Ashitha Soodlu

ಚಿನ್ನ, ಬೆಳ್ಳಿ ದರದಲ್ಲಿ ಐತಿಹಾಸಿಕ ಏರಿಕೆ ➤ ಗಗನಕ್ಕೇರಿದ ಆಭರಣಗಳ ದರ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ಬೆಳ್ಳಿ ಬೆಲೆಯಲ್ಲಿ ಸತತ ಏರಿಕೆ ಕಾಣುತ್ತಲೇ ಇದೆ. ಕೆಜಿ ಬೆಳ್ಳಿಗೆ ಒಂದೇ ದಿನ 3490 ರೂಪಾಯಿ ಏರಿಕೆ ಕಂಡಿದ್ದು, ಬೆಳ್ಳಿ ದರ 64,700 ರೂಪಾಯಿ ಆಗಿದೆ. ಚಿನ್ನ ಖರೀದಿ ಮಾಡಬೇಕು ಎಂದು ಪ್ಲಾನ್​ ಹಾಕಿಕೊಂಡವರು ಕಂಗಾಲಾಗಿದ್ದಾರೆ.ಚಿನ್ನದ ದರ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಹೀಗಾಗಿ, ಬೇರೆ ದಾರಿ ಕಾಣದೆ, ಚಿನ್ನದ ಖರೀದಿಗೆ ಜನರು ಮುಂದಾಗುತ್ತಿಲ್ಲ.       ಲಾಕ್​ಡೌನ್​ ಪೂರ್ಣಗೊಳ್ಳುತ್ತಿದ್ದಂತೆ ಚಿನ್ನದ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ […]

ಚಿನ್ನ, ಬೆಳ್ಳಿ ದರದಲ್ಲಿ ಐತಿಹಾಸಿಕ ಏರಿಕೆ ➤ ಗಗನಕ್ಕೇರಿದ ಆಭರಣಗಳ ದರ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಿಮೆಂಟ್ ಲಾರಿ- ಸಕ್ಕರೆ ಲಾರಿ ನಡುವೆ ಅಪಘಾತ ➤ ಚಾಲಕ ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು.28: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಎರಡು ಲಾರಿಗಳ ನಡುವೆ ಅಪಘಾತ ನಡೆದಿದ್ದು, ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.       ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾವಿಯಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಎದುರುಗಡೆಯಿದ್ದ ಸಿಮೆಂಟ್ ಲಾರಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ನಡೆದ ಅಪಘಾತ ನಡೆದಿದೆ.ಅಪಘಾತ ನಡೆದ ಕಾರಣ ಹೆದ್ದಾರಿಯಲ್ಲಿ ಕೆಲವು ಕಾಲ ಸಂಚಾರಕ್ಕೆ ತಡೆಯಾಯಿತು. ನಂತರ

ಸಿಮೆಂಟ್ ಲಾರಿ- ಸಕ್ಕರೆ ಲಾರಿ ನಡುವೆ ಅಪಘಾತ ➤ ಚಾಲಕ ಅದೃಷ್ಟವಶಾತ್ ಪಾರು Read More »

ಕರಾವಳಿ

ಮಂಗಳೂರು: ಸಿಮೆಂಟ್ ಹಾಗೂ ಸಕ್ಕರೆ ಲಾರಿಗಳ ನಡುವೆ ಅಪಘಾತ ➤ ಚಾಲಕ ಪವಾಡಸದೃಶ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು: ಜು.28., ಸಿಮೆಂಟ್ ಲೋಡ್ ಇದ್ದ ಲಾರಿಗೆ ಸಕ್ಕರೆ ಸಾಗಾಟದ ಲಾರಿ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಎಕ್ಕೂರು ಬಳಿ ನಡೆದಿದೆ. ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾಂನಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು ಸಕ್ಕರೆ ಲಾರಿಯ ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಮುಂದೆ ಇದ್ದ ಸಿಮೆಂಟ್ ಟ್ರಕ್‌ನ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಹಿಂದುಗಡೆಯಿದ್ದ ಲಾರಿಯು ಡಿಕ್ಕಿ ಹೊಡೆದಿದೆ

ಮಂಗಳೂರು: ಸಿಮೆಂಟ್ ಹಾಗೂ ಸಕ್ಕರೆ ಲಾರಿಗಳ ನಡುವೆ ಅಪಘಾತ ➤ ಚಾಲಕ ಪವಾಡಸದೃಶ ಪಾರು Read More »

ಕರಾವಳಿ

ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊವೀಡ್ ಪರೀಕ್ಷೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ , ಜು.28: ಇಂದು ಸುಬ್ರಹ್ಮಣ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ -19 ಉಚಿತ ಪರೀಕ್ಷೆ ನಡೆಯುತ್ತಿದೆ.       ಸಾರ್ವಜಿನಕರು ಕೊರೋನಾ ಲಕ್ಷಣ ಇದ್ದರೂ, ಇಲ್ಲದಿದ್ದರೂ ಪರೀಕ್ಷೆ ನಡೆಸಬಹುದು. ಒಂದೊಮ್ಮೆ ಕೊರೋನಾ ಪಾಸಿಟಿವ್ ಬಂದರೆ ಸುಬ್ರಹ್ಮಣ್ಯದಲ್ಲೇ ಉಳಿದುಕೊಂಡು ಚಿಕಿತ್ಸೆ ನೀಡಲಾಗುತ್ತದೆ ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪ್ರಕಟನೆಯಲ್ಲಿ ತಿಳಿಸಿದೆ.

ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊವೀಡ್ ಪರೀಕ್ಷೆ Read More »

ಕರಾವಳಿ

ಎಸ್.ಎಸ್.ಪಿ.ಯು ಕಾಲೇಜು ➤ ಕಲಾ ವಿಭಾಗದಲ್ಲಿ ಲಿಖಿತಾ ಎಂ ಡಿ , ವಿನುತಾ ಡಿಸ್ಟಿಂಕ್ಷನ್

(ನ್ಯೂಸ್ ಕಡಬ) newskadaba.com ಕಡಬ , ಜು.28:  2019-2020 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಈಗಾಗಲೇ ಹೊರಬಂದಿದೆ. ಎಸ್.ಎಸ್.ಪಿ.ಯು ಕಾಲೇಜುನಲ್ಲಿ ಈ ಬಾರಿ ಕಲಾ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ.         ಲಿಖಿತಾ ಎಂ ಡಿ ಎಂಬ ವಿದ್ಯಾರ್ಥಿನಿ 533 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ಮಾಯಿಲಪ್ಪ ಗೌಡ ಹಾಗೂ ಶ್ರೀಮತಿ ದೇವಕಿ ದಂಪತಿಗಳ ಪುತ್ರಿ. ಇನ್ನು, ವಿನುತಾ ಎಂಬಾಕೆ ಕಲಾ

ಎಸ್.ಎಸ್.ಪಿ.ಯು ಕಾಲೇಜು ➤ ಕಲಾ ವಿಭಾಗದಲ್ಲಿ ಲಿಖಿತಾ ಎಂ ಡಿ , ವಿನುತಾ ಡಿಸ್ಟಿಂಕ್ಷನ್ Read More »

ಕರಾವಳಿ, ಕರ್ನಾಟಕ

ಹೊಸ ಮೀನುಗಾರಿಕಾ ನೀತಿ ಕರಡು ಸಿದ್ಧ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು , ಜು.28:  ರಾಜ್ಯದ ನೂತನ ಮೀನುಗಾರಿಕಾ ನೀತಿಯ ಕರಡು ಸಿದ್ಧವಾಗಿದ್ದು, ಶೀಘ್ರದಲ್ಲೇ ನೀತಿಯನ್ನು ಅಂತಿಮಗೊಳಿಸಿ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುವುದು. ವಿಧಾನ ಮಂಡಲದ ಮುಂಬರುವ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗುವುದು ಎಂದು ಮೀನುಗಾರಿಕಾ ಸಚಿವರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿರುವ ಪ್ರಯುಕ್ತ ಸೋಮವಾರ ವಿಧಾನಸೌಧದಲ್ಲಿ ನಡೆದ ಮುಖ್ಯಮಂತ್ರಿ ಜೊತೆಗಿನ ವಿಡಿಯೊ ಸಂವಾದ ಕಾರ್ಯಕ್ರಮದ

ಹೊಸ ಮೀನುಗಾರಿಕಾ ನೀತಿ ಕರಡು ಸಿದ್ಧ ➤ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಕರ್ನಾಟಕ

ಕೊರೋನಾ ಆರ್ಭಟ ನಡುವೆ ಭರ್ಜರಿ ಕೃಷಿ ➤ ದ. ಕನ್ನಡದಲ್ಲಿ ಏರಿಕೆ ಕಂಡ ಭತ್ತದ ಕೃಷಿ

(ನ್ಯೂಸ್ ಕಡಬ) newskadaba.com ದ. ಕನ್ನಡ, ಜು.28:  ಹಲವು ವರ್ಷಗಳ ಕಾಲ ಹಡೀಲು ಬಿದ್ದಿದ್ದ ಭತ್ತದ ಗದ್ದೆಗಳಲ್ಲಿ ಮತ್ತೆ ನಾಟಿ ಕಾರ್ಯ ಆರಂಭಗೊಂಡಿದೆ. ತಮ್ಮ ತಮ್ಮ ಮನೆಗಾಗುವಷ್ಟು ಭತ್ತ ಹಾಗೂ ತರಕಾರಿಗಳನ್ನು ಬೆಳೆಯುವ ಮೂಲಕ ಆಹಾರದಲ್ಲೂ ಸ್ವಾವಲಂಭನೆ ಸಾಧಿಸುವ ಪ್ರಕ್ರಿಯೆಗೆ ಚಾಲನೆಯೂ ದೊರತಿದೆ.ಕೊರೋನಾ ಲಾಕ್ ಡೌನ್ ಜಾರಿಗೆ ಬಂದ ಬಳಿಕ ಜನರ ಜೀವನದಲ್ಲಿ ಹಲವು ಬದಲಾವಣೆಗಳು ಕಂಡು ಬಂದಿದೆ. ವ್ಯವಹಾರ ಕ್ಷೇತ್ರಗಳು ಕೊರೋನಾ ಬಳಿಕ ನಷ್ಟದ ಹಾದಿಯಲ್ಲಿದ್ದರೆ, ಕೃಷಿ ಚಟುವಟಿಕೆಗಳು ಮತ್ತೆ ಪುಟಿದೇಳಲಾರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೃಷಿ

ಕೊರೋನಾ ಆರ್ಭಟ ನಡುವೆ ಭರ್ಜರಿ ಕೃಷಿ ➤ ದ. ಕನ್ನಡದಲ್ಲಿ ಏರಿಕೆ ಕಂಡ ಭತ್ತದ ಕೃಷಿ Read More »

ಕರಾವಳಿ

ನಮ್ಮ ತುಳುನಾಡ್ ನಮ್ಮ ಹೆಮ್ಮೆ ➤ ಮುಕಾಂಬಿ_ಗುಳಿಗ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.27:  ತುಳುವ ನಾಡ್’ದ ಪಾಡ್ದನೋಲು ತುಳುನಾಡುದ ಪಿರಾಕ್’ದ ಬದ್ಕ್’ಗ್ ಚರಿತ್ರೆಲೆಗ್ ಪತ್ತಿನ ಕೈಕನ್ನಡಿ ಪಂದ್ ಪನೋಳಿ. ಇಂಚಿತ್ತಿನ ಪಾಡ್ದನ ಪ್ರಪಂಚೋನು ತೂವೋಂದು ಪೋನಗ ನಮಕ್ ತುಳುವೆರೆನ ಬದ್ಕ್, ಬೊಕ್ಕ ಕಟ್ಟ್ ಕಟ್ಟಲೆದ ಪರಾ ಪರಾ ವಿಷಯೋಲೆನ ಪೊಸ ಪೊಸ ಜ್ಞಾನ ತಿಕ್ಕೊಂದು ಪೋಪುಂಡು. ಪಾಡ್ದನೊಲೆನ್ ತೂನಗ, ಅವೆತೋ ಪಾಡ್ದನ ಪ್ರಕಾರೊಲೆಡ್ ಒಂಜಿ ಪ್ರಕಾರ ಪೊಣ್ಣ ಜೀವನದ ಮಿತ್ತ್ ಬೊಲ್ಪು ಬೂರಾವುನ ಅಂಚಿತ್ತಿನ ಪಾಡ್ದನೋಲೆಡ್ ದುಂಬುದ ಸಾಲ್,ಡ್ ಉಂತುದ್ ನೆಗತ್ತ್ ತೋಜುಂಡ್ ಮೂಕಾಂಬಿ

ನಮ್ಮ ತುಳುನಾಡ್ ನಮ್ಮ ಹೆಮ್ಮೆ ➤ ಮುಕಾಂಬಿ_ಗುಳಿಗ Read More »

ಕರಾವಳಿ, ಕರ್ನಾಟಕ, ವಿಶೇಷ ಲೇಖನಗಳು

ಸಂಡೇ ಲಾಕ್ ಡೌನ್ ಸದುಪಯೋಗ ➤ ಕಮಿಲ ಬಸ್ ನಿಲ್ದಾನ ಸ್ವಚ್ಛಗೊಳಿಸಿದ ಪ್ರಗತಿ ಬಂಧು ತಂಡ

(ನ್ಯೂಸ್ ಕಡಬ) newskadaba.com ಕಮಿಲ, ಜು.27:  ಕೊರೋನಾ ಹಾವಳಿಯಿಂದ ಬೆಂದುಹೋಗಿರುವ ಕರಾವಳಿಯಲ್ಲಿ ಸಂಡೇ ಲಾಕ್ ಡೌನ್ ಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ ಸಂಡೇ ಲಾಕ್ ಡೌನ್ ಯಶಸ್ವಿಯಾಗುತ್ತಿದೆ. ಈ ನಿಟ್ಟಿನಲ್ಲಿ ಸಂಡೇ ಲಾಕ್ ಡೌನ್ ನನ್ನ ಯುವಕರ ತಂಡವೊಂದು ಸದುಪಯೋಗ ಪಡಿಸಿಕೊಂಡು ಪ್ರಶಂಷೆ ಗೆ ಪಾತ್ರರಾಗುವ ಮೂಲಕ ಉತ್ತಮ ಸಂದೇಶವನ್ನ ನೀಡಿದ್ದಾರೆ.         ಹೌದು, ಕಮಿಲ ಪುಚ್ಚಪ್ಪಾಡಿ ಬಸ್ ನಿಲ್ದಾಣದ ಪರಿಸರವು ಕುಡುಕರ ಹಾವಳಿಯಿಂದ ದುರ್ಣತ ಬೀರುತ್ತ ಅಸಹ್ಯವೆನಿಸುವ

ಸಂಡೇ ಲಾಕ್ ಡೌನ್ ಸದುಪಯೋಗ ➤ ಕಮಿಲ ಬಸ್ ನಿಲ್ದಾನ ಸ್ವಚ್ಛಗೊಳಿಸಿದ ಪ್ರಗತಿ ಬಂಧು ತಂಡ Read More »

ಕರಾವಳಿ, ಕರ್ನಾಟಕ

ಬಿಳಿನೆಲೆ :ಅಂಗಡಿಯ ಸಮೀಪ ಶೆಡ್ ನಿರ್ಮಾಣ ➤ ಮಹಿಳೆಯ ಮೇಲೆ ಹಲ್ಲೆ ಆರೋಪ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಜು.27: ಭಾನುವಾರ ಕರ್ನಾಟಕದ್ಯಾಂತ ಲಾಕ್ ಡೌನ್ ಇದ್ದರೂ ಜನರು ಅಲ್ಲಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಅದರಂತೆ ಕಳೆದ ದಿನ ಲಾಕ್ ಡೌನ್ ಉಲ್ಲಂಘಿಸಿ ಬಿಳಿನೆಲೆಯಲ್ಲಿ ಕೆಲವರು ಬೀದಿಯಲ್ಲಿ ಕಿತ್ತಾಟ ಮಾಡಿದ್ದಾರೆ.   ಬಿಳಿನೆಲೆ ಪೇಟೆಯಲ್ಲಿ ಅಂಗಡಿಯೊಂದರ ಸಮೀಪ, ಇನ್ನೊಂದು ಅಂಗಡಿ ನಿರ್ಮಿಸಲು ಶೆಡ್ ನಿರ್ಮಾಣವಾಗಿದ್ದು, ಇದನ್ನ ವಿರೋಧಿಸಿದ ಅಂಗಡಿ ಮಾಲಕಿ ಹಾಗೂ ಅವರ ಪುತ್ರನ ಮೇಲೆ ಐವರು ಯುವಕರ ತಂಡವೊಂದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಅಂಗಡಿ ಮಾಲಕಿ ಅನ್ನಪೂರ್ಣ (ಸೀತಮ್ಮ) ಅವರು

ಬಿಳಿನೆಲೆ :ಅಂಗಡಿಯ ಸಮೀಪ ಶೆಡ್ ನಿರ್ಮಾಣ ➤ ಮಹಿಳೆಯ ಮೇಲೆ ಹಲ್ಲೆ ಆರೋಪ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top