Ashitha Soodlu

‘5 ವರ್ಷದಿಂದ ಲೈಂಗಿಕವಾಗಿ ಬಳಕೆ’: RCB ಯಶ್ ವಿರುದ್ಧ ಮಹಿಳೆ ಗಂಭೀರ ಆರೋಪ!

(ನ್ಯೂಸ್‌ ಕಡಬ) newskadaba.com ಜು.29 : ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಪ್ರಸಿದ್ಧರಾದ ಭಾರತೀಯ ಕ್ರಿಕೆಟಿಗ ಯಶ್ ದಯಾಳ್ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯಶ್ ದಯಾಳ್ ಅವರ ಮೇಲೆ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ. ಯಶ್ ದಯಾಳ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಸಂತ್ರಸ್ತ ಮಹಿಳೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ವಿಷಯದಲ್ಲಿ […]

‘5 ವರ್ಷದಿಂದ ಲೈಂಗಿಕವಾಗಿ ಬಳಕೆ’: RCB ಯಶ್ ವಿರುದ್ಧ ಮಹಿಳೆ ಗಂಭೀರ ಆರೋಪ! Read More »

ಕ್ರೀಡಾ ನ್ಯೂಸ್

ಡಾರ್ಕ್ ಚಾಕೊಲೇಟ್‌ ತಿಂದ್ರೆ ಆರೋಗ್ಯಕ್ಕೆ ಸಿಗುತ್ತೆ ಇಷ್ಟೆಲ್ಲಾ ಲಾಭ !

(ನ್ಯೂಸ್‌ ಕಡಬ) newskadaba.com ಜು.29 : ಡಾರ್ಕ್ ಚಾಕೊಲೇಟ್‌ನಲ್ಲಿ ಆಂಟಿಆಕ್ಸಿಡೆಂಟ್‌ಗಳು, ಮುಖ್ಯವಾಗಿ ಎಪಿಕಟೆಚಿನ್ ಮತ್ತು ಕ್ಯಾಟೆಚಿನ್‌ಗಳು ಸಮೃದ್ಧವಾಗಿವೆ. ಇವು ಫ್ರೀ ರಾಡಿಕಲ್ಸ್‌ಗಳನ್ನು ತಟಸ್ಥಗೊಳಿಸುವ ಮೂಲಕ ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಸಹಾಯ ಮಾಡುತ್ತವೆ. ಕಣಗಳನ್ನು ಹಾನಿಯಿಂದ ರಕ್ಷಿಸುತ್ತವೆ. ಹೃದ್ರೋಗಗಳು ಮತ್ತು ಕ್ಯಾನ್ಸರ್‌ನಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಡಾರ್ಕ್ ಚಾಕೊಲೇಟ್‌ನಲ್ಲಿ ಐರನ್, ಮೆಗ್ನೀಸಿಯಮ್, ಕಾಪರ್, ಮ್ಯಾಂಗನೀಸ್ ಮತ್ತು ಫಾಸ್ಫರಸ್‌ನಂತಹ ಖನಿಜಗಳಿವೆ. ಈ ಖನಿಜಗಳು ರೋಗನಿರೋಧಕ ಶಕ್ತಿ, ಎಲುಬು ಮತ್ತು ಹಲ್ಲುಗಳ ಆರೋಗ್ಯಕ್ಕೆ ಮತ್ತು ಒಳ್ಳೆಯ

ಡಾರ್ಕ್ ಚಾಕೊಲೇಟ್‌ ತಿಂದ್ರೆ ಆರೋಗ್ಯಕ್ಕೆ ಸಿಗುತ್ತೆ ಇಷ್ಟೆಲ್ಲಾ ಲಾಭ ! Read More »

ಲೈಫ್‍ಸ್ಟೈಲ್

ಪುರಿ ದೇವಸ್ಥಾನದಲ್ಲಿ ಕಾಲ್ತುಳಿತ: ಡಿಸಿ, ಎಸ್‌ಪಿ ವರ್ಗ, ಇಬ್ಬರು ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್‌ ಕಡಬ) newskadaba.com ಜು.29 : ಪುರಿ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿ, ಸುಮಾರು 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ನಂತರ ಮುಖ್ಯಮಂತ್ರಿ ಮೋಹನ್ ಮಾಝಿ ಅವರು ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಮತ್ತು ಎಸ್ಪಿ ವಿನೀತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ಕಾಲ್ತುಳಿತಕ್ಕೆ ಕಾರಣವಾದ ನಿರ್ಲಕ್ಷ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳರುವ ಸಿಎಂ, ಡಿಸಿಪಿ ಬಿಷ್ಣು ಪಾಟಿ ಮತ್ತು ಕಮಾಂಡೆಂಟ್ ಅಜಯ್ ಪಧಿ ಎಂಬಿಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ಅಧಿಕೃತ ಪ್ರಕಟಣೆಯಲ್ಲಿ

ಪುರಿ ದೇವಸ್ಥಾನದಲ್ಲಿ ಕಾಲ್ತುಳಿತ: ಡಿಸಿ, ಎಸ್‌ಪಿ ವರ್ಗ, ಇಬ್ಬರು ಅಧಿಕಾರಿಗಳು ಸಸ್ಪೆಂಡ್ Read More »

ರಾಷ್ಟ್ರೀಯ ನ್ಯೂಸ್

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇ*ಪ್​ ಕೇಸ್​: ಕಾಲೇಜು ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ

(ನ್ಯೂಸ್‌ ಕಡಬ) newskadaba.com ಜು.29 : ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮೊದಲೇ ಪಶ್ಚಿಮಬಂಗಾಳದ ಕೋಲ್ಕತ್ತಾದಲ್ಲಿ ಮತ್ತೊಂದು ಅಂಥದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಈ ಬಾರಿ ಕಾನೂನು ವಿದ್ಯಾರ್ಥಿಯ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು, ಕಾನೂನು ಕಾಲೇಜಿನ ಭದ್ರತಾ ಸಿಬ್ಬಂದಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಜೂನ್​ 25 ರಂದು ಇಲ್ಲಿನ ಕಸ್ಬಾ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಹಿರಿಯ ಮತ್ತು ಕಾಲೇಜಿನ ಮಾಜಿ ವಿದ್ಯಾರ್ಥಿಯಿಂದ ಅತ್ಯಾಚಾರ ನಡೆಸಿದ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇ*ಪ್​ ಕೇಸ್​: ಕಾಲೇಜು ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ನಂದಿನಿ’ ಬ್ರ್ಯಾಂಡ್​ಗೆ ದೇಶದಲ್ಲೇ ಟಾಪ್-4 ಸ್ಥಾನ

(ನ್ಯೂಸ್‌ ಕಡಬ) newskadaba.com ಜು.29 : ಹಾಲು ಮತ್ತು ಹಾಲಿನ ಉತ್ಪನ್ನಗಳ ಮೂಲಕ ರಾಜ್ಯದಲ್ಲಿ ಮನೆಮಾತಾಗಿರುವ ಕೆಎಂಎಫ್​ನ ‘ನಂದಿನಿ’ ಆಹಾರ ಮತ್ತು ಪಾನೀಯ ವಿಭಾಗದಲ್ಲಿ ದೇಶದಲ್ಲಿಯೇ ಅತ್ಯುತ್ತಮ ಟಾಪ್​​​​-4 ಬ್ರ್ಯಾಂಡ್​ ಆಗಿ ಹೊರಹೊಮ್ಮಿದೆ. ಅಷ್ಟೇ ಅಲ್ಲದೆ, ಭಾರತೀಯ ಟಾಪ್​​-100 ಬ್ರ್ಯಾಂಡ್​ಗಳಲ್ಲಿ ನಂದಿನಿಯು 38ನೇ ಸ್ಥಾನ ಅಲಂಕರಿಸಿದೆ. ವಿಶ್ವದಾದ್ಯಂತ ಬ್ರ್ಯಾಂಡ್​ಗಳ ಮೌಲ್ಯಮಾಪನಕ್ಕೆ ಹೆಸರಾಗಿರುವ ಬ್ರ್ಯಾಂಡ್​ ಫೈನಾನ್ಸ್​ ಸಂಸ್ಥೆ ಲಂಡನ್​ನಲ್ಲಿ ಬಿಡುಗಡೆ ಮಾಡಿದ ಈ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸಹಕಾರಿ ಕ್ಷೇತ್ರದ ನಂದಿನಿಯು ದೇಶದ ಅತ್ಯುತ್ತಮ ಬ್ರ್ಯಾಂಡ್​ಗಳ ಪಟ್ಟಿಗೆ ಸೇರಿದೆ. ದೇಶದ

‘ನಂದಿನಿ’ ಬ್ರ್ಯಾಂಡ್​ಗೆ ದೇಶದಲ್ಲೇ ಟಾಪ್-4 ಸ್ಥಾನ Read More »

ರಾಷ್ಟ್ರೀಯ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಅಣ್ಣಾಮಲೈ

(ನ್ಯೂಸ್‌ ಕಡಬ) newskadaba.com ಜು.29 : ಬಿಜೆಪಿ ತಮಿಳುನಾಡು ಘಟಕದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಅವರು ಇಂದು ತಮ್ಮ ಕುಟುಂಬಸಮೇತರಾಗಿ ನಾಡಿನ ಪ್ರಸಿದ್ಧ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ ನಂತರ ಶ್ರೀ ವಿದ್ಯಾಪ್ರಸನ್ನ ತೀರ್ಥ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಅಣ್ಣಾಮಲೈ Read More »

ಕರಾವಳಿ

ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ

(ನ್ಯೂಸ್‌ ಕಡಬ) newskadaba.com ಜೂ.28: ಜೈನ ಸಂತ ಆಚಾರ್ಯ ಶ್ರೀ 108 ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ `ಧರ್ಮ ಚಕ್ರವರ್ತಿ’ ಎಂಬ ಬಿರುದನ್ನು ಪ್ರದಾನ ಮಾಡಲಾಯಿತು. ಈ ಗೌರವವನ್ನು ಸ್ವೀಕರಿಸಿದ ಪ್ರಧಾನಿ ಮೋದಿ, ನಾನು ಇದಕ್ಕೆ ಸೂಕ್ತನೆಂದು ಭಾವಿಸುವುದಿಲ್ಲ. ಆದರೆ ನಾವು ಸಂತರಿಂದ ಏನೇ ಸ್ವೀಕರಿಸಿದರೂ ಅದನ್ನು ಪ್ರಸಾದ ಎಂದು ಸ್ವೀಕರಿಸುವುದು ನಮ್ಮ ಸಂಸ್ಕೃತಿ. ಆದ್ದರಿಂದ, ನಾನು ಈ ಪ್ರಸಾದವನ್ನು ವಿನಮ್ರವಾಗಿ ಸ್ವೀಕರಿಸಿ ಭಾರತ ಮಾತೆಗೆ ಅರ್ಪಿಸುತ್ತೇನೆ ಎಂದು

ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ Read More »

ರಾಷ್ಟ್ರೀಯ ನ್ಯೂಸ್

ಮದುವೆ ಆಗಿ 2 ತಿಂಗಳಿಗೆ ಅತ್ತೆಯೊಂದಿಗೆ ಮನೆ ಅಳಿಯ ಪರಾರಿ!

(ನ್ಯೂಸ್‌ ಕಡಬ) newskadaba.com ಜೂ.28: ದಾವಣಗೆರೆಯಲ್ಲಿ 25 ವರ್ಷದ ಅಳಿಯನ ಜೊತೆ 55 ವರ್ಷದ ಅತ್ತೆ ಓಡಿಹೋಗಿರುವ ಘಟನೆ ನಡೆದಿದ್ದು, ಪತ್ನಿ ಪೊಲೀಸ್‌ ಠಾಣೆಯಲ್ಲಿ ಕಣ್ಣೀರಿಟ್ಟಿರುವ ಘಟನೆ ನಡೆದಿದೆ. ಮದುವೆಯಾದ ಎರಡೇ ತಿಂಗಳಿಗೆ ಅತ್ತೆ ಜೊತೆ ಪತಿ ಎಸ್ಕೇಪ್ ಆಗಿದ್ದು, ಪತ್ನಿ ಕಣ್ಣೀರಿಟ್ಟಿದ್ದಾಳೆ. ಅಳಿಯನಿಗೆ 25 ವರ್ಷ ಎನ್ನಲಾಗಿದ್ದು, ಅತ್ತೆ ಆತನಿಂಗ 30 ವರ್ಷ ಹಿರಿಯವರು ಅಂದರೆ 55 ವರ್ಷ ಎನ್ನಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 55 ವರ್ಷದ ಶಾಂತಾ

ಮದುವೆ ಆಗಿ 2 ತಿಂಗಳಿಗೆ ಅತ್ತೆಯೊಂದಿಗೆ ಮನೆ ಅಳಿಯ ಪರಾರಿ! Read More »

ಕರ್ನಾಟಕ

ವಿಮಾನ ಅಪಘಾತದ ನಂತರ ಪಾರ್ಟಿ ಮಾಡಿದ ಏರ್ ಇಂಡಿಯಾ ಸಿಬ್ಬಂದಿ ವಜಾ !

(ನ್ಯೂಸ್‌ ಕಡಬ) newskadaba.com ಜೂ.28: ಇತ್ತಿಚೇಗೆ ನಡೆದ ಏರ್ ಇಂಡಿಯಾದ ವಿಮಾನ ಪತನ ಈ ಸುದ್ದಿಗೆ ಜಗತ್ತಿನ ಅನೇಕ ರಾಷ್ಟ್ರಗಳು ಸಂತಾಪ ಹಾಗೂ ದುಃಖವನ್ನು ವ್ಯಕ್ತಪಡಿಸಿತ್ತು. ಭಾರತಕ್ಕೆ ಇದೊಂದು ಕರಾಳ ದಿನ ಕೂಡ ಹೌದು, 259 ಜನರನ್ನು ಈ ವಿಮಾನ ಬಲಿ ತೆಗೆದುಕೊಂಡಿತ್ತು. ಆದರೆ ಈ ಘಟನೆ ನಡೆದು ಇನ್ನು ಒಂದು ತಿಂಗಳು ಕಳೆದಿಲ್ಲ. ದುಃಖದಿಂದ ಹಾಗೂ ನೆನಪಿನಿಂದ ಯಾರು ಹೊರಬಂದಿಲ್ಲ. ಈ ಸಮಯದಲ್ಲಿ ಏರ್ ಇಂಡಿಯಾದ ವಿಮಾನ ನಿಲ್ದಾಣ ಸಿಬ್ಬಂದಿಗಳು ಪಾರ್ಟಿ ಮಾಡಿದ್ದಾರೆ. ಈ ಬಗ್ಗೆ

ವಿಮಾನ ಅಪಘಾತದ ನಂತರ ಪಾರ್ಟಿ ಮಾಡಿದ ಏರ್ ಇಂಡಿಯಾ ಸಿಬ್ಬಂದಿ ವಜಾ ! Read More »

ರಾಷ್ಟ್ರೀಯ ನ್ಯೂಸ್
vitamin-d

ದೇಹದಲ್ಲಿ ‘ವಿಟಮಿನ್ ಡಿ’ ಕೊರತೆ ಆದ್ರೆ ಏನಾಗುತ್ತೆ ಗೊತ್ತಾ ?

(ನ್ಯೂಸ್‌ ಕಡಬ) newskadaba.com ಜೂ.28: ದಿನವಿಡೀ ಕರ್ತವ್ಯ ನಿರ್ವಹಿಸುವವರಲ್ಲಿ ‘ವಿಟಮಿನ್ ಡಿ’ ಕೊರತೆ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ಅಂತೆಯೇ, ಸೂರ್ಯನ ಬೆಳಕನ್ನು ವಿಟಮಿನ್ ಡಿ ಯ ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ. ಆದರೆ, ಬಿಸಿಲಿನಲ್ಲಿ ನಿಲ್ಲಲು ಜನ ಹೆದರುತ್ತಿದ್ದಾರೆ. ಏಕೆಂದರೆ ಸೂರ್ಯನ ಬೆಳಕು ಚರ್ಮವನ್ನು ಕಪ್ಪಾಗಿಸುತ್ತದೆ ಎಂದು ಅವರು ಭಾವಿಸುತ್ತಾರೆ. ಈ ದಿನ ಮತ್ತು ಯುಗದಲ್ಲಿ ದೇಹವನ್ನು ಸದೃಢವಾಗಿಡಲು ಮತ್ತು ವಿಟಮಿನ್ ಡಿ ಪಡೆಯಲು ಸೂರ್ಯನ ಬೆಳಕನ್ನು ಪಡೆಯುವುದು ಬಹಳ ಮುಖ್ಯ. ಇದಲ್ಲದೆ, ಸೂರ್ಯನ ಬೆಳಕು ನಮ್ಮ

ದೇಹದಲ್ಲಿ ‘ವಿಟಮಿನ್ ಡಿ’ ಕೊರತೆ ಆದ್ರೆ ಏನಾಗುತ್ತೆ ಗೊತ್ತಾ ? Read More »

ಲೈಫ್‍ಸ್ಟೈಲ್
Scroll to Top