Ashitha Soodlu

ಕೆಲಸ ಕಳೆದುಕೊಂಡರು ಬರುತ್ತೆ ಸಂಬಳ !➤ ನಿರುದ್ಯೋಗ ಭತ್ಯೆ ನೀಡಲು ಮುಂದಾದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com.ನವದೆಹಲಿ, ಆ.21: ಕರೊನಾ ಸಂಕಷ್ಟ ಅಥವಾ ಇತರ ಕಾರಣಗಳಿಂದಾಗಿ ಕೆಲಸ ಕಳೆದುಕೊಂಡವರಿಗೆ ಕೇಂದ್ರ ಸರ್ಕಾರ ನಿರುದ್ಯೋಗ ಭತ್ಯೆಯನ್ನು ನೀಡಲು ಮುಂದಾಗಿದೆ. ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುವ, ಇಎಸ್ಐ ವಿಮಾದಾರರಾಗಿರುವ ನೌಕರರು ಮೂರು ತಿಂಗಳ ಸರಾಸರಿ ಸಂಬಳದ ಶೇ.50 ರಷ್ಟು ಮೊತ್ತವನ್ನು ನಿರುದ್ಯೋಗ ಭತ್ಯೆಯನ್ನಾಗಿ ಪಡೆಯಬಹುದು. ಇದಕ್ಕೆ ನೌಕರರೇ ನೇರವಾಗಿ ಅರ್ಜಿ ಸಲ್ಲಿಸಬಹುದು. 2020ರ ಮಾರ್ಚ್ 24ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಈಗಾಗಲೇ ಕೆಲಸ ಕಳೆದುಕೊಂಡಿರುವ ಹಾಗೂ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ನೌಕರರು ಇದರ ಪ್ರಯೋಜನ […]

ಕೆಲಸ ಕಳೆದುಕೊಂಡರು ಬರುತ್ತೆ ಸಂಬಳ !➤ ನಿರುದ್ಯೋಗ ಭತ್ಯೆ ನೀಡಲು ಮುಂದಾದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,21:  ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಮೊದಲಿನಂತೆ ವೆಂಟಿಲೇಟರ್‌ ವ್ಯವಸ್ಥೆ ಮುಂದುವರಿಸಲಾಗಿದೆ. ಕೊರೊನಾ ಸೋಂಕು ಧೃಡಪಟ್ಟ ಬಳಿಕ ಅವರಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ. ಈ ಸಂಬಂಧ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆಗಷ್ಟ್ 10ರಂದು ದೆಹಲಿಯ ಆರ್ಮಿ ರಿಸರ್ಚ್‌ ಆಯಂಡ್‌ ರೆಫೆರಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗಿದೆ. ಮತ್ತೇ, ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ Read More »

ರಾಷ್ಟ್ರೀಯ ನ್ಯೂಸ್

ಸುಧಾರಣೆ ಕಾಣದ ಗಾನ ಗಂಧರ್ವ ಎಸ್ ಪಿ ಬಿ ಆರೋಗ್ಯ ➤ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಚೆನ್ನೈ. ಆ,21:  ಕೊರೊನಾ ಸೋಂಕಿನಿಂದ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಇದೀಗ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.   ಕಳೆದ ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬರುತ್ತಿಲ್ಲ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಅಂತರಾಷ್ಟ್ರೀಯ ವೈದ್ಯರ ತಂಡವನ್ನು ಕರೆಸಲಾಗಿದ್ದು, ಇಂದಿನಿಂದ ಈ ವೈದ್ಯರ ತಂಡ ಎಸ್.ಪಿ.ಬಿ.ಗೆ ಚಿಕಿತ್ಸೆ ನೀಡಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಆ.5

ಸುಧಾರಣೆ ಕಾಣದ ಗಾನ ಗಂಧರ್ವ ಎಸ್ ಪಿ ಬಿ ಆರೋಗ್ಯ ➤ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ಮತ್ತೆ ಸೆಂಟ್ರಲ್ ಮಾರ್ಕೆಟ್ ಬಂದ್

(ನ್ಯೂಸ್ ಕಡಬ) newskadaba.com.ಮಂಗಳೂರು, ಆ.21: ಕೋವಿಡ್-19 ಹೆಚ್ಚಾಗುತ್ತಿರುವುದರಿಂದ ವಿಪತ್ತು ನಿರ್ವಹಣೆ ದೃಷ್ಟಿಯಿಂದ ನಗರದ ಸೆಂಟ್ರಲ್ ಮಾರುಕಟ್ಟೆಯನ್ನು ಮತ್ತೆ ಮಂಗಳೂರು ಮಹಾನಗರ ಪಾಲಿಕೆ ಬಂದ್ ಮಾಡಿದೆ. ಗುರುವಾರ ಸಂಜೆ ವೇಳೆಗೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ ಬಂದು, ಶುಕ್ರವಾರದಿಂದ ವ್ಯಾಪಾರ ವ್ಯವಹಾರ ಸ್ಥಗಿತಗೊಳಿಸುವಂತೆ ಸೂಚಿಸಿ ವ್ಯಾಪಾರಿಗಳನ್ನು ಕಳುಹಿಸಿದರು. ಸೆಂಟ್ರಲ್ ಮಾರುಕಟ್ಟೆಗೆ ಬಂದ್ ಮಾಡಿರುವ ಆದೇಶವನ್ನು ಪಾಲಿಕೆಯು ಹಿಂಪಡೆದಿದ್ದರಿಂದ ಕಳೆದ ಗುರುವಾರದಿಂದ ವರ್ತಕರು ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯವಹಾರವನ್ನು ಆರಂಭಿಸಿದ್ದರು, ಆದರೆ ಮಂಗಳವಾರ ಜಿಲ್ಲಾಧಿಕಾರಿ ಹೊಸ ಆದೇಶ ಹೊರಡಿಸಿ ಸಾರ್ವಜನಿಕ ಹಿತದೃಷ್ಟಿಯಿಂದ

ಮಂಗಳೂರು ಮತ್ತೆ ಸೆಂಟ್ರಲ್ ಮಾರ್ಕೆಟ್ ಬಂದ್ Read More »

ಕರಾವಳಿ

ಡಾ.ಎಸ್.‌ಆರ್ ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಆದೇಶಿಸಿ, ೫೦ ಲಕ್ಷ ರೂ.ಪರಿಹಾರ ಘೋಷಿಸಿದ ಸಿಎಂ‌

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,21 : ಮೈಸೂರಿನ ನಂಜನಗೂಡಿನ ವೈದ್ಯಾಧಿಕಾರಿ ಡಾ. ಎಸ್. ಆರ್ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಮೃತ ವೈದ್ಯಾಧಿಕಾರಿಯ ಕುಟುಂಬಕ್ಕೆ ೫೦ ಲಕ್ಷ ರೂಪಾಯಿ ಪರಿಹಾರವನ್ನೂ ಕೂಡ ಘೋಷಿಸಿದ್ದಾರೆ. ಕರ್ನಾಟಕ ನೌಕರರ ಸಂಘದ ಮನವಿ ಮೇರೆಗೆ ವೈದ್ಯಾಧಿಕಾರಿಯ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು  ನಡೆಸಲು ಸಿಎಂ ಆದೇಶ ಮಾಡಿದ್ದಾರೆ. ಪ್ರಕರಣದ  ತನಿಖೆ ನಡೆಸಿ ೭ ದಿನದೊಳಗೆ ವರದಿ ನೀಡುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಸೂಚನೆ

ಡಾ.ಎಸ್.‌ಆರ್ ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಆದೇಶಿಸಿ, ೫೦ ಲಕ್ಷ ರೂ.ಪರಿಹಾರ ಘೋಷಿಸಿದ ಸಿಎಂ‌ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,21:  ಕಳೆದ ಬುಧವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಆರೋಪಿ ವಸಂತ ಕೃಷ್ಣ ಶೇರಿಗಾರ್ (33) ಎಂಬಾತನನ್ನು ಬಂಧಿಸಲಾಗಿದ್ದು, ಪ್ರಚಾರ ಪಡೆಯುವ ಉದ್ದೇಶದಿಂದ ಆತ ಈ ಕೃತ್ಯ ಎಸಗಿರುವುದಾಗಿ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿ ಕೇವಲ ಪ್ರಚಾರಕ್ಕಾಗಿ ತಾನು ಈ ಕೃತ್ಯ ಎಸಗಿರುವುದಾಗಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪ ➤ ಪ್ರಚಾರಗಿಟ್ಟಿಸಲು ಹೋಗಿ ಜೈಲು ಸೇರಿದ ಭೂಪ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗೌರಿ – ಗಣೇಶ ಚತುರ್ಥಿಯ ಶುಭ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,21:  ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದ ಜನರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಣೇಶ ಚತುರ್ಥಿ ಶುಭಾಷಯ ತಿಳಿಸಿದ್ದಾರೆ.   “ರಾಜ್ಯದ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹೃತ್ಪೂರ್ವಕ ಶುಭಕಾಮನೆಗಳು. ಜಗನ್ಮಾತೆ ಗೌರಿ ಎಲ್ಲರಿಗೂ ಸುಖ, ಶಾಂತಿ, ಆರೋಗ್ಯಗಳನ್ನು ಕರುಣಿಸಲಿ, ವಿಘ್ನವಿನಾಶಕ ವಿನಾಯಕನು ಎಲ್ಲರ ಸಂಕಷ್ಟಗಳನ್ನು ಕಳೆದು ನಾಡಿಗೆ ಸಮೃದ್ಧಿಯನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.ಬೆಂಗಳೂರಿನಲ್ಲಿ

ಗೌರಿ – ಗಣೇಶ ಚತುರ್ಥಿಯ ಶುಭ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಇಂದು ಗುತ್ತಿಗಾರಿನಲ್ಲಿ ಅಕ್ಷಯ ಮೊಬೈಲ್‌ ಸೆಂಟರ್ ಶುಭಾರಂಭ

‌(ನ್ಯೂಸ್ ಕಡಬ) newskadaba.com ಗುತ್ತಿಗಾರು. ಆ,21: ಗುತ್ತಿಗಾರಿನ ಅಕ್ಷಯ ಕಾಂಪ್ಲೆಕ್ಸ್‌ ನಲ್ಲಿ  ಹಾಡಿಕಲ್ಲು ಮತ್ತು ಮದನ್‌ ಕೊಲ್ಯ ರವರ ಮಾಲಕತ್ವದಲ್ಲಿ “ಅಕ್ಷಯ ಮೊಬೈಲ್‌ ಸೆಂಟರ್‌” ಇಂದು ಶುಭಾರಂಭಗೊಂಡಿದೆ. ರಾಘವ ಆರ್ನೋಜಿ, ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ವಿವೋ ಟೀಮ್‌ ಲೀಡರ್‌ ಭುವನೇಶ್‌, ಜಯಂತ್‌ ಮಡಪ್ಪಾಡಿ, ವಿನಯ್‌ ಹಾಡಿಕಲ್ಲು ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.    

ಇಂದು ಗುತ್ತಿಗಾರಿನಲ್ಲಿ ಅಕ್ಷಯ ಮೊಬೈಲ್‌ ಸೆಂಟರ್ ಶುಭಾರಂಭ Read More »

ಕರಾವಳಿ, ಕರ್ನಾಟಕ

ವಿಚಿತ್ರ ಡಿವೋರ್ಸ್ ಕೇಸ್ ➤ ಕಾರಣ ಕೇಳಿ ಕಕ್ಕಾಬಿಕ್ಕಿಯಾದ ನ್ಯಾಯಾಧೀಶರು..!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ. ಆ,21:  ಗಂಡನ ಕುಡಿತದ ಚಟ, ಕಿರುಕುಳ ಹೀಗೆ ವಿವಿಧ ಕಾರಣಕ್ಕಾಗಿ ಪತಿ – ಪತ್ನಿ ವಿಚ್ಛೇದನ ಪಡೆಯುವುದು ಸಹಜ, ಆದರೆ ಇಲ್ಲೊಬ್ಬ ಮಹಿಳೆ ಗಂಡನ ಅತಿಯಾದ ಪ್ರೀತಿ ತನಗೆ ಉಸಿರುಗಟ್ಟಿಸುತ್ತಿದೆ.  ಎಂದು ವಿಚ್ಛೇದನಕ್ಕಾಗಿ ಕೋರ್ಟ್ ಮೊರೆ ಹೋಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ  ನಡೆದಿದೆ. ತನಗೆ ಪತಿಯಿಂದ ವಿಚ್ಛೇದನ ನೀಡುವಂತೆ ಶರಿಯಾ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾಳೆ.       ಅರ್ಜಿ ವಿಚಾರಣೆ ವೇಳೆ ನ್ಯಾಯಾಧೀಶರು ಕಾರಣ

ವಿಚಿತ್ರ ಡಿವೋರ್ಸ್ ಕೇಸ್ ➤ ಕಾರಣ ಕೇಳಿ ಕಕ್ಕಾಬಿಕ್ಕಿಯಾದ ನ್ಯಾಯಾಧೀಶರು..!!! Read More »

ರಾಷ್ಟ್ರೀಯ ನ್ಯೂಸ್

ಬೆತ್ತೋಡಿಯಲ್ಲಿ ಆಯುಷ್ಮಾನ್ ಹೆಲ್ತ್‍ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com.ಕಡಬ, ಆ.21: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಗ್ರಾಮಸ್ಥರಿಗೆಲ್ಲರಿಗೂ ಆಯುಷ್ಮಾನ್ ಹೆಲ್ತ್‍ಕಾರ್ಡ್ ಒದಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಐತ್ತೂರು ಇದರ ವತಿಯಿಂದ ಆ20ರಂದು ಬೆತ್ತೋಡಿ ಸಿ.ಆರ್.ಸಿ ಕಾಲೋನಿ ಬಳಿ ಆಯುಷ್ಮಾನ್ ಹೆಲ್ತ್‍ಕಾರ್ಡ್ ಅಭಿಯಾನ ನಡೆಯಿತು. ಗ್ರಾಮ ಪಂಚಾಯತ್ ಐತ್ತೂರು ಮತ್ತು ಡಿಜಿಟಲ್ ಸೇವಾ ಸಿಂಧು ಕಡಬ ಇದರ ಸಂಯುಕ್ತ ಆಶ್ರಯದಲ್ಲಿ  ನಡೆದ ಅಭಿಯಾನವನ್ನು  ತಮ್ಮಯ್ಯ ಗೌಡ ಸುಳ್ಯ ಉದ್ಘಾಟಿಸಿದರು. ಬೆಳಗ್ಗೆಯಿಂದ ಸಂಜೆಯ ವರೆಗೆ ಮಾಸ್ಕ್ ಮತ್ತು ಸಮಾಜಿಕ ಅಂತರ ಕಾಯ್ದುಕೊಂಡು 270 ಮಂದಿ

ಬೆತ್ತೋಡಿಯಲ್ಲಿ ಆಯುಷ್ಮಾನ್ ಹೆಲ್ತ್‍ಕಾರ್ಡ್ ಅಭಿಯಾನ Read More »

ಕರಾವಳಿ
Scroll to Top