Ashitha Soodlu

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,25:  ಕರ್ನಾಟಕ ಕೇಡರ್​​ನ ನಿವೃತ್ತ IPS ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಅಧಿಕೃತವಾಗಿ  ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿಯವ ಬಿಜೆಪಿಯ ಮುಖ್ಯ ಕಚೇರಿಯಲ್ಲಿ ಅಣ್ಣಾಮಲೈ ಅವರು ಅಧಿಕೃತವಾಗಿ ಬಿಜೆಪಿ ಸೇರಿದರು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳಿಧರ್ ರಾವ್, ತಮಿಳುನಾಡು ಬಿಜೆಪಿಯ ಅಧ್ಯಕ್ಷ ಮುರುಗನ್ ಉಪಸ್ಥಿತಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ತಮಿಳುನಾಡು ರಾಜ್ಯದಲ್ಲಿ ಬಿಜೆಪಿಯನ್ನ ಸಂಘಟನೆ ಮಾಡುವ ಉದ್ದೇಶದಿಂದ ಅಣ್ಣಾಮಲೈ ಅವರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ತಮಿಳುನಾಡಿನ ಬಿಜೆಪಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಲಿದ್ದಾರೆ ಮುರಳಿಧರ್ ರಾವ್ ತಿಳಿಸಿದ್ದಾರೆ.  ಅಣ್ಣಾಮಲೈ ಬಿಜೆಪಿ […]

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಅಣ್ಣಾಮಲೈ Read More »

ರಾಷ್ಟ್ರೀಯ ನ್ಯೂಸ್

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ.     ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಕಳೆದ 4 ದಿನಗಳಿಂದ ಬೆನ್ನು ನೋವು ಮತ್ತು ಜ್ವರವಿತ್ತು. ಎರಡು ದಿನದ ಹಿಂದೆ

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ದೃಢ Read More »

ಕರಾವಳಿ

ಐತೂರು ಗ್ರಾಮ ಪಂಚಾಯತ್ ನಲ್ಲಿ ಸಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಐತೂರು. ಆ,25: ಐತೂರು ಗ್ರಾ.ಪಂ ನಲ್ಲಿ ಆಡಳಿತಾಧಿಕಾರಿ ಹೊನ್ನಪ್ಪ ಗೌಡರ ಅಧ್ಯಕ್ಷತೆಯಲ್ಲಿ ಆ.25 ರಂದು ದ್ವಿತೀಯ ಸಾಮಾನ್ಯ ಸಭೆ ಗ್ರಾ.ಪಂ ನಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್‌ ಸದಸ್ಯ ಪಿ ಪಿ ವರ್ಗೀಸ್‌ ಅಭಿವೃಧ್ದಿ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ಪಂಚಾಯತ್‌ ಅಭಿವೃಧ್ದಿ ಅಧಿಕಾರಿ ಚೆನ್ನಪ್ಪ ಗೌಡ ಸ್ವಾಗತಿಸಿ ವಂದಿಸಿದರು.   ಕಾರ್ಯದರ್ಶಿ ರಮೇಶ್‌ ಆಚಾರ್ಯ, ಅಭಿವೃಧ್ದಿ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಬಂದ ಆರ್ಜಿಗಳ ವಿವರವನ್ನು ಸಭೆಯಲ್ಲಿ ವಿವರಿಸಿದರು. ಸಿಬ್ಬಂದಿಗಳಾದ ದೇವಿಕಾ ಶಿಬು

ಐತೂರು ಗ್ರಾಮ ಪಂಚಾಯತ್ ನಲ್ಲಿ ಸಮಾನ್ಯ ಸಭೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಕೋಮು ಪ್ರಚೋದಕ ಪೋಸ್ಟ್ ಮಾಡಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 25. ಕೋಮು ಪ್ರಚೋದನೆಯ ಪೋಸ್ಟ್‌ ಮಾಡಿದ ಆರೋಪದ ಪ್ರಕಾರ ಓರ್ವ ವ್ಯಕ್ತಿಯನ್ನು ಪೊಲೀಸರು ಆಗಸ್ಟ್ 24 ರ ಸೋಮವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾರ್ಯ ಪುತ್ತಿಲ ಗ್ರಾಮದ ರಘುರಾಮು ಶೆಟ್ಟಿ ಎಂದು ತಿಳಿದಯ ಬಂದಿದೆ. ಆರೋಪಿಯು ಪುತ್ತಿಲದ ಸಂಬಂಧಿಕರೊಬ್ಬರ ನಿವಾಸದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರು ಇತರ ಪೊಲೀಸರೊಂದಿಗೆ ತೆರಳಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆಗಸ್ಟ್ 5

ಬೆಳ್ತಂಗಡಿ: ಕೋಮು ಪ್ರಚೋದಕ ಪೋಸ್ಟ್ ಮಾಡಿದ್ದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಮಂಗಳೂರಿನ ಯುವಕ ಹೊಳೆಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 25. ಸ್ನಾನ ಮಾಡುತ್ತಿದ್ದ ವೇಳೆ ನೀರು ಪಾಲಾಗಿದ್ದ ಮಂಗಳೂರು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಧೂರು ಬಳಿ ನಡೆದಿದೆ. ಮೃತರನ್ನು ಮಂಗಳೂರು ಎಕ್ಕೂರಿನ ನಿವಾಸಿ ವಿನೋದ್ ( 35 ) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ ಈನ  ಘಟನೆ ನಡೆದಿದ್ದು, ಮಧೂರಿನ ತೋಟವೊಂದರಲ್ಲಿ ಕೆಲಸ ನಿರ್ವಹಿಸಿ ಮಧೂರು ಸೇತುವೆಯ ಬಳಿ ಹೊಳೆಯೊಂದರಲ್ಲಿ ಸ್ನಾನಕ್ಕಿಳಿದ ಸಂದರ್ಭ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳಿಗೆ ಮಾಹಿತಿ

ಕಾಸರಗೋಡು: ಮಂಗಳೂರಿನ ಯುವಕ ಹೊಳೆಯಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ ಯುವ IAS ಅಧಿಕಾರಿ ಅಕ್ಷಯ್ ಶ್ರೀಧರ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,25:  ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ 2017ನೇ ಕರ್ನಾಟಕ ಕೇಡರ್ ನ,  ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್  ನೇಮಕಗೊಂಡಿದ್ದಾರೆ. ಬೀದರ್ ಉಪವಿಭಾಗದ ಸಹಾಯಕ ಕಮಿಷನರ್ ಆಗಿದ್ದ ಅಕ್ಷಯ್ ಶ್ರೀಧರ್ , ರನ್ನು ಮಂಗಳೂರು ಪಾಲಿಕೆಯ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. ತಮಿಳುನಾಡಿನ ತಿರುಪುರದ ನಿವಾಸಿಯಾದ ಅಕ್ಷಯ್ ಶ್ರೀಧರ್  ಇಂಜಿನಿಯರಿಂಗ್ ಶಿಕ್ಷಣವನ್ನು ತಮಿಳಿನಾಡಿನಲ್ಲಿ ಪೂರೈಸಿ ಐಎಎಸ್ ಅಧಿಕಾರಿಯಾಗಿ ಕರ್ನಾಟಕದ ಕೇಡರ್ ಗೆ ಆಯ್ಕೆಗೊಂಡಿದ್ದರು. ಇನ್ನು, 2018 ರಲ್ಲಿ ಜಮ್ಮುನಿಂದ ದೆಹಲಿ

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ ಯುವ IAS ಅಧಿಕಾರಿ ಅಕ್ಷಯ್ ಶ್ರೀಧರ್ ನೇಮಕ Read More »

ಕರಾವಳಿ, ಕರ್ನಾಟಕ

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಕರಾವಳಿ. ಆ,25: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಮ್ಮಾಜೆ, ಕಲ್ಲಬೆಟ್ಟು ನೆಲ್ಲಿತೀರ್ಥ,ಗುರುಪುರ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ, ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ ಡಾ| ಬಿ.ಆರ್.‌ ಅಂಬೆಡ್ಕರ್‌/ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆಯನ್ನು ಪುನಃ ಆರಂಭಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-08-2020 ಆಗಿತ್ತು. ಆದರೆ ದಿನಾಂಕ ಮುಂದೂಡಿಕೆಯಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-09-2020

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ

ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ➤ ಬೆಳ್ಮಣ್ ಪೇಟೆಯಲ್ಲಿ ಆಕ್ರೋಶ ವ್ಯಕ್ತ

(ನ್ಯೂಸ್ ಕಡಬ) newskadaba.com ಬೆಳ್ಮಣ್. ಆ,25:  ಈಗಾಗಲೇ ಕೊರೊನಾದಿಂದ ಕಂಗೆಟ್ಟು ಹೋಗಿರುವ ಬೆಳ್ಮಣ್ ಗ್ರಾಮದ ಜನರನ್ನು ಯಾವುದೇ ಕಾರಣಕ್ಕೂ ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ಈಗಾಗಲೇ ಬೆಳ್ಮಣ್ ಜನತೆ ಸೀಲ್‌ಡೌನ್ ಹಾಗೂ ರ‌್ಯಾಪಿಡ್ ಟೆಸ್ಟ್‌ಗಳಿಂದ ರೋಸಿ ಹೋಗಿದ್ದು ತೊಂದರೆ ಅನುಭವಿಸಿದ್ದಾರೆ. ರ‌್ಯಾಪಿಡ್ ಟೆಸ್ಟ್ ನಡೆಸುವುದಕ್ಕೆ ವಿರೋಧವಿದೆ ಎಂದು ಬೆಳ್ಮಣ್ ಪೇಟೆಯ ವರ್ತಕರು ಹಾಗೂ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ಮಣ್‌ನಲ್ಲಿ ನಡೆದಿದೆ. ಬೆಳ್ಮಣ್‌ನ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಜಮಾಯಿಸಿದ ಬೆಳ್ಮಣ್ ಪೇಟೆ ಪರಿಸರದ ವರ್ತಕರು ಹಾಗೂ ನಾಗರಿಕರು

ಒತ್ತಾಯಪೂರ್ವಕವಾಗಿ ರ್ಯಾಪಿಡ್ ಟೆಸ್ಟ್ ನಡೆಸಬಾರದು ➤ ಬೆಳ್ಮಣ್ ಪೇಟೆಯಲ್ಲಿ ಆಕ್ರೋಶ ವ್ಯಕ್ತ Read More »

ಕರಾವಳಿ, ಕರ್ನಾಟಕ

ರ‍್ಯಾಪರ್ ಚಂದನ್ ಶೆಟ್ಟಿಗೆ ಸಂಕಷ್ಟ ತಂದ ‘ಕೋಲು ಮಂಡೆ ಜಂಗಮ ದೇವರು” ಹಾಡು

(ನ್ಯೂಸ್ ಕಡಬ) newskadaba.com ಚಾಮರಾಜನಗರ. ಆ,25: ಜನಪದ ಹಾಡು ‘ಕೋಲು ಮಂಡೆ ಜಂಗಮ ದೇವರು” ಎಂಬ ಜನಪದ ರ್ಯಾಪ್ ಹಾಡಿಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕನ್ನಡ ರ್ಯಾಪರ್, ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೋರಿದ್ದಾರೆ.   ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ನೀಡಿರುವ ಚಂದನ್ ಶೆಟ್ಟಿ, “ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ಜಾನಪದ ತಲುಪಲಿ ಎನ್ನುವ ಕಾರಣಕ್ಕೆ ರ್ಯಾಪ ಹಾಡಿನ ರೂಪ ಕೊಟ್ಟಿದ್ದೆ.

ರ‍್ಯಾಪರ್ ಚಂದನ್ ಶೆಟ್ಟಿಗೆ ಸಂಕಷ್ಟ ತಂದ ‘ಕೋಲು ಮಂಡೆ ಜಂಗಮ ದೇವರು” ಹಾಡು Read More »

ಕರಾವಳಿ

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಮುಂದೇನು ಮಾಡಬೇಕೆಂಬ ಗೊಂದಲವೇ…❓ ➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ

* ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ ನಂತರ ಏನು ಮಾಡಬೇಕು? ಯಾವ ಕೋರ್ಸುಗಳು ಮಾಡಿದರೆ ಉತ್ತಮ? ಉದ್ಯೋಗಗಳು ಸಿಗುವುದಕ್ಕೆ ಯಾವ ಕೋರ್ಸು ಕಲಿತರೆ ಉತ್ತಮ? ಉಜ್ವಲ ಭವಿಷ್ಯದ ಬಗ್ಗೆ ಕನಸುಗಳನ್ನು ಕಾಣುತ್ತಿದ್ದೀರಾ? *ಯಾವ ಕೋರ್ಸನ್ನು ಯಾವ ಕಾಲೇಜುಗಳಲ್ಲಿ ಮಾಡುವುದು ಉತ್ತಮ? *ಯಾವ ಕೋರ್ಸುಗಳನ್ನು ಮಾಡಿದರೆ ಈಗಿನ ಸಂದರ್ಭಗಳಲ್ಲಿ ಉದ್ಯೋಗಗಳನ್ನು ಸ್ಥಿರಗೊಳಿಸಬಹುದು? *ಯಾವ ಕೋರ್ಸುಗಳನ್ನು ಕಲಿತರೆ ಹೆಚ್ಚು ವೇತನವನ್ನು ಪಡೆಯಬಹುದು? * ಈಗಿನ ಪೈಪೊಟಿ ಇರುವಂತಹ ಸನ್ನಿವೇಶದಲ್ಲಿ ಯಾವುದನ್ನು ಕಲಿತರೆ? ಎಲ್ಲಿ ಕಲಿತರೆ ಉತ್ತಮ? * ಗುಣಮಟ್ಟದ ಶಿಕ್ಷಣ, ನುರಿತ

ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರೀ ನಂತರ ಮುಂದೇನು ಮಾಡಬೇಕೆಂಬ ಗೊಂದಲವೇ…❓ ➤ ಭವಿಷ್ಯದ ಕನಸನ್ನು ಕಟ್ಟಲು ಉಜ್ವಲ ಅವಕಾಶಗಳ ಬಗ್ಗೆ ಮಾಹಿತಿ ಇಲ್ಲಿದೆ Read More »

ಕರಾವಳಿ
Scroll to Top