Ashitha Soodlu

ಅಯೋಧ್ಯೆಯಲ್ಲಿ 300 ಕೋಟಿ ರೂ. ವೆಚ್ಚದ ರಾಮಮಂದಿರ ನಿರ್ಮಾಣ ➤ ಉಡುಪಿ ಪೇಜಾವರ ಶ್ರೀ

(ನ್ಯೂಸ್ ಕಡಬ) newskadaba.com ಉಡುಪಿ:ಜು.19., ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟ್ ನ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾದರು. ಈ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಹತ್ವದ ವಿಷಯಗಳು ಚರ್ಚೆಯಾಗಿದ್ದು, ಅಂದಾಜು 300 ಕೋಟಿ ರುಪಾಯಿ ವೆಚ್ಚದಲ್ಲಿ ಭವ್ಯ ಮಂದಿರ ನಿರ್ಮಾಣದ ಕುರಿತು ತೀರ್ಮಾನ‌ ಕೈಗೊಳ್ಳಲಾಗಿದೆ. ಈ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ವಿಶ್ವಪ್ರಸನ್ನ ತೀರ್ಥ ಶ್ರೀಗಳು, ರಾಮಮಂದಿರ ನಿರ್ಮಾಣಕ್ಕೆ ಭೂಮಿಯ ಧಾರಣಾ ಸಾಮರ್ಥ್ಯದ ಅಧ್ಯಯನ ನಡೆಯಲಿದ್ದು, ಎಲ್ […]

ಅಯೋಧ್ಯೆಯಲ್ಲಿ 300 ಕೋಟಿ ರೂ. ವೆಚ್ಚದ ರಾಮಮಂದಿರ ನಿರ್ಮಾಣ ➤ ಉಡುಪಿ ಪೇಜಾವರ ಶ್ರೀ Read More »

ಕರಾವಳಿ

ಪುತ್ತೂರು : ಕೊರೋನಾ ಪೀಡಿತ ಮಗು ಮೃತ್ಯು ➤ ಅಂತ್ಯಸಂಸ್ಕಾರ ನಡೆಸಿದ ಭಜರಂಗದಳ..

(ನ್ಯೂಸ್ ಕಡಬ) newskadaba.com ಪುತ್ತೂರು, :,ಜು.19.ಕೊರೊನ ಪೀಡಿತವಾಗಿದ್ದ ಪುತ್ತೂರಿನ ಎರಡು ತಿಂಗಳ ಮಗು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿತ್ತು, ಆದರೆ  ಫಲಕಾರಿಯಾಗದೇ ಮಗು ಶನಿವಾರ  ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ಮಗುವಿನ ಮೃತ ದೇಹವನ್ನು ದೂರದ ಪುತ್ತೂರಿಗೆ ಕೊಂಡು ಹೋಗಿ ದಫನ ಮಾಡಲು ತಾಂತ್ರಿಕ ಅಡಚಣೆಗಳು ಎದುರಾದ ಹಿನ್ನೆಲೆಯಲ್ಲಿ ಮಗುವಿನ ಹೆತ್ತವರಿಗೆ ಏನು ಮಾಡಬೇಕೆಂದು ಧಿಕ್ಕೇ ತೋಚದಂತಾಗಿತ್ತು. ಇದರ ಮಾಹಿತಿ ಪಡೆದ ಭಜರಂಗ ದಳದ ಕಾರ್ಯಕರ್ತರು ಮುಂದಾಳತ್ವ ವಹಿಸಿ ಮಂಗಳೂರಿನಲ್ಲೇ ಅಂತ್ಯ ಕ್ರೀಯೆ ನಡೆಸಲು ಮುಂದಾದರು. ನಂದಿಗುಡ್ಡೆ

ಪುತ್ತೂರು : ಕೊರೋನಾ ಪೀಡಿತ ಮಗು ಮೃತ್ಯು ➤ ಅಂತ್ಯಸಂಸ್ಕಾರ ನಡೆಸಿದ ಭಜರಂಗದಳ.. Read More »

ಕರಾವಳಿ

ಸುಳ್ಯ ಒಡಾಬಾಯಿ ಬಳಿ ಕಾರು ಅಪಘಾತ ➤ ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ,ಜು.18: ಸುಳ್ಯದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಆಲ್ಟೋ 800 ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಮತ್ತು ಅಗ್ನಿ ಶಾಮಕ ದಳದ ಕಛೇರಿ ನಾಮಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರಾವಾಗಿ  ಗಾಯಗೊಂಡ ಘಟನೆ ಇಂದು ನಡೆದಿದೆ. ಕಾರಿನಲ್ಲಿ ಓರ್ವ ಯುವತಿ ಮತ್ತು ಎರಡು ಮಂದಿ ಯುವಕರು ಇದ್ದರೆಂದು ತಿಳಿದು ಬಂದಿದೆ. ಅಪಘಾತ ಸಂಭವಿಸಿದ್ದ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಗಾಯಳುಗಳನ್ನು ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಳ್ಯ ಒಡಾಬಾಯಿ ಬಳಿ ಕಾರು ಅಪಘಾತ ➤ ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಹಿರಿಯ ತುಳುಭಾಷ ವಿದ್ವಾಂಸಕ ಯು.ಪಿ ಉಪಾಧ್ಯಾಯ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ ,ಜು.18: ಹಿರಿಯ ಭಾಷಾ ವಿಜ್ಷಾನಿ ತುಳು ವಿದ್ವಾಂಸ, ಭಾಷಾ ಸಂಶೋಧಕ ಯು. ಪಿ ಉಪಾಧ್ಯಾಯ ಅವರು (85) ಶುಕ್ರವಾರ ರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದಿರ್ಘಕಾಲದ ಅನಾರೋಗ್ಯದದಿಂದ ಬಳಲುತ್ತಿದ್ದ ಉಪಾದ್ಯಾಯರು ಕಳೆದ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.   ಭಾಷೆ, ಜಾನಪದ, ಸಂಸ್ಕೃತಿ ಕ್ಷೇತ್ರಗಳಲ್ಲಿ ಬಹಳಷ್ಟು ಸಾಧನೆ ಮಾಡಿದ್ದ ಯು. ಪಿ ಉಪಾಧ್ಯಾಯರು ರಾಷ್ಟ್ರಕವಿ ಗೋವಿಂದ ಪೈ ತುಳು ನಿಘಂಟು ಯೋಜನೆಯ ಸಂಪಾದಕರಾಗಿದ್ದರು. ಈ ಯೋಜನೆಯಲ್ಲಿ ಆರು ಸಂಪುಟಗಳ ತುಳು ನಿಘಂಟು

ಹಿರಿಯ ತುಳುಭಾಷ ವಿದ್ವಾಂಸಕ ಯು.ಪಿ ಉಪಾಧ್ಯಾಯ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ

ಕುಮಾರಧಾರೆಯಲ್ಲಿ ನೀರಿನ ಮಟ್ಟ ಹೆಚ್ಚಳ ➤ ಸ್ನಾನಘಟ್ಟ ಜಲಾವೃತ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜು.18: ಮಳೆಗಾಲ ಆರಂಭವಾಗಿದ್ದು ಕರಾವಳಿಯಲ್ಲಿ ಕೊರೋನಾ ವೈರಸ್ ಜೊತೆಗೆ ಮಳೆರಾಯಣ ಅಬ್ಬರವು ಹೆಚ್ಚುತ್ತಿದೆ. ಕಳೆದೊಂದು ವಾರದಿಂದ ಮಳೆ ಸುರಿಯುತ್ತಿದೆ, ಈಗಾಗಳೇ ಅಲ್ಲಲ್ಲ ಹಾನಿಗಳೂ ಆಗಿವೆ, ಕಡಬ ವಲಯದಲ್ಲಿ ಕೆಲವೆಡೆ ಗುಡ್ಡಗಳು ಕುಸಿದಿದೆ. ಮಳೆಯ ಪ್ರಮಾಣ ಹೆಚ್ಚುತ್ತಿದ್ದಂತೆ, ಕುಮಾರಧಾರ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಕರಾವಳಿಯಲ್ಲಿ ಕಳೆಂದೊಂದು ವಾರದಿಂದ ವರುಣ ಅಬ್ಬರ ಹೆಚ್ಚಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಾದ್ಯಂತ ನಿನ್ನೆಯಿಂದ ಮಳೆ ಹೆಚ್ಚಳವಾಗಿದ್ದು, ಪರಿಣಾಮ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ.  ನಿನ್ನೆಯಿಂದ ನೀರಿನ

ಕುಮಾರಧಾರೆಯಲ್ಲಿ ನೀರಿನ ಮಟ್ಟ ಹೆಚ್ಚಳ ➤ ಸ್ನಾನಘಟ್ಟ ಜಲಾವೃತ Read More »

ಕರಾವಳಿ, ಕರ್ನಾಟಕ

ಉಡುಪಿಯ ಉಚ್ಚಿಲದಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ ➤ ಓರ್ವ ಗಂಭೀರ..!

(ನ್ಯೂಸ್ ಕಡಬ) newskadaba.com ಉಚ್ಚಿಲ,ಜು.18: ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರು ಕಡೆಯಿಂದ ಬಂದು ಉಚ್ಚಿಲ ಪಣಿಯೂರು ಕಡೆಗೆ ಉಚ್ಚಿಲ ಪಣಿಯೂರು ಹೆದ್ದಾರಿ ಕ್ರಾಸ್ ಬಳಿ ಚಲಿಸುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಅಮ್ನಿ ಕಾರು ಮುಖಮುಖಿ ಡಿಕ್ಕಿಯಾಗಿದೆ. ಅಪಘಾತದ ವೇಗಕ್ಕೆ ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕಾರುಗಳೆರಡು ನಜ್ಜುಗುಜ್ಜಾಗಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು

ಉಡುಪಿಯ ಉಚ್ಚಿಲದಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ ➤ ಓರ್ವ ಗಂಭೀರ..! Read More »

ಕರಾವಳಿ, ಕರ್ನಾಟಕ

ಗಂಗೊಳ್ಳಿ : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂ. ಹಾನಿ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ ,ಜು.18: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಗಂಗೊಳ್ಳಿ ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದ್ದು, ಲಕ್ಷಾಂತರ ರೂ. ಹಾನಿ ಸಂಭವಿಸಿದೆ.ಗಂಗೊಳ್ಳಿ ಗ್ರಾಮದ ಮೇಲ್‍ಗಂಗೊಳ್ಳಿ ರಾಮ ಪೈ ಮಠದ ಬಳಿಯ ನಿವಾಸಿ ಮುಕುಂದ ನಾಯಕ್ ಎಂಬುವರ ವಾಸ್ತವ್ಯದ ಮನೆ ಭಾರೀ ಮಳೆಗೆ ಗುರುವಾರ ರಾತ್ರಿ ಸಂಪೂರ್ಣವಾಗಿ ನೆಲಕಚ್ಚಿದೆ  .   ಬೆಲೆ ಬಾಳುವ ವಸ್ತುಗಳು, ಪೀಠೋಪಕರಣ ಸಹಿತ ಇನ್ನಿತರ ವಸ್ತುಗಳು ಮನೆಯ ಅವಶೇಷಗಳ ಅಡಿ ಸಿಲುಕಿ ಹಾನಿಗೊಳಗಾಗಿದೆ. ರಾತ್ರಿ ಸುಮಾರು 9 ಗಂಟೆ ಸುಮಾರಿಗೆ

ಗಂಗೊಳ್ಳಿ : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂ. ಹಾನಿ Read More »

ಕರಾವಳಿ, ಕರ್ನಾಟಕ

ಶೋಪಿಯಾನ್ ಜಿಲ್ಲೆಯಲ್ಲಿ ಎನ್’ಕೌಂಟರ್ ➤ 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಶ್ರೀನಗರ,ಜು.18: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.   ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್’ಕೌಂಟರ್ ನಡೆಸಲು ಆರಂಭಿಸಿದ್ದು, ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.

ಶೋಪಿಯಾನ್ ಜಿಲ್ಲೆಯಲ್ಲಿ ಎನ್’ಕೌಂಟರ್ ➤ 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ Read More »

ಕರಾವಳಿ

ಅಪಾಯಕಾರಿ ಮರಗಳನ್ನ ತೆರವುಗೊಳಿಸಿದ ಉತ್ಸಾಹಿ ಯುವಕರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.17: ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ತಾಲೂಕಿನ ಎಂಜಿರದಿಂದ ಅರಸಿನಮಕ್ಕಿ ಹೋಗುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಅಪಾಯದ ಅಂಚಿನಲ್ಲಿರುವ ಬೃಹದಾಕಾರದ ಮರವನ್ನು ರೆಖ್ಯಾದ ಗ್ರಾಮಸ್ಥರು, ಮೆಸ್ಕಾಂ ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿ ಗುರುವಾರದಂದು ತೆರವುಗೊಳಿಸಿದ್ದಾರೆ.     ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಅಶೋಕ್ ಸಹಾಯಕ ಅಧಿಕಾರಿ ರಾಜೇಶ್, ವಿದ್ಯುತ್ ಇಲಾಖೆಯ ಲೈನ್ ಮ್ಯಾನ್ ಕುಮಾರ್ ಸೇರಿದಂತೆ ಗ್ರಾಮದ ಹಲವು ಉತ್ಸಾಹಿ ಯುವಕರು ಸೇರಿಕೊಂಡು ಅಪಾಯದಅಂಚಿನಲ್ಲಿದ್ದ ಮರಗಳನ್ನ

ಅಪಾಯಕಾರಿ ಮರಗಳನ್ನ ತೆರವುಗೊಳಿಸಿದ ಉತ್ಸಾಹಿ ಯುವಕರು Read More »

ಕರಾವಳಿ, ಕರ್ನಾಟಕ

ಅಕ್ರಮ ದನ ಸಾಗಾಟದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ,ಜು.17 : ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು  ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಪೊಲೀಸರು ದಾಳಿ ನಡೆಸಿ ಒರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಗು ನಿವಾಸಿ ಕರಿಕೆ ಮನೆಯ ಅಬ್ದುಲ್ ಫಾರೂಕ್ (45) ಎಂದು ಗುರುತಿಸಲಾಗಿದೆ. ಜುಲೈ 14 ರಂದು ಸುಳ್ಯ ಕಸಬಾ ಗ್ರಾಮದ ಜ್ಯೋತಿ ಸರ್ಕಲ್ ಎಂಬಲ್ಲಿ ಪಿಕಪ್ ವಾಹನದಲ್ಲಿ ಎರಡು ದನಗಳನ್ನು  ತೆಗೆದುಕೊಂಡು ಹೋಗುತ್ತಿದ್ದುದನ್ನು ಕಂಡು ಸುಳ್ಯ ಪೊಲೀಸ್ ಠಾಣೆ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ತಡೆಯಲು ಯತ್ನಿಸಿದ್ದರು. ಆದರೆ

ಅಕ್ರಮ ದನ ಸಾಗಾಟದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top