Ashitha Soodlu

ಗೃಹ ಸಚಿವ ಅಮಿತ್‌ ಶಾ ಮತ್ತೆ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ,18: ಇತ್ತೀಚೆಗಷ್ಟೇ ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಉಸಿರಾಟದ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿದೆ. ಅವರನ್ನು ಎದೆಗೆ ಸಂಬಂಧಿಸಿದ ಸೋಂಕಿನ ಚಿಕಿತ್ಸೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.     ಕೊರೊನಾ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಕಳೆದ 3-4 ದಿನಗಳಿಂದ ಅಮಿತ್ ಶಾ ತೀವ್ರ ಆಯಾಸ ಮತ್ತು ಮೈ ನೋವಿನಿಂದ ಬಳಲುತ್ತಿದ್ದಾರೆ. ಅವರನ್ನು ಪುನಃ ಕೊರೊನಾ ವೈರಸ್ […]

ಗೃಹ ಸಚಿವ ಅಮಿತ್‌ ಶಾ ಮತ್ತೆ ಆಸ್ಪತ್ರೆಗೆ ದಾಖಲು..! Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18.  2020ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ವ್ಯಕ್ತಿಗಳಿಗೆ ತಲಾ ರೂ. 25 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ, ಸಂಸ್ಥೆಗಳಿಗೆ ತಲಾ ರೂ. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ನೀಡುತ್ತದೆ. ಅರ್ಜಿ ಸಲ್ಲಿಸುವ ವ್ಯಕ್ತಿ ಅಥವಾ ಸಂಸ್ಥೆಗಳು ಅರ್ಜಿಯೊಂದಿಗೆ ದಾಖಲೆಗಳ ಪ್ರಸ್ತಾವನೆಯನ್ನು

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕ್ರೀಡಾ ತರಬೇತಿ ಕೇಂದ್ರ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಭಾರತ ಸರ್ಕಾರವು  ಖೇಲೋ ಇಂಡಿಯಾ ಯೋಜನೆಯಡಿ ಪರಿಣಾಮಕಾರಿಯಾದ ಕ್ರೀಡಾ ತರಬೇತಿ ವ್ಯವಸ್ಥೆಯನ್ನು ಸರಿಪಡಿಸಲು ಖೇಲೋ ಇಂಡಿಯಾ ಕೇಂದ್ರವನ್ನು ದೇಶಾದ್ಯಂತ ಪ್ರಾರಂಭಿಸಲು ಉದ್ದೇಶಿಸಿದೆ. ಇದಕ್ಕಾಗಿ 14 ಕ್ರೀಡಾ ವಿಭಾಗಗಳನ್ನು (ಆರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಸೈಕ್ಲಿಂಗ್, ಫೆನ್ಸಿಂಗ್, ಹಾಕಿ, ಜುಡೋ, ರೋವಿಂಗ್, ಶೂಟಿಂಗ್, ಈಜು, ಟೇಬಲ್ ಟೆನ್ನಿಸ್, ವೈಟ್‍ಲಿಫ್ಟಿಂಗ್, ಕುಸ್ತಿ) ಎಂದು ಗುರುತಿಸಲಾಗಿದೆ. ಖೇಲೋ ಇಂಡಿಯಾ ಕೇಂದ್ರಗಳಿಗೆ ಕೇಂದ್ರ ಸರಕಾರದಿಂದ ತರಬೇತುದಾರರ ಗೌರವಧನ, ಸಹಾಯಕ ಸಿಬ್ಬಂದಿ, ಕ್ರೀಡಾ ಉಪಕರಣಗಳು, ಕ್ರೀಡಾ

ಕ್ರೀಡಾ ತರಬೇತಿ ಕೇಂದ್ರ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪುತ್ತೂರು : ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ

(ನ್ಯೂಸ್ ಕಡಬ) newskadaba.com ಪುತ್ತೂರು, ಆ,18:  ಹೆತ್ತವರ ಮೇಲೆ ಮಕ್ಕಳು ಹಲ್ಲೆ ನಡೆಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಲೇ ಇದೆ. ಇದೀಗಾ ಪುತ್ತೂರಿನಲ್ಲಿ ಅಂತಹುದೇ ಪ್ರಕರಣ ನಡೆದಿದೆ. ತಂದೆ ಹಾಗೂ ಮಗನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.     ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿ ತಂದೆ ಹಾಗೂ ಮಗನ ನಡುವೆ ಕಲಹ ಉಂಟಾಗಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ತಂದೆ ಆಸ್ಪತ್ರೆಗೆ ಸಾಗಿಸುವ ವೇಳೆ ಅಸುನೀಗಿದ್ದಾರೆ.  ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪದ ಬಾಲಯದ ಗಂಗಾಧರ್ ನಾಯ್ಕ ಮೃತಪಟ್ಟವರು.

ಪುತ್ತೂರು : ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ.ವರ್ಗ ಕಾನೂನು ಪದವೀಧರರಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17, 2020-21 ನೇ ಸಾಲಿನಲ್ಲಿ ಪ್ರವರ್ಗದ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬಂಟ್ವಾಳ ತಾಲೂಕು ದೂರವಾಣಿ ಸಂಖ್ಯೆ 08255 230968 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಪ.ವರ್ಗ ಕಾನೂನು ಪದವೀಧರರಿಗೆ ತರಬೇತಿ Read More »

ಕರಾವಳಿ, ಕರ್ನಾಟಕ

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 17. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2020-21 ನೇ  ಶೈಕ್ಷಣಿಕ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ / ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ ಅರ್ಜಿ ಆಹ್ವಾನ Read More »

ಕರ್ನಾಟಕ

ಶಕ್ತಿ ಎಜ್ಯುಕೇಶನ್‍ಟ್ರಸ್ಟ್‍ನ ಆಡಳಿತಾಧಿಕಾರಿ ಬೈಕಾಡಿಜನಾರ್ದನಆಚಾರ್‍ಗೆ ಬೀಳ್ಕೊಡುಗೆ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17.  ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಯಾಗಿದ್ದ ಬೈಕಾಡಿ ಜನಾರ್ದನ ಆಚಾರ್‍ಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತು. ಈ ಸಂದರ್ಭದಲ್ಲಿ ಬೀಳ್ಕೊಡುಗೆ ಎನ್ನುವುದು ಒಂದು ವೃತ್ತಿಯಿಂದ ಸಿಗುವ ತಾತ್ಕಾಲಿಕ ಬಿಡುಗಡೆ, ಆದರೆ ಅಧಿಕಾರಿಯಿಂದ ಸಂಸ್ಥೆಯು ಗಳಿಸಿದ ಅನುಭವ ಮಹತ್ವವಾದುದು ಎಂದು ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯ ಬೈಕಾಡಿ ಜನಾರ್ದನ್‍ ಆಚಾರ್‍ ರವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿದ ಸಂಸ್ಥೆಯ ಕಾರ್ಯದರ್ಶಿಯಾದ ಸಂಜೀತ್ ಸಿ ನಾೈಕ್ ಹೇಳಿದರು. ಬೀಳ್ಕೊಡುಗೆ ಎನ್ನುವುದು ಕೇವಲ ಸಾಂಕೇತಿಕವಾಗಿದ್ದು ಅವರಿಂದ ಗಳಿಸಿದ

ಶಕ್ತಿ ಎಜ್ಯುಕೇಶನ್‍ಟ್ರಸ್ಟ್‍ನ ಆಡಳಿತಾಧಿಕಾರಿ ಬೈಕಾಡಿಜನಾರ್ದನಆಚಾರ್‍ಗೆ ಬೀಳ್ಕೊಡುಗೆ ಸಮಾರಂಭ Read More »

ಕರಾವಳಿ

ಪ್ರಥಮ ಪಿಯುಸಿ ದಾಖಲಾತಿ – ಆನ್ಲೈನ್ ಅಪ್ಲಿಕೇಷನ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಕೋವಿಡ್-19ರ ತುರ್ತು ಸಮಯದಲ್ಲಿ,  ಪ್ರಸ್ತುತ ಶೈಕ್ಷಣಿಕ ವರ್ಗದ ಪ್ರಥಮ ಪಿ.ಯು.ಸಿ ತರಗತಿಗಳಿಗೆ ಜಿಲ್ಲೆಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು ಪ್ರಾಯೋಗಿಕವಾಗಿ ಆನ್‍ಲೈನ್ ಅಪ್ಲಿಕೇಷನ್ ತಂತ್ರಾಂಶವನ್ನು ತಯಾರಿಸಲಾಗಿದೆ.   ಈ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ ದಾಖಲಾತಿಗಾಗಿ ವಿಶ್ವದ ಯಾವುದೇ ಭಾಗದಿಂದ ವಿದ್ಯಾರ್ಥಿಗಳು ಆನ್‍ಲೈನ್ ಅಪ್ಲಿಕೇಷನ್ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಅಪ್ಲಿಕೇಷನ್  ಸಲ್ಲಿಸಲು   https://apply.dkpucpa.com  ಗೆ ಲಾಗಿನ್ ಆಗಿ ಆನ್‍ಲೈನ್ ಅಪ್ಲಿಕೇಷನ್  ಸೌಲಭ್ಯವನ್ನು ಹೊಂದಿರುವ ಕಾಲೇಜುಗಳ ವಿವರ ಹಾಗೂ ಸಹಾಯವಾಣಿ

ಪ್ರಥಮ ಪಿಯುಸಿ ದಾಖಲಾತಿ – ಆನ್ಲೈನ್ ಅಪ್ಲಿಕೇಷನ್ Read More »

ಕರ್ನಾಟಕ

ಕಾಸರಗೋಡು: ದೋಣಿ ಮಗುಚಿ ನಾಪತ್ತೆಯಾದ ಬೆಸ್ತನ ಮೃತದೇಹ ಪತ್ತೆ

(ನ್ಯೂಸ್‌ಕಡಬ) newskadaba.com ಕಾಸರಗೋಡು, ಆ 17, ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ದೋಣಿಯು ಸಮುದ್ರಕ್ಕೆ ಮಗುಚಿ ಬಿದ್ದುದ್ದರಿಂದ ನಾಪತ್ತೆಯಾಗಿದ್ದ ಬೆಸ್ತನ ಮೃತದೇಹವು ಸೋಮವಾರ ಪತ್ತೆಯಾಗಿದೆ. ಮೃತರನ್ನು ಶಿರಿಯದ ಬಾಲಕೃಷ್ಣ (58) ಎಂದು ತಿಳಿದುಬಂದಿದೆ. ಶುಕ್ರವಾರದಂದು ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಜೊತೆಯಲ್ಲಿದ್ದ ಇತರ ಐವರು ನೀರು ಪಾಲಾಗಿದ್ದರು. ಮೀನುಗಾರರಿಗೆ ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಈ ನಡುವೆ ಇಂದು ಕುಂಬಳೆ ಕೊಯಿಪ್ಪಾಡಿ ತೀರದಲ್ಲಿ ಮೃತದೇಹ ಪತ್ತೆಯಾಗಿದೆ.  

ಕಾಸರಗೋಡು: ದೋಣಿ ಮಗುಚಿ ನಾಪತ್ತೆಯಾದ ಬೆಸ್ತನ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬಡ ಮಕ್ಕಳ ಆನ್‌ ಲೈನ್‌ ತರಗತಿಗೆ ಸಹಾಯಹಸ್ತ ಚಾಚಿದ ಯುವ ವಿದ್ಯಾರ್ಥಿಗಳು

ಮಂಗಳೂರು, ಆ. 17, ಕೊರೊನಾ ಕಾರಣದಿಂದಾಗಿ ಶಾಲಾ ಕಾಲೇಜುಗಳು ಹಲವು ತಿಂಗಳುಗಳಿಂದ ಬಂದ್ ಆಗಿವೆ. ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳು ಈಗಾಗಲೇ ಪ್ರಾರಂಭವಾಗಿದ್ದು, ಆದರೆ ಹಲವು ಪೋಷಕರು ತಮ್ಮ ಮಕ್ಕಳಿಗೆ ಆನ್‌ಲೈನ್‌ ತರಗತಿಯಲ್ಲಿ ಬಾಗಿಯಾಗಲು ಬೇಕಾದ ಸ್ಮಾರ್ಟ್ ಫೋನ್ ಹಾಗು ಲ್ಯಾಪ್‌ಟಾಪ್‌ಗಳನ್ನು ಖರೀದಿಸುವಷ್ಟು ಆರ್ಥಿಕವಾಗಿ ಸಬಲರಾಗಿಲ್ಲ. ಮಕ್ಕಳ ಆನ್‌ಲೈನ್‌ ತರಗತಿಗೆ ಲಾಪ್‌ಟಾಪ್‌ ಹಾಗೂ ಸ್ಮಾರ್ಟ್ ಫೋನ್‌ ಖರೀದಿ ಮಾಡಲೆಂದು ಪೋಷಕರು ತಮ್ಮ ವಾಹನ ಮತ್ತು ಆಭರಣಗಳನ್ನು ಅಡವಿಟ್ಟಿರುವ ಉದಾಹರಣೆಗಳು ಈಗಾಗಲೇ ನಮ್ಮ ಕಣ್ಣಮುಂದಿದೆ. ಕೊರೊನಾ ಕಾರಣದಿಂದಾಗಿ ತಮ್ಮ ಉದ್ಯೋಗ

ಮಂಗಳೂರು: ಬಡ ಮಕ್ಕಳ ಆನ್‌ ಲೈನ್‌ ತರಗತಿಗೆ ಸಹಾಯಹಸ್ತ ಚಾಚಿದ ಯುವ ವಿದ್ಯಾರ್ಥಿಗಳು Read More »

ಕರಾವಳಿ, ಕರ್ನಾಟಕ
Scroll to Top