್ತಿರುವ ಡ್ರಗ್ಸ್ ಮಾಫಿಯಾದ

9ನೇ ತರಗತಿ ವಿದ್ಯಾರ್ಥಿಗೆ ಕೊರಿಯಾರ್ ಮೂಲಕ ಬಂದ ಗಾಂಜಾ ➤ ಓರ್ವ ಅರೆಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಕ್ಕಡ: ರಾ. ಹೆದ್ದಾರಿಯಲ್ಲಿ ಆನೆಗಳ ಹಿಂಡು ಸಂಚಾರ! ಸ್ಥಳೀಯರಿಗೆ ಆತಂಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 30: ಕಾಡಾನೆಗಳ ಹಾವಳಿ ಯಿಂದ ಕೃಷಿಕರ ನಿತ್ಯ ತೊಂದರೆ ಅನುಭವಿಸುತ್ತಿದ್ದರೆ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆನೆಗಳು ಹಿಂಡು ಹಿಂಡಾಗಿ ಸಾಗುವ ಮೂಲಕ ವಾಹನ ಸವಾರರಲ್ಲಿ ಭೀತಿ ಮೂಡಿಸುತ್ತಿವೆ.   ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ದಿನಗಳಿಂದೀಚೆಗೆ ಪ್ರತಿದಿನ ನಸುಕಿನಲ್ಲಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಯಿಂದ ಕೌಕ್ರಾಡಿಯತ್ತ ಸಾಗುವ ನಾಲ್ಕು ಆನೆಗಳ ಹಿಂಡು ಸಂಜೆಯ ವೇಳೆಗೆ ಅದೇ ದಾರಿಯಿಂದ ಮರಳುತ್ತಿವೆ. ಇತ್ತ ಭೂತಲಡ್ಕ, ಹೊನ್ನೆಜಾಲು ಮೊದಲಾದ ಗ್ರಾಮಗಳ ಇಬ್ರಾಹಿಂ,

ಕೊಕ್ಕಡ: ರಾ. ಹೆದ್ದಾರಿಯಲ್ಲಿ ಆನೆಗಳ ಹಿಂಡು ಸಂಚಾರ! ಸ್ಥಳೀಯರಿಗೆ ಆತಂಕ Read More »

ಕರಾವಳಿ, ಕರ್ನಾಟಕ

ಅಕ್ರಮ ಜಾನುವಾರು ಸಾಗಾಟ ➤ ಬಂಟ್ವಾಳ ಪೋಲಿಸರಿಂದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ. ಆ,30:  ಆಕ್ರಮವಾಗಿ ಟೆಂಪೋ ರಿಕ್ಷಾದಲ್ಲಿ ದನ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಗ್ರಾಮಾಂತರ ಪೋಲೀಸರು ಆರೋಪಿ ಸಹಿತ ದನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಚಿ ಹತ್ತಿರದ ಇರಾ ಗ್ರಾಮದ ಕುಂಡಾವು ಎಂಬಾಲ್ಲಿ ಒಂದು ಎತ್ತು ಹಾಗೂ ಒಂದು ಕರುವನ್ನ ಅಕ್ರಮವಾಗಿ ಮಾಂಸ ಮಾಡುವ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿದ್ದ ಪೋಲೀಸರಿಗೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದಾರೆ.   ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಪೋಲಿಸರು ಇರಾ ನಿವಾಸಿ ಚಾಲಕ ಇಬ್ರಾಹಿಂ ಎಂಬಾತನನ್ನು

ಅಕ್ರಮ ಜಾನುವಾರು ಸಾಗಾಟ ➤ ಬಂಟ್ವಾಳ ಪೋಲಿಸರಿಂದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗಾಂಜಾ ಸರಬರಾಜು ಮಾಡಲು ಹೊಂಚು ಹಾಕುತ್ತಿದ್ದ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕೊಡಗು, ಆ. 30. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಾದಕ ವಸ್ತುಗಳನ್ನು ಸರಬರಾಜು ಮಾಡಲು ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ಅಪರಾಧ ಪತ್ತೆ ದಳ ಯಶಸ್ವಿಯಾಗಿದೆ. ಮಡಿಕೇರಿ ಗ್ರಾಮಾಂತರ ಪಿ.ಎಸ್.ಐ. ರವರ ನೇತೃತ್ವದ ತಂಡವು ಮಾದಕ ವಸ್ತು ಸರಬರಾಜಿನ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿರುವ ವೇಳೆ ಟಾಟಾ ಇಂಡಿಕಾ ಕಾರು ಮತ್ತು ಮಾರುತಿ ಸ್ವಿಫ್ಟ್ ವಾಹನವನ್ನು ತಡೆದು ಪರಿಶೀಲಿಸುತ್ತಿರುವ

ಗಾಂಜಾ ಸರಬರಾಜು ಮಾಡಲು ಹೊಂಚು ಹಾಕುತ್ತಿದ್ದ ಆರೋಪಿಗಳ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಲು ಕಾರಣವಾದ ಶ್ರಮಿಕ ರೈತರನ್ನು ಗುರುತಿಸಿ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಕೃಷಿ ಪ್ರಶಸ್ತಿ ಬಹುಮಾನಗಳನ್ನು ನೀಡಿ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿರುತ್ತದೆ. ಈ ಯೋಜನೆಯಡಿಯಲ್ಲಿ ತಾಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ

ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕಡಬ: ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನಂದಕುಮಾರ್ ಮಡಿಕೇರಿ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಆ. 29. ಬ್ಲಾಕ್ ಕಾಂಗ್ರೆಸ್ ಕಡಬ ಪಕ್ಷದ ಉಸ್ತುವಾರಿಯನ್ನಾಗಿ  ನಂದಕುಮಾರ್ ಮಡಿಕೇರಿಯವರನ್ನು ನೇಮಿಸಲಾಗಿದೆ. ರಾಜ್ಯ ಮಟ್ಟದ ಕಾಂಗ್ರೆಸ್ ನಾಯಕರಾಗಿರುವ ಇವರನ್ನು  ಕೆ.ಪಿ.ಸಿ.ಸಿ  ಅದ್ಯಕ್ಷ. ಡಿ ಕೆ ಶಿವಕುಮಾರ್ ರವರು ನೇಮಕಗೊಳಿಸಿದ್ದು,  ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಬ್ಲಾಕ್ ನಲ್ಲಿ  ಕಾಂಗ್ರೆಸ್ ಪಕ್ಷವನ್ನು  ಸಂಪೂರ್ಣ ಬಲಿಷ್ಟ ಗೊಳಿಸುವಲ್ಲಿ ಶ್ರಮಿಸಬೇಕೆಂದು ಸೂಚಿಸಿದ್ದಾರೆ ಎಂದು ಪಕ್ಷದ ಪ್ರಮುಖರು ತಿಳಿಸಿದ್ದಾರೆ. ಮಡಿಕೇರಿ ನಗರಸಭೆಯ ಮಾಜಿ ಅದ್ಯಕ್ಷರಾಗಿದ್ದ ಇವರು ಐದು ಬಾರಿ  ನಗರಸಬೆಯ ಸದಸ್ಯರಾಗಿರುತ್ತಾರೆ. ಇವರು  ಮಡಿಕೇರಿ ತಾಲೂಕು

ಕಡಬ: ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನಂದಕುಮಾರ್ ಮಡಿಕೇರಿ ನೇಮಕ Read More »

ಕರಾವಳಿ, ಕರ್ನಾಟಕ

ಮರ್ಧಾಳ: ಸಾಮಾಜಿಕ ಮುಂದಾಳು ಮೋನಪ್ಪ ಗೌಡ ಪಂಜೋಡಿಯವರಿಗೆ ಶ್ರದ್ದಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ. 29. ದಿ| ಮೋಹನ ಗೌಡ ಪಂಜೋಡಿಯವರಿಗೆ ಮರ್ದಾಳ ದ ಅಂಬೆಡ್ಕರ್ ಭವನದಲ್ಲಿ ಇಂದು ಮಾಜಿ ಜಿಲ್ಲಾ ಪರಿಷತ್ ಸದಸ್ಯ ಹಾಜಿ ಸಯ್ಯದ್ ಮೀರಾ ಸಾಹೇಬ್‌ ರವರ ನೇತೃತ್ವದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಸಭೆಯಲ್ಲಿ ದಿವಂಗತರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಿ ಮಾತನಾಡಿದ ಜಿ ಪಂ ಸದಸ್ಯ ಪಿ ಪಿ ವರ್ಗೀಸ್ ನುಡಿನಮನ ಸಲ್ಲಿಸಿ ಅವರ ಆದರ್ಶ, ಸರಳ ವ್ಯಕ್ತಿತ್ವದ ಬಗ್ಗೆ ಗುಣಗಾನ ಮಾಡಿ ಅವರ ಅಕಾಲಿಕ ಮರಣದ

ಮರ್ಧಾಳ: ಸಾಮಾಜಿಕ ಮುಂದಾಳು ಮೋನಪ್ಪ ಗೌಡ ಪಂಜೋಡಿಯವರಿಗೆ ಶ್ರದ್ದಾಂಜಲಿ ಸಭೆ Read More »

ಕರಾವಳಿ, ಕರ್ನಾಟಕ

ಕಡಬ: ಇಂದು ತಾಲೂಕಿನ 11 ಮಂದಿಯಲ್ಲಿ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ. 29. ಇಂದಿನ ಆರೋಗ್ಯ ಇಲಾಖಾ ವರದಿಯಂತೆ ತಾಲೂಕಿನ 11 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ತಾಲೂಕಿನ ಶಿರಾಡಿ ಗ್ರಾಮದ 39ರ ವ್ಯಕ್ತಿ, 32ರ ಮಹಿಳೆ, ನೂಜಿಬಾಳ್ತಿಲದ 32ರ ಮಹಿಳೆ, 29ರ ಮಹಿಳೆ, 17ರ ಯುವಕ, 55ರ ಮಹಿಳೆ, 55ರ ವ್ಯಕ್ತಿ, ನೆಲ್ಯಾಡಿಯ 24ರ ವ್ಯಕ್ತಿ, ಬಲ್ಯದ 49ರ ಮಹಿಳೆ, 48ರ ಮಹಿಳೆ, ಸವಣೂರಿನ 5 ವರ್ಷದ ಗಂಡು ಮಗುವಿನಲ್ಲಿ ಕೊರೋನಾ ದೃಢಪಟ್ಟಿದೆ.

ಕಡಬ: ಇಂದು ತಾಲೂಕಿನ 11 ಮಂದಿಯಲ್ಲಿ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇ-ಕ್ರೀಡಾ ದಿನಾಚರಣೆ

(ನ್ಯೂಸ್ ಕಡಬ)  newskadaba.com ಮಂಗಳೂರು, ಆ. 29. ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಯೋಜನಕಾರಿಯಾದುದು. ಪ್ರಸ್ತುತ ದಿನಗಳಲ್ಲಿ ಜನರು ದೈಹಿಕ ಹಾಗೂ ಮಾನಸಿಕ ಅನಾರೋಗ್ಯ, ಒತ್ತಡಗಳಿಗೆ ಒಳಗಾಗಿದ್ದಾರೆ. ಅದಕ್ಕಾಗಿ ಕ್ರೀಡೆಯೊಂದು ಔಷದಿಯಂತೆ ಕೆಲಸ ಮಾಡುತ್ತದೆ.  ಕ್ರೀಡೆಗಳು ವ್ಯಾಯಾಮಗಳ ಮೂಲಕ ಮಾನಸಿಕ ಒತ್ತಡವನ್ನು ನಿವಾರಿಸಬಹುದು. ನಡೆಯುವುದು, ಓಡುವುದು ಮೊದಲಾದ ವ್ಯಾಯಾಮಗಳ ಮೂಲಕ ಹಾಗೂ ಒಳಾಂಗಣ ಕ್ರೀಡೆಗಳನ್ನು ಆಡುವುದರ ಮೂಲಕ ಈ ದಿನಗಳಲ್ಲಿ ಮನೆಯ ಒಳಗೆ ಇರುವಂತಹ ವಯಸ್ಕರು ಹಾಗೂ ಮಕ್ಕಳು ತಮ್ಮ ದೈಹಿಕ ಹಾಗೂ ಮಾನಸಿಕ

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇ-ಕ್ರೀಡಾ ದಿನಾಚರಣೆ Read More »

ಕರಾವಳಿ, ಕರ್ನಾಟಕ
Scroll to Top