Ashitha Soodlu

ಎಸ್‍.ಸಿ, ಎಸ್‍.ಟಿ ಕ್ರೀಡಾಪಟುಗಳಿಗೆ ಸಹಾಯಧನ : ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 18. 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಅಡಿಯಲ್ಲಿ 2019ನೇ ಕ್ಯಾಲೆಂಡರ್ ವರ್ಷದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. […]

ಎಸ್‍.ಸಿ, ಎಸ್‍.ಟಿ ಕ್ರೀಡಾಪಟುಗಳಿಗೆ ಸಹಾಯಧನ : ಅರ್ಜಿ ಆಹ್ವಾನ Read More »

ಕರಾವಳಿ

ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ – ಆ. 28 ರಂದು ಅಹವಾಲು ಸ್ವೀಕಾರ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 18. ಪ್ರಾಥಮಿಕ ಶಾಲಾ ಶಿಕ್ಷಕರು (1 ರಿಂದ 5ನೇ ತರಗತಿ) ವೃಂದದಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿದ್ದು, ಬಿ.ಇ.ಡಿ ಪದವಿ ಪಡೆದಿರುವ ಹಾಗೂ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ವೃಂದಕ್ಕೆ ಬಡ್ತಿ ಹೊಂದಲು ಅರ್ಹತೆ ಇರುವ ಶಿಕ್ಷಕರ ವಿಷಯವಾರು (ಆಂಗ್ಲ, ಹಿಂದಿ, ಪಿಸಿಎಂ, ಸಿಬಿಝೆಡ್, ಕಲಾ, ದೈಹಿಕ ಶಿಕ್ಷಣ) ಮೆರಿಟ್ ಆಧಾರಿತ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು 2020 ಜನವರಿ 1 ರಲ್ಲಿ ಇದ್ದಂತೆ ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ತಕರಾರುಗಳಿದ್ದಲ್ಲಿ ಆಗಸ್ಟ್

ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ – ಆ. 28 ರಂದು ಅಹವಾಲು ಸ್ವೀಕಾರ Read More »

ಕರಾವಳಿ, ಕರ್ನಾಟಕ

ಹಂದಿ ಸಾಕಾಣಿಕೆ ರೈತ ಉತ್ಪಾದಕರ ಸಂಘ – ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

newskadaba.com ಮಂಗಳೂರು, ಆ. 18.  ಕರ್ನಾಟಕ ರಾಜ್ಯ ರೈತ ಉತ್ಪಾದಕರ ಸಂಸ್ಥೆಗಳ ನೀತಿ-2018 ರಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಂದಿ ಸಾಕಾಣಿಕೆ ರೈತ ಉತ್ಪಾದಕರ ಸಂಘ ರಚಿಸಲಾಗುತ್ತಿದೆ. ಸದರಿ ಸಂಘದ ಮುಖಾಂತರ ಹಂದಿ ಸಾಕಾಣಿಕೆ ಮಾಡುತ್ತಿರುವ ರೈತರು ಹಂದಿ ಸಾಕಾಣಿಕೆಯ ವಿವಿಧ ಹಂತದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಸದರಿ ಸಂಸ್ಥೆಯ ನೊಂದಣಿಗೆ, ಸಂಘಟನೆಗೆ ಸಂಸ್ಥೆಯ ಕಚೇರಿ ಆರ್ವತಕ ವೆಚ್ಚಗಳಿಗೆ, ರೈತರ ಅಧ್ಯಯನ ಪ್ರವಾಸಕ್ಕೆ, ರೈತರ ತರಬೇತಿಗೆ ಹೀಗೆ ಸಂಸ್ಥೆಯ ರಚನೆಗೆ ಮತ್ತು ಉತ್ತೇಜನಕ್ಕೆ ಸರ್ಕಾರದಿಂದ ಆರ್ಥಿಕ ನೆರವು /

ಹಂದಿ ಸಾಕಾಣಿಕೆ ರೈತ ಉತ್ಪಾದಕರ ಸಂಘ – ಸದಸ್ಯತ್ವಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಬಿ.ಎಸ್‍.ಎನ್.ಎಲ್. ನೂತನ ಜಿಎಂ ಅಧಿಕಾರ ಸ್ವೀಕಾರ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 18. ಬಿ.ಎಸ್.ಎನ್.ಎಲ್. ಟೆಲಿಕಾಂ ವೃತ್ತ ದಕ್ಷಿಣ ಕನ್ನಡ, ಮಂಗಳೂರು ಇಲ್ಲಿನ ಪ್ರಧಾನ ವ್ಯವಸ್ಥಾಪಕರಾಗಿ ಎ.ಎಸ್ ಸುಕುಮಾರನ್ ಐ.ಟಿಎಸ್ ಅವರು ಆಗಸ್ಟ್ 17 ರಂದು ಅಧಿಕಾರ ಸ್ವೀಕರಿಸಿದ್ದಾರೆ.ಈ ಮೊದಲು ಕೇರಳದ ತ್ರಿಶೂರ್ ನಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿರುತ್ತಾರೆ.

ಬಿ.ಎಸ್‍.ಎನ್.ಎಲ್. ನೂತನ ಜಿಎಂ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಮೊರಾರ್ಜಿ ವಸತಿ ಕಾಲೇಜಿನ ಪ್ರವೇಶಕ್ಕೆ – ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 17. ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಕಮ್ಮಾಜೆ, ಮೆನ್ನಬೆಟ್ಟು, ಮಂಗಳೂರು ತಾಲೂಕು ಇಲ್ಲಿ 2020-21 ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಿದೆ. ಪ್ರಥಮ ಪಿಯುಸಿಯ ಪಿ.ಸಿ.ಎಂ.ಬಿ ಹಾಗೂ ಪಿ.ಸಿ.ಎಂ.ಸಿ. ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಎಸ್.ಎಸ್.ಎಲ್.ಸಿ. ಅಂಕ ಮತ್ತು ಸರ್ಕಾರದ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. 2019-20 ನೇ ಸಾಲಿನ

ಮೊರಾರ್ಜಿ ವಸತಿ ಕಾಲೇಜಿನ ಪ್ರವೇಶಕ್ಕೆ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಆರೋಗ್ಯಪೂರ್ಣ ಭಾರತಕ್ಕಾಗಿ ಜಾಗೃತಿ ವಹಿಸೋಣ – ಡಾ. ಪದ್ಮನಾಭ ಕಾಮತ್

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 17. ವಿಶ್ವವನ್ನೇ ವ್ಯಾಪಿಸಿರುವ ಕೊವಿಡ್-19 ಸೋಂಕು ಇನ್ನೂ ಕೆಲವು ವರ್ಷಗಳ ಕಾಲ ನಮ್ಮೊಂದಿಗೆ ಇರಲಿದೆ. ಹೀಗಾಗಿ ಸಾಮಾಜಿಕ ಅಂತರ ಸೇರಿದಂತೆ ಇತರ ಎಚ್ಚರಿಕೆ ಕ್ರಮಗಳನ್ನು ತಪ್ಪದೆ ಕೈಗೊಳ್ಳಬೇಕಿದೆ ಎಂದು ಕೆ.ಎಂ.ಸಿ ಆಸ್ಪತ್ರೆಯ ಹಿರಿಯ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜರುಗಿದ 74 ನೇ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮುಖ್ಯವಾಗಿ ಇಳಿವಯಸ್ಸಿನವರು, ಮಕ್ಕಳು, ಇತರ ಆರೋಗ್ಯ ಸಮಸ್ಯೆ ಇರುವವರು ತಮ್ಮ

ಆರೋಗ್ಯಪೂರ್ಣ ಭಾರತಕ್ಕಾಗಿ ಜಾಗೃತಿ ವಹಿಸೋಣ – ಡಾ. ಪದ್ಮನಾಭ ಕಾಮತ್ Read More »

ಕರಾವಳಿ, ಕರ್ನಾಟಕ

ಜಿಲ್ಲಾ ಕಾನೂನು ಸೇವಾ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ)newskadaba.comಮಂಗಳೂರು, ಆಗಸ್ಟ್ 17.ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಗೆ ಒಂದು ಆಡಳಿತ ಸಹಾಯಕ/ಗುಮಾಸ್ತ ಅಥವಾ ಬೆರಳಚ್ಚುಗಾರ ಮತ್ತು ಒಂದು ದಲಾಯತ್ ಹುದ್ದೆಗೆ ತಾತ್ಕಾಲಿಕವಾಗಿ ಮತ್ತು ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಆಯ್ಕೆಯಾದ ವ್ಯಕ್ತಿಗಳನ್ನು 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ಮಾಸಿಕ ಸಂಭಾವನೆ ರೂ.14,866 ಮತ್ತು ರೂ.11,387 ಆಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳಲ್ಲಿ ನಿವೃತ್ತ ಸರಕಾರಿ ನೌಕರರು ಸೂಕ್ತ ವ್ಯಕ್ತಿಗಳು ಎಂದು ಕಂಡು

ಜಿಲ್ಲಾ ಕಾನೂನು ಸೇವಾ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಬಾನುಲಿಯಲ್ಲಿ ಕನಕ ತತ್ತ್ವ ಚಿಂತನ

(ನ್ಯೂಸ್‌ ಕಡಬ) neewskadaba.com ಮಂಗಳೂರು, ಆಗಸ್ಟ್,17. ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ‘ಕನಕ ತತ್ತ್ವಚಿಂತನ ಪ್ರಚಾರೋಪನ್ಯಾಸ’ ಮಾಲಿಕೆಯ 2020-21ನೇ ಸಾಲಿನ ಸರಣಿ ಉಪನ್ಯಾಸ ಕಾರ್ಯಕ್ರಮವನ್ನು ಮಂಗಳೂರು ಆಕಾಶವಾಣಿಯ ಮೂಲಕ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 21 ರಿಂದ ಸೆಪ್ಟೆಂಬರ್ 25 ರವರೆಗಿನ ಪ್ರತೀ ಶುಕ್ರವಾರ ರಾತ್ರಿ 7.45 ಕ್ಕೆ ಈ ಕಾರ್ಯಕ್ರಮ ಪ್ರಸಾರಗೊಳ್ಳಲಿದೆ. ಮೊದಲ ಉಪನ್ಯಾಸ `ಕನಕ : ಸಮಸಮಾಜ ನಿರ್ಮಾಣದ ಕನಸು’ ಎಂಬ ವಿಷಯದ ಕುರಿತು ಪ್ರೊ. ವರದರಾಜ ಚಂದ್ರಗಿರಿ ಬೆಟ್ಟಂಪಾಡಿ, ಎರಡನೇ ಉಪನ್ಯಾಸ `ಕನಕದಾಸರ

ಬಾನುಲಿಯಲ್ಲಿ ಕನಕ ತತ್ತ್ವ ಚಿಂತನ Read More »

ಕರಾವಳಿ, ಕರ್ನಾಟಕ

ʻವಚನ ದಿನ’ದ ಪ್ರಯುಕ್ತ ಸ್ಪರ್ಧೆಗಳು

(ನ್ಯೂಸ್‌ ಕಡಬ) newskadaba.com ಮಂಗಳೂರು,ಆ 19. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಇದರ ದ.ಕ.ಜಿಲ್ಲಾ ಘಟಕದಿಂದ ದಿನಾಂಕ:29.08.2020 ರಂದು ನಡೆಯಲಿರುವ ವಚನ ದಿನದ ಪ್ರಯುಕ್ತ ದ.ಕ. ಜಿಲ್ಲೆಯ ಎಲ್ಲಾ ತಾಲೂಕುಗಳ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯು ಎರಡು ವಿಭಾಗಗಳಲ್ಲಿ ನಡೆಯಲಿದೆ. 8, 9 ಮತ್ತು 10ನೆಯ ತರಗತಿಗಳನ್ನೊಳಗೊಂಡ ಪ್ರೌಢ ಶಾಲಾ ವಿಭಾಗಕ್ಕೆ ವಿಷಯ: ‘ನನ್ನ ನೆಚ್ಚಿನ ಶರಣ/ಶರಣೆ’ ಯಾರಾದರೊಬ್ಬರ ಕುರಿತು ಮೂರು ಪುಟಗಳಿಗೆ ಮೀರದಂತೆ. ಎಸ್.ಎಸ್.ಎಲ್.ಸಿ. ಮೇಲ್ಪಟ್ಟು ಪದವಿ, ಸ್ನಾತ್ತಕೋತ್ತರ ಹಾಗೂ ಸಾರ್ವಜನಿಕರಿಗೆ ಎರಡನೇ

ʻವಚನ ದಿನ’ದ ಪ್ರಯುಕ್ತ ಸ್ಪರ್ಧೆಗಳು Read More »

ಕರ್ನಾಟಕ

ಆನ್​ಲೈನ್​ ಕ್ಲಾಸ್​ಗೆ ಮೊಬೈಲ್​ ಕೊಡದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್‌ ಕಡಬ) ಚಾಮರಾಜನಗರ, ಆ ೧೮. ಆನ್ಲೈನ್‌ ಕ್ಲಾಸ್ಗೆ ಮೊಬೈಲ್​ ಕೊಡದ ಕಾರಣ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರ ತಾಲ್ಲೂಕಿನ ಸಾಗಡೆ ಗ್ರಾಮದಲ್ಲಿ ಇಂದು ನಡೆದಿದೆ. ಮೃತ ಬಾಲಕಿಯನ್ನು ಹರ್ಷಿತಾ (15) ಎಂದು ಗುರುತಿಸಲಾಗಿದೆ. ಈಕೆ ಸಾಗಡೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳು ಮುಚ್ಚಿರುವುದರಿಂದ ಸರ್ಕಾರ ಆನ್​ಲೈನ್​ ಶಿಕ್ಷಣಕ್ಕೆ ಮೊರೆ ಹೋಗಿದೆ. ಹೀಗಾಗಿ ಮೊಬೈಲ್ ತೆಗೆದುಕೊಡುವಂತೆ ಪಾಲಕರನ್ನು ಹರ್ಷಿತಾ ಒತ್ತಾಯ ಮಾಡಿದ್ದಳು. ಹಣಬಂದ ಕೂಡಲೇ ಮೊಬೈಲ್ ಕೊಡಿಸುವುದಾಗಿ

ಆನ್​ಲೈನ್​ ಕ್ಲಾಸ್​ಗೆ ಮೊಬೈಲ್​ ಕೊಡದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರ್ನಾಟಕ
Scroll to Top