Ashitha Soodlu

ಆನ್ಲೈನ್ ತರಗತಿಯ ಪಾಠ ಕೇಳುತ್ತಿದ್ದ ವೇಳೆ ಕುತ್ತಿಗೆಗೆ ಜೋಕಾಲಿ ಬಿಗಿದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ದೊಡ್ಡಬಳ್ಳಾಪುರ, ಆ. 29. ಆನ್‌ಲೈನ್‌ ಕ್ಲಾಸ್ ನಡೆಯುತ್ತಿದ್ದ ವೇಳೆ  ಸೀರೆಯಿಂದ ಕಟ್ಟಿದ್ದ ಜೋಳಿಗೆ ಬಾಲಕನ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ದರ್ಗಾ ಜೋಗಹಳ್ಳಿಯಲ್ಲಿ ನಡೆದಿದೆ. ಮೃತನನ್ನು ದರ್ಗಾಜೋಗಳ್ಳಿಯ ಮಂಜುನಾಥ್ ಅವರ ಪುತ್ರ ವಿಶ್ವಾಸ್(10) ಎಂದು ಗುರುತಿಸಲಾಗಿದೆ. ಕೊಡಿಗೆಹಳ್ಳಿ ಸಹ್ಯಾದ್ರಿ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಈತ ಕೊರೊನಾ ಹಿನ್ನೆಲೆ ಆನ್‌ಲೈನ್‌‌‌‌‌ ಕ್ಲಾಸ್‌ ಮೂಲಕ ತರಗತಿ ಮಾಡಲಾಗುತ್ತಿದ್ದು, ಶುಕ್ರವಾರದಂದು ಮಧ್ಯಾಹ್ನ ಮೂರು ಗಂಟೆ ವೇಳೆಗೆ ಆನ್‌ಲೈನ್‌ ಕ್ಲಾಸ್‌ ಇದ್ದ ಕಾರಣ ಆತನ ಪೋಷಕರು […]

ಆನ್ಲೈನ್ ತರಗತಿಯ ಪಾಠ ಕೇಳುತ್ತಿದ್ದ ವೇಳೆ ಕುತ್ತಿಗೆಗೆ ಜೋಕಾಲಿ ಬಿಗಿದು ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆ. 29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28.   ಹಾಕಿ ಮಾಂತ್ರಿಕ ಧ್ಯಾನ್‍ಚಂದ್ ರವರ ಜನ್ಮ ದಿನಾಚರಣೆಯ ಅಂಗವಾಗಿ ಆಗಸ್ಟ್ 29 ರಂದು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಕೋವಿಡ್ 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಅಗತ್ಯ ಮುನ್ನೆಚ್ಚರಿಕೆಯ ಕ್ರಮದೊಂದಿಗೆ ಸರಳವಾಗಿ ಮಂಗಳಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ದ.ಕ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಆ. 29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು ಗೋಲಿಬಾರ್ ➤ ಸೆಪ್ಪೆಂಬರ್ 1 ರಂದು ಅಂತಿಮ ವಿಚಾರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28.  ದಿನಾಂಕ 19.12.2019 ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್  ವ್ಯಾಪ್ತಿಯಲ್ಲಿ  ನಡೆದ ಪ್ರತಿಭಟನೆಯ ಸಮಯದಲ್ಲಿ ಗುಂಡೇಟಿನಿಂದ ನೌಶಿನ್ ಹಾಗೂ ಜಲೀಲ್ ಕುದ್ರೋಳಿ ಎಂಬವರು ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ, ಉಡುಪಿ ಇವರನ್ನು  ನೇಮಕ ಮಾಡಿ ಆದೇಶ ಹೊರಡಿಸಲಾಗಿರುತ್ತದೆ.  ಈ ಸಂಬಂಧ ಸದ್ರಿ ದಿನ ಈ ಘಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾವುದೇ ವ್ಯಕ್ತಿಗಳು

ಮಂಗಳೂರು ಗೋಲಿಬಾರ್ ➤ ಸೆಪ್ಪೆಂಬರ್ 1 ರಂದು ಅಂತಿಮ ವಿಚಾರಣೆ Read More »

ಕರಾವಳಿ, ಕರ್ನಾಟಕ

ವಿಕಲಚೇತನರ ವಿವಿಧ ಯೋಜನೆಗಳಿಗೆ ಅರ್ಜಿಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. 2020-21ನೇ ಸಾಲಿನಲ್ಲಿ  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳಾದ ವಿದ್ಯಾರ್ಥಿವೇತನ, ಪ್ರತಿಭಾವಂತ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸಾಧನ ಸಲಕರಣೆಗಳು, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಸ್ಪರ್ಧಾಚೇತನ, ಯಂತ್ರಚಾಲಿತ ದ್ವಿಚಕ್ರವಾಹನ ಮತ್ತು ಆಧಾರ ಯೋಜನೆಗಳಿಗೆ  ಅರ್ಜಿ ಆಹ್ವಾನಿಸಿದೆ.

ವಿಕಲಚೇತನರ ವಿವಿಧ ಯೋಜನೆಗಳಿಗೆ ಅರ್ಜಿಆಹ್ವಾನ Read More »

ಕರಾವಳಿ, ಕರ್ನಾಟಕ

ಡಿ ವರ್ಗ ಸರಕಾರಿ ನೌಕರರ ಸಂಘ ➤ನೂತನ ಅಧ್ಯಕ್ಷರಾಗಿ ಚಂದ್ರಶೇಖರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28.  ದಕ್ಷಿಣ ಕನ್ನಡ ಜಿಲ್ಲಾ ‘ಡಿ’ ವರ್ಗ ಸರಕಾರಿ ನೌಕರರ ಸಂಘ ಮಂಗಳೂರು ಇದರ  ನೂತನ ಜಿಲ್ಲಾ  ಅಧ್ಯಕ್ಷರಾಗಿ ಚಂದ್ರಶೇಖರ (ವೆನ್ಲಾಕ್ ಆಸ್ಪತ್ರೆ) ಆಯ್ಕೆಯಾಗಿದ್ದಾರೆ.

ಡಿ ವರ್ಗ ಸರಕಾರಿ ನೌಕರರ ಸಂಘ ➤ನೂತನ ಅಧ್ಯಕ್ಷರಾಗಿ ಚಂದ್ರಶೇಖರ್ Read More »

ಕರಾವಳಿ, ಕರ್ನಾಟಕ

ಅನುಮಾನಾಸ್ಪದ ಬೀಜ ಪೊಟ್ಟಣಗಳ ಬಗ್ಗೆ ಎಚ್ಚರಿಕೆ– ಕೃಷಿ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಅನುಮಾನಸ್ಪದವಾಗಿ ಬೀಜಗಳ ಪೊಟ್ಟಣಗಳು ಅಜ್ಞಾತ ಮೂಲಗಳಿಂದ ಸಾಗಾಣಿಕೆಯಾಗಿರುವ ಬಗ್ಗೆ ಮಾಹಿತಿ ಬಂದಿರುತ್ತದೆ. ಈ ಬೀಜಗಳು ಹೊರಗಿನ ಆಕ್ರಮಣಕಾರಿ ಜಾತಿಗಳಾಗಿರಬಹುದು ಅಥವಾ ರೋಗಕಾರಕಗಳಾಗಿರಬಹುದು. ಇದು ಕೃಷಿ ಪರಿಸರ ವ್ಯವಸ್ಥೆಗೆ, ಜೀವ ವೈವಿಧ್ಯತೆಗೆ ಹಾಗೂ ರಾಷ್ಟ್ರ ಭದ್ರತೆಗೆ ಗಂಭೀರ ಅಪಾಯವಾಗಬಹುದು. ಆದುದರಿಂದ ರೈತ ಬಾಂಧವರು, ಅಪೇಕ್ಷಿಸದ, ಅನುಮಾನಸ್ಪದ ಬೀಜಗಳ ಪೊಟ್ಟಣಗಳನ್ನು ಖರೀದಿಸುವುದು ಹಾಗೂ ಇಂತಹ ಪ್ರಕರಣಕಂಡು ಬಂದಲ್ಲಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ದ.ಕ

ಅನುಮಾನಾಸ್ಪದ ಬೀಜ ಪೊಟ್ಟಣಗಳ ಬಗ್ಗೆ ಎಚ್ಚರಿಕೆ– ಕೃಷಿ ಇಲಾಖೆ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕಿತ ವೃದ್ದನನ್ನು ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ಗೆ ತಾನೇ ಚಾಲಕನಾದ ವೈದ್ಯ

(ನ್ಯೂಸ್ ಕಡಬ) newskadaba.com ಪುಣೆ, ಆ. 28. ಅನಾರೋಗ್ಯದಿಂದ ಬಳಲುತ್ತಿದ್ದ ಕೊರೋನಾ ಸೋಂಕಿತ ವೃದ್ದನನ್ನು ಆಸ್ಪತ್ರೆಗೆ ದಾಖಲಿಸಲು ವೈದ್ಯರೇ ಆಂಬುಲೆನ್ಸ್‌ ಚಲಾಯಿಸಿದ ಘಟನೆ ಪುಣೆಯಲ್ಲಿ ನಡೆದಿದೆ. ಆಂಬುಲೆನ್ಸ್‌ ಚಾಲಕನಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಕೊರೊನಾ ಸೋಂಕಿತ ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಲು ಯಾರೂ ಇರಲಿಲ್ಲ. ಈ ಸಂದರ್ಭ ತುರ್ತು ಚಿಕಿತ್ಸೆಯ ಅನಿವಾರ್ಯತೆಯನ್ನು ಮನಗಂಡ ವೈದ್ಯ ರಂಜಿತ್ ನಿಕಮ್ ಅವರು ಕೂಡಲೇ ತಾವೇ ಸ್ವತಃ ಆಂಬುಲೆನ್ಸ್‌ ಚಲಾಯಿಸಲು ಮುಂದಾಗಿದ್ದಾರೆ.

ಕೊರೋನಾ ಸೋಂಕಿತ ವೃದ್ದನನ್ನು ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ಗೆ ತಾನೇ ಚಾಲಕನಾದ ವೈದ್ಯ Read More »

ರಾಷ್ಟ್ರೀಯ ನ್ಯೂಸ್

ಕೊನೆಗೂ ಅಂತಿಮ ಪದವಿ ಪರೀಕ್ಷೆಗೆ ದೊರೆಯಿತು ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 28. ಕೊರೊನಾ ವೈರಸ್ ಹಿನ್ನೆಲೆಯಿಂದಾಗಿ ಅಂತಿಮ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಪರೀಕ್ಷೆಯು ಯುಜಿಸಿ ನಿರ್ದೇಶನದಂತೆ ನಡೆಯಲಿದ್ದು, ಪರೀಕ್ಷೆ ಮಾಡದೇ ಪಾಸ್ ಮಾಡುವಂತಿಲ್ಲ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ ನೇತೃತ್ವದ ತ್ರಿಸದಸ್ಯ ಪೀಠ ಈ ಮಹತ್ವದ ತೀರ್ಪನ್ನು ಇಂದು ಪ್ರಕಟಿಸಿದೆ. ಈ ತೀರ್ಪಿನಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ನಿಟ್ಟುಸಿರು ಬಿಡುವಂತಾಗಿದ್ದು, ಪದವಿ ಪರೀಕ್ಷಾ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.

ಕೊನೆಗೂ ಅಂತಿಮ ಪದವಿ ಪರೀಕ್ಷೆಗೆ ದೊರೆಯಿತು ಗ್ರೀನ್ ಸಿಗ್ನಲ್ Read More »

ಕರ್ನಾಟಕ

ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಸಿಎಂ ಅನುಮತಿ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,28:  ಕೊರೊನಾದಿಂದಾಗಿ ನಿಂತುಹೋಗಿದ್ದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ಆಚರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ದೈವಾರಾಧನೆ, ನೇಮೋತ್ಸವ, ಮಾರಿಪೂಜೆ ಮತ್ತಿತರ ಶ್ರದ್ಧಾಭಕ್ತಿಯ ಆಚರಣೆಗಳಿಗೆ ಅನುಮತಿ ಕೋರಿ ಉಡುಪಿ ಶಾಸಕ ರಘುಪತಿ ಭಟ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು ಸಿಎಂ ಅವರು ಅನುಮತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಶಾಸಕ ರಘುಪತಿ ಭಟ್ ಅವರು, ಧಾರ್ಮಿಕ ಆಚರಣೆಗಳನ್ನು ಮುಂದುವರಿಸಲು ಮುಖ್ಯಮಂತ್ರಿಯವರು ಸರ್ಕಾರದ ಮುಖ್ಯ

ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಸಿಎಂ ಅನುಮತಿ Read More »

ಕರಾವಳಿ, ಕರ್ನಾಟಕ

ಕೊರೋನಾದ ನಡುವೆ ಯಶಸ್ವಿಯಾದ ಹಜ್ ಯಾತ್ರೆ ಹಿನ್ನೆಲೆ ➤ ಉಮ್ರಾ ಯಾತ್ರೆಯ ಪುನರ್ ಆರಂಭಕ್ಕೆ ಸಜ್ಜು

 (ನ್ಯೂಸ್ ಕಡಬ) newskadaba.com ರಿಯಾದ್, ಆ.28. ಸೌದಿ ಅರೇಬಿಯಾದಲ್ಲಿ ಉಮ್ರಾ ಯಾತ್ರೆ ಪುನರಾರಂಭಿಸುವುದಾಗಿ ಹಜ್ ಮತ್ತು ಉಮ್ರಾ ಸಚಿವಾಲಯ ಘೋಷಣೆ ಮಾಡಿದೆ. ಕೋವಿಡ್ ಅಟ್ಟಹಾಸದ ನಡುವೆ ಹಜ್  ಯಾತ್ರೆ ಯಶಸ್ವಿಯಾದ ಸಂದರ್ಭದಲ್ಲಿ ಉಮ್ರಾ ತೀರ್ಥಯಾತ್ರೆ ಪ್ರಾರಂಭಿಸಲು ಸೌದಿ ತಯಾರಿ ನಡೆಸಿದ್ದು, ಐದು ತಿಂಗಳ ಕಾಲ ಸ್ಥಗಿತಗೊಂಡಿದ್ದ ಮಕ್ಕಾದಲ್ಲಿಉಮ್ರಾ ಯಾತ್ರೆಯ ಪುನರಾರಂಭಕ್ಕೆ ಸಜ್ಜಾಗಿದೆ. ಮಾರ್ಚ್‌ನಿಂದ ಉಮ್ರಾ ಯಾತ್ರೆಗೆ ನಿರ್ಬಂಧ ವಿಧಿಸಿ, ದೇಶದಲ್ಲಿ ಅಸ್ತಿತ್ವದಲ್ಲಿದ್ದ ಯಾತ್ರಿಕರನ್ನು ಕ್ರಮೇಣ ವಾಪಸ್ ಕಳುಹಿಸಲಾಗಿತ್ತು. ಆರೋಗ್ಯ ಸಚಿವಾಲಯದ ಕೋವಿಡ್ ಪ್ರೋಟೋಕಾಲ್ ಅನುಸಾರವಾಗಿ ಉಮ್ರಾ ತೀರ್ಥಯಾತ್ರೆ

ಕೊರೋನಾದ ನಡುವೆ ಯಶಸ್ವಿಯಾದ ಹಜ್ ಯಾತ್ರೆ ಹಿನ್ನೆಲೆ ➤ ಉಮ್ರಾ ಯಾತ್ರೆಯ ಪುನರ್ ಆರಂಭಕ್ಕೆ ಸಜ್ಜು Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top