Ashitha Soodlu

Swetcha Votarkar

ಖ್ಯಾತ ಸುದ್ದಿ ನಿರೂಪಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು !

(ನ್ಯೂಸ್‌ ಕಡಬ) newskadaba.com ಜೂ.28: ಹೈದರಾಬಾದ್‌ನಲ್ಲಿ ಪ್ರಸಿದ್ಧ ಸುದ್ದಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಸ್ತುತ ಟಿ ನ್ಯೂಸ್(T News) ಚಾನೆಲ್‌ನಲ್ಲಿ ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಶ್ವೇಚ್ಛಾ ಶುಕ್ರವಾರ ಸಂಜೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜವಾಹರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಸುದ್ದಿ ನಿರೂಪಕಿಯ ದೇಹ ಪತ್ತೆಯಾಗಿದೆ. ಕೋಣೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಗಾಂಧಿ […]

ಖ್ಯಾತ ಸುದ್ದಿ ನಿರೂಪಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು ! Read More »

ಕರಾವಳಿ

ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌

(ನ್ಯೂಸ್‌ ಕಡಬ) newskadaba.com ಜೂ.28: ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಟಿ-20 ಕ್ರಿಕೆಟ್ ಪೈಪೋಟಿ ಮತ್ತೆ ಆರಂಭವಾಗಲಿದ್ದು ಜುಲೈ 20 ರಂದು ಎರಡು ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಟೀಂ ಇಂಡಿಯಾದ ಸದಸ್ಯರು ಆಡುತ್ತಿಲ್ಲ. ಬದಲಾಗಿ ಟೀ ಇಂಡಿಯಾಗೆ ನಿವೃತ್ತಿ ಹೇಳಿದ ಹಿರಿಯ ಆಟಗಾರರು ಆಡಲಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 ರ ಭಾಗವಾಗಿ ಭಾರತ ಚಾಂಪಿಯನ್ಸ್ ಮತ್ತು ಪಾಕಿಸ್ತಾನ ಚಾಂಪಿಯನ್ಸ್ ಮಧ್ಯೆ ಜುಲೈ 20 ರಂದು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಲೀಗ್‌ ಪಂದ್ಯ ನಡೆಯಲಿದೆ. ವಿಶ್ವ

ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌ Read More »

ಕ್ರೀಡಾ ನ್ಯೂಸ್

ಆಧಾರ್ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ!

(ನ್ಯೂಸ್‌ ಕಡಬ) newskadaba.com ಜೂ.28: ಆಧಾರ್ ಕಾರ್ಡ್ ಕೇಳಿದ್ದಕ್ಕೆ ಮಹಿಳೆಯ ಸಂಬಂಧಿಕರು ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. KKRTC ಕಂಡಕ್ಟರ್ ಅರ್ಜುನ್ ಕಟ್ಟಿಮನಿ ಹಲ್ಲೆಗೆ ಒಳಗಾಗಿದ್ದಾರೆ. ಯಾದಗಿರಿಯಿಂದ ಕಲಬುರಗಿಗೆ ಬಸ್ ಬರುವಾಗ, ವಾಡಿಯ ರಾವೂರ್ ಬಳಿ ಮಹಿಳೆಯೊಬ್ಬರು ಬಸ್ ಹತ್ತಿದ್ದು, ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟೆಕೆಟ್ ಪಡೆಯಲು ಮುಂದಾಗಿದ್ದಾರೆ. ಇದನ್ನು ಕಂಡ ನಿರ್ವಾಹಕ

ಆಧಾರ್ ಕಾರ್ಡ್ ಕೇಳಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ! Read More »

ಕರ್ನಾಟಕ

ಚಿನ್ನ ಖರೀದಿ ಮಾಡುವವರಿಗೆ ಗುಡ್​​ನ್ಯೂಸ್

(ನ್ಯೂಸ್‌ ಕಡಬ) newskadaba.com ಜೂ.28: ಇತ್ತೀಚಿನ ದಿನಗಳಲ್ಲಿ ಬಂಗಾರದ ದರ ನೋಡಿದರೆ ಯಾರು ಖರೀದಿ ಮಾಡಲು ಮುಂದಾಗುವುದಿಲ್ಲ. ಆದರೆ ಮದುವೆಯಂತಹ ಕೆಲ ಅವಶ್ಯಕತೆ ಬಂದರೆ ಚಿನ್ನವನ್ನು ಖರೀದಿ ಮಾಡಲೇ ಬೇಕಾಗುತ್ತದೆ. ಎಲ್ಲರನ್ನು ಬಂಗಾರ, ಬೆಳ್ಳಿ ಆಕರ್ಷಣೆ ಮಾಡಿದರೂ ಅವುಗಳ ಬೆಲೆಗಳಿಂದ ಗ್ರಾಹಕರು ದಂಗಾಗುತ್ತಿದ್ದಾರೆ. ಸದ್ಯ ಸಿಲಿಕಾನ್​ ಸಿಟಿಯಲ್ಲಿ ಚಿನ್ನ, ಬೆಳ್ಳಿಯ ಬೆಲೆ ಎಷ್ಟು ಇಳಿಕೆ ಆಗಿದೆ?. ದಿನದಿಂದ ದಿನಕ್ಕೆ ಚಿನ್ನದ ದರದಲ್ಲಿ ಏರಿಕೆ ಕಾಣುತ್ತಿತ್ತು. ಆದರೆ ಇಂದು ಬಂಗಾರ ದರದಲ್ಲಿ ಇಳಿಕೆ ಕಂಡಿದ್ದು ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ.

ಚಿನ್ನ ಖರೀದಿ ಮಾಡುವವರಿಗೆ ಗುಡ್​​ನ್ಯೂಸ್ Read More »

ಕರ್ನಾಟಕ
Over 600 people fall ill during Puri Rath Yatra

ಪುರಿ ಜಗನ್ನಾಥ ಯಾತ್ರೆ ವೇಳೆ 600ಕ್ಕೂ ಹೆಚ್ಚು ಮಂದಿ ಅಸೌಖ್ಯ !

(ನ್ಯೂಸ್‌ ಕಡಬ) newskadaba.com ಜೂ.28: ಪ್ರಖ್ಯಾತ ಒಡಿಶಾದ ಪುರಿ ರಥಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪ ಮತ್ತು ಜನದಟ್ಟಣೆಯಿಂದಾಗಿ ಸುಮಾರು 625 ಜನರು ಅಸ್ವಸ್ಥಗೀಡಾಗಿ ಅನೇಕರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುರಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಡಾ. ಕಿಶೋರ್ ಸತಪತಿ ಅವರ ಪ್ರಕಾರ, ಜನದಟ್ಟಣೆಯಿಂದಾಗಿ ಹಲವಾರು ಜನರಿಗೆ ಸಣ್ಣಪುಟ್ಟ ಗಾಯಗಳು, ವಾಂತಿ ಮತ್ತು ಮೂರ್ಛೆ ಹೋಗಿರುವುದು ವರದಿಯಾಗಿದೆ. ಹೆಚ್ಚಿನವರನ್ನು ಹೊರರೋಗಿ ಚಿಕಿತ್ಸಾಲಯಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು

ಪುರಿ ಜಗನ್ನಾಥ ಯಾತ್ರೆ ವೇಳೆ 600ಕ್ಕೂ ಹೆಚ್ಚು ಮಂದಿ ಅಸೌಖ್ಯ ! Read More »

ರಾಷ್ಟ್ರೀಯ ನ್ಯೂಸ್

ದಸರಾ ಗಜಪಡೆ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕ ಲೋಕಾರ್ಪಣೆ

(ನ್ಯೂಸ್‌ ಕಡಬ) newskadaba.com ಜೂ.28: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆಯಲ್ಲಿ ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕವನ್ನು ಅರಣ್ಯ‌ ಸಚಿವ ಈಶ್ವರ ಬಿ.ಖಂಡ್ರೆ ಶುಕ್ರವಾರ ಲೋಕಾರ್ಪಣೆ ಮಾಡಿದರು. ಈ ವೇಳೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ, ಹಂತ-ಹಂತವಾಗಿ ಈ ಸ್ಮಾರಕವನ್ನು ಅಭಿವೃದ್ಧಿಪಡಿಸಲಾಗುವುದು. ಅರ್ಜುನ ಆನೆ ಪಾಲ್ಗೊಂಡ ವಿವಿಧ ಕಾರ್ಯಾಚರಣೆಗಳ ಚಿತ್ರ, ದಸರಾ ಮಹೋತ್ಸವದ ಅಪರೂಪದ ಕ್ಷಣಗಳ ಚಿತ್ರ ಎಲ್ಲವನ್ನೂ ಇಲ್ಲಿ ಪ್ರದರ್ಶಿಸುವ ಮೂಲಕ ಅರ್ಜುನ ಆನೆಯ ಶೌರ್ಯ, ಸಾಹಸ ಎಲ್ಲರಿಗೂ ತಿಳಿಯುವಂತೆ ಮಾಡಲಾಗುವುದು” ಎಂದರು. “ಈ ಸ್ಮಾರಕ

ದಸರಾ ಗಜಪಡೆ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕ ಲೋಕಾರ್ಪಣೆ Read More »

ಕರ್ನಾಟಕ

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ !

(ನ್ಯೂಸ್‌ ಕಡಬ) newskadaba.com ಜೂ.28: ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಜುಲೈ 3ರ ವರೆಗೂ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಿದೆ. ಇನ್ನುಳಿದಂತೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಮತ್ತು ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ ! Read More »

ಕರಾವಳಿ, ಕರ್ನಾಟಕ

ಬ್ಲ್ಯಾಕ್ ಮ್ಯಾಜಿಕ್ ಗಾಗಿ ನಾಯಿಗಳ ಸರಣಿ ಹತ್ಯೆ ಶಂಕೆ!

(ನ್ಯೂಸ್‌ ಕಡಬ) newskadaba.com ಜೂ.28: ಬೆಂಗಳೂರು ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಪ್ಪ ಲೇಔಟ್‌ನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ತ್ರಿಪಾರ್ಣ ಪಾಯ್ಕ ಎಂಬ ಮಹಿಳೆಯು ನಾಲ್ಕು ದಿನಗಳ ಹಿಂದೆ ತನ್ನದೇ ಪೋಷಣೆಯಲ್ಲಿದ್ದ ನಾಯಿಯನ್ನು ಕತ್ತು ಕೊಯ್ದು ಹತ್ಯೆ ಮಾಡಿ, ಬಟ್ಟೆಯಿಂದ ಸುತ್ತಿಹಾಕಿ ಬಚ್ಚಿಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆರೋಪಿತೆಯು ನಾಲ್ಕು ಲ್ಯಾಬ್ರಡರ್ ನಾಯಿಗಳನ್ನು ಸಾಕುತ್ತಿದ್ದರು. ಸುಮಾರು ನಾಲ್ಕು ತಿಂಗಳ ಹಿಂದೆ ಇದೇ ಮಹಿಳೆಯ ಮನೆಯೊಂದರಲ್ಲಿ ಮತ್ತೊಂದು ನಾಯಿ ಕಾಣೆಯಾಗಿದ್ದರೂ, ಇದೀಗ ಮತ್ತೆ

ಬ್ಲ್ಯಾಕ್ ಮ್ಯಾಜಿಕ್ ಗಾಗಿ ನಾಯಿಗಳ ಸರಣಿ ಹತ್ಯೆ ಶಂಕೆ! Read More »

ಕ್ರೈಮ್ ನ್ಯೂಸ್

‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com ಜೂ.28: ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಆಗಲೇ ಅವರು ನಿಧನ

‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು Read More »

ಸಿನಿಮಾ
Guwahati-Chennai IndiGo flight diverted to Bengalur

ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ !

(ನ್ಯೂಸ್‌ ಕಡಬ) newskadaba.com ಜೂ.21: ಏರ್ ಇಂಡಿಯಾ ವಿಮಾನ ದುರಂತದ ಬಳಿಕ ಭಾರತೀಯ ನಾಗರೀಕ ವಿಮಾನಯಾನ ಸೇವೆ ತೀವ್ರ ಸಂಕಷ್ಟ ಎದುರಿಸುತ್ತಿದೆ. ತಾಂತ್ರಿಕ ಸಮಸ್ಯೆ, ಹವಾಮಾನ ವೈಪರಿತ್ಯ ಸೇರಿದಂತೆ ಹಲವು ಕಾರಣಗಳಿಂದ ವಿಮಾನ ಸೇವೆಗಳು ರದ್ದಾಗುತ್ತಿದೆ. ಇದೀಗ ಗೌವ್ಹಾಟಿ-ಚೆನ್ನೈ ಇಂಡಿಗೋ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ವರ್ಶ ಮಾಡಿದ ಘಟನೆ ನಡೆದಿದೆ. ಗೌವ್ಹಾಟಿಯಿಂದ ಹೊರಟ ವಿಮಾನ ಕೆಲ ಹೊತ್ತಿನ ಬಳಿಕ ಪೈಲೆಟ್ ಅಪಾಯದ ಸೂಚನೆ ನೀಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಮೇಡೇ ಮೇಡೇ ಸಂದೇಶ

ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ ! Read More »

ಕರ್ನಾಟಕ
Scroll to Top