Ashitha Soodlu

ಆರೋಗ್ಯ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ ➤ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಕ್ವಾರಂಟೈನ್‌ ಅಗತ್ಯವಿಲ್ಲ…

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25 : ರಾಜ್ಯಕ್ಕೆ ಆಗಮಿಸುವ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಹಿಂದಿನ ಎಲ್ಲ ಸುತ್ತೋಲೆಗಳನ್ನು ರದ್ದುಗೊಳಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಲಾಗಿದೆ.ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಪರಿಷ್ಕೃತ ಸುತ್ತೋಲೆ ಅನ್ವಯ, ಕೋವಿಡ್-19 ರೋಗ ಲಕ್ಷಣಗಳಿಲ್ಲದಿದ್ದಲ್ಲಿ 14 ದಿನಗಳ ಕ್ವಾರಂಟೈನ್ ಅಗತ್ಯವಿರುವುದಿಲ್ಲ, ಸೇವಾ ಸಿಂಧು ಆಪ್‌ನಲ್ಲಿ ರಿಜಿಸ್ಟರ್ ಅಗತ್ಯವಿಲ್ಲ. ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಆದರೆ, ಅವರು ರಾಜ್ಯಕ್ಕಾಗಮಿಸಿದ ದಿನದಿಂದ 14 ದಿನಗಳವರೆಗೆ ಕೊರೋನಾ ರೋಗದ ಲಕ್ಷಣಗಳಾದ ಜ್ವರ, […]

ಆರೋಗ್ಯ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ ➤ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಕ್ವಾರಂಟೈನ್‌ ಅಗತ್ಯವಿಲ್ಲ… Read More »

ಕರಾವಳಿ, ಕರ್ನಾಟಕ

ಬಿಜೆಪಿ ಪಕ್ಷಕ್ಕೆ ಇಂದು ಮಾಜಿ IPS ಅಧಿಕಾರಿ ‘ಸಿಂಗಂ’ ಅಣ್ಣಾಮಲೈ ಸೇರ್ಪಡೆ

(ನ್ಯೂಸ್ ಕಡಬ) newskadaba.com ನವದೆಹಲಿ . ಆ,25:  IPS ಹುದ್ದೆಗೆ ರಾಜೀನಾಮೆ ನೀಡಿದ್ದ ಮಾಜಿ ಅಧಿಕಾರಿ ಅಣ್ಣಾಮಲೈ ಇಂದು ದೆಹಲಿಯಲ್ಲಿ (ಮಂಗಳವಾರ) ಬೆಳಿಗ್ಗೆ 11 ಗಂಟೆಗೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕರ್ಯಕ್ರಮ ನಡೆಯಲಿದೆ.   ನಾನು ಕಳೆದ ಕೆಲವು ತಿಂಗಳುಗಳಿಂದ ನನ್ನ ಆಯ್ಕೆಗಳನ್ನು ಪರಿಗಣಿಸುತ್ತಿದ್ದೆ ಆದರೆ ಅಂತಿಮವಾಗಿ ನಾನು ಬಿಜೆಪಿಗೆ ಸೇರಲು ಮತ್ತು ನನ್ನ ರಾಜಕೀಯ ಜೀವನವನ್ನು ಪ್ರಾರಂಭಿಸಲು ನಿರ್ಧರಿಸಿದ್ದೇನೆ” ಎಂದು ಅಣ್ಣಾಮಲೈ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಬಿಜೆಪಿ ಪಕ್ಷಕ್ಕೆ ಇಂದು ಮಾಜಿ IPS ಅಧಿಕಾರಿ ‘ಸಿಂಗಂ’ ಅಣ್ಣಾಮಲೈ ಸೇರ್ಪಡೆ Read More »

ರಾಷ್ಟ್ರೀಯ ನ್ಯೂಸ್

ಐ.ಟಿ.ಐ ಪ್ರವೇಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್ 2020 ನೇ ಶೈಕ್ಷಣಿಕ ಸಾಲಿನ ಪ್ರವೇಶ ಬಯಸುವ ಆಸಕ್ತ ಅರ್ಹ ಅಭ್ಯಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು  ಆಗಸ್ಟ್ 31 ಕೊನೆಯ ದಿನ. ಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ ಕೋರ್ಸು / ವೃತ್ತಿಗಳಿಗೆ ಇಲಾಖೆಯ ವೆಬ್‍ಸೈಟ್   www.emptrg.kar.nic.in ಮೂಲಕ   ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂಸ್ಥೆಯಲ್ಲಿ ಉಚಿತ ವ್ಯವಸ್ಥೆ

ಐ.ಟಿ.ಐ ಪ್ರವೇಶ – ಅರ್ಜಿ ಆಹ್ವಾನ Read More »

ಕರಾವಳಿ

ಸ್ಕೇಟಿಂಗ್ ರಿಂಕ್: ಇ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ತೋಟಗಾರಿಕೆ ಇಲಾಖೆಯು ಕದ್ರಿ ಉದ್ಯಾನವನದಲ್ಲಿ ಸ್ಕೇಟಿಂಗ್ ರಿಂಕ್ ಅನ್ನು ಒಡಂಬಡಿಕೆ ಮೂಲಕ ಕ್ರೀಡಾ ಸಂಸ್ಥೆ/ಸಂಘ/ಕ್ಲಬ್/ತರಬೇತುದಾರರು ವಹಿಸಲು ಹಾಗೂ ಗರಿಷ್ಠ ಮೊತ್ತದ ಬಳಕೆ ಶುಲ್ಕ ಸರಕಾರಕ್ಕೆ ಪಾವತಿಸಲು ಅವಕಾಶವಾಗುವಂತೆ ಆಸಕ್ತ ಸಂಸ್ಥೆ / ಸಂಘ / ಕ್ಲಬ್ / ತರಬೇತುದಾರರುಗಳಿಂದ ಆಸಕ್ತಿ ವ್ಯಕ್ತಪಡಿಸಲು ಕರ್ನಾಟಕ ಸರಕಾರದ ಇ-ಪ್ರೋಕ್ಯೂರ್‍ಮೆಂಟ್ ಪೋರ್ಟಲ್ ಮೂಲಕ ಆಹ್ವಾನಿಸಲಾಗಿದೆ. ಇ-ಪ್ರೋಕ್ಯೂರ್‍ಮೆಂಟ್ ಪೋರ್ಟಲ್ ಮೂಲಕ ಸಲ್ಲಿಸಲು ಸೆಪ್ಟೆಂಬರ್ 4 ರಂದು ಸಂಜೆ 4 ಗಂಟೆ ಕೊನೆಯ ದಿನ. ಹೆಚ್ಚಿನ

ಸ್ಕೇಟಿಂಗ್ ರಿಂಕ್: ಇ ಟೆಂಡರ್ ಆಹ್ವಾನ Read More »

ಕರಾವಳಿ

ತೆಂಗು, ಅಡಿಕೆ ಫಸಲು – ಇ ಹರಾಜು

(ನ್ಯೂಸ್ ಕಡಬ) ಮಂಗಳೂರು, ಆ. 24. 2020-21ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮದ್ದಡ್ಕ, ತುಂಬೆ, ಹೊಸಗದ್ದೆ ತೋಟಗಾರಿಕೆ ಕ್ಷೇತ್ರಗಳಲ್ಲಿನ ತೆಂಗು / ಅಡಿಕೆ ಫಸಲಿನ ಇ-ಹರಾಜು 2ನೇ ಕರೆ  ಮೂಲಕ ವಿಲೇವಾರಿ ಮಾಡಲಾಗುತ್ತದೆ. ಇ-ಹರಾಜು ಸೆಪ್ಟೆಂಬರ್ 3 ರಂದು  ಸಂಜೆ 4 ಗಂಟೆಗೆ ಮುಕ್ತಾಯಗೊಳ್ಳಲಿದೆ. (ಇ-ಹರಾಜು ಪ್ರಕಟಣೆ ಸಂ.ಕೆ.ಎಸ್.ಹೆಚ್.ಡಿ.:/ಹರಾಜು/2020-21/2601/2602/2603). ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು. ವಿಲೇವಾರಿ ಷರತ್ತುಗಳು ಹಾಗೂ ಹೆಚ್ಚಿನ ವಿವರಗಳನ್ನು  e.procurement.kar.in  ನಿಂದ ಪಡೆಯಬಹುದು. ಹಾಗೂ ಸದರಿ ಫಸಲಿಗೆ ಟೆಂಡರ್ ಮೂಲಕ ಇದೇ ದಿನಾಂಕಗಳಿಗೆ ಪ್ರಕಟಣೆಯನ್ನು

ತೆಂಗು, ಅಡಿಕೆ ಫಸಲು – ಇ ಹರಾಜು Read More »

ಕರಾವಳಿ

ಡಿಪ್ಲೊಮಾ ಪ್ರವೇಶ ಪ್ರಕ್ರಿಯೆ ➤ ಅವಧಿ ವಿಸ್ತರಣೆ

(ನ್ಯೂಸ್ ಕಡಬ) ಮಂಗಳೂರು, ಆ. 24.  2020-21 ನೇ ಸಾಲಿನ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ. / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಪಡೆಯುವ ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸುವ ದಿನಾಂಕವನ್ನು  ಆಗಸ್ಟ್ 29 ರಂದು ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈ ವರ್ಷ ಕೋವಿಡ್-19 ಸಾಂಕ್ರಾಮಿಕ ರೋಗವು ಜಾಗತಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆನ್-ಲೈನ್ ನಾನ್ ಇಂಟರಾಕ್ಟಿವ್ ಕೌನ್ಸಿಲ್

ಡಿಪ್ಲೊಮಾ ಪ್ರವೇಶ ಪ್ರಕ್ರಿಯೆ ➤ ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ವೆನ್ಲಾಕ್ಗೆ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) ಮಂಗಳೂರು, ಆ. 24. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಸೋಮವಾರ ವೆನ್‍ಲಾಕ್ ಆಸ್ಪತ್ರೆಯ ಕೋವಿಡ್ ವಿಭಾಗದ ವೈರಾಣು ಪ್ರಯೋಗ ಶಾಲೆಗೆ ಹಾಗೂ ಹೊರರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೋವಿಡ್ ಆಸ್ಪತ್ರೆಯಲ್ಲಿ ಹೆಚ್ಚುವರಿ ವೆಂಟಿಲೇಟರ್ ಅಳವಡಿಸಲು ಬೇಕಾಗುವ ಸಾಧನ ಸಲಕರಣೆಯನ್ನು ಅಗತ್ಯ ನೆಲೆಯಲ್ಲಿ ಒದಗಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.  ಶುಶ್ರೂಷಕ ಸಿಬ್ಬಂದಿ ಹಾಗೂ ವೈದ್ಯ ಸಿಬ್ಬಂದಿಗಳ ಕೊರತೆಗೆ ಆದ್ಯತೆಯ ನೆಲೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗಲು ಆದೇಶಿಸುವಂತೆ ಸೂಚಿಸಿದರು.  ಗಂಟಲು ದ್ರವ

ವೆನ್ಲಾಕ್ಗೆ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ, ಕರ್ನಾಟಕ

ಮರವೂರು ಡ್ಯಾಂ ಸಮಸ್ಯೆ- ತಜ್ಞರ ಸಮಿತಿ ರಚನೆ ➤ ಸಚಿವ ಕೋಟ

(ನ್ಯೂಸ್ ಕಡಬ) ಮಂಗಳೂರು, ಆ. 24. ಮರವೂರು ಕಿಂಡಿ ಅಣೆಕಟ್ಟಿನಿಂದ ಕಂದಾವರ ಭಾಗದಲ್ಲಿ ಕೃಷಿ ಮತ್ತು ಜನವಸತಿ ಪ್ರದೇಶಗಳಿಗೆ ನೀರು ನುಗ್ಗುತ್ತಿರುವ ಸಮಸ್ಯೆಗೆ ಪರಿಹಾರ ರೂಪಿಸಲು ತಜ್ಞರ ಸಮಿತಿಯನ್ನು ರಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಅವರು ಸೋಮವಾರ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮರವೂರು ಅಣೆಕಟ್ಟಿನ ಹಿನ್ನೀರಿನ ಪ್ರದೇಶದ ಆಸುಪಾಸಿನಲ್ಲಿರುವ ಕಂದಾವರ, ಅದ್ಯಪಾಡಿ ಪ್ರದೇಶಗಳ ನೂರಾರು ಎಕರೆ ಕೃಷಿ ಭೂಮಿಗಳಲ್ಲಿ ಕಳೆದ

ಮರವೂರು ಡ್ಯಾಂ ಸಮಸ್ಯೆ- ತಜ್ಞರ ಸಮಿತಿ ರಚನೆ ➤ ಸಚಿವ ಕೋಟ Read More »

ಕರಾವಳಿ, ಕರ್ನಾಟಕ

ವಿಕಲಚೇತನರ ಮೀಸಲಾತಿ ಏರಿಕೆಗೆ ಸಿಎಂಗೆ ಮನವಿ ➤ ಸಚಿವ ಕೋಟ

(ನ್ಯೂಸ್ ಕಡಬ) newskadabsa.com ಮಂಗಳೂರು, ಆ. 24. ಅಂಗವಿಕಲತೆ ಎಂಬುದು ಶಾಪವಲ್ಲ, ಅವರು ದೇವರ ಮಕ್ಕಳು, ಅವರನ್ನು ನಾವು ದೇವರಂತೆ ಕಾಣಬೇಕು. ಅವರ ಸೇವೆಯನ್ನು ಮಾಡಿದರೆ ದೇವರ ಸೇವೆ ಮಾಡಿದಂತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್, ಕೃತಕ ಅಂಗಾಂಗ ತಯಾರಿಕಾ

ವಿಕಲಚೇತನರ ಮೀಸಲಾತಿ ಏರಿಕೆಗೆ ಸಿಎಂಗೆ ಮನವಿ ➤ ಸಚಿವ ಕೋಟ Read More »

ಕರಾವಳಿ, ಕರ್ನಾಟಕ

ವಿಟಮಿನ್ – ಇ – ಡಾ| ಮುರಲೀ ಮೋಹನ್ ಚೂಂತಾರು

ವಿಟಮಿನ್- ಇ ದೇಹಕ್ಕೆ ಅತೀ ಅಗತ್ಯವಾದ ವಿಟಮಿನ್ ಆಗಿದ್ದು, ದೇಹದಲ್ಲಿನ ಜೀವಕೋಶಗಳನ್ನು ರಕ್ಷಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುತ್ತದೆ. ವಿಟಮಿನ್-ಇ ಅತ್ಯಂತ ಶಕ್ತಿಶಾಲಿಯಾದ ‘ಆಂಟಿಆಕ್ಸಿಡೆಂಟ್’ ರೀತಿಯಲ್ಲಿ ಕೆಲಸ ಮಾಡಿ ಜೀವಕೋಶಗಳಿಗೆ ಹಾನಿಯಾಗದಂತೆ ತಡೆಯುತ್ತದೆ. ಇದರ ಜೊತೆಗೆ ದೇಹದ ರಕ್ಷಣಾ ವ್ಯವಸ್ಥೆಯನ್ನು ಸಧೃಢಗೊಳಿಸುವ ಕೆಲಸವನ್ನು ಮಾಡುತ್ತದೆ. ಮಾರಕವಾದ ಧೀರ್ಘಕಾಲಿಕ ರೋಗಗಳಾದ ಶ್ವಾಸಕೋಶದ ಕಾಯಿಲೆಗಳು, ಹೃದಯದ ಕಾಯಿಲೆಗಳು ಮತ್ತು ಕ್ಯಾನ್ಸರ್ ರೋಗಗಳನ್ನು ತಡೆಯುವಲ್ಲಿ ಮುಖ್ಯ ಭೂಮಿಕೆ ವಹಿಸುತ್ತದೆ. ವಿಟಮಿನ್ ಎ,ಡಿ,ಸಿ ಮತ್ತು ಇ ಕೊಬ್ಬಿನಲ್ಲಿ ಮಾತ್ರ ಕರಗುತ್ತದೆ ಮತ್ತು ನೀರಿನಲ್ಲಿ ಕರಗುವುದಿಲ್ಲ.

ವಿಟಮಿನ್ – ಇ – ಡಾ| ಮುರಲೀ ಮೋಹನ್ ಚೂಂತಾರು Read More »

ಕರಾವಳಿ, ಕರ್ನಾಟಕ
Scroll to Top