Ashitha Soodlu

ಟೋಕಿಯೋಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com, ಆ.29: ಭಾರತ ಹಾಗೂ ಜಪಾನ್‌ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೋಗೆ ತೆರಳಿದ್ದಾರೆ. ಪ್ರಧಾನಿ ಮೋದಿ ಅವರನ್ನು ನೋಡಲು ಭಾರತೀಯ ವಲಸಿಗರು ಕಾತುರದಿಂದ ಕಾದು ಕುಳಿತಿದ್ದರು. ಇಂದು ಪ್ರಧಾನಿ ಮೋದಿ ಅವರು ಜಪಾನ್‌ ಪ್ರಧಾನಿ ಶಿಗೇರು ಇಶಿಬಾ ಅವರನ್ನು ಭೇಟಿಯಾಗಲಿದ್ದಾರೆ. 2 ದಿನಗಳ ದೇಶ ಭೇಟಿಯ ವೇಳೆ ಪ್ರಧಾನಿಯವರು ಟೋಕಿಯೋದಲ್ಲಿ ಜಪಾನ್‌ನ ಕೈಗಾರಿಕೋದ್ಯಮಿಗಳು ಹಾಗೂ ರಾಜಕೀಯ ನಾಯಕರನ್ನು ಕೂಡ ಭೇಟಿ ಮಾಡಲಿದ್ದಾರೆ. ಮೋದಿಯವರ ಎರಡು ದಿನಗಳ ಭೇಟಿಯ ವೇಳೆ […]

ಟೋಕಿಯೋಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

KARNATAKA RAINS: ಕರ್ನಾಟಕದ ಕರಾವಳಿಗೆ ರೆಡ್‌ ಅಲರ್ಟ್‌

(ನ್ಯೂಸ್‌ ಕಡಬ) newskadaba.com, ಆ.29: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆ.3ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಹಿನ್ನೆಲೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಬೆಳಗಾವಿ, ಚಿಕ್ಕಮಗಳೂರು, ಬೀದರ್‌ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಧಾರವಾಡ, ಹಾಸನ, ಗದಗ, ವಿಜಯಪುರ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ

KARNATAKA RAINS: ಕರ್ನಾಟಕದ ಕರಾವಳಿಗೆ ರೆಡ್‌ ಅಲರ್ಟ್‌ Read More »

ಕರ್ನಾಟಕ

Duleep trophy 2025: ರಿಯಾನ್‌ ಪರಾಗ್‌ಗೆ ಒಲಿದ ಕ್ಯಾಪ್ಟನ್‌ ಪಟ್ಟ

(ನ್ಯೂಸ್‌ ಕಡಬ) newskadaba.com, ಆ.28:‌‌ ದುಲೀಪ್‌ ಟ್ರೋಫಿ ಟೆಸ್‌ ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಬೆಂಗಳೂರಿನ ಬಿಸಿಸಿಐ ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಪಂದ್ಯಲ್ಲಿ ಉತ್ತರ ವಲಯ ಮತ್ತು ಪೂರ್ವ ವಲಯ ತಂಡಗಳು ಮುಖಾಮುಖಿಯಾಗಿದೆ. ಆದರೆ, ಈ ಪಂದ್ಯದಿಂದ ಪೂರ್ವ ವಲಯ ತಂಡದ ನಾಯಕ ಅಭಿಮನ್ಯು ಈಶ್ವರನ್‌ ಹೊರಗುಳಿದಿದ್ದಾರೆ. ಇದಕ್ಕೂ ಮೊದಲು ಪೂರ್ವ ವಲಯ ತಂಡದ ನಾಯಕನಾಗಿ ಇಶಾನ್‌ ಕಿಶನ್‌ ಆಯ್ಕೆಯಾಗಿದ್ದರು. ಆದರೆ, ಗಾಯದ ಸಮಸ್ಯೆಯಿಂದ ಇಶಾನ್‌ ಕಿಶನ್‌ ಟೂರ್ನಿಯಿಂದ ಹೊರಗುಳಿದಿದ್ದರು. ಹಾಗಾಗಿ ಅಭಿಮನ್ಯು ಈಶ್ವರನ್‌

Duleep trophy 2025: ರಿಯಾನ್‌ ಪರಾಗ್‌ಗೆ ಒಲಿದ ಕ್ಯಾಪ್ಟನ್‌ ಪಟ್ಟ Read More »

ಕ್ರೀಡಾ ನ್ಯೂಸ್

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ತರಕಾರಿ…

(ನ್ಯೂಸ್‌ ಕಡಬ) newskadaba.com, ಆ.28:‌‌ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹಾಗಾಗಿ ರೋಗಗಳು ಬರುವ ಅಪಾಯ ಹೆಚ್ಚು. ಹಾಗಾಗಿ ಆರೋಗ್ಯ ತಜ್ಞರು ಋತುಮಾನದ ಕಾಯಿಲೆಗಳನ್ನು ತಡೆಗಟ್ಟಲು ಕೆಲವು ತರಕಾರಿಗಳನ್ನು ಸೇವನೆ ಮಾಡಲು ಶಿಫಾರಸು ಮಾಡುತ್ತಾರೆ. ಇದಕ್ಕೆ ಪೂರಕವೆಂಬಂತೆ ಹೀರೆಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳು ಏನು ಎನ್ನುವುದನ್ನು ತಿಳಿದುಕೊಳ್ಳಿ. ಹೀರೆಕಾಯಿ ಪೋಷಕಾಂಶಗಳಿಂದ ಸಮೃದ್ದವಾಗಿದ್ದು, ಇದು ವಿಟಮಿನ್‌ ಸಿ, ವಿಟಮಿನ್‌ ಎ, ಪೊಟ್ಯಾಸಿಯಂ ಹಾಗೂ ಫೋಲೇಟ್‌ನಂತಹ ಜೀವಸತ್ವಗಳು ಹಾಗೂ ಖನಿಜಗಳನ್ನು

ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ ಈ ತರಕಾರಿ… Read More »

ಆರೋಗ್ಯ ಮಾಹಿತಿ

ನಾವು ಸದಾ ನಿಮ್ಮೊಂದಿಗಿದ್ದೇವೆ: RCB ಭಾವುಕ ಪೋಸ್ಟ್‌

(ನ್ಯೂಸ್‌ ಕಡಬ) newskadaba.com, ಆ.28:‌‌ ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಿಂದ ನೋವು ಅನುಭವಿಸಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಆಡಳಿತ ಮಂಡಳಿ ಈಗ ಅಭಿಮಾನಿಗಳಿಗಾಗಿ ಕೇರ್‌ ಸೆಂಟರ್‌ ತೆರೆಯಲು ಆರಂಭಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾವುಕ ಪೋಸ್ಟ್‌ವೊಂದನ್ನು ಮಾಡಿರುವ ಆರ್‌ಸಿಬಿ, ನಾವು ಪೋಸ್ಟ್‌ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ, ಜೂ.4ರ

ನಾವು ಸದಾ ನಿಮ್ಮೊಂದಿಗಿದ್ದೇವೆ: RCB ಭಾವುಕ ಪೋಸ್ಟ್‌ Read More »

ಕ್ರೀಡಾ ನ್ಯೂಸ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ

(ನ್ಯೂಸ್‌ ಕಡಬ) newskadaba.com, ಆ.28:‌‌ ಕನ್ನಡದ ಸ್ಟಾರ್‌ ನಿರೂಪಕಿ ಅನುಶ್ರೀ ಹಾಗೂ ರೋಷನ್‌ ಅವರು ಇಂದು ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾಲೈನ್ಸ್‌ ಸ್ಟುಡಿಯೋದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್‌ ಜೊತೆ ಅನುಶ್ರೀ ವಿವಾಹವಾಗಿದ್ದಾರೆ. ವಿವಾಹ ಕಾರ್ಯಕ್ರಮಕ್ಕೆ ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ. ಮದುವೆಗೂ ಹಿಂದಿನ ದಿನ ಆ.27ರಂದು ನಡೆದ ಹಳದಿ ಶಾಸ್ತ್ರದ ಫೋಟೋಗಳು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ Read More »

ಸಿನಿಮಾ

Gold Rate: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com, ಆ.28:‌‌ ಸತತ ಮೂರನೇ ದಿನ ಚಿನ್ನದ ಬೆಲೆ ಏರಿಕೆಯಾಗಿದೆ. ಇಂದು ಚಿನ್ನದ ಬೆಲೆ 15 ರೂ. ಏರಿಕೆ ಕಂಡಿದೆ. ಇನ್ನು ಬೆಳ್ಳಿ ಬೆಲೆ ಇಂದು ಕೂಡ ಯಥಾಸ್ಥಿತಿ ಮುಂದುವರಿದಿದೆ. ಸದ್ಯ ಭಾರತದಲ್ಲಿ 10 ಗ್ರಾಂನ 22 ಕ್ಯಾರಟ್‌ ಚಿನ್ನದ ಬೆಲೆ 94,050 ರೂ. ಆಗಿದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,02,600 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಇದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ

Gold Rate: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ Read More »

ಕರ್ನಾಟಕ

ಅಕ್ರಮವಾಗಿ ಗಡಿ ನುಸುಳಲು ಯತ್ನ: ಇಬ್ಬರು ಉಗ್ರರು ಉಡೀಸ್‌

(ನ್ಯೂಸ್‌ ಕಡಬ) newskadaba.com, ಆ.28:‌‌ ಜಮ್ಮು–ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್‌ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆಗೈದಿದೆ. ಉಗ್ರರ ನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಹಾಗೂ ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಭದ್ರತಾ ಪಡೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ

ಅಕ್ರಮವಾಗಿ ಗಡಿ ನುಸುಳಲು ಯತ್ನ: ಇಬ್ಬರು ಉಗ್ರರು ಉಡೀಸ್‌ Read More »

ರಾಷ್ಟ್ರೀಯ ನ್ಯೂಸ್

IPL 2026: ಕೆಎಲ್‌ ರಾಹುಲ್‌ ಖರೀದಿಗೆ ಮುಂದಾದ ಕೋಲ್ಕತ್ತಾ..!

(ನ್ಯೂಸ್‌ ಕಡಬ) newskadaba.com, ಆ.28:‌‌ ಮುಂದಿನ ಸೀಸನ್‌ಗಾಗಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ಫ್ರಾಂಚೈಸಿ ಹೊಸ ನಾಯಕನ ಹುಡುಕಾಟದಲ್ಲಿದೆ. ಹಾಗಾಗಿ ಕೋಲ್ಕತ್ತಾ ಕೆಎಲ್‌ ರಾಹುಲ್‌ ಅವರನ್ನು ಟ್ರೇಡ್‌ ಮಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್‌ ಜೊತೆ ಮಾತುಕತೆ ಮುಂದುವರೆಸಿದೆ ಎಂದು ವರದಿಯಾಗಿದೆ. ಕಳೆದ ಸೀಸನ್‌ನಲ್ಲಿ ಅಂಜಿಕ್ಯ ರಹಾನೆ ಮುಂದಾಳತ್ವದಲ್ಲಿ ಕಣಕ್ಕಿಳಿದಿದ್ದ ಕೆಕೆಆರ್‌ ನಿರೀಕ್ಷಿತವಾದ ಪ್ರದರ್ಶನ ನೀಡಿರಲಿಲ್ಲ. ಹಾಗಾಗಿ ಮುಂದಿನ ಐಪಿಎಲ್‌ ಹರಾಜಿಗೂ ಮುನ್ನ ಕೆಲ ಆಟಗಾರರನ್ನು ತಂಡದಿಂದ ಕೈಬಿಡಲು ತೀರ್ಮಾನಿಸಿದೆ. ಮುಂದಿನ ಸೀಸನ್‌ಗೆ ಕೆಕೆಆರ್‌ ತಂಡಕ್ಕೆ ಉತ್ತಮ ನಾಯಕನ ಅವಶ್ಯಕತೆ ಇದೆ.

IPL 2026: ಕೆಎಲ್‌ ರಾಹುಲ್‌ ಖರೀದಿಗೆ ಮುಂದಾದ ಕೋಲ್ಕತ್ತಾ..! Read More »

ಕ್ರೀಡಾ ನ್ಯೂಸ್

Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.28:‌‌ ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಜೋರಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ, ವಿಜಯನಗರ, ತುಮಕೂರು, ರಾಮನಗರ,

Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಭಾರೀ ಮಳೆ Read More »

ಕರ್ನಾಟಕ
Scroll to Top