Ashitha Soodlu

ಪರೀಕ್ಷಾ ಶುಲ್ಕ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 26. ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಪರೀಕ್ಷಾ ಶುಲ್ಕ ಪಾವತಿ ದಿನಾಂಕವನ್ನು ಆಗಸ್ಟ್ 29 ರವರೆಗೆ ವಿಸ್ತರಿಸಿದೆ. ವಿದ್ಯಾರ್ಥಿಗಳು ಎಲ್ಲಾ ಅಗತ್ಯ ದಾಖಲೆಗಳನ್ನು ಆಗಸ್ಟ್ 29 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರ ಪ್ರಕಟಣೆ ತಿಳಿಸಿದೆ.

ಪರೀಕ್ಷಾ ಶುಲ್ಕ ದಿನಾಂಕ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಕೋಮಾ ಸ್ಥಿತಿಯಿಂದ ಚೇತರಿಸಿಕೊಳ್ಳದ ಪ್ರಣವ್ ಮುಖರ್ಜಿ

(ನ್ಯೂಸ್ ಕಡಬ) ನವದೆಹಲಿ, ಆ. 26. ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ಕೋಮಾವಸ್ಥೆಯಲ್ಲಿದ್ದು,  ವೆಂಟಿಲೇಟರ್‌ ಸಹಾಯ ನೀಡಲಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆ ತಿಳಿಸಿದೆ. ಪ್ರಸ್ತುತ ಅವರಿಗೆ ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡುತ್ತಿದ್ದು, ಮಂಗಳವಾರದಿಂದ ಅವರ ಮೂತ್ರಪಿಂಡದ ಶಕ್ತಿಯು ತುಂಬಾ ಕ್ಷೀಣಿಸಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆ ತಿಳಿಸಿದೆ. ಆಗಸ್ಟ್ 10ರಂದು ತೀವ್ರತರದ ಅನಾರೋಗ್ಯಕ್ಕೊಳಗಾದ ಇವರನ್ನು ಸೇನಾ ಸಂಶೋಧನಾ ಹಾಗೂ ರೆಫರಲ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಮೆದುಳಿನಲ್ಲಿ ರಕ್ತ

ಕೋಮಾ ಸ್ಥಿತಿಯಿಂದ ಚೇತರಿಸಿಕೊಳ್ಳದ ಪ್ರಣವ್ ಮುಖರ್ಜಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಗಸ್ಟ್ 27ರಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 26. 33 ಕೆವಿ ಮಾಡಾವು ಕಟ್ಟೆ ಬೆಳ್ಳಾರೆ 33 ಕೆವಿ ಪುತ್ತೂರು ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿಯು ನಡೆಯಲಿದ್ದು,  ಈ ಪ್ರಯುಕ್ತ ಆಗಸ್ಟ್ 27ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಆಗಸ್ಟ್ 27ರಂದು ವಿದ್ಯುತ್ ನಿಲುಗಡೆ Read More »

ಕರಾವಳಿ, ಕರ್ನಾಟಕ

ಮಧ್ಯಪ್ರದೇಶದಲ್ಲಿ ಕಟ್ಟಡ ಕುಸಿತ ದುರಂತ ➤ 6 ಮಂದಿಯ ರಕ್ಷಣೆ, ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಇಂಧೋರ್. ಆ,26: ಎರಡು ಅಂತಸ್ತಿನ ಕಟ್ಟಡ ಕುಸಿದುಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ದೇವಾಸ್ ಪ್ರದೇಶ ಸಮೀಪ ಲಾಲ್ ಗೇಟ್ ಹತ್ತಿರ ನಡೆದಿದೆ ಅವಶೇಷಗಳಡಿಯಿಂದ ಇದುವರೆಗೆ 6 ಮಂದಿಯನ್ನು ರಕ್ಷಿಸಲಾಗಿದ್ದು ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ.   ಮೊನ್ನೆ ಸೋಮವಾರ ಮಹಾರಾಷ್ಟ್ರದ ರಾಯ್ ಗಢ್ ಜಿಲ್ಲೆಯ ಮಹದ್ ಪಟ್ಟಣ ಹತ್ತಿರ ತರೇಖ್ ಗಾರ್ಡನ್ ಕಟ್ಟಡ ಕುಸಿದು ಹಲವರು ಅವಶೇಷಗಳಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಬೆನ್ನಲ್ಲೇ

ಮಧ್ಯಪ್ರದೇಶದಲ್ಲಿ ಕಟ್ಟಡ ಕುಸಿತ ದುರಂತ ➤ 6 ಮಂದಿಯ ರಕ್ಷಣೆ, ಆಸ್ಪತ್ರೆಗೆ ದಾಖಲು Read More »

ಕರಾವಳಿ

ಕೋವಿಡ್ ಸೋಂಕಿಗೆ ತುತ್ತಾಗಿದ್ದಕ್ಕೆ ಖಿನ್ನತೆ ➤ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಪ. ಆ,26:  ಕೊರೋನಾವೈರಸ್ ಸೋಂಕು ದೃಢಪಟ್ಟ ಹಿನ್ನೆಲೆ  ಖಿನ್ನತೆಗೆ ಒಳಗಾದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪರದೇಶ ಕಡಪ ಜಿಲ್ಲೆಯಲ್ಲಿ ನಡೆದಿದೆ.   ಹಿರಿಯ ನಾಯಕ, ಕಡಪ ಜಿಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ, ಎರ್ರಾಕುಂಟ್ಲಾ ಮಂಡಲದ ಚಿಲಮಕೂರು ಮೂಲದ 55 ವರ್ಷದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ಇತ್ತೀಚೆಗೆ ಕೊರೋನಾ ಸೋಂಕು ದೃಢವಾಗಿತ್ತು. ಅವರು ಪ್ರೊದ್ದುತೂರು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಸೋಮವಾರ ಸಂಜೆ ಆಸ್ಪತ್ರೆಯ ಆವರಣದಿಂದ ಹೊರಹೋಗಲು

ಕೋವಿಡ್ ಸೋಂಕಿಗೆ ತುತ್ತಾಗಿದ್ದಕ್ಕೆ ಖಿನ್ನತೆ ➤ ಕಾಂಗ್ರೆಸ್ ಮುಖಂಡ ಆತ್ಮಹತ್ಯೆ Read More »

ಕರಾವಳಿ

ಕಡಬ ,ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೋನಾ ಅಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ. ಆ,26:    ಕಡಬ ಮತ್ತು  ಪುತ್ತೂರು  ತಾಲೂಕುಗಳಲ್ಲಿ ಇಂದು  (ಬುಧವಾರ) 9 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 580 ಕೊರೋನ ಪ್ರಕರಣಗಳು ವರದಿಯಾಗಿದೆ. ಪುತ್ತೂರು ನಗರ ಸಭಾ ವ್ಯಾಪ್ತಿಯ ನಗರದ ನಿವಾಸಿ 59 ವರ್ಷದ ಪುರುಷ, ಗ್ರಾಮೀಣ ಪ್ರದೇಶವಾದ ಒಳಮೊಗ್ರು ನಿವಾಸಿ 48 ವರ್ಷದ ಮಹಿಳೆ, ನರಿಮೊಗರು ನಿವಾಸಿ 30 ವರ್ಷದ ಪುರುಷ, ಮುಂಡೂರು ನಿವಾಸಿ 63 ವರ್ಷದ ಪುರುಷ, ಹಳೆನೇರಂಕಿ ನಿವಾಸಿ 35

ಕಡಬ ,ಪುತ್ತೂರು ಉಭಯ ತಾಲೂಕಿನಲ್ಲಿ ಇಂದಿನ ಕೊರೋನಾ ಅಪ್ ಡೇಟ್ Read More »

ಕರಾವಳಿ, ಕರ್ನಾಟಕ

ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಕೊಡಗು, ಆ.26: ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದೆ. ಕಾಸರಗೋಡಿನ ಪಣತ್ತಡಿ ಪಂಚಾಯಿತಿ ಈ ನಿರ್ಬಂಧ ಹೇರಿದ್ದು, ಕೇಂದ್ರ ಸರ್ಕಾರ ಅನುಮತಿ ಕೊಟ್ಟರೂ ಸಹ ಕೇರಳ ಸಂಚಾರಕ್ಕೆ ಅವಕಾಶ ಕೊಡದೆ ಗಡಿ ಬಂದ್ ಮಾಡಿದೆ ಎನ್ನಲಾಗಿದೆ. ಇದರಿಂದ ಕನ್ನಡಿಗರು ಪರದಾಡುವಂತಾಗಿದೆ. ಈ ಹಿನ್ನಲೆಯಲ್ಲಿ ಕೇರಳದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಕೇರಳ ಚೆಕ್ ಪೋಸ್ಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.    

ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ Read More »

ಕರಾವಳಿ, ಕರ್ನಾಟಕ

ಮರವಂತೆಯಲ್ಲಿ ಆಲೆಗಳ ಹೊಡೆತಕ್ಕೆ ದೋಣಿ ಪಲ್ಟಿ ➤ ಪ್ರಾಣಾಪಾಯದಿಂದ ಪಾರಾದ ಮೀನುಗಾರರು

(ನ್ಯೂಸ್ ಕಡಬ) newskadaba.com ಉಡುಪಿ. ಆ,26:  ಉಡುಪಿಯಲ್ಲಿ ಇತ್ತೀಚೆಗೆ ಮೀನುಗಾರ ಸಮುದಾಯಕ್ಕೆ ಸರಣೆ ಮೀನುಗಾರಿಕಾ ದೋಣಿಗಳ ದುರಂತ ಆಘಾತವನ್ನು ಉಂಟು ಮಾಡಿದೆ. ಇಂದು ಕೂಡ ಬೈಂದೂರು ತಾಲೂಕು ಮರವಂತೆಯಲ್ಲಿ ಮೀನುಗಾರಿಕೆ ವೇಳೆ ಡಿಂಗಿ ದೋಣಿ ಪಲ್ಟಿಯಾದ ದುರಂತ ಸಂಭವಿಸಿದೆ. ಮರವಂತೆಯಲ್ಲಿ ಮೀನುಗಾರಿಕೆ ನಿರತವಾಗಿದ್ದ ಸಂದರ್ಭ ದೊಡ್ಡ ತೆರೆಯ ರಭಸಕ್ಕೆ ದೋಣಿ ಮಗುಚಿರುವ ಘಟನೆ ನಡೆದಿದ್ದು, ದೋಣಿ ಮಾಲೀಕರಿಗೆ ಗಂಭೀರ ಗಾಯಗಳಾಗಿದೆ.   ಗಂಗೊಳ್ಳಿ ಬಂದರಿನ ಶ್ರೀನಿವಾಸ ಕಾರ್ವಿ ಎಂಬವರ ಮಾಲೀಕತ್ವದ ಆದಿ ಆಂಜನೇಯ ದೋಣಿ ಇಂದು ತ್ರಾಸಿ

ಮರವಂತೆಯಲ್ಲಿ ಆಲೆಗಳ ಹೊಡೆತಕ್ಕೆ ದೋಣಿ ಪಲ್ಟಿ ➤ ಪ್ರಾಣಾಪಾಯದಿಂದ ಪಾರಾದ ಮೀನುಗಾರರು Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಹೊಸ್ತಾರೋಗಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ. ಆ,26:  ರಾಜ್ಯದ ಪ್ರಸಿದ್ದ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಹೊಸ್ತಾರೋಗಣೆ ಕಾರ್ಯಕ್ರಮ ನಡೆಯಿತು.   ಬೆಳಿಗ್ಗೆ ದೇವರಿಗೆ ಮಹಾಭಿಷೇಕ ಹಾಗೂ ಕದಿರು ಪೂಜೆ ದೇವತಾ ಕಾರ್ಯಗಳು ನಡೆದವು. ಬೆಳಿಗ್ಗೆ ಗಂಟೆ 5.30ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ಗಂಟೆ 8ಕ್ಕೆ ತೆನೆ ತಂದು, ಬಳಿಕ ಕದಿರು ಪೂಜೆ, ಗಂಟೆ 9ಕ್ಕೆ ದೇವಲದ ನೌಕರರಿಗೆ ಹಾಗೂ ಸ್ಥಳೀಯ ಭಕ್ತಾಧಿಗಳಿಗೆ ಕದಿರು ವಿತರಣೆ ನಡೆಯಿತು. ಪ್ರದಾನ ಅರ್ಚಕ ಸೀತಾರಾಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಹೊಸ್ತಾರೋಗಣೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಹುಟ್ಟಿದ 3 ಗಂಟೆಯಲ್ಲೇ ಕೊರೊನಾಗೆ ಬಲಿಯಾದ ನವಜಾತ ಶಿಶು…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.26:  ಜನಿಸಿದ ಮೂರು ಗಂಟೆಯಲ್ಲೇ ಕೊರೊನಾ ಸೋಂಕಿನಿಂದ ನವಜಾತ ಶಿಶು ಸಾವನ್ನಪ್ಪಿದ ಕರುಣಾಜನಕ ಘಟನೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ದಂಪತಿಗೆ ಕೊರೊನಾ ಪಾಸಿಟಿವ್ ಇತ್ತು. ಈ ನಡುವೆ ಈ ದಂಪತಿಗೆ ಜನಿಸಿದ ಮಗುವಿಗೂ ಕೊರೊನಾ ಸೋಂಕು ತಗುಲಿದ್ದು ಜನಿಸಿದ 3 ಗಂಟೆಯಲ್ಲೇ ಪ್ರಾಣ ಬಿಟ್ಟಿದ್ದು ಕಣ್ಣು ಬಿಟ್ಟು ನೋಡುವುದರೊಳಗಾಗಿ ಕೊರೊನಾ ಬಲಿ ತೆಗೆದುಕೊಂಡಿತು. ದುರಂತವೆಂದರೆ ಈ ಮಗುವನ್ನು ಪೋಷಕರು, ಸಂಬಂಧಿಕರು ಯಾರೂ ನೋಡಲಾಗಲಿಲ್ಲ, ಅಂತ್ಯಸಂಸ್ಕಾರವನ್ನೂ ಮಾಡಲಾಗಲಿಲ್ಲ. ಚಾಮರಾಜಪೇಟೆಯ

ಹುಟ್ಟಿದ 3 ಗಂಟೆಯಲ್ಲೇ ಕೊರೊನಾಗೆ ಬಲಿಯಾದ ನವಜಾತ ಶಿಶು…! Read More »

ಕರಾವಳಿ, ಕರ್ನಾಟಕ
Scroll to Top