ಕೊವಿಡ್ ನಂತರ ನಾಗರೀಕ ಸಮಾಜದ ಪಾತ್ರಹೆಚ್ಚಿದೆ -ಡಾ. ಹರೀಶ್ ರಾಮಸ್ವಾಮಿ
(ನ್ಯೂಸ್ ಕಡಬ) newskadaba.com ಕಡಬ, ಆ. 18. ಮಂಗಳೂರು, ಆ. ಉತ್ತಮ ನಾಗರೀಕ ಸಮಾಜ ಕೋವಿಡ್ ನಮ್ಮ ಬೆಳವಣಿಗೆಯಲ್ಲಿ ಮೂಲಭೂತ ಅವಶ್ಯಕತೆಯಾಗಿರಲಿದೆ, ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ರಾಜಕೀಯ ಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾದ್ಯಾಪಕ ಡಾ. ಹರೀಶ್ ರಾಮಸ್ವಾಮಿ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ರಾಜಕೀಯ ಶಾಸ್ತ್ರ, ಪತ್ರಿಕೋದ್ಯಮ, ಸಮಾಜಶಾಸ್ತ್ರ, ಐಕ್ಯೂ ಎ.ಸಿ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ನಾಗರೀಕ ಸಮಾಜ ಮತ್ತು ಸರಕಾರದ ನಡುವಿನ ನಂಟು ಎಂಬ ರಾಷ್ಟ್ರ ಮಟ್ಟದ ವೆಬಿನಾರ್ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ […]
ಕೊವಿಡ್ ನಂತರ ನಾಗರೀಕ ಸಮಾಜದ ಪಾತ್ರಹೆಚ್ಚಿದೆ -ಡಾ. ಹರೀಶ್ ರಾಮಸ್ವಾಮಿ Read More »
ಕರಾವಳಿ, ಕರ್ನಾಟಕ








