Ashitha Soodlu

ಆಯುಷ್ಮಾನ್ ಭಾರತ್ ಯೋಜನೆ- ಬಿ.ಪಿ.ಎಲ್. ಕಾರ್ಡ್‍ದಾರರಿಗೆ  5 ಲಕ್ಷದ ವರೆಗೆ ಉಚಿತ ಚಿಕಿತ್ಸೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 12, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್  ಭಾರತ್ ಕಾರ್ಡನ್ನು ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಕಾರ್ಡನ್ನು ಮಾಡಿಸುವ ಸಂಧರ್ಭದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯವಾಗಿರುತ್ತದೆ. […]

ಆಯುಷ್ಮಾನ್ ಭಾರತ್ ಯೋಜನೆ- ಬಿ.ಪಿ.ಎಲ್. ಕಾರ್ಡ್‍ದಾರರಿಗೆ  5 ಲಕ್ಷದ ವರೆಗೆ ಉಚಿತ ಚಿಕಿತ್ಸೆ Read More »

ಕರಾವಳಿ

ಪಂಜರ ಮೀನು ಕೃಷಿಗೆ ಅವಕಾಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 13.  ದ.ಕ ಜಿಲ್ಲೆಯಲ್ಲಿ ನದಿ ಭಾಗ/ಹಿನ್ನೀರು ಪ್ರದೇಶಗಳಲ್ಲಿ, ಪಂಜರದಲ್ಲಿ ಮೀನುಕೃಷಿ ಕೈಗೊಳ್ಳಲು ವಿಫುಲ ಅವಕಾಶವಿರುತ್ತದೆ. ಇದರಿಂದ ತರಬೇತಿ ಪಡೆದವರಿಗೆ ನದಿ ಹಿನ್ನೀರು ಪ್ರದೇಶಗಳಲ್ಲಿ ಉದ್ಯೋಗಾವಕಾಶ ಒದಗಿಸಲಾಗುತ್ತದೆ. ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ, ಸೌಲಭ್ಯ, ತರಬೇತಿ ಕಲ್ಪಿಸಿಕೊಡಲಾಗುತ್ತದೆ. ಆಸಕ್ತ ಯುವಕರು, ಯುವತಿಯರು ತಮ್ಮ ಹೆಸರನ್ನು ಆಗಸ್ಟ್ 25 ರೊಳಗೆ ಮೀನುಗಾರಿಕೆ ಸಹಾಯಕ ನಿರ್ದೆಶಕರು (ಶ್ರೇಣಿ-2) ಮಂಗಳೂರು, ಮಾಹಿತಿ ಕೇಂದ್ರ ಕಟ್ಟಡ, ಸೌತ್‍ವಾರ್ಫ್ ಬಂದರು ಮಂಗಳೂರು ಇಲ್ಲಿ ನೊಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ

ಪಂಜರ ಮೀನು ಕೃಷಿಗೆ ಅವಕಾಶ Read More »

ಕರಾವಳಿ

ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರು➤ ಕೋಳಿ‌, ಬೈಕ್ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com.ಪುತ್ತೂರು,ಆ.13: ಬಡಗನ್ನೂರು ಗ್ರಾಮದ ಶರವು ಎಂಬಲ್ಲಿನ ಗುಡ್ಡದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರ ತಂಡ ಕೋಳಿ ಅಂಕದಲ್ಲಿ ನಿರತರಾಗಿದ್ದ ಮೂವರನ್ನು ಬಂಧಿಸಿ, 5ಕೋಳಿ ಮತ್ತು 3 ಬೈಕ್‌ಗಳನ್ನು ವಶಕ್ಕೆ ಪಡೆದು ಕೊಂಡ ಘಟನೆ ವರದಿಯಾಗಿದೆ. ಬುಧವಾರ ಸಂಜೆ ಸಂಪ್ಯ ಪೊಲೀಸ್‌ ಠಾಣೆಯ ಎಸ್.ಐ ಅವರ ಸೂಚನೆಯಂತೆ ಈಶ್ವರಮಂಗಲ ಹೊರಠಾಣೆಯ ಎ.ಎಸ್.ಐ ತಮ್ಮಯ್ಯ ಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಡಗನ್ನೂರು ಗ್ರಾಮದ ಶರವು ಎಂಬಲ್ಲಿನ ಗುಡ್ಡೆಯಲ್ಲಿ ಕೋಳಿ ಅಂಕದಲ್ಲಿ

ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರು➤ ಕೋಳಿ‌, ಬೈಕ್ ಸಹಿತ ಮೂವರ ಬಂಧನ Read More »

ಕರಾವಳಿ

ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ

(ನ್ಯೂಸ್ ಕಡಬ) newskadaba.com ನವದೆಹಲಿ, ಆ,12:  ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬುಧವಾರ ರಾತ್ರಿ ರಾಜೀವ್ ತ್ಯಾಗಿ (53) ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಎಐಸಿಸಿ, ಪ್ರಿಯಾಂಕಾ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ರಾಜೀವ್ ತ್ಯಾಗಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಕ್ಷ ಒಬ್ಬ ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸಹ

ಕಾಂಗ್ರೆಸ್ ನಾಯಕ ರಾಜೀವ್ ತ್ಯಾಗಿ ನಿಧನ : ಡಿಕೆಶಿ ಸಂತಾಪ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು : ಹಿರಿಯ ದೈವಾರಾಧಕ ಪಂಜ ಕುಡುಂಬೂರು ಭೋಜ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ಹಿರಿಯ ದೈವಾರಾಧಕ ಸುಧೀರ್ಘ ಕಾಲ ದೈವಾರಾಧನೆಯ ಕ್ಷೇತ್ರದಲ್ಲಿ ಗಡಿಕಾರರಾಗಿ ಸೇವೆ ಸಲ್ಲಿಸಿದ, ಪಂಜ ಕೊಯ್ಕುಡೆ ಶ್ರೀ ಹರಿಪಾದೆ ಜಾರಂದಾಯ ದೈವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾದ ಪಂಜ ನಲ್ಯ ಗುತ್ತಿನಾರ್ ಕುಡುಂಬೂರು ಭೋಜ ಶೆಟ್ಟಿ (86) ರವರು ಇಂದು ಬೆಳಿಗ್ಗೆ ಕುಡುಂಬೂರಿನ ಸ್ವಗ್ರಹದಲ್ಲಿ ನಿಧನರಾದರು.   ಸಮಾಜಸೇವೆಯಲ್ಲಿ ಸದಾ ಮುಂಚೂಣಿಯಲ್ಲಿ ಇದ್ದ ಇವರು ಕೊಡುಗೆಯಲ್ಲಿ ದಾನಿಯಾಗಿದ್ದರು. ಮಂಗಳೂರಿನ ಬೈಕಂಪಾಡಿ ಕುಡುಂಬೂರು ಕೈಗಾರಿಕ ವಲಯ ಸ್ಥಾಪನೆಯಾಗಿದ್ದಾಗ ಸುಮಾರು 100 ಕ್ಕೂ ಹೆಚ್ಚು ಮೂಲ

ಮಂಗಳೂರು : ಹಿರಿಯ ದೈವಾರಾಧಕ ಪಂಜ ಕುಡುಂಬೂರು ಭೋಜ ಶೆಟ್ಟಿ ನಿಧನ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ

(ನ್ಯೂಸ್ ಕಡಬ) newskadaba.com.ಮಂಗಳೂರ,ಆ.13: ಕೊರೊನಾ ರೋಗಕ್ಕೆ ದೇಶದೆಲ್ಲೆಡೆ ಔಷಧಿ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದರೆ. ಇತ್ತ ಈಗಾಗಲೇ ಕೊರೊನಾ ರೋಗಕ್ಕೆ ಮದ್ದಾಗಿರುವ ಪ್ಲಾಸ್ಮಾ ಚಿಕಿತ್ಸೆಯು ಮುಂದುವರಿಯುತ್ತಿದೆ. ಕೋವಿಡ್-19 ರೋಗಿಗಳಿಗೆ ಕರೊನಾದಿಂದ ಗುಣಹೊಂದಿದವರ ಪ್ಲಾಸ್ಮಾ ನೀಡಿ ರೋಗ ಗುಣಪಡಿಸುವ ‘ಪ್ಲಾಸ್ಮಾ ಚಿಕಿತ್ಸೆ’ಇದೀಗ ಮಂಗಳೂರಿನಲ್ಲಿಯೂ ಆರಂಭವಾಗಿದೆ. ನಗರದಲ್ಲಿರುವ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ 4 ಮಂದಿಗೆ ಈ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿದೆ. ಮಂಗಳೂರಿನಲ್ಲಿ ಪ್ಲಾಸ್ಮಾ ಸಂಗ್ರಹ ಕೇಂದ್ರ ಇಲ್ಲದಿರುವುದರಿಂದ ಬೆಂಗಳೂರಿನ ಎಚ್‌ಸಿಜಿ ಪ್ಲಾಸ್ಮಾ ಬ್ಯಾಂಕ್‌ನಿಂದ ಪ್ಲಾಸ್ಮಾ ತಂದು ಚಿಕಿತ್ಸೆ ನೀಡಲಾಗುತ್ತಿದೆ. ಕೆಲದಿನಗಳ ಹಿಂದೆ

ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ Read More »

ಕರಾವಳಿ

ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 243 ಜನರಿಗೆ ಕೋವಿಡ್‌-19 ಸೋಂಕು ತಗುಲಿರುವುದು ಮಂಗಳವಾರ ಲಭಿಸಿರುವ ಪರೀಕ್ಷಾ ವರದಿಗಳಿಂದ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,596ಕ್ಕೆ ತಲುಪಿದೆ.   ‘ಮಂಗಳೂರು ತಾಲ್ಲೂಕಿನ 189, ಬಂಟ್ವಾಳ 30, ಬೆಳ್ತಂಗಡಿ 10, ಪುತ್ತೂರು 6 ಹಾಗೂ ಸುಳ್ಯ ತಾಲ್ಲೂಕಿನ 4 ಜನರಿಗೆ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ. ಹೊರ ಜಿಲ್ಲೆಗಳ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ‘ಸೋಂಕಿತರ

ದಕ್ಷಿಣ ಕನ್ನಡ | 243 ಹೊಸ ಕೋವಿಡ್‌ ಪ್ರಕರಣ ಪತ್ತೆ Read More »

ಕರಾವಳಿ

ಪಟ್ಟೆ: ಸೀರೆ ಹೊಳೆಯ ಸೇತುವೆ ಬಿರುಕು➤ ವಾಹನ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com.ಬಡಗನ್ನೂರು,ಆ.13: ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆಯಿಂದಾಗಿ ಪಟ್ಟೆಯಿಂದ ಗೆಜ್ಜೆಗಿರಿ ಮೂಲಕ ಈಶ್ವರಮಂಗಲಕ್ಕೆ ಸಂಪರ್ಕ ಕಲ್ಪಿಸುವ ಜಿ.ಪಂ. ರಸ್ತೆಯ ಪಟ್ಟೆ ಎಂಬಲ್ಲಿ ಸೀರೆ ಹೊಳೆಗೆ ನಿರ್ಮಿಸಿದ ಸೇತುವೆಯ ಒಂದು ಬದಿ ಬಿರುಕು ಬಿಟ್ಟು ಕುಸಿತದ ಭೀತಿಯಲ್ಲಿದೆ. ಗೆಜ್ಜೆಗಿರಿ ಶ್ರೀಕ್ಷೇತ್ರದ ಬ್ರಹ್ಮಕಲಶೋತ್ಸವದ ಸಂದರ್ಭ ಪಟ್ಟೆಯಿಂದ ಗೆಜ್ಜೆಗಿರಿ ತನಕ ರಸ್ತೆ ವಿಸ್ತರಣೆ ಮತ್ತು ಕಾಂಕ್ರೀಟ್‌ ಕಾಮಗಾರಿ ಮಾಡಲಾಗಿತ್ತು. ಪಟ್ಟೆಯಲ್ಲಿ ಸೀರೆ ಹೊಳೆಯ ಸೇತುವೆಯ ಒಂದು ಬದಿಗೆ ಕಾಂಪೌಂಡ್‌ ಹಾಗೂ ಇನ್ನೊಂದು ಬದಿಗೆ ತಡೆಗೋಡೆ ನಿರ್ಮಿಸಲಾಗಿತ್ತು.ಆದರೆ ಇದೀಗ ತಡೆಗೋಡೆ ಕುಸಿತದ

ಪಟ್ಟೆ: ಸೀರೆ ಹೊಳೆಯ ಸೇತುವೆ ಬಿರುಕು➤ ವಾಹನ ಸಂಚಾರ ಬಂದ್ Read More »

ಕರಾವಳಿ

ಆನೆಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣವೆಂದ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,12: ಚಾಲೆಂಜಿಂಗ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಪಂಚ ಪ್ರಾಣ. ಆಗಾಗ ತಮ್ಮ ಫಾರ್ಮ್ ಹೌಸ್ ನಲ್ಲಿ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಇಂದು ವಿಶ್ವ ಆನೆ ದಿನ ಇರುವ ಕಾರಣ ದರ್ಶನ್ ಆನೆಯೊಂದಿಗಿನ ತಮ್ಮ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.   ಇಂದು ಆಗಸ್ಟ್ 12 ವಿಶ್ವ ಆನೆ ದಿನ. ಈ ಸಂದರ್ಭದಲ್ಲಿ ಆನೆಗಳು ಎದುರಿಸುತ್ತಿರುವ ಹಲವಾರು ಬೆದರಿಕೆಗಳಿಂದ ಅವುಗಳನ್ನು ಸಂರಕ್ಷಿಸಲು ಮತ್ತು ರಕ್ಷಿಸಲು ಸಹಾಯ ಮಾಡುವುದಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು

ಆನೆಗಳನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡೋಣವೆಂದ ದರ್ಶನ್ Read More »

ಕರಾವಳಿ, ಕರ್ನಾಟಕ

ಪೊಯ್ಯೆಗುಡ್ಡೆ-ಮದ್ದಡ್ಕ ಸಂಪರ್ಕ ರಸ್ತೆ ಗ್ರಾಮ ಪಂಚಾಯತ್‌ನಿಂದ ದುರಸ್ಥಿ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಆ.12: ವಾರಗಳ ಹಿಂದೆ ಸುರಿದ ಕುಂಭದ್ರೋಣ ಮಳೆಯಿಂದಾಗಿ ಕುಡೆರಂಜ ಎಂಬಲ್ಲಿ ಪೊಯ್ಯಗುಡ್ಡೆ-ಮದ್ದಡ್ಕ ಸಂಪರ್ಕಿಸುವ ಸಂಪರ್ಕ ರಸ್ತೆ ಕೊಚ್ಚಿ ಹೊಗಿತ್ತು ಇದನ್ನು ಪಂಚಾಯತ್‌ ವತಿಯಿಂದ ಇಂದು ದುರಸ್ಥಿ ಪಡಿಸಲಾಯಿತು.   ಪಡಂಗಡಿ ಗ್ರಾಮ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಜೈನ್‌ ಮುಂದಾಳತ್ವದಲ್ಲಿ ಪಂಚಾಯತ್‌ ವತಿಯಿಂದ ಮೋರಿ ಹಾಗೂ ಜೆಸಿಬಿ ಮೂಖಾಂತರ ಮಣ್ಣು ಹಾಕಿ ಸರಿಪಡಿಸಿ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಯಿತು. ರಸ್ತೆ ದುರಸ್ಥಿಯ ಸಂದರ್ಭ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾರ್ವಜನಿಕರು ಉಪಸ್ಥಿತರಿದ್ದು ರಸ್ತೆ

ಪೊಯ್ಯೆಗುಡ್ಡೆ-ಮದ್ದಡ್ಕ ಸಂಪರ್ಕ ರಸ್ತೆ ಗ್ರಾಮ ಪಂಚಾಯತ್‌ನಿಂದ ದುರಸ್ಥಿ Read More »

ಕರಾವಳಿ
Scroll to Top