Ashitha Soodlu

ಮದ್ಯ ಮಾರಾಟ ಮಾಡಿದವರಿಗೆ ಹೊಸ ಫಜೀತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19: ಲಾಕ್‌ಡೌನ್ ಅವಧಿಯಲ್ಲಿ ಮದ್ಯ ಮಾರಾಟ ಮಾಡಿದ್ದವರಿಗೆ ಇದೀಗ ಹೊಸ ಸಂಕಷ್ಟ ಶುರುವಾಗಿದೆ. ಕರ್ನಾಟಕದಲ್ಲಿ ಲಾಕ್‌ಡೌನ್‌ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಲಾಕ್‌ಡೌನ್ ಪ್ರಾರಂಭದ ದಿನ ಲಭ್ಯವಿದ್ದ ಮದ್ಯ ಸಂಗ್ರಹ ಹಾಗೂ ಲಾಕ್‌ಡೌನ್‌ ಅಂತ್ಯದಲ್ಲಿ ಲಭ್ಯವಿದ್ದ ಸಂಗ್ರಹದಲ್ಲಿ ವ್ಯತ್ಯಾಸವಿದ್ದರೆ ಅಂಥದ್ದನ್ನು ಕಳ್ಳತನದ ವ್ಯಾಪಾರವೆಂದು ಪರಿಗಣಿಸಲು ಸೂಚಿಸಲಾಗಿದೆ.ಲಾಕ್‌ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಂತಹ ಮಾರಾಟ ಪ್ರಕರಣಗಳನ್ನು ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಹಣಕಾಸು ಇಲಾಖೆಯ ಅಪರ ಮುಖ್ಯ […]

ಮದ್ಯ ಮಾರಾಟ ಮಾಡಿದವರಿಗೆ ಹೊಸ ಫಜೀತಿ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಪ್ರೀಂನಿಂದ ಮಹತ್ವದ ತೀರ್ಪು ➤ ನಟ ಸುಶಾಂತ್‌ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ..!

(ನ್ಯೂಸ್ ಕಡಬ) newskadaba.com  ಆ,19:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ನಾದಲ್ಲಿ ದಾಖಲಾಗಿದ್ದ ಎಫ್ ಐ ಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರಿಯಾ ಚಕ್ರವರ್ತಿ ಮತ್ತು ಮುಂಬೈ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ. ಬಿಹಾರ ಪೊಲೀಸರು ಸಲ್ಲಿಸಿದ್ದ

ಸುಪ್ರೀಂನಿಂದ ಮಹತ್ವದ ತೀರ್ಪು ➤ ನಟ ಸುಶಾಂತ್‌ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ..! Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಕಾರಿನಲ್ಲಿಯೇ ವಿಷ ಸೇವಿಸಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) ಬೆಳ್ತಂಗಡಿ, ಆ. ೧೯. ಕಾರು ನಿಲ್ಲಿಸಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಯಮಾರುತ ಬಳಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ವಿಷ ಸೇವಿಸಿದ ಪರಿಣಾಮ ಕಾರಿನಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿ KA-05-MT-4877 ನಂಬರ್ ನ ಕ್ವಿಡ್ ಕಾರೊಂದು ನಿಂತಿದ್ದು, ಅದೇ ಕಾರಿನಲ್ಲಿ ಆತ ವಿಷ ಸೇವಿಸಿದ್ದಾನೆ ಎನ್ನಲಾಗಿದೆ. ಆದರೆ ಮೃತಪಟ್ಟವನ ಗುರುತು ಪತ್ತೆಯಾಗಿಲ್ಲ. ಕಾರಿನ ಪಕ್ಕದ

ಬೆಳ್ತಂಗಡಿ: ಕಾರಿನಲ್ಲಿಯೇ ವಿಷ ಸೇವಿಸಿ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೆ ದಂತ ಹಾಗೂ ಜಿಂಕೆ ಕೊಂಬು ಸಾಗಾಟ ಬೇಧಿಸಿದಪೊಲೀಸರು -ಐವರ ಬಂಧನ

(ನ್ಯೂಸ್‌ ಕಡಬ) ಮೈಸೂರು ಆ,೧೯. ಜಿಂಕೆ ಕೊಂಬು ಹಾಗೂ ಆನೆ ದಂತಗಳನ್ನು ಬೈಕಿನಲ್ಲಿ ಕೊಂಡೊಯ್ಯುತ್ತಿದ್ದ ಐವರನ್ನು ಅರಣ್ಯ ಸಂಚಾರ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಆರೋಪಿಗಳನ್ನು ಮೈಸೂರಿನ ಗಾಯತ್ರಿಪುರಂ ನಿವಾಸಿ ಅಬ್ದುಲ್ ರಜಾಕ್, ತಿಲಕನಗರ ನಿವಾಸಿ ನಟರಾಜ್, ಅಗ್ರಹಾರ ನಿವಾಸಿ ರವಿಕುಮಾರ್, ಮೇಟಗಳ್ಳಿಯ ಗೌತಮ್ ಹಾಗೂ ಬೆಂಗಳೂರು ಚಂದ್ರ ಲೇಔಟ್ ನ ವಿನೋದ್ ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಮೈಸೂರಿನ ಅಬ್ದುಲ್ ಕಲಾಂ ನಗರ ಸಮೀಪದ ರಿಂಗ್ ರೋಡ್ ಬಳಿ ಎರಡು ದ್ವಿಚಕ್ರ ವಾಹನಗಳಲ್ಲಿ ಆನೆ ದಂತ ಮತ್ತು

ಆನೆ ದಂತ ಹಾಗೂ ಜಿಂಕೆ ಕೊಂಬು ಸಾಗಾಟ ಬೇಧಿಸಿದಪೊಲೀಸರು -ಐವರ ಬಂಧನ Read More »

ಕರಾವಳಿ, ಕರ್ನಾಟಕ

ಬೆಂಗಳೂರು ಗಲಭೆ: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರ. ಆ 20 ರಂದು ಅರ್ಜಿಯ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ನಡೆದ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ ಪಾಸ್ತಿ ಹಾನಿಗೆ ಸಂಬಂಧಿಸಿ ಆಗಿರುವ ಹಾನಿಯನ್ನು ನಿರ್ಣಯಿಸಲು ಆಯುಕ್ತರನ್ನು ನೇಮಕ ಮಾಡುವ ಕುರಿತಂತೆ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಆ.20 ರಂದು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ.   ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಾಂತರ ರೂ. ಖಾಸಗಿ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ

ಬೆಂಗಳೂರು ಗಲಭೆ: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರ. ಆ 20 ರಂದು ಅರ್ಜಿಯ ವಿಚಾರಣೆ Read More »

ಕರ್ನಾಟಕ

ಕುಂದಾಪುರ: ಅಕ್ರಮ ಕೋಣಗಳ ಸಾಗಾಟ -ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 19. ಹೊಸಂಗಡಿ ಚೆಕ್ ಪೋಸ್ಟ್ ಅಮಾಸೆಬೈಲು ಠಾಣೆಯ ಪೋಲೀಸ್ ಉಪನಿರೀಕ್ಷಕ ಅನಿಲ್‍ ಕುಮಾರ್ ಅವರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹುಲಿಕಲ್ ಘಾಟಿಯಿಂದ ಹೊಸಂಗಡಿ ಕಡೆಗೆ ಬರುತ್ತಿದ್ದ ಟ್ರಕ್ ವಾಹನದಲ್ಲಿ ಅಕ್ರಮ ಗೋ ಸಾಗಾಟವನ್ನು ಪತ್ತೆ ಹಚ್ಚಿದ್ದಾರೆ. ಉತ್ತರ ಪ್ರದೇಶ ನೋಂದಾಯಿತ ಟ್ರಕ್‍ನಲ್ಲಿ ಸುಮಾರು 37 ಕೋಣಗಳನ್ನು ಹಿಂಸ್ಮಾತಕವಾಗಿ ಕಟ್ಟಿಹಾಕಿ, ವಧೆ ಮಾಡುವ ಉದ್ದೇಶಕ್ಕಾಗಿ ಸಾಗಣಿಕೆ ಮಾಡುತ್ತಿದ್ದ ವೇಳೆ ಪೊಲೀಸರು ವಾಹನ ಮತ್ತು ಕೋಣಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಉತ್ತರ

ಕುಂದಾಪುರ: ಅಕ್ರಮ ಕೋಣಗಳ ಸಾಗಾಟ -ಇಬ್ಬರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಮಾರುಕಟ್ಟೆಯಿಂದ ವ್ಯಾಪಾರಸ್ಥರು ಸ್ಥಳಾಂತರಗೊಳಿಸದಿದ್ದರೆ ಕಟ್ಟುನಿಟ್ಟಿನ ಕ್ರಮ- ಎಪಿ.ಎಂ.ಸಿ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆ 19. ಸೆಂಟ್ರಲ್ ಮಾರುಕಟ್ಟೆ ಹಳೆಯಾಗಿದ್ದು ಅಪಾಯದಂಚಿನಲ್ಲಿರುವ ಕಾರಣ ಹಾಗೂ ಕೊರೋನಾ ಕಾರಣದಿಂದಾಗಿ ವ್ಯಾಪಾರಸ್ಥರು, ತಕ್ಷಣ ಜಿಲ್ಲಾಡಳಿತ ಸುಸಜ್ಜಿತವಾಗಿ ಅವಕಾಶ ಕಲ್ಪಿಸಿರುವ ಬೈಕಂಪಾಡಿ ಮಾರುಕಟ್ಟೆಗೆ ತಮ್ಮ ವ್ಯಾಪಾರ ವಹಿವಾಟು ಸ್ಥಳಾಂತರಗೊಳಿಸಬೇಕು, ಇಲ್ಲದಿದ್ದಲ್ಲಿ ಎ.ಪಿ.ಎಂ.ಸಿ ಸಮಿತಿಯು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎ.ಪಿ.ಎಂ.ಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಪ್ರಸ್ತುತ ಎ.ಪಿ.ಎಂ.ಸಿ ಕಾಯ್ದೆಯನುಸಾರ ಲೈಸೆನ್ಸ್ ಪಡೆದು ವ್ಯಾಪಾರ ವಹಿವಾಟು ನಡೆಸುತ್ತಿರುವ ಹಣ್ಣು

ಮಂಗಳೂರು ಮಾರುಕಟ್ಟೆಯಿಂದ ವ್ಯಾಪಾರಸ್ಥರು ಸ್ಥಳಾಂತರಗೊಳಿಸದಿದ್ದರೆ ಕಟ್ಟುನಿಟ್ಟಿನ ಕ್ರಮ- ಎಪಿ.ಎಂ.ಸಿ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ತಾಲೂಕಿನ 3 ಕಡೆ ಅಪಾರ್ಟ್ಮೆಂಟ್ ರೂಪದಲ್ಲಿ 69 ಮನೆ ನಿರ್ಮಾಣ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಗುರುಪುರದಲ್ಲಿ ಈ ಹಿಂದೆ ಗುಡ್ಡ ಕುಸಿತದಿಂದ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಇಂತಹ ಘಟನೆಯು ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಮತ್ತೊಂದು ಬಾರಿ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗುತ್ತಿದೆ. ಗುಡ್ಡ ಕುಸಿತ ಉಂಟಾದ ಸ್ಥಳದಿಂದ 73 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದ್ದು, ಅವರಿಗೆ ಮನೆ ಬಾಡಿಗೆಗೆ ಪತ್ರಿ ತಿಂಗಳು 2500 ರೂ. ನೀಡಲಾಗುತ್ತಿದೆ.. ತಾಲೂಕು ವ್ಯಾಪ್ತಿಯಲ್ಲಿ ಎನ್‍ಐಟಿಕೆ ತಂಡವು ನಡೆಸಿದ ಸರ್ವೇಯಲ್ಲಿ 200 ರಿಂದ 260 ಮನೆಗಳು ಅಪಾಯದ ಪ್ರದೇಶದಲ್ಲಿ ಇದ್ದು, ಅವುಗಳನ್ನು

ಮಂಗಳೂರು: ತಾಲೂಕಿನ 3 ಕಡೆ ಅಪಾರ್ಟ್ಮೆಂಟ್ ರೂಪದಲ್ಲಿ 69 ಮನೆ ನಿರ್ಮಾಣ Read More »

ಕರಾವಳಿ, ಕರ್ನಾಟಕ

ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ. ಆ,19:  ಶಿಕ್ಷಕರೊಬ್ಬರು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಿ.ಬೊಮ್ಮಸಂದ್ರದ ನಿವಾಸಿ, ಶಿಕ್ಷಕ ಶ್ರೀನಾಥ ರೆಡ್ಡಿ (34) ಅವರು ಜಕ್ಕಳಮಡಗು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಜಲಾಶಯದಲ್ಲಿ ಮೃತದೇಹ ಪತ್ತೆಯಾಗಿದೆ. ಬಾದಿಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದ ಶ್ರೀನಾಥ ರೆಡ್ಡಿ ಅವರು ಸೋಮವಾರ ಶಾಲೆಗೆ ಹಾಜರಾಗಿರಲಿಲ್ಲ. ಆದಿನ ಸಂಜೆ ಮನೆಗೂ ಬಂದಿರಲಿಲ್ಲ. ಹೀಗಾಗಿ ಕುಟುಂಬದವರು ಅವರ ಹುಡುಕಾಟ ನಡೆಸಿದ್ದರು. ಆಗ

ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ

ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,19:  ಕೊರೋನಾ ವೈರಸ್ , ಹಿನ್ನೆಲೆ ಶಾಲಾ ಶಿಕ್ಷಣ ಹೊಸರೂಪ ಪಡೆಯುವಂತೆ ಆಗಿದೆ. ಟಿವಿಯಲ್ಲಿ ಮತ್ತು ವಿದ್ಯುನ್ಮಾನದ ಮೂಲಕ ಶಿಕ್ಷಣ ನೀಡುವ ಸರ್ಕಾರಿ ಆದೇಶಕ್ಕೆ ಸರ್ಕಾರದಿಂದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸುತ್ತಾರಾ ಎನ್ನುವುದನ್ನು ಪ್ರತಿಯೊಂದು ಪ್ರದೇಶದಲ್ಲಿ ಶಾಲಾ ಶಿಕ್ಷಕರು ತೆರಳಿ ಪರಿಶೀಲಿಸುವ ಕ್ರಮ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ನಡೆಯುತ್ತಿದೆ.   8ರಿಂದ 1ನೇ ತರಗತಿಯಲ್ಲಿ 900 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಎ.ಬಿ.ಸಿ.ಡಿ.ಇ ತನಕ ತರಗತಿ ನಡೆಯುತ್ತಿದ್ದು 26

ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ Read More »

ಕರಾವಳಿ, ಕರ್ನಾಟಕ
Scroll to Top