Ashitha Soodlu

ವಿಶೇಷಚೇತನರ ಪಾಲಿಟೆಕ್ನಿಕ್- ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಮೈಸೂರು ಜೆ ಎಸ್ ಎಸ್ ತಾಂತ್ರಿಕ ಶಿಕ್ಷಣ ಕಾಲೇಜಿನಲ್ಲಿ ಜೆ ಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಇದರ ವತಿಯಿಂದ 2020-21ನೇ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೋರ್ಸುಗಳ ವಿವರ ಇಂತಿವೆ: ಆರ್ಕಿಟೆಕ್ಚರ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಜುವೆಲ್ಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ […]

ವಿಶೇಷಚೇತನರ ಪಾಲಿಟೆಕ್ನಿಕ್- ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)- ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) 100% ಉದ್ಯೋಗಾವಕಾಶವುಳ್ಳ ಡಿಪ್ಲೋಮಾ ಕೋರ್ಸುಗಳಾದ ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ಹಾಗೂ ಡಿಪ್ಲೋಮ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಜಿಟಿಟಿಸಿ ಸಂಸ್ಥೆಯ ವಿಶಾಲ ಕ್ಯಾಂಪಸ್ ಇದ್ದು, ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳು ಜಿಟಿಟಿಸಿ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದು.

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)- ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪಿಲಿಕುಳ ಮೃಗಾಲಯ – ನಾಳೆಯಿಂದ ಸಾರ್ವಜನಿಕರ ವೀಕ್ಷಣೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14,  ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಆಕರ್ಷಣೆಗಳ ಪೈಕಿ ಜೈವಿಕ ಉದ್ಯಾನವನ್ನು (ಮೃಗಾಲಯ) ಮಾತ್ರ ಆಗಸ್ಟ್ 16 ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು. ಪ್ರತೀ ಸೋಮವಾರ ವಾರದ ರಜೆ ಇರುತ್ತದೆ. ಆದುದರಿಂದ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆಯಲು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಪಿಲಿಕುಳ ಮೃಗಾಲಯ – ನಾಳೆಯಿಂದ ಸಾರ್ವಜನಿಕರ ವೀಕ್ಷಣೆಗೆ Read More »

ಕರಾವಳಿ, ಕರ್ನಾಟಕ

SSLC ಟಾಪರ್ ಅನುಷ್ ಎ.ಎಲ್ ಗೆ ಕಡಬ ರೋಟರಿ ಕ್ಲಬ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ,14:  ಈ ಬಾರಿಯ SSLc  ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿದ್ಯಾರ್ಥಿ ಅನುಷ್ ಎ.ಎಲ್ ಇವರಿಗೆ ಕಡಬ ರೋಟರಿ ಕ್ಲಬ್ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅನುಷ ಎ.ಎಲ್ ರವರ ತಂದೆ ಲೋಕೇಶ್ ಎಣ್ಣೆ ಮಜಲು ರವರು ಸೇರಿದಂತೆ, ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀ ವಿ.ಯಂ ಕುರಿಯನ್, ಕಾರ್ಯದರ್ಶಿ ಇ.ಕೆ. ತೋಮಸ್, ಪ್ರಮುಖರಾದ ಹಾಜಿ ಮಹಮ್ಮದ್

SSLC ಟಾಪರ್ ಅನುಷ್ ಎ.ಎಲ್ ಗೆ ಕಡಬ ರೋಟರಿ ಕ್ಲಬ್ ವತಿಯಿಂದ ಸನ್ಮಾನ Read More »

ಕರಾವಳಿ

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ 727 ಕೋಟಿ ಸಾಲ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ 61ನೇ ವಾರ್ಷಿಕ ಮಹಾಸಭೆಯಲ್ಲಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ, ವ್ಯವಸ್ಥಾಪಕ ನಿರ್ದೇಶಕ, ಡಾ. ಏಕರೂಪ್ ಕೌರ್, ವೀಡಿಯೋ ಕಾನ್ಪರೆನ್ಸ್ ಮುಖಾಂತರ ಸಂಸ್ಥೆಯ ಶೇರುದಾರರನ್ನು ಉದ್ದೇಶಿಸಿ ಮಾತನಾಡಿದರು. 2020ನೇ ಮಾರ್ಚ್ 31 ಕ್ಕೆ ಅಂತ್ಯಗೊಂಡ ಸಂಸ್ಥೆಯ ಕಾರ್ಯಾಚರಣೆಯನ್ನು ಹಾಗೂ ಪರಿಶೋದಿಸಲ್ಪಟ್ಟ ಲೆಕ್ಕಪತ್ರಗಳ ಪ್ರಮುಖ ಅಂಶಗಳನ್ನು ಹಂಚಿಕೊಂಡರು. 2019-20ರ ಆರ್ಥಿಕ ವರ್ಷದಲ್ಲಿ ವಿವಿಧ ಸಾಲ ಯೋಜನೆಗಳ ಮೂಲಕ ರೂ. 667.81 ಕೋಟಿ ಸಾಲ ಮಂಜೂರು ಮಾಡಲಾಗಿದೆ.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ 727 ಕೋಟಿ ಸಾಲ ವಿತರಣೆ Read More »

ಕರಾವಳಿ, ಕರ್ನಾಟಕ

ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಚನ್ನೈ .ಆ,14:  ಕೊರೋನಾ ಸೊಂಕಿನಿಂದ ಬಳಲುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಚೆನ್ನೈ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಸ್ಥಿತಿ ಗಂಭಿರವಾಗಿದೆ ಎನ್ನಲಾಗಿದೆ.   ಎಂಜಿಎಂ ಹೆಲ್ತ್‌ಕೇರ್‌ನ ಬುಲೆಟಿನ್ ಪ್ರಕಾರ, ಕೋವಿಡ್ -19 ರೋಗಲಕ್ಷಣಗಳಿಂದಾಗಿ ಎಸ್‌ಪಿಬಿಯನ್ನು ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಹದಗೆಟ್ಟ ನಂತರ ಅವರನ್ನು ಐಸಿಯುಗೆ ಸ್ಥಳಾಂತರಿ ಚಿಕಿತ್ಸೆನೀಡಲಾಗುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಅಂತ ತಿಳಿಸಿದೆ. ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರನ್ನು ತಜ್ಞರ ತಂಡವು ಅವರ ಆರೋಗ್ಯವನ್ನು

ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಕೊರೋನಾ ಮತ್ತು ದವಡೆಕೀಲು ಪುನರ್‍ಪ್ರತಿಷ್ಠಾಪನೆ

(ನ್ಯೂಸ್ ಕಡಬ) newskadaba.com ಆ. 14. ಕೋವಿಡ್-19 ಎಂಬ ಕೊರೋನಾ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಸೋಂಕು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುವ ಸಂದರ್ಭ ಅದಾಗಿತ್ತು. ಜಗತ್ತಿನ ಎಲ್ಲಾ ಆರ್ಥಿಕ, ಸಾಮಾಜಿಕ, ಧಾರ್ಮಿಕ, ಸಾಂಸ್ಕøತಿಕ, ವೈದ್ಯಕೀಯ ವ್ಯವಹಾರಗಳು ಸ್ತಬ್ಧವಾಗಿತ್ತು. ದಂತ ವೈದ್ಯಕೀಯ ಕ್ಷೇತ್ರವಂತೂ ಈ ಕೊರೋನಾ ಕಾಟದಿಂದಾಗಿ ಮಕಾಡೆ ಮಲಗಿತ್ತು. ಯಾವ ದಂತ ವೈದ್ಯರಿಗೂ ಚಿಕಿತ್ಸಾಲಯ ತೆರೆಯಲು ಅನುಮತಿ ಇರಲಿಲ್ಲ ಮತ್ತು ಧೈರ್ಯವೂ ಇರಲಿಲ್ಲ. ಮಾರ್ಚ್ 23 ರಿಂದ ದೇಶ ಸಂಪೂರ್ಣ ಲಾಕ್‍ಡೌನ್ ವ್ಯವಸ್ಥೆಗೆ ಶರಣಾಗಿತ್ತು. ಅತಿಯಾದ ನೋವಿರುವ ರೋಗಿಗಳು

ಕೊರೋನಾ ಮತ್ತು ದವಡೆಕೀಲು ಪುನರ್‍ಪ್ರತಿಷ್ಠಾಪನೆ Read More »

ವಿಶೇಷ ಲೇಖನಗಳು

ತನ್ನ ಸಹೋದರಿಗೆ ಐಸ್‌ ಕ್ರೀಮ್‌ನಲ್ಲಿ ವಿಷ ಕೊಟ್ಟು ಕೊಲೆಗೈದ ಸಹೋದರ➤ ವಿಕೃತ ಮನಸ್ಸಿನ ಯುವಕ ಇದೀಗ ಪೊಲೀಸ್‌ ಅತಿಥಿ

(ನ್ಯೂಸ್ ಕಡಬ) newskadaba.com.ಕಾಸರಗೋಡು,ಆ.14:  ವಿಕೃತ ಮನಸ್ಸಿನ ಯುವಕನೊಬ್ಬ ತನ್ನ ಒಡ ಹುಟ್ಟಿದ ಸಹೋದರಿಗೆ ಐಸ್ ಕ್ರೀಮ್ ನಲ್ಲಿ ವಿಷ ಬೆರೆಸಿ ಕೊಲೆಗೈದು ನಂತರ ತನ್ನ ಹೆತ್ತವರಿಗೂ ಅದೇ ರೀತಿ ವಿಷ ಉಣಿಸಿದ ಪ್ರಕರಣವೊಂದು ವೆಳ್ಳರಿಕುಂಡು ಠಾಣೆ ವ್ಯಾಪ್ತಿಯ ಬಳಾಲ್ ನಲ್ಲಿ ತಡವಾಗಿ ವರದಿಯಾಗಿದೆ. ಎರಡು ವಾರಗಳ ಹಿಂದೆ ಘಟನೆ ನಡೆದಿದ್ದು .ವಿಷಪ್ರಾಶನದಿಂದ ಸಹೋದರಿ ಮೃತ ಪಟ್ಟಿದ್ದು ತಂದೆ ಜೀವನ್ಮರಣದ ಹೋರಾಟ ನಡೆಸುತಿದ್ದಾರೆ, ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ವಾರಗಳ ಹಿಂದೆ ಮನೆಯಲ್ಲೇ ತಯಾರಿಸಿದ ಐಸ್

ತನ್ನ ಸಹೋದರಿಗೆ ಐಸ್‌ ಕ್ರೀಮ್‌ನಲ್ಲಿ ವಿಷ ಕೊಟ್ಟು ಕೊಲೆಗೈದ ಸಹೋದರ➤ ವಿಕೃತ ಮನಸ್ಸಿನ ಯುವಕ ಇದೀಗ ಪೊಲೀಸ್‌ ಅತಿಥಿ Read More »

ಕ್ರೈಮ್ ನ್ಯೂಸ್

ಕೊಡಿಯಾಲ : ಕುಸಿಯುವ ಹಂತದಲ್ಲಿದೆ ಮನೆ

(ನ್ಯೂಸ್ ಕಡಬ) newskadaba.com ಕೊಡಿಯಾಲ, ಆ,14:  ಕೊಡಿಯಾಲ ಗ್ರಾಮದಲ್ಲಿ ಸುಮಾರು 50 ವರ್ಷಗಳಿಂದ ವಾಸಿಸುತ್ತಿರುವ ಅಕ್ಕು ಬೈರ ಮತ್ತು ರಾಮ ಬೈರ ಎಂಬುವರ ಮನೆಯು ಇತ್ತೀಚೆಗೆ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಮುರಿದು ಬೀಳುವ ಹಂತದಲ್ಲಿದೆ.     ಇನ್ನು ಇವರು ಅಂತ್ಯೋದಯ ಪಡಿತರ ಚೀಟಿ ಹೊಂದಿದ್ದು ದುಡಿಯಲು ಅಸಕ್ತಾರದ ಕುಟುಂಬವಾಗಿರುತ್ತದೆ. ಆದುದರಿಂದ ಇವರ ಮನೆಯನ್ನು ಇಲಾಖಾಧಿಕಾರಿಗಳು ಪರಿಶೀಲಿಸಿ ಇವರಿಗೆ ಮಳೆಹಾನಿ ಯೋಜನೆಯಡಿ ಮನೆ ಒದಗಿಸಿಕೊಡಬೇಕೆಂದು ಸಾಮಾಜಿಕ ಕಾರ್ಯಕರ್ತ ಕೆ.ಕೆ ನಾಯ್ಕ್ ಕೊಡಿಯಾಲ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆಂದು

ಕೊಡಿಯಾಲ : ಕುಸಿಯುವ ಹಂತದಲ್ಲಿದೆ ಮನೆ Read More »

ಕರಾವಳಿ, ಕರ್ನಾಟಕ

ಟಾಪರ್ ಅನುಷ್ ಎ. ಎಲ್ ಗೆ ಸನ್ಮಾನ ➤ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ,14:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟದ ವತಿಯಿಂದ ಎಸ್. ಎಸ್. ಎಲ್. ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿ ಉತೀರ್ಣಗೈದು ಸಾಧನೆಗೈದ ಗ್ರಾಮೀಣ ಪ್ರತಿಭೆ ಅನುಷ್ ಎ ಎಲ್ ರವರಿಗೆ ಅಭಿನಂದಾನ ಕಾರ್ಯಕ್ರಮ ಏರ್ಪಡಿಸಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಇಂದು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.     ವಲಯ ಮೇಲ್ವಿಚಾರಕಾರದ ಸೀತಾರಾಮ, ಒಕ್ಕೂಟದ ಅಧ್ಯಕ್ಷರಾದ ತೇಜುಕುಮಾರ್, ಮತ್ತು ಸುರೇಶ್ ಕುಮಾರ್ ಉಜಿರಡ್ಕ

ಟಾಪರ್ ಅನುಷ್ ಎ. ಎಲ್ ಗೆ ಸನ್ಮಾನ ➤ ಸುಬ್ರಹ್ಮಣ್ಯ ಯೇನೆಕಲ್ಲು ಒಕ್ಕೂಟ ವತಿಯಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ
Scroll to Top