Ashitha Soodlu

ವೃದ್ದೆಯ ಕತ್ತು ಕೊಯ್ದು ಚಿನ್ನಾಭರಣ ಹಾಗೂ 45 ಲಕ್ಷ ರೂ. ಕಳವುಗೈದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17, ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು 70 ವರ್ಷದ ವೃದ್ದೆಯೋರ್ವರಕತ್ತನ್ನು ಕೊಯ್ದು ಕೊಲೆ ಮಾಡಿ 45 ಲಕ್ಷ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಪರಾರಿಯಾದ ಘಟನೆ ಇಲ್ಲಿನ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ವೃದ್ದೆಯ ಪತಿಯು ವಿದ್ಯುತ್ ಬಿಲ್ ಪಾವತಿ ಮಾಡಲೆಂದು ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭ ಮನೆಯಲ್ಲಿ ವೃದ್ದೆಯೋರ್ವರೇ ಇರುವಾಗ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಪತಿಯು ಮನೆಗೆ ಬಂದ ವೇಳೆ ಟಿ.ವಿ ಆನ್ ಆಗಿದ್ದು, ಪತ್ನಿಯ ಮೃತದೇಹವು ರಕ್ತದ ಮಡುವಿನಲ್ಲಿ ಬಿದ್ದಿತ್ತು, […]

ವೃದ್ದೆಯ ಕತ್ತು ಕೊಯ್ದು ಚಿನ್ನಾಭರಣ ಹಾಗೂ 45 ಲಕ್ಷ ರೂ. ಕಳವುಗೈದ ದುಷ್ಕರ್ಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಡೆರಿ ದೋಣಿ ದುರಂತ ➤ ಓರ್ವ ಮೀನುಗಾರನ ಮೃತ ದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ,17:  ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿ, 7 ಮೀನುಗಾರರನ್ನು ರಕ್ಷಿಸಿದ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ನಡೆದಿತ್ತು.     ಈ ಪೈಕಿ ಓರ್ವ ವ್ಯಕ್ತಿಯ ಮೃತ ದೇಹ ಸೋಮವಾರ ಪತ್ತೆಯಾಗಿದೆ.ಪತ್ತೆಯಾದ ಮೃತದೇಹವನ್ನು ಮೀನುಗಾರ  ನಾಗರಾಜ್ ಖಾರ್ವಿಯದ್ದು ಎಂದು ಗುರುತಿಸಲಾಗಿದ್ದು ಇತರೆ ಮೂವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.  

ಕೋಡೆರಿ ದೋಣಿ ದುರಂತ ➤ ಓರ್ವ ಮೀನುಗಾರನ ಮೃತ ದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ಮಂಗಳೂರು ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ಮತ್ತೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಲಾಕ್‍ಡೌನ್ ಹಿನ್ನೆಲೆ ಮತ್ತು ಕೊರೊನಾ ಪ್ರಕರಣಗಳ ಹೆಚ್ಚಳದಿಂದ ಕಳೆದ ತಿಂಗಳು ಸ್ಥಗಿತಗೊಳಿಸಲಾಗಿದ್ದ ಮಂಗಳೂರು ಪ್ರೆಸ್‍ನ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾಗೋಷ್ಠಿಗಳನ್ನು ಆ.18ರಿಂದ ಮತ್ತೆ ಆರಂಭಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡಾ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸರಕಾರದ ನಿಯಮದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ಬಳಸಿಕೊಂಡು ಪತ್ರಿಕಾಗೋಷ್ಠಿಗಳನ್ನು ನಡೆಸಲಾಗುತ್ತದೆ. ಎಲ್ಲ ಪತ್ರಕರ್ತರು ಹಾಗೂ ಪತ್ರಿಕಾಗೋಷ್ಠಿ ನಡೆಸುವವರೂ ಮಾಸ್ಕ್

ಮಂಗಳೂರು ಪ್ರೆಸ್ ಕ್ಲಬ್ ಪತ್ರಿಕಾಗೋಷ್ಠಿ ಮತ್ತೆ ಆರಂಭ Read More »

ಕರಾವಳಿ

ಕೇರಳ-ದಕ್ಷಿಣ ಕನ್ನಡ ನಡುವೆ ಸಂಚಾರಕ್ಕೆ ಪಾಸ್ ಅಗತ್ಯ ➤ ಡಿ.ಸಿ. ಡಾ| ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,17,  ಕೇರಳದಿಂದ ದ.ಕ. ಜಿಲ್ಲೆಗೆ ಪ್ರತೀ ದಿನ ದೈನಂದಿನ ಚಟುವಟಿಕೆಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಗಡಿಭಾಗಗಳನ್ನು ತೆರವುಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಆಗಮಿಸುವವರು ಕಡ್ಡಾಯವಾಗಿ ಪಾಸ್‌ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.   ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ದೈನಂದಿನ ಚಟುವಟಿಕೆಗಳಿಗೆ ಪ್ರತಿದಿನ ಸಂಚರಿಸುವ ಸಾರ್ವಜನಿಕರು ಸ್ಥಳೀಯಾಡಳಿತ ಸಂಸ್ಥೆಗಳಿಂದ ಮಾಸಿಕ ಪಾಸ್‌ ಪಡೆದಿರಬೇಕು. ಅನಂತರ ಚೆಕ್ ಪೋಸ್ಟ್‌ಗಳಲ್ಲಿ ಒಳಬರುವ ಹಾಗೂ ಹೊರಹೋಗುವ ಸಂದರ್ಭದಲ್ಲಿ ತಮ್ಮ

ಕೇರಳ-ದಕ್ಷಿಣ ಕನ್ನಡ ನಡುವೆ ಸಂಚಾರಕ್ಕೆ ಪಾಸ್ ಅಗತ್ಯ ➤ ಡಿ.ಸಿ. ಡಾ| ರಾಜೇಂದ್ರ ಕೆ.ವಿ Read More »

ಕರಾವಳಿ, ಕರ್ನಾಟಕ

ಗುಂಡ್ಯ : ಸಿಮೆಂಟ್ ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ, ಕ್ಲೀನರ್ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಗುಂಡ್ಯ, ಆ,17:  ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಗುಂಡ್ಯ ಸಮೀಪ ಸಿಮೆಂಟ್ ಸಾಗಾಟದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.       ಪರಿಣಾಮ ಲಾರಿ ಭಾಗಶ: ಸುಟ್ಟು ಹೋಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಗುಂಡ್ಯ ಗಡಿ ಸಮೀಪ ಬೆಂಕಿ ಕಾಣಿಸಿಕೊಂಡಿದೆ. ಇದರ ಅರಿವು ಆಗುತ್ತಿದ್ದಂತೆ ಚಾಲಕ ಲಾರಿ ನಿಲ್ಲಿಸಿದ್ದು ಬಳಿಕ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲಾಗಿದೆ. ಬೆಂಕಿಯಿಂದಾಗಿ

ಗುಂಡ್ಯ : ಸಿಮೆಂಟ್ ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ, ಕ್ಲೀನರ್ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ

ಕೊರೋನಾ ಸಂಕಷ್ಟ : ರೂ.200 ಕೋ. ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ

(ನ್ಯೂಸ್ ಕಡಬ) newskadaba.com ಉಡುಪಿ. ಆ,17:  ಕೊರೋನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಟ ರೂ.200 ಕೋಟಿ ನಿರ್ವಹಣಾ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.   ಕಳೆದ 6-7 ತಿಂಗಳುಗಳಿಂದ ಕೊರೋನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳು ತೊಂದರೆಗೊಳಗಾಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ ಕೊಡವೂರು

ಕೊರೋನಾ ಸಂಕಷ್ಟ : ರೂ.200 ಕೋ. ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ Read More »

ಕರಾವಳಿ, ಕರ್ನಾಟಕ

ಕಡಬ: ನೆಟ್ವರ್ಕ್ ಸಮಸ್ಯೆ ಕೋವಿಡ್ ಟೆಸ್ಟ್‍ಗೆ ಪರದಾಡುತ್ತಿರುವ ಆರೋಗ್ಯ ಸಿಬ್ಬಂದಿ

(ನ್ಯೂಸ್ ಕಡಬ) newskadaba.com ಕಡಬ, ಆ,17: ಕುಟ್ರುಪಾಡಿಯಲ್ಲಿ ಕೋವಿಡ್ ರ್ಯಾಪಿಡ್ ಅಂಟಿಜನ್ ಟೆಸ್ಟ್ ಪ್ರಾರಂಭವಾಗಿದ್ದು ಒಂದೇಡೆ ಕೊರೋನಾ ಪರೀಕ್ಷೆಗೆ ಹಿಂದೇಟು ಹಾಕುತ್ತಿರುವುದು ಅಲ್ಲದೆ ನೆಟ್ ವರ್ಕ್ ಸಮಸ್ಯೆಯಿಂದ ಆರೋಗ್ಯ ಸಿಬ್ಬಂದಿಗಳು ಪರದಾಡುತ್ತಿದ್ದಾರೆ. ಕಡಬ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಕುಟ್ರುಪಾಡಿ ಹಿ.ಪ್ರಾ.ಶಾಲೆಯಲ್ಲಿ ರ್ಯಾಪಿಡ್ ಅಂಟಿಜೆನ್ ಟಸ್ಟ್ ಆಯೋಜಿಸಲಾಗಿದೆ ಬೆಳಿಗ್ಗೆ ಹನ್ನೊಂದು ಗಂಟೆಯವರೆಗೆ ಕೇವಲ ನಾಕ್ಕೈದು ಮಂದಿ ಮಾತ್ರ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.ಜನ ಕೊರೋನ ಪರೀಕ್ಷೆ ಮಾಡಿಸಿಕೊಳ್ಳಲು ಹಿಂದೇಟು  ಹಾಕುತ್ತಿದ್ದಾರೆ.  ಇನ್ನೋಂದು ಸಮಸ್ಯೆ ಉದ್ಬವಿಸಿದ್ದು ಕುಟ್ರುಪಾಡಿ ಗ್ರಾಮದ ಹೊಸಮಠ ದಲ್ಲಿ ನೆಟ್

ಕಡಬ: ನೆಟ್ವರ್ಕ್ ಸಮಸ್ಯೆ ಕೋವಿಡ್ ಟೆಸ್ಟ್‍ಗೆ ಪರದಾಡುತ್ತಿರುವ ಆರೋಗ್ಯ ಸಿಬ್ಬಂದಿ Read More »

ಕರಾವಳಿ, ಕರ್ನಾಟಕ

ಹಿರಿಯ ಪತ್ರಕರ್ತ ಸೋಮಶೇಖರ ಯಡವಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,17:  ಕೊರೊನಾ ಸೋಂಕಿತರಾಗಿದ್ದ ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ನಿಧನ ಹೊಂದಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪತ್ರಕರ್ತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸೋಮಶೇಖರ್ ಯಡವಟ್ಟಿ (50) ಪ್ರಸ್ತುತ ಸಂಯುಕ್ತ ಕರ್ನಾಟಕ ದಿನ ಪತ್ರಿಕೆ ಮುಖ್ಯ ವರದಿಗಾರರಾಗಿದ್ದರು. ಕೊರೊನಾ ಸೋಂಕಿತರಾಗಿದ್ದ ಅವರು ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಧಾರವಾಡ ಮೂಲದ ಸೋಮಶೇಖರ್ ಯಡವಟ್ಟಿ ಈ ಟಿವಿ, ಕರುನಾಡ ಸಂಜೆ, ಉದಯವಾಣಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಣೆ

ಹಿರಿಯ ಪತ್ರಕರ್ತ ಸೋಮಶೇಖರ ಯಡವಟ್ಟಿ ನಿಧನ Read More »

ಕರಾವಳಿ, ಕರ್ನಾಟಕ

ವಿಪರೀತ ಮಳೆಗೆ ಕುಸಿದು ಬಿದ್ದ ಮನೆ ➤ ಮಳೆಹಾನಿ ಯೋಜನೆಯಡಿ ರೂ.5 ಲಕ್ಷ ಒದಗಿಸಿಕೊಡುವ ಭರವಸೆ

(ನ್ಯೂಸ್ ಕಡಬ) newskadaba.com ಬಾಂಜಿಕೋಡಿ, ಆ,17:  ಕರಾವಳಿಯಲ್ಲಿ ಇತ್ತೀಚಿಗೆ ಸುರಿದ ವಿಪರೀತ ಮಳೆಗೆ ಬಾಂಜಿಕೋಡಿಯ ಪ್ರಭಾಕರ ನಾಯಕ್ ಎಂಬವರ ಮನೆಯು ಸಂಪೂರ್ಣವಾಗಿ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.ಘಟನ ಸ್ಥಳಕ್ಕೆ ಶಾಸಕ ಎಸ್.ಅಂಗಾರ ರವರು ಇಂದು ಭೇಟಿ ನೀಡಿದ್ದರು.     ಮಳೆಹಾನಿ ಯೋಜನೆಯಡಿಯಲ್ಲಿ ಹೊಸ ಮನೆಗೆ ರೂ.5 ಲಕ್ಷ ಅನುದಾನ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ದ.ಕ. ಜೇನು ವ್ಯವಸಾಯಗಾರರ ಸೇವಾ ಸರಕಾರಿ ಸಂಘದ ಅಧ್ಯಕ್ಷ ಚಂದ್ರ

ವಿಪರೀತ ಮಳೆಗೆ ಕುಸಿದು ಬಿದ್ದ ಮನೆ ➤ ಮಳೆಹಾನಿ ಯೋಜನೆಯಡಿ ರೂ.5 ಲಕ್ಷ ಒದಗಿಸಿಕೊಡುವ ಭರವಸೆ Read More »

ಕರಾವಳಿ, ಕರ್ನಾಟಕ

ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ – ಕೇರಳ ಗಡಿ ಓಪನ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ,17: ಅಂತರರಾಜ್ಯ ಸಂಚಾರಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕರ್ನಾಟಕ-ಕೇರಳ ನಡುವಿನ ಗಡಿಯನ್ನು ತೆರೆದಿದೆ. ಪ್ರತಿದಿನ ಸಂಚಾರ ನಡೆಸುವ ಜನರು ತಿಂಗಳ ಪಾಸ್ ಪಡೆಯಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಕಾಸರಗೋಡು ನಡುವೆ ಸಂಪರ್ಕ ಕಲ್ಪಿಸುವ ಎಲ್ಲಾ ಗಡಿಗಳನ್ನು ಜನರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಕೋವಿಡ್ 19 ಸೋಂಕಿನ ಭೀತಿ ಹಿನ್ನಲೆಯಲ್ಲಿ ಗಡಿಯನ್ನು ಮುಚ್ಚಲಾಗಿತ್ತು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಈ ಕುರಿತು ಮಾಹಿತಿ ನೀಡಿದ್ದಾರೆ. “ಎರಡೂ ರಾಜ್ಯಗಳ ನಡುವೆ

ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ – ಕೇರಳ ಗಡಿ ಓಪನ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top