Ashitha Soodlu

ಕೊರೋನಾ ಸೋಂಕಿಗೆ ಸುಳ್ಯದಲ್ಲಿ 4ನೇ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ, ಜು.24:  ಕೊರೋನಾ ಸೋಂಕು ಈಗಾಗಲೇ ಸುಳ್ಯದಲ್ಲಿ ಮೂವರನ್ನ ಬಲಿಪಡೆದುಕೊಂಡಿದೆ. ಸುಳ್ಯದ ಕಲ್ಲುಮುಟ್ಟು ನಿವಾಸಿಯಾಗಿದ್ದ 61 ವರ್ಷದ ಮಹಿಳೆಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.   ಇದರಿಂದಾಗಿ ಸುಳ್ಯದಲ್ಲಿ ಒಟ್ಟು ಕೊರೋನಾಗೆ ನಾಲ್ವರ ಬಲಿಯಾಗಿದೆ. ಅಸೌಖ್ಯದ ಹಿನ್ನಲೆಯಲ್ಲಿ ದಾಖಲಾಗಿದ್ದ ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು . ಇವರು ಕಳೆದ ರಾತ್ರಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಕೊರೋನಾ ಸೋಂಕಿಗೆ ಸುಳ್ಯದಲ್ಲಿ 4ನೇ ಬಲಿ Read More »

ಕರಾವಳಿ

ವಿವಾಹಿತ ಮಹಿಳೆಯೊಂದಿಗೆ ಯುವಕನ ಚೆಲ್ಲಾಟ ➤ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳೀಯರಿಂದ ಗೂಸಾ

(ನ್ಯೂಸ್ ಕಡಬ) newskadaba.com ಸುಳ್ಯ, ಜು.24:  ಸುಳ್ಯದ ಯುವಕನೋರ್ವ ಆಲೆಟ್ಟಿ ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡಲು ಹೋಗಿ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದ ಘಟನೆ ಇಂದು ನಡೆದಿದೆ.   ಆಲೆಟ್ಟಿ ಗ್ರಾಮದ ಅರಂಬೂರು ಪರಿಸರದಲ್ಲಿ ವಾಸವಿದ್ದ ವಿವಾಹಿತ ಮಹಿಳೆಯೊಂದಿಗೆ ಚೆಲ್ಲಾಟವಾಡಲು ಮಹಿಳೆಯ ಮನೆಗೆ ಹೋಗಿ ಸ್ಥಳೀಯ ಯುವಕರ ಕೈಗೆ ಸಿಕ್ಕಿ ಬಿದ್ದು ಒದೆ ತಿಂದಿದ್ದಾನೆ. ಸುಳ್ಯದಲ್ಲಿ ಆಟೋ ಚಾಲಕನಾಗಿರುವ ಯುವಕ ಗಣೇಶ್ ಎಂಬಾತ ಮಹಿಳೆಯ ಮನೆಗೆ ಮಧ್ಯಾಹ್ನದ ಹೊತ್ತಿಗೆ ಯಾರು ಇಲ್ಲದ ಸಂದರ್ಭದಲ್ಲಿ ತೆರಳಿ ಮಹಿಳೆಯೊಂದಿಗೆ ಚೆಲ್ಲಾಟವಾಡುವುದನ್ನ

ವಿವಾಹಿತ ಮಹಿಳೆಯೊಂದಿಗೆ ಯುವಕನ ಚೆಲ್ಲಾಟ ➤ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳೀಯರಿಂದ ಗೂಸಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ : ಕರ್ತವ್ಯ ಪ್ರಜ್ಞೆ ಮೆರೆದ ಆಶಾ ಕಾರ್ಯಕರ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಜು.24:ಕೊರೋನಾ ವೈರಸ್ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆ ಗುರುವಾರ ಬೆಳಗಿನ ಜಾವ 3 ಗಂಟೆಗೆ ರಿಕ್ಷಾ ಚಲಾಯಿಸಿಕೊಂಡು ಹೋಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿ, ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ.   ಪೆರ್ಣಂಕಿಲ ಆರೋಗ್ಯ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯಾಗಿರುವ ರಾಜೀವಿ ಅವರ ಕ್ಷೇತ್ರ ವ್ಯಾಪ್ತಿಯಲ್ಲಿ, ಗರ್ಭಿಣಿಗೆ ಬೆಳಗ್ಗೆ 3 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಮನೆಯವರು ಕರೆ ಮಾಡಿ ವಿಷಯ ತಿಳಿಸಿದಾಗ ತಕ್ಷಣ ಸ್ಪಂದಿಸಿದ ರಾಜೀವಿ ತಮ್ಮ ರಿಕ್ಷಾವನ್ನು ಸ್ವತಃ ಚಲಾಯಿಸಿಕೊಂಡು 20 ಕಿ.ಮೀ ದೂರದ

ಉಡುಪಿ : ಕರ್ತವ್ಯ ಪ್ರಜ್ಞೆ ಮೆರೆದ ಆಶಾ ಕಾರ್ಯಕರ್ತೆ Read More »

ಕರಾವಳಿ

ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.24:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೊನಾ ಸೋಂಕು ಕಾಣಿಸಿಕೊಂಡು ನಾಲ್ಕು ತಿಂಗಳ ಬಳಿಕ ಕರೊನಾ ಸಾವಿನ ಸಂಖ್ಯೆ ಶತಕದ ಹೊಸ್ತಿಲು ತಲುಪಿದೆ. ಮಾ.22ರಂದು ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹಲವು ಕಾಯಿಲೆಗಳಿಂದ ಬಳಲುತ್ತಿದ್ದ 7 ಮಂದಿ ಬುಧವಾರ ಮೃತಪಟ್ಟಿದ್ದು ಗುರುವಾರದ ವರದಿಯಂತೆ ಅವರೆಲ್ಲರೂ ಕರೊನಾ ಸೋಂಕಿಗೊಳಪಟ್ಟಿದ್ದರು. ಈ ಮೂಲಕ ಮೃತರ ಒಟ್ಟು ಸಂಖ್ಯೆ 94ಕ್ಕೆ ಏರಿಕೆಯಾಗಿದ್ದು ಮೃತಪಟ್ಟವರಲ್ಲಿ ಬಹುತೇಕ ಮಂದಿ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದವರು. ದ.ಕ. ಜಿಲ್ಲೆಯಲ್ಲಿ ಗುರುವಾರ 218 ಪಾಸಿಟಿವ್ ಕೇಸ್

ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಮಂಗಳೂರು : ಆತಂಕ ಸೃಷ್ಟಿಸಿದ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24:  ದಕ್ಷಿಣ ಕರ್ನಾಟಕದ ಆಯ್ದ ಸ್ಥಳಗಳಲ್ಲಿ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ ದಿನೇದಿನೆ ಹೆಚ್ಚಾಗುತ್ತಿದ್ದು, ಉಗ್ರರು ಮತ್ತು ನಕ್ಸಲ್ ಚಟುವಟಿಕೆ ಬಲಗೊಳ್ಳುತ್ತಿದ್ದಿಯೇ ಎಂಬ ಆತಂಕ ಜನರಲ್ಲಿ ಮನೆ ಮಾಡಿದೆ. ಬೆಳ್ತಂಗಡಿಯ ಕೊಲ್ಲಿ ಕಾಡುಮನೆ ಗೆಸ್ಟ್ ಹೌಸ್ ಪರಿಸರ ಕಾಡು ಪ್ರದೇಶದಲ್ಲಿ ತುರಾಯಾ ಸ್ಯಾಟಲೈಟ್ ಫೋನ್ ಅನ್ನು ಕಳೆದ 1 ತಿಂಗಳ ಹಿಂದೆ ಬಳಕೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.     ಈ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಒಂದೆಡೆ

ಮಂಗಳೂರು : ಆತಂಕ ಸೃಷ್ಟಿಸಿದ ತುರಾಯಾ ಸ್ಯಾಟಲೈಟ್ ಫೋನ್​ಗಳ ಸಂಭಾಷಣೆ Read More »

ಕರಾವಳಿ

ದೇಶದ ಅತೀ ದೊಡ್ಡ ಕೋವಿಡ್ ಕೇರ್​ ಸೆಂಟರ್​ ಸೋಮವಾರದಿಂದ ಆರಂಭ ➤ BBMP ಆಯುಕ್ತ ಮಂಜುನಾಥ್ ಪ್ರಸಾದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24: ದೇಶದ ಅತೀ ದೊಡ್ಡ ಕೋವಿಡ್ ಕೇರ್ ಸೆಂಟರ್‌ ಸೋಮಾವಾರದಿಂದ ಪ್ರಾರಂಭವಾಗುವುದು ಎಂದು ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದವಾರದಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ರೋಗಲಕ್ಷಣ ಇಲ್ಲದ ಕೋವಿಡ್ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಮಾಡಲಾಗುತ್ತಿದ್ದು, ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಹಾಗೂ ಅಧಿಕಾರಿಗಳ ತಂಡ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಆಯುಕ್ತರು ಬಿಐಇಸಿ ಕೋವಿಡ್

ದೇಶದ ಅತೀ ದೊಡ್ಡ ಕೋವಿಡ್ ಕೇರ್​ ಸೆಂಟರ್​ ಸೋಮವಾರದಿಂದ ಆರಂಭ ➤ BBMP ಆಯುಕ್ತ ಮಂಜುನಾಥ್ ಪ್ರಸಾದ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಮುದ್ರದ ಮಧ್ಯದಲ್ಲಿ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ➤ ದಡ ಸೇರಿದ 6 ಮಂದಿ ಮೀನುಗಾರರು

(ನ್ಯೂಸ್ ಕಡಬ) newskadaba.com ಸಸಿಹಿತ್ಲು,ಜು.24: ದ.ಕನ್ನಡ ಜಿಲ್ಲೆಯ ಸಸಿಹಿತ್ಲುವಿನಲ್ಲಿ ಮೀನುಗಾರರ ದೋಣಿಯೊಂದು ಸಮುದ್ರದ ಮಧ್ಯದಲ್ಲಿ ಮಗುಚಿ ಬಿದ್ದು ಅದರಲ್ಲಿದ್ದ ಆರು ಮಂದಿ ಮೀನುಗಾರರು ಯಾವುದೇ ಪ್ರಾಣಾಯಪಾಯ ಇಲ್ಲದೇ ಪಾರಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.     ಸಸಿಹಿತ್ಲುವಿನ ಸುಧಾಕರ್, ತಾರಾನಾಥ್, ಹೇಮನಾಥ್ ಮತ್ತಿತರರು ಮೀನು ಹಿಡಿಯಲೆಂದು ಸಮುದ್ರಕ್ಕೆ ತೆರಳಿದ್ದರು. ಆದರೆ ಸಮುದ್ರ ಮಧ್ಯೆ ಹವಾಮಾನ ವೈಪರಿತ್ಯದ ಕಾರಣದಿಂದ ದೋಣಿಯು ಮಗುಚಿ ಬಿದ್ದಿದೆ. ಇದರಲ್ಲಿದ್ದ ಮೂರು ಮಂದಿ ಈಜಿಕೊಂಡು ದಡ ಸೇರಿದ್ದು, ಇನ್ನಿಬ್ಬರನ್ನು ಮತ್ತೊಂದು ದೋಣಿಯ ಮೂಲಕ ರಕ್ಷಿಸಲಾಗಿದೆ.ಉಳಿದ

ಸಮುದ್ರದ ಮಧ್ಯದಲ್ಲಿ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ➤ ದಡ ಸೇರಿದ 6 ಮಂದಿ ಮೀನುಗಾರರು Read More »

ಕರಾವಳಿ

ಸಮುದ್ರ ಮಧ್ಯದಲ್ಲಿ ಮಗುಚಿ ಬಿದ್ದ ದೋಣಿ ➤ ಮೀನುಗಾರರು ಪ್ರಾಣಾಯಪಾಯದಿಂದ ಪಾರು.. !!!

(ನ್ಯೂಸ್ ಕಡಬ) newskadaba.com ಮಂಗಳೂರು: ಜು.24., ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಮಧ್ಯದಲ್ಲಿ ಮಗುಚಿಬಿದ್ದ ಘಟನೆ ಶುಕ್ರವಾರ ಸಂಭವಿಸಿದೆ. ಘಟನೆಯಲ್ಲಿ ದೋಣಿಲ್ಲಿದ್ದ 6 ಮಂದಿ ಮೀನುಗಾರರು ಪ್ರಾಣಾಯಪಾಯದಿಂದ ಪಾರಾಗಿದ್ದಾರೆ. ಹವಮಾನ ಇಲಾಖೆ ಮುನ್ಸೂಚನೆ ಇದ್ದರೂ ಕೂಡ ಸಸಿಹಿತ್ಲುವಿನ 5 ಮಂದಿ ಯುವಕರು ಮೀನು ಹಿಡಿಯಲೆಂದು ಸಮುದ್ರಕ್ಕೆ ತೆರಳಿದ್ದರು. ಆದರೆ ಸಮುದ್ರ ಮಧ್ಯೆ ಹವಾಮಾನ ವೈಪರಿತ್ಯದ ಕಾರಣದಿಂದ ದೋಣಿ ಮಗುಚಿ ಬಿದ್ದಿದೆ. ಇದರಲ್ಲಿದ್ದ ಮೂರು ಮಂದಿ ಈಜಿ ದಡ ಸೇರಿದ್ದು, ಉಳಿದವರನ್ನು ಮತ್ತೊಂದು ದೋಣಿಯ ಮೂಲಕ ರಕ್ಷಿಸಲಾಗಿದೆ. ಮತ್ತೋರ್ವ

ಸಮುದ್ರ ಮಧ್ಯದಲ್ಲಿ ಮಗುಚಿ ಬಿದ್ದ ದೋಣಿ ➤ ಮೀನುಗಾರರು ಪ್ರಾಣಾಯಪಾಯದಿಂದ ಪಾರು.. !!! Read More »

ಕರಾವಳಿ

ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24: ಶಿಕ್ಷಕರ ಸಂಘದ ಒತ್ತಡಕ್ಕೆ ಮಣಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಗುರುವಾರ ಪತ್ರ ಬರೆದಿದ್ದು, ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ತಿಳಿಸಿದ್ದಾರೆ. ಜುಲೈ.9ರಂದು ಆದೇಶ ಹೊರಡಿಸಿದ್ದ ಬಿಬಿಎಂಪಿಯು 50 ವರ್ಷಕ್ಕಿಂತ ಮೇಲ್ಪಟ್ಟ ಶಾಲಾ ಶಿಕ್ಷಕರು, ವಿಕಲಚೇತನರು, ಅನಾರೋಗ್ಯ ಮತ್ತು ಗರ್ಭಿಣಿ ಶಿಕ್ಷಕರಿಗೆ ಬೆಂಗಳೂರಿನಲ್ಲಿ ಕೋವಿಡ್ ಕರ್ತವ್ಯದಿಂದ ವಿನಾಯಿತಿ ನೀಡಲಾಗುತ್ತದೆ ಎಂದು ತಿಳಿಸಿತ್ತು.     ಆದೇಶದ ನಡುವೆಯೂ 50 ವರ್ಷದ ಮೇಲ್ಪಟ್ಟ ಶಿಕ್ಶಕರಿಗೆ,

ದುರ್ಬಲ ಶಿಕ್ಷಕರಿಗೆ ಕೊರೋನಾ ಕರ್ತವ್ಯದಿಂದ ವಿನಾಯಿತಿ ನೀಡಿ ➤ BBMPಗೆ ಸಚಿವ ಸುರೇಶ್ ಕುಮಾರ್ ಪತ್ರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ  ಮೃತ್ಯು ➤ ಅಂಬ್ಯುಲೆನ್ಸ್‌ ಗೆ ಬೆಂಕಿ ಇಟ್ಟ ಸಂಬಂಧಿಕರು .!!!

(ನ್ಯೂಸ್ ಕಡಬ) newskadaba.com ಬೆಳಗಾವಿ,ಜು.23: ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಮೃತ ವ್ಯಕ್ತಿಯ ಸಂಬಂಧಿಕರು ಅಂಬ್ಯುಲೆನ್ಸ್‌ ಗೇ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.   ಬೆಳಗಾವಿಯ 55 ವರ್ಷದ ವ್ಯಕ್ತಿಯನ್ನು ಜು.19ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಬುಧವಾರ ಮೃತಪಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ ಮೃತನ ಸಂಬಂಧಿಕರು ಹೊರಗಡೆ  ನಿಲ್ಲಿಸಿದ್ದ  ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಾರೆ.  ದುಷ್ಕರ್ಮಿಗಳು ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಲ್ಲದೇ ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ,

ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ  ಮೃತ್ಯು ➤ ಅಂಬ್ಯುಲೆನ್ಸ್‌ ಗೆ ಬೆಂಕಿ ಇಟ್ಟ ಸಂಬಂಧಿಕರು .!!! Read More »

ಕರಾವಳಿ, ಕರ್ನಾಟಕ
Scroll to Top