Ashitha Soodlu

ಪುತ್ತೂರು :1 ಲಕ್ಷ ಆಯುರ್ವೇದ ಮಾತ್ರೆ ವಿತರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.21: ಕರೊನಾ ಸೋಂಕು ತಡೆಗಟ್ಟಲು ಶಾಸಕ ಸಂಜೀವ ಮಠಂದೂರು, ಉಪವಿಭಾಗೀಯ ಅಧಿಕಾರಿ ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ವಿನೂತನ ಯೋಜನೆ ಸಿದ್ಧಗೊಂಡಿದೆ. ಭಾರತ ಸರ್ಕಾರದಿಂದ ಪ್ರಮಾಣಿಕೃತಗೊಂಡು ಪುತ್ತೂರಿನಲ್ಲಿ ಸಿದ್ಧಗೊಂಡಿರುವ ಆಯುಷ್ ಕ್ವಾತ ಮತ್ತು ಆರೋಗ್ಯ ರಕ್ಷಕ್ ಮಾತ್ರೆಗಳನ್ನು 1 ಸಾವಿರ ಮನೆಗಳಿಗೆ ಉಚಿತವಾಗಿ ವಿತರಿಸಲು ಯೋಜನೆ ರೂಪಿಸಲಾಗಿದೆ. ಪುತ್ತೂರಿನ ಆಯುರ್ವೇದ ತಜ್ಞ ಡಾ.ಹರಿಕೃಷ್ಣ ಪಾಣಾಜೆ ಸಿದ್ಧಪಡಿಸಿದ ಆಯುಷ್ ಕ್ವಾತ ಮತ್ತು ಆರೋಗ್ಯ ರಕ್ಷಕ್ ಮಾತ್ರೆಗಳನ್ನು ಪುತ್ತೂರು ನಗರಸಭೆಯ 31 ವಾರ್ಡ್‌ನ 1 ಸಾವಿರ ಮನೆಗಳಿಗೆ […]

ಪುತ್ತೂರು :1 ಲಕ್ಷ ಆಯುರ್ವೇದ ಮಾತ್ರೆ ವಿತರಣೆ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಆಸ್ಪತ್ರೆಗಳ ಡಾಕ್ಟರ್, ನರ್ಸ್​ಗಳಿಗೆ ಬಂಪರ್ ಗಿಫ್ಟ್​ ➤ ಕರ್ನಾಟಕ ಸರ್ಕಾರದಿಂದ ವೇತನ ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಕೊರೋನಾ ಸೋಂಕನ್ನು ತಡೆಗಟ್ಟಲು ಕೊರೋನಾ ವಾರಿಯರ್​ಗಳಾಗಿ ಹೋರಾಡುತ್ತಿರುವ ವೈದ್ಯರು, ನರ್ಸ್​ಗಳು ಹಗಲು-ರಾತ್ರಿ ಕೊರೋನಾ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನರ್ಸ್​ಗಳಿಗೆ ರಾಜ್ಯ ಸರ್ಕಾರ ಬಂಪರ್ ಉಡುಗೊರೆಯೊಂದನ್ನು ನೀಡಿದೆ. ಆಯುಷ್ ಮತ್ತು ಯುನಾನಿ ವೈದ್ಯರ ತಿಂಗಳ ಸಂಬಳವನ್ನು 48,000ಕ್ಕೆ ಏರಿಕೆ ಮಾಡಲಾಗಿದೆ. ಹಾಗೇ, ತಿಂಗಳಿಗೆ 15 ಸಾವಿರ ರೂ. ಸಂಬಳ ಪಡೆಯುತ್ತಿದ್ದ ನರ್ಸ್​ಗಳ ವೇತನವನ್ನು 30 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ.   ಈ ಬಗ್ಗೆ ಇಂದು ವೈದ್ಯಕೀಯ ಶಿಕ್ಷಣ

ಸರ್ಕಾರಿ ಆಸ್ಪತ್ರೆಗಳ ಡಾಕ್ಟರ್, ನರ್ಸ್​ಗಳಿಗೆ ಬಂಪರ್ ಗಿಫ್ಟ್​ ➤ ಕರ್ನಾಟಕ ಸರ್ಕಾರದಿಂದ ವೇತನ ಹೆಚ್ಚಳ Read More »

ಕರಾವಳಿ, ಕರ್ನಾಟಕ

ಪುತ್ತೂರು: ಹಿಂದು ಜಾಗರಣ ವೇದಿಕೆ ವತಿಯಿಂದ 100 ಬಡ ಕುಟುಂಬಕ್ಕೆ ಅಹಾರ ಸಾಮಾಗ್ರಿಗಳ ಕಿಟ್ ವಿತರಣೆ…

(ನ್ಯೂಸ್ ಕಡಬ) newskadaba.com ಪುತ್ತೂರು: ಜು.21., ಹಿಂದು ಜಾಗರಣ ವೇದಿಕೆ ಇದರ ವತಿಯಿಂದ ಮೂರನೇ ಹಂತದಲ್ಲಿ ತಾಲೂಕಿನ 100 ಅಶಕ್ತ ಕುಟುಂಬಗಳಿಗೆ ಅಕ್ಕಿ ಸಹಿತ ದಿನಬಳಕೆಯ ಅಹಾರ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಕಲ್ಲಾರೆ ರಾಘವೇಂದ್ರ ಮಠದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ನಗರ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷರಾದ ಪ್ರಕಾಶ್ಚಂದ್ರ ರೈ ವಹಿಸಿದರು. ಉದ್ಘಾಟನೆಯನ್ನು ರಾಘವೇಂದ್ರ ಮಠದ ಆಡಳಿತ ಮುಕ್ತೇಸರ ಯು.ಪೂವಪ್ಪ ರವರು ನೆರವೇರಿಸಿದರು. ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ, ಪದ್ಮಶ್ರೀ ಸೋಲಾರ್

ಪುತ್ತೂರು: ಹಿಂದು ಜಾಗರಣ ವೇದಿಕೆ ವತಿಯಿಂದ 100 ಬಡ ಕುಟುಂಬಕ್ಕೆ ಅಹಾರ ಸಾಮಾಗ್ರಿಗಳ ಕಿಟ್ ವಿತರಣೆ… Read More »

ಕರಾವಳಿ

ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ… !!!

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.21., ಕೊರೊನಾ ಸೋಂಕು ತಗುಲಿದ ಕಾರಣಕ್ಕೆ ಅಕ್ಕಪಕ್ಕದ ಮನೆಯವರು ಅವಮಾನಿಸಿದರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಹೆಂಡತಿ ಹಾಗೂ ಮಗನಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯವರು ಅವಮಾನಿಸಿದ್ದರಿಂದ ನೊಂದು ದೊಡ್ಡಬಳ್ಳಾಪುರದ ನಾಗರಾಜು (56) ಎಂಬವರು ಹೆಸರುಘಟ್ಟ ಕೆರೆಯ ಬಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ನಾಗರಾಜು ಪುತ್ರನಿಗೆ ಮೊದಲು ಸೋಂಕು ತಗುಲಿತ್ತು. ನಂತರ ಪತ್ನಿ ಕೊರೊನಾ ಪರೀಕ್ಷೆ ಮಾಡಿಸಿದಾಗ,

ಕೊರೋನಾ ಸೋಂಕು ವಾಸದ ಪ್ರದೇಶ ಸೀಲ್ ಡೌನ್ ➤ ನೆರೆಮನೆಯವರ ಅವಮಾನಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ… !!! Read More »

ಕರ್ನಾಟಕ

ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ಕಾಡುಗಳ್ಳ ವೀರಪ್ಪನ್ ಮಗಳು ನೇಮಕ..!!

(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ತಮಿಳುನಾಡು ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಭಯೋತ್ಪಾದಕನೆಂದೇ ಗುರುತಿಸಲ್ಪಟ್ಟ ಕಾಡುಗಳ್ಳ ವೀರಪ್ಪನ್ ಮಗಳು ವಿದ್ಯಾರಾಣಿ ಇದೀಗ ಸಮಾಜಕ್ಕೆ ಪ್ರೀತಿಯನ್ನು ಮರಳಿ ನೀಡಲು ಹೊರಟಿದ್ದಾರೆ. ಬೆಂಗಳೂರಿನಲ್ಲಿ ಐದು ವರ್ಷ ಕಾನೂನು ಶಿಕ್ಷಣ ವ್ಯಾಸಂಗ ಮಾಡಿರುವ ವಿದ್ಯಾರಾಣಿಯು ಈವರೆಗೆ ವೀರಪ್ಪನ್ ಪುತ್ರಿ ಎಂದೇ ಗುರುತಿಸಿಕೊಂಡವರು. ಜುಲೈ 21 ರಂದು ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಜನರಿಗೆ ಸೇವೆ ಸಲ್ಲಿಸಲೆಂದು ನಾಗರಿಕ ಸೇವೆಗಳಿಗೆ ಸೇರ್ಪಡೆಯಾಗುವ ಕನಸು ವಿದ್ಯಾರಾಣಿ ಅವರಿಗಿತ್ತು. ಇದೀಗ ಕನಸು

ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ಕಾಡುಗಳ್ಳ ವೀರಪ್ಪನ್ ಮಗಳು ನೇಮಕ..!! Read More »

ರಾಷ್ಟ್ರೀಯ ನ್ಯೂಸ್

ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಕಾರಣ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ.

ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿಗಳು ಫೇಸ್ ಬುಕ್, ಯೂಟ್ಯೂಬ್ ಮೂಲಕ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ. ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಲಾಕ್ ಡೌನ್ ಬುಧವಾರ ಬೆಳಗ್ಗೆ 5 ಗಂಟೆಗೆ ಮುಗಿಯಲಿದೆ.

5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ Read More »

ಕರಾವಳಿ, ಕರ್ನಾಟಕ

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!!

(ನ್ಯೂಸ್ ಕಡಬ) newskadaba.com ಚೆನ್ನೈ: ಜು.21., ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ ಶ್ರೀಹರನ್ ಅವರು ಸೋಮವಾರ ರಾತ್ರಿ ವೆಲ್ಲೂರು ಮಹಿಳಾ ಜೈಲಿನೊಳಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆಯ ವಕೀಲರು ಮಂಗಳವಾರ ತಿಳಿಸಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ನಳಿನಿ ಪರ ವಕೀಲೆ ಪಿ ಪುಗಲೆಂತಿ ಅವರ ಪ್ರಕಾರ ” ನಳಿನಿ

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ  ಮಹಿಳಾ ಆರೋಪಿ ಆತ್ಮಹತ್ಯೆಗೆ ಯತ್ನ.. !!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಉಡುಪಿ , ಜು.21:  ಕೃಷ್ಣ ನಗರಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಸದ್ದು ಮಾಡುತ್ತಲೇ ಇದೆ. ಇಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೂ ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ

ಉಡುಪಿ: ಪುತ್ತಿಗೆ ಮಠದ ‘ಸುಗುಣೇಂದ್ರ ತೀರ್ಥ ಶ್ರೀ’ಗಳಿಗೆ ಕೊವೀಡ್ -19 ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಷ್ಟಮಿ, ಚೌತಿ, ವರಮಹಾಲಕ್ಷ್ಮೀ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವಂತಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com , ಜು.21: ಕೊರೊನಾ ಹಿನ್ನೆಲೆ ಕರಾವಳಿಯಲ್ಲಿ ಜು 25 ಶನಿವಾರದಂದು ನಡೆಯುವ ನಾಗರಪಂಚಮಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್‌‌‌ ಸಭೆಯಲ್ಲಿ ಮಾತನಾಡಿದ ಅವರು, ನಾಗಪಂಚಮಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿಲ್ಲ.     ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದಲ್ಲಿ ಸೋಂಕು ವ್ಯಾಪಿಸುವ ಸಾಧ್ಯತೆ ಇದೆ. ಈ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಸಾಂಕೇತಿಕವಾಗಿ ಆಚರಣೆ ಮಾಡಲು

ಅಷ್ಟಮಿ, ಚೌತಿ, ವರಮಹಾಲಕ್ಷ್ಮೀ ಹಬ್ಬಗಳನ್ನು ಸಾರ್ವಜನಿಕವಾಗಿ ಆಚರಿಸುವಂತಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ
Scroll to Top