Ashitha Soodlu

ನಮ್ಮಣ್ಣ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ: ಡಿಕೆ ಸುರೇಶ್‌

(ನ್ಯೂಸ್‌ ಕಡಬ) newskadaba.com ಜು.04:  ಡಿಕೆ ಶಿವಕುಮಾರ್‌ ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ನಮಗೆ ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, […]

ನಮ್ಮಣ್ಣ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ: ಡಿಕೆ ಸುರೇಶ್‌ Read More »

ಕರ್ನಾಟಕ

ಸಿಎಸ್‌ ಕುರಿತು ಅವಹೇಳನ; ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಸಭಾಪತಿಗೆ ದೂರು

(ನ್ಯೂಸ್‌ ಕಡಬ) newskadaba.com ಜು.04:  ಕರ್ನಾಟಕದ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೌದು.. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿ ಪರಿಷತ್ ಸದಸ್ಯ ಎನ್​. ರವಿಕುಮಾರ್ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್​ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೆ ಎನ್​ ರವಿಕುಮಾರ್

ಸಿಎಸ್‌ ಕುರಿತು ಅವಹೇಳನ; ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಸಭಾಪತಿಗೆ ದೂರು Read More »

ಕರ್ನಾಟಕ

ಹೆಚ್ಚು ಹೊತ್ತು ಜಿಮ್‌ನಲ್ಲಿ ಸಮಯ ಕಳೆಯಬೇಡಿ; ಯಾಕೆ ಗೊತ್ತಾ ?

(ನ್ಯೂಸ್‌ ಕಡಬ) newskadaba.com ಜು.02: ಫಿಟ್‌ನೆಸ್​​ಗಾಗಿ ಜಿಮ್​​ಗೆ ಹೋಗುವುದು ಸಹಜ, ಇದು ಆರೋಗ್ಯಕ್ಕೂ ಒಳ್ಳೆಯದು, ಆದರೆ ಜಿಮ್​ನಲ್ಲಿ ಹೆಚ್ಚು ಹೊತ್ತು ಕಾಲ ಕಳೆಯುವುದು ಸರಿಯಲ್ಲ, ಎಷ್ಟು ಬೇಕು ಅಷ್ಟೇ ವರ್ಕ್​​ ಔಟ್​​ ಮಾಡುವುದು ಒಳ್ಳೆಯದು. ವರ್ಕ್​​​​​ಔಟ್​​​ ಹೆಚ್ಚು ಹೊತ್ತು ಮಾಡಿದ್ರೆ ಇದು ಹೃದಯ ಆರೋಗ್ಯಕ್ಕೆ ಹೆಚ್ಚು ಅಪಾಯವನ್ನು ಉಂಟು ಮಾಡುತ್ತಿದೆ. ಹಿಮಾಚಲ ಪ್ರದೇಶದ 35 ವರ್ಷದ ವ್ಯಕ್ತಿಯೊಬ್ಬ ಜಿಮ್​​​​ ಮಾಡಿ ಸಾವನ್ನಪ್ಪಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿತ್ತು. ವ್ಯಾಯಾಮದ ತೀವ್ರತೆ , ಪೂರಕ ಬಳಕೆ

ಹೆಚ್ಚು ಹೊತ್ತು ಜಿಮ್‌ನಲ್ಲಿ ಸಮಯ ಕಳೆಯಬೇಡಿ; ಯಾಕೆ ಗೊತ್ತಾ ? Read More »

ಲೈಫ್‍ಸ್ಟೈಲ್

ತಿರುಪತಿಗೆ ಹೋಗಲು ರೆಡಿಯಾಗಿರುವ ಭಕ್ತರಿಗೆ TTD ಪ್ರಮುಖ ಸೂಚನೆ

(ನ್ಯೂಸ್‌ ಕಡಬ) newskadaba.com ಜು.02: ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನ ಹಿಂದೂಗಳಿಗೆ ಪವಿತ್ರ ಸ್ಥಳ.. ಪ್ರಪಂಚದಾದ್ಯಂತದ ತಿರುಮಲ ಶ್ರೀವಾರಿಯ ಭಕ್ತರು ಭಗವಂತನ ದರ್ಶನ ಪಡೆಯಲು ಬರುತ್ತಾರೆ. ಬೇಸಿಗೆ ಕಾಲ ಮುಗಿದ ನಂತರವೂ ತಿರುಮಲದಲ್ಲಿ ಭಕ್ತರ ಸಂಖ್ಯೆ ಇನ್ನೂ ಹೆಚ್ಚುತ್ತಿದೆ.. ತಿರುಮಲದಲ್ಲಿ ಭಕ್ತರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಕ್ತರು ಕಂಪಾರ್ಟ್‌ಮೆಂಟ್‌ಗಳಲ್ಲಿ ಕಾಯುತ್ತಿದ್ದಾರೆ. ಎನ್‌ಜಿ ಶೆಡ್‌ಗಳವರೆಗೆ ಸರತಿ ಸಾಲು ಇದೆ. ಈ ಹಿನ್ನೆಲೆಯಲ್ಲಿ, ತಿರುಮಲ ತಿರುಪತಿ ದೇವಸ್ಥಾನಗಳು ಶ್ರೀವಾರಿಯ ಎಲ್ಲಾ ದರ್ಶನ ಪಡೆಯಲು 20 ಗಂಟೆಗಳು ಬೇಕಾಗುತ್ತದೆ ಎಂದು

ತಿರುಪತಿಗೆ ಹೋಗಲು ರೆಡಿಯಾಗಿರುವ ಭಕ್ತರಿಗೆ TTD ಪ್ರಮುಖ ಸೂಚನೆ Read More »

ಕರಾವಳಿ

ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಹೆಸರು

(ನ್ಯೂಸ್‌ ಕಡಬ) newskadaba.com ಜು.02: ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರ ಹೆಸರಿಡಲು ಇಂದು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ನಗರ ವಿವಿ ಹೆಸರು ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹಾಗೂ ಬಾಗೇಪಲ್ಲಿ ತಾಲೂಕು ಕೇಂದ್ರದ ಹೆಸರು ಬದಲಾಯಿಸುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಎಂದೇ ಗುರುತಿಸಿಕೊಂಡಿರುವ ಮನಮೋಹನ್ ಸಿಂಗ್ ಅವರ ಹೆಸರನ್ನು ವಿಶ್ವವಿದ್ಯಾಲಯವೊಂದಕ್ಕೆ ಇಡುತ್ತಿರುವುದು ದೇಶದಲ್ಲಿ

ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಹೆಸರು Read More »

ಕರ್ನಾಟಕ

ಬೈಕ್​ ಟ್ಯಾಕ್ಸಿ ಪ್ರಯಾಣಕ್ಕೆ ಕೇಂದ್ರದಿಂದ ಹಸಿರು ನಿಶಾನೆ

(ನ್ಯೂಸ್‌ ಕಡಬ) newskadaba.com ಜು.02: ಮೋಟಾರು ವಾಹನ ಅಗ್ರಿಗೇಟರ್​ ಮಾರ್ಗಸೂಚಿ-2025ರ ಅನುಸಾರ ಪ್ರಯಾಣಿಕರ ಪ್ರಯಾಣಕ್ಕೆ ಸಾರಿಗೇತರ (ಖಾಸಗಿ) ಮೋಟಾರ್​ಸೈಕಲ್​ ಬಳಕೆಗೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅನುಮತಿ ನೀಡಿದೆ. ಈ ಮೂಲಕ ಬೈಕ್​ ಟ್ಯಾಕ್ಸಿಯಂತಹ ವಾಹನಗಳ ಕುರಿತು ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ತಳೆದಿದೆ. ಮೋಟಾರ್​ ವಾಹನ ಅಗ್ರಿಗೇಟರ್​ ಮಾರ್ಗಸೂಚಿ-2025ರ ಹೊಸ ಮಾರ್ಗಸೂಚಿಯು ಬಳಕೆದಾರರ ಸುರಕ್ಷತೆ, ಭದ್ರತೆ ಹಾಗೂ ಚಾಲಕನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಒಂದು ನಿಯಂತ್ರಣ ವ್ಯವಸ್ಥೆ ಒದಗಿಸಲು ಪ್ರಯತ್ನಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ. ರಾಜ್ಯ

ಬೈಕ್​ ಟ್ಯಾಕ್ಸಿ ಪ್ರಯಾಣಕ್ಕೆ ಕೇಂದ್ರದಿಂದ ಹಸಿರು ನಿಶಾನೆ Read More »

ಕರಾವಳಿ

ಆಂಜನೇಯನ ಅವತಾರ ಎತ್ತಿದ ಗೋಲ್ಡನ್ ಸ್ಟಾರ್ ಗಣೇಶ್

(ನ್ಯೂಸ್‌ ಕಡಬ) newskadaba.com ಜು.02: ನಟ ಗಣೇಶ್ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಪಿನಾಕ’ ಮತ್ತು ‘ಯುವರ್ಸ್ ಸಿನ್ಸಿಯರ್ಲಿ ರಾಮ್’ ಸಿನಿಮಾಗಳು ಹೆಚ್ಚು ನಿರೀಕ್ಷೆ ಸೃಷ್ಟಿ ಮಾಡಿವೆ. ಇಂದು (ಜುಲೈ 2) ಗೋಲ್ಡನ್ ಸ್ಟಾರ್ ಗಣೇಶ್ ಅವರ ಜನ್ಮದಿನ. ಆ ಪ್ರಯುಕ್ತ ಸಿನಿಮಾ ತಂಡಗಳಿಂದ ವಿಶೇಷ ಪೋಸ್ಟರ್​ಗಳನ್ನು ಬಿಡುಗಡೆ ಮಾಡಲಾಗಿದೆ. ‘Yours Sincerely Raam’ ಸಿನಿಮಾದಿಂದ ಬಿಡುಗಡೆ ಆಗಿರುವ ಹೊಸ ಪೋಸ್ಟರ್ ಗಮನ ಸೆಳೆಯುತ್ತಿದೆ. ಇದರಲ್ಲಿ ಗಣೇಶ್ ಅವರು ಆಂಜನೇಯನ ಗೆಟಪ್ ಧರಿಸಿದ್ದಾರೆ.

ಆಂಜನೇಯನ ಅವತಾರ ಎತ್ತಿದ ಗೋಲ್ಡನ್ ಸ್ಟಾರ್ ಗಣೇಶ್ Read More »

ಸಿನಿಮಾ

ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಸಾರಿಗೆ ಇಲಾಖೆ; 260 ಕೇಸ್‌, 98 ಆಟೋಗಳು ಸೀಜ್‌ !

(ನ್ಯೂಸ್‌ ಕಡಬ) newskadaba.com ಜು.02: ರಾಜಧಾನಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಆಟೋ ಚಾಲಕರು ಪ್ರಯಾಣಿಕರ ಮಧ್ಯೆ ಬಾಡಿಗೆ ಹೊಂದಿಸುವಲ್ಲಿ ಮಾತಿನ ಚಕಮಕಿ, ಜಗಳ ಘಟನೆಗಳು ಹೆಚ್ಚಾಗಿದ್ದು ಕಂಡು ಬಂದಿದೆ. ಕೆಲವು ಆಟೋ ಚಾಲಕರು ಸದ್ಯದ ಪರಿಸ್ಥಿತಿ ನೋಡಿಕೊಂಡು ದುಪಟ್ಟು ಹಣ ವಸೂಲಿಗೆ ಮುಂದಾಗುತ್ತಿರುವುದು ಇದಕ್ಕೆ ಕಾರಣವಾಗಿದೆ. ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ರಾಪಿಡೋ ಬೈಕ್ ಹಾಗೂ ಒಲಾ, ಊಬರ್ ಟ್ಯಾಕ್ಸಿ ಸೇವೆಗಳನ್ನು ರದ್ದು ಮಾಡಿ ಆದೇಶಿಸಿದೆ. ಈ ನಿಷೇಧ ಆದೇಶ ಬಳಿಕ ಸಾರ್ವಜನಿಕರು ಆಟೋ, ಬಸ್ ಇತರ ಸಾರಿಗೆ

ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಸಾರಿಗೆ ಇಲಾಖೆ; 260 ಕೇಸ್‌, 98 ಆಟೋಗಳು ಸೀಜ್‌ ! Read More »

ಕರಾವಳಿ

ಬೆಂಗಳೂರು ಗ್ರಾಮಾಂತರ ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆ

(ನ್ಯೂಸ್‌ ಕಡಬ) newskadaba.com ಜು.02: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದ ಸರ್ಕಾರ ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂಬುದಾಗಿ ಮರು ನಾಮಕರಣ ಮಾಡಿದೆ. ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಂದಿಗಿರಿಧಾಮದಲ್ಲಿ ನಡೆದ ಕ್ಯಾಬಿನೆಟ್‌ ಸಭೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಜಿಲ್ಲೆಯನ್ನಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ನಾಮಕರಣ ಮಾಡುವುದಕ್ಕೆ ಅನುಮೋದನೆ ನೀಡಿದೆ. 1986ರಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಪ್ರತ್ಯೇಕಿಸಿ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆ Read More »

ಕರ್ನಾಟಕ

RCB ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ !

(ನ್ಯೂಸ್‌ ಕಡಬ) newskadaba.com ಜು.02: ಆರ್​ಸಿಬಿ ಸ್ಟಾರ್ ಯಶ್ ದಯಾಳ್, ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ದಯಾಳ್ ವಿರುದ್ಧ ಆರೋಪಗಳನ್ನು ಮಾಡಿರುವ ಯುವತಿ, ಇದೀಗ ದಯಾಳ್ ಮಾಡಿರುವ ವಿಡಿಯೋ ಕರೆಗಳ ಸ್ಕ್ರೀನ್​ಶಾಟ್​ಗಳನ್ನು ಮತ್ತು ಹಳೆಯ ಚಾಟ್​​ಗಳನ್ನು ಹಂಚಿಕೊಂಡಿದ್ದಾಳೆ. ಬೆನ್ನಲ್ಲೇ ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಯಶ್ ದಯಾಳ್ ಅವರ ಗೆಳತಿ ಎನ್ನಲಾದ ಯುವತಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಫೋಟೋಗಳು 2022 ರದ್ದಾಗಿದ್ದು, ಆಗ ಯಶ್ ಗುಜರಾತ್ ಟೈಟಾನ್ಸ್‌ನಲ್ಲಿದ್ದರು. ನಾನು ನಿನ್ನನ್ನು

RCB ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ ! Read More »

ಕ್ರೀಡಾ ನ್ಯೂಸ್
Scroll to Top