Ashitha Soodlu

ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ➤ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ಹೈಕೋರ್ಟ್‍ನಲ್ಲಿ ತಿರಸ್ಕøತ

(ನ್ಯೂಸ್ ಕಡಬ) newskadaba.com.ಉಡುಪಿ ,ಆ.1: ಉಡುಪಿ ಮತ್ತು ದುಬೈನಲ್ಲಿ ಉದ್ಯಮಮಾಡಿಕೊಂಡಿದ್ದ ಕರಾವಳಿಯ ಎನ್‍ಆರ್‍ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಧಿಸಿದಂತೆ. ಆರೋಪಿ ನಿರಂಜನ ಭಟ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನಿರಂಜನ್ ಭಟ್ 2019ರ ಅ.28 ರಂದು ಸೆಶನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಅನಂತರ 2020 ರ ಫೆ.10ರಂದು ಆರೋಪಿಯೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜು .27 ರಂದು ಆ […]

ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ➤ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ಹೈಕೋರ್ಟ್‍ನಲ್ಲಿ ತಿರಸ್ಕøತ Read More »

ಕರಾವಳಿ

ಮಡಿಕೇರಿಯಲ್ಲಿ ಅಕ್ಟೀವಾ – ಕಾರು ನಡುವೆ ಅಪಘಾತ ➤ ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು

(ನ್ಯೂಸ್ ಕಡಬ) newskadaba.com ಕೊಡಗು, ಅ.01: ಸಿಇಟಿ ಪರೀಕ್ಷೆ ಬರೆದು ವಾಪಾಸ್ ಆಗುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಪುತ್ತೂರು ಅಂಬಿಕಾ ವಿದ್ಯಾಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಮಡಿಕೇರಿ ನಗರದ ಚೈನ್ ಗೇಟ್ ಬಳಿ ನಡೆದಿದೆ.     ಪುತ್ತೂರು ಪ್ರತಿಷ್ಠಿತ ಅಂಬಿಕಾ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರೇಯಸ್, ಕೋವಿಡ್ ಕಾರಣದಿಂದ ಮಡಿಕೇರಿಯಲ್ಲೇ ಸಿಇಟಿ ಪರೀಕ್ಷೆ ಬರೆದು ತನ್ನ ಸೋಮವಾರಪೇಟೆ ತಾಲೂಕಿನ ನಂಜರಾಯಪಟ್ಟಣದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಶ್ರೇಯಸ್ ಜೊತೆಗಿದ್ದ ಮತ್ತೊಬ್ಬ ವಿದ್ಯಾರ್ಥಿ

ಮಡಿಕೇರಿಯಲ್ಲಿ ಅಕ್ಟೀವಾ – ಕಾರು ನಡುವೆ ಅಪಘಾತ ➤ ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು Read More »

ಕರಾವಳಿ, ಕರ್ನಾಟಕ

ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ

(ನ್ಯೂಸ್ ಕಡಬ) newskadaba.com ಕಡಬ ಅ.01: ಇಂದು ಕಡಬದ ಸರಕಾರಿ ಮಾದರಿ ಶಾಲೆಯಲ್ಲಿ ಬೆಳಗ್ಗೆ ಗಂಟೆ 10 ರಿಂದ ಕೊವೀಡ್ -19 ಪರೀಕ್ಷೆ ನಡೆಯಲಿದೆ.   ಉಚಿತ ಕೊರೋನಾ ಪರೀಕ್ಷೆ ನಡೆಯಲಿದ್ದು, ಎಲ್ಲರೂ ಈ ಕೊರೋನಾ ಪರೀಕ್ಷೆಯ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ .    

ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ 17 ಮಂದಿಯಲ್ಲಿ ಕೊರೋನಾ ದೃಢ ➤ ತಾಲೂಕು ಆರೋಗ್ಯ ಇಲಾಖಾ ವರದಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.31: ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಆ.1ರಂದು ತಾಲೂಕು ಆರೋಗ್ಯ ಇಲಾಖೆಯ ವರದಿಯಂತೆ 17 ಮಂದಿಯಲ್ಲಿ ಕೊರೋನಾ ದೃಢಪಟ್ಟಿರುವ ಕುರಿತು ವರದಿಯಾಗಿದೆ. ಜು.31ಕ್ಕೆ ಕೋಡಿಂಬಾಡಿ ಮತ್ತು ನೆಲ್ಯಾಡಿಯಲ್ಲಿ ರ್‍ಯಾಪಿಡ್ ಆಂಟಿಜನ್ ಪರೀಕ್ಷೆ ಮಾಡಲಾಗಿತ್ತು. ಆ ಪರೀಕ್ಷೆಯಲ್ಲಿ ಕೊರೋನಾ ದೃಢಗೊಂಡವರ ಪಟ್ಟಿ ಸೇರಿ ಮತ್ತು ಸರಕಾರಿ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ದೃಢಗೊಂಡ ಕೊರೋನಾ ಪ್ರಕರಣಗಳ ಮಾಹಿತಿ ನೀಡಲಾಗಿದೆ. ಬೆಳ್ಳಿಪ್ಪಾಡಿ ಗ್ರಾಮದ ಒಂದೇ ಮನೆಯ 48 ವರ್ಷದ ವ್ಯಕ್ತಿ, 38 ವರ್ಷದ ಮಹಿಳೆ, ಕೊಡಿಪ್ಪಾಡಿ

ಕಡಬದಲ್ಲಿ 17 ಮಂದಿಯಲ್ಲಿ ಕೊರೋನಾ ದೃಢ ➤ ತಾಲೂಕು ಆರೋಗ್ಯ ಇಲಾಖಾ ವರದಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕರಾವಳಿಯಾದ್ಯಂತ ಇಂದು ಸರಳ ಬಕ್ರೀದ್‌ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31:  ಮುಸ್ಲಿಮ್‌ ಸಮುದಾಯದ ಪ್ರಮುಖ ಹಬ್ಬವಾದ ಬಕ್ರೀದ್‌ನ್ನು ಕರಾವಳಿಯಲ್ಲಿ ಆಚರಿಸಲಾಯಿತು.  ಈ ವರ್ಷ ಕೊರೊನಾ ಕಾರಣದಿಂದ ಸರಳವಾಗಿ ಆಚರಿಸಲಾಗುತ್ತಿದೆ. ಐವರ್ನಾಡಿನ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಅತಿಕರಮಜಲು ಜಮ್ಮಾ ಮಸೀದಿಯಲ್ಲು ಸಾಮಾಜಿಕ ಅಂತರ ಕಾಯ್ದುಕೊಂಡು ಸರಳವಾಗಿ ಬಕ್ರೀದ್ ಆಚರಣೆಯನ್ನ ಮಾಡಲಾಯಿತು. ಬಕ್ರೀದ್‌ ಹಬ್ಬವನ್ನು ಪ್ರವಾದಿ ಇಬ್ರಾಹಿಂ (ಅ) ಮತ್ತು ಅವರ ಪುತ್ರ ಇಸ್ಮಾಯಿಲ್‌ (ಅ) ಅವರ ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸಲಾಗುತ್ತಿದ್ದು ಈ ವರ್ಷ ಕೊರೊನಾ ಕಾರಣದಿಂದಾಗಿ ಈದ್ಗಾ ಮಸೀದಿ, ಝೀನತ್

ಮಂಗಳೂರು: ಕರಾವಳಿಯಾದ್ಯಂತ ಇಂದು ಸರಳ ಬಕ್ರೀದ್‌ ಆಚರಣೆ Read More »

ಕರಾವಳಿ

ಸಂಪಾಜೆ : ಅಣಬೆ ಕೃಷಿ ಬಗ್ಗೆ ಮಾಹಿತಿ ಹಾಗೂ ಕಿಟ್ ವಿತರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸಂಪಾಜೆ, ಜು.30: ಸಂಪಾಜೆ ಗ್ರಾಮದ ಬಂಗ್ಲೆಗುಡ್ಡೆ ಸಂಜೀವಿನಿ ಕಟ್ಟಡದಲ್ಲಿ ಅಣಬೆ ಕೃಷಿ ಬಗ್ಗೆ ತರಬೇತಿ ಹಾಗೂ ಅಣಬೆ ಕೃಷಿಗೆ ಬೇಕಾದ ಕಿಟ್ ವಿತರಣಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.     ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪಾ ಮೇದಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಲಾತಿ ಬಂಟೋಡಿ ವಹಿಸಿದ್ದರು. ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಸುಹಾನ ತಾಲೂಕು ಪಂಚಾಯತ್ ಹರಿಪ್ರಸಾದ್ , ಸಂಪನ್ಮೂಲ ವ್ಯಕ್ತಿ ತೀರ್ಥಾನಂದ ಕೋಡಂಕೇರಿ, ಸೋಸೈಟಿ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ , ಪಂಚಾಯತ್ ಮಾಜಿ

ಸಂಪಾಜೆ : ಅಣಬೆ ಕೃಷಿ ಬಗ್ಗೆ ಮಾಹಿತಿ ಹಾಗೂ ಕಿಟ್ ವಿತರಣಾ ಕಾರ್ಯಕ್ರಮ Read More »

ಕರಾವಳಿ

ಅಕ್ರಮ ಗೋ ಸಾಗಾಟ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.31:  ದಿನದಿಂದ ದಿನಕ್ಕೆ ದಕ್ಷಿಣ ಕನ್ನಡದಲ್ಲಿ ಗೋ ಕಳ್ಳರ ಹಾವಳಿ ಹೆಚ್ಚಾಗುತ್ತಲೇಯಿದೆ. ಗುರುವಾರವೂ ಬೆಳ್ತಂಗಡಿ ಪೋಲಿಸರು ಗೋ ಕಳ್ಳನೊಬ್ಬನನ್ನು ಬಂಧಿಸಿ ಗೋವುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಇದು ವಾರದಲ್ಲಾದ ನಾಲ್ಕನೇ ಪ್ರಕರಣವಾಗಿದೆ .ನಾವುರು ಗ್ರಾಮದ ಕೈಕಂಬ ಮನೆಯ ರಫೀಕ್(36) ಎಂಬಾತನೇ ಆರೋಪಿಯಾಗಿದ್ದಾನೆ.    ಗುರುವಾರ ಬೆಳಿಗ್ಗೆ ಬೆದ್ರಬೆಟ್ಟು ಎಂಬಲ್ಲಿ ಯಾವುದೇ ಪರವಾನಿಗೆ  ಪತ್ರಗಳನ್ನು ಹೊಂದದೆ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಪಿಕಪ್‌ ವಾಹನದಲ್ಲಿ

ಅಕ್ರಮ ಗೋ ಸಾಗಾಟ ➤ ಆರೋಪಿಯ ಬಂಧನ Read More »

ಕರಾವಳಿ

ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಚನ್ನರಾಯಪಟ್ಟಣ, ಜು.31:  ಜಿಲ್ಲೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. ಕಿರಣ್​ ಮೃತ ಎಸ್​​ಐ. ಇವರು ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲಸದ ಒತ್ತಡದಿಂದ ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.     ಚನ್ನರಾಯಪಟ್ಟಣ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು. ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಕಿರಣ್​ ಅವರು ಪರಿಶೀಲನೆ ನಡೆಸಿದ್ದರು. ಆದರೆ,

ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಕರೊನಾ ನಿಯಂತ್ರಣಕ್ಕೆ ಆದ್ಯತೆ ➤ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31 :  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ. ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅಧಿಕಾರ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಡಾ.ರಾಜೇಂದ್ರ, ಜಿಲ್ಲೆಯಲ್ಲಿ ಕರೊನಾ ಕಾಟ ಹೆಚ್ಚಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕೆ ವಿಶೇಷ ಒತ್ತು ನೀಡಬೇಕಿದೆ. ಹೀಗಾಗಿ ಜಿಲ್ಲೆಯ ಅಧಿಕಾರಿ ತಂಡದ ಜತೆಗೆ ಚರ್ಚಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಲಾಗುವುದು ಎಂದರು.   ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳ ಬಗ್ಗೆ ಈಗಾಗಲೇ

ಕರೊನಾ ನಿಯಂತ್ರಣಕ್ಕೆ ಆದ್ಯತೆ ➤ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. Read More »

ಕರಾವಳಿ, ಕರ್ನಾಟಕ

ಗುಬ್ಬಿ ಸಂತತಿ ಉಳಿಸಲು ಧ್ಯೇಯ ➤ ಪಕ್ಷಿಗಳಿಗೆ 3 ಎಕರೆ ಜೋಳದ ಹೊಲ ಮೀಸಲಿಟ್ಟ ವ್ಯಕ್ತಿ

(ನ್ಯೂಸ್ ಕಡಬ) newskadaba.com ದಾವಣಗೆರೆ,ಜು.31: ಮಾರಕ ಕೊರೋನಾದಿಂದಾಗಿ ಮನುಷ್ಯರಿಗಷ್ಟೇ ಅಲ್ಲದೇ, ಪ್ರಾಣಿ-ಪಕ್ಷಿಗಳಿಗೂ ಸಂಕಷ್ಟಗಳು ಎದುರಾಗಿವೆ. ಎಷ್ಟೋ ಕಡೆ ಬೀದಿನಾಯಿಗಳು ಆಹಾರವಿಲ್ಲದೇ ನರಳುತ್ತಿವೆ. ಇಂತಹ ಸಂದರ್ಭದಲ್ಲಿ ದಾವಣೆಗೆಯಲ್ಲಿ ವ್ಯಕ್ತಿಯೊಬ್ಬರು ತಮ್ಮ ಹೊಲದಲ್ಲಿ ಜೋಳ ಬೆಳೆದು ಪಕ್ಷಿಗಳಿಗೋಸ್ಕರ ಮೀಸಲಿಟ್ಟಿದ್ದಾರೆ.ಸುಮಾರು 3 ಎಕರೆ ಹೊಲದಲ್ಲಿ ಜೋಳ ಬೆಳೆದಿರುವ ಚಂದ್ರಶೇಖರ್ ಸಂಕೋಳ, ಗುಬ್ಬಿ ಸಂತತಿ ಉಳಿಸುವ ಧ್ಯೇಯ ಹೊಂದಿದ್ದಾರೆ. ಆ ಮೂಲಕ ಮಾನವೀಯತೆ ಮೆರೆಯುವ ಕೆಲಸ ಮಾಡುತ್ತಿದ್ದಾರೆ.     ಅಲ್ಲದೇ ತಮ್ಮ ಕುಟುಂಬ ಸದಸ್ಯರೊಂದಿಗೆ ಪ್ರತಿದಿನ ಪಕ್ಷಿಗಳ ಚಿಲಿಪಿಲಿ ಶಬ್ದವನ್ನು ಕೇಳುತ್ತಾ

ಗುಬ್ಬಿ ಸಂತತಿ ಉಳಿಸಲು ಧ್ಯೇಯ ➤ ಪಕ್ಷಿಗಳಿಗೆ 3 ಎಕರೆ ಜೋಳದ ಹೊಲ ಮೀಸಲಿಟ್ಟ ವ್ಯಕ್ತಿ Read More »

ಕರಾವಳಿ, ಕರ್ನಾಟಕ
Scroll to Top