ಕೆಸುವಿನ ಎಲೆಯ ಖಾದ್ಯಕ್ಕೆ ಕಂಗಾನ ಬೌಲ್ಡ್ ➤ ಕರಾವಳಿಯ ಪತ್ರೋಡೆ ಸವಿದ ನಟಿ
(ನ್ಯೂಸ್ ಕಡಬ) newskadaba.com ಆ,16: ಕರಾವಳಿಯ ಖಾದ್ಯ ಪತ್ರೋಡೆಯನ್ನು ಬಾಲಿವುಡ್ ನಟಿ ಕಂಗನಾ ರಾಣಾವತ್ ಸವಿದಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.ಮಳೆಗಾಲದಲ್ಲಿ ತುಳುನಾಡಿನ ಗದ್ದೆ, ತೋಟಗಳಲ್ಲಿ ಯಥೇಚ್ಚವಾಗಿ ಬೆಳೆಯುವ ಕೆಸುವಿನ ಎಲೆಯ ಖಾದ್ಯಕ್ಕೆ ಕಂಗನಾ ರಾಣಾವತ್ ಬೌಲ್ಡ್ ಆಗಿದ್ದಾರೆ. ತುಳುನಾಡಿನ ಖಾದ್ಯ ಪತ್ರೊಡೆಯ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಂಗನಾ ಬರೆದುಕೊಂಡಿದ್ದಾರೆ. ಹಿಮಾಚಲ ಪ್ರದೇಶದ ಕಂಗನಾಳಿಗೂ ಕೆಸುವಿನ ಪತ್ರೊಡೆ ಅಂದರೆ ಇಷ್ಟ. ತಮ್ಮ ತಾಯಿ ಪತ್ರೊಡೆಯನ್ನು ತಯಾರು ಮಾಡಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ […]
ಕೆಸುವಿನ ಎಲೆಯ ಖಾದ್ಯಕ್ಕೆ ಕಂಗಾನ ಬೌಲ್ಡ್ ➤ ಕರಾವಳಿಯ ಪತ್ರೋಡೆ ಸವಿದ ನಟಿ Read More »
ಅಡುಗೆ, ರಾಷ್ಟ್ರೀಯ ನ್ಯೂಸ್









