Ashitha Soodlu

ನಾಳೆ (14): ದ.ಕ. ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ 2022-23ನೇ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವು ನಾಳೆ ಬೆಳಿಗ್ಗೆ 8 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದರ ಉದ್ಘಾಟನೆಯನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ನೆರವೇರಿಸಲಿದ್ದಾರೆ. ಸಮಾಜ ಕಲ್ಯಾಣ ಮತ್ತು […]

ನಾಳೆ (14): ದ.ಕ. ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ Read More »

ಕರಾವಳಿ, ಕರ್ನಾಟಕ

ತುಳು ಭಾಷೆಯಲ್ಲೂ ರಿಲೀಸ್ ಆಗಲಿದೆ ‘ಕಾಂತಾರ’ ಸಿನಿಮಾ

(ನ್ಯೂಸ್ ಕಡಬ) newskadaba.com ನ.15: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಮಾಡಿದ ಮೋಡಿ ತುಂಬಾನೇ ದೊಡ್ಡದು. ಈ ಚಿತ್ರ ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ ಅವರ ವೃತ್ತಿಜೀವನದ ಮೈಲೇಜ್ ಹೆಚ್ಚಿದೆ. ಸಿನಿಮಾ ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದರೂ ಚಿತ್ರದ ಅಬ್ಬರ ಕಡಿಮೆ ಆಗಿಲ್ಲ. ಈ ಸಿನಿಮಾ ಬಗ್ಗೆ ನಿತ್ಯ ಒಂದಿಲ್ಲೊಂದು ಅಪ್​ಡೇಟ್ ಸಿಗುತ್ತಲೇ ಇದೆ.

ತುಳು ಭಾಷೆಯಲ್ಲೂ ರಿಲೀಸ್ ಆಗಲಿದೆ ‘ಕಾಂತಾರ’ ಸಿನಿಮಾ Read More »

ಕರಾವಳಿ, ಸಿನಿಮಾ

ಭಾರತದ ಅತಿ ಅಗ್ಗದ 5G ಸ್ಮಾರ್ಟ್​ಫೋನ್ Lava Blaze ಇಂದಿನಿಂದ ಖರೀಗೆ ಲಭ್ಯ

(ನ್ಯೂಸ್ ಕಡಬ) newskadaba.com ನ.15: ಮಾರುಕಟ್ಟೆಯಲ್ಲಿ ಸದಾ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿ ಸುದ್ದಿಯಾಗುವ ಭಾರತದ ಪ್ರಸಿದ್ಧ ಲಾವಾ ಕಂಪನಿ ದೇಶದಲ್ಲಿ ಊಹಿಸಲಾಗದ ಬೆಲೆಗೆ ಲಾವಾ ಬ್ಲೆಂಜ್‌ ಎಂಬ ಆಕರ್ಷಕ 5ಜಿ ಫೋನನ್ನು ಔಪಚಾರಿಕವಾಗಿ ಪರಿಚಯಿಸಿತ್ತು. ಕಳೆದ ತಿಂಗಳು ಅಕ್ಟೋಬರ್​ನಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 ಸಮಾವೇಶದಲ್ಲಿ ಕಂಪನಿಯು ಈ ಫೋನ್ ಅನ್ನು ಅನಾವರಣ ಮಾಡಿತ್ತು. ದೇಶದ ಅತಿ ಅಗ್ಗದ 5ಜಿ ಫೋನ್ ಎನಿಸಿಕೊಂಡಿರುವ ಈ ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಸಿಗಲಿದೆ. ಪ್ರಸಿದ್ಧ ಇ

ಭಾರತದ ಅತಿ ಅಗ್ಗದ 5G ಸ್ಮಾರ್ಟ್​ಫೋನ್ Lava Blaze ಇಂದಿನಿಂದ ಖರೀಗೆ ಲಭ್ಯ Read More »

ಕರಾವಳಿ

ಶೂಟಿಂಗ್‌ ಮುಗಿಸಿದ ‘ಸ್ವಾತಿ ಮುತ್ತಿನ ಮಳೆ ಹನಿಯೇ’

(ನ್ಯೂಸ್ ಕಡಬ) newskadaba.com ನ.15: ಉತ್ತರಕಾಂಡ ಸಿನಿಮಾ ಮುಹೂರ್ತದ ಬೆನ್ನಲ್ಲೇ ಮೋಹಕ ತಾರೆ ರಮ್ಯಾ, ತಮ್ಮ ನಿರ್ಮಾಣದ ಸಿನಿಮಾ ವಿಚಾರವನ್ನು ಅಭಿಮಾನಿಗಳ ಜತೆ ಹಂಚಿಕೊಂಡಿದ್ದರು. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದಲ್ಲಿ ತಾವು ನಟಿಸುತ್ತಿಲ್ಲ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ನಿರಾಸೆಯನ್ನುಂಟು ಮಾಡಿದ್ದರು. ಇದೀಗ ಚಿತ್ರದ ಸಂಪೂರ್ಣ ಚಿತ್ರೀಕರಣವೇ ಮುಗಿಸಲಾಗಿದೆ ಎಂಬ ಅಚ್ಚರಿಯ ಹೇಳಿಕೆಯನ್ನು ನೀಡಲಾಗಿದೆ. ನಿರ್ದೇಶಕ, ನಟ ರಾಜ್ ಬಿ. ಶೆಟ್ಟಿ ಸ್ಕ್ರಿಪ್ಟ್ ಬರೆಯುತ್ತಿದ್ದಾರೆ. ಇನ್ನೂ ಶೂಟಿಂಗ್ ಶುರು ಆಗಲು ಸಮಯ ಹಿಡಿಯಲಿದೆ. ಹಾಗಂತೆ, ಹೀಗಂತೆ

ಶೂಟಿಂಗ್‌ ಮುಗಿಸಿದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ Read More »

ಸಿನಿಮಾ

ಕ್ಯೂ5 ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಿದ ಆಡಿ

(ನ್ಯೂಸ್ ಕಡಬ) newskadaba.com ನ.15: ಐಷಾರಾಮಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಆಡಿ ಇಂಡಿಯಾ ಕಂಪನಿಯು ಕ್ಯೂ5 ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 67.05 ಲಕ್ಷ ಬೆಲೆ ಹೊಂದಿದೆ. ಹೊಸ ಕಾರು ಮಾದರಿಯು ಟೆಕ್ನಾಲಜಿ ವೆರಿಯೆಂಟ್ ಆಧರಿಸಿದ್ದು, ಹೊಸ ಕಾರಿನಲ್ಲಿ ವಿಶೇಷವಾಗಿ ಡಿಸ್ಟ್ರಿಕ್ಟ್ ಗ್ರಿನ್ ಮತ್ತು ಐಬಿಸ್ ವೈಟ್ ಬಣ್ಣಗಳ ಆಯ್ಕೆ ಹೊಂದಿರುತ್ತದೆ. ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ತಾಂತ್ರಿಕ ಅಂಶಗಳನ್ನು ಹೊಂದಿರುವ ಸ್ಪೆಷಲ್ ಎಡಿಷನ್ ನಲ್ಲಿ ಕೆಲವು ಹೆಚ್ಚುವರಿ

ಕ್ಯೂ5 ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಿದ ಆಡಿ Read More »

ತಂತ್ರಜ್ಞಾನ

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಬಿಗ್ ರಿಲೀಫ್

(ನ್ಯೂಸ್ ಕಡಬ) newskadaba.com ನ.15: ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕೋರ್ಟ್ ಜಾಮಿನು ಮಂಜೂರು ಮಾಡಿದೆ. ಬರೋಬ್ಬರಿ 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಟಿಯ ವಿರುದ್ದ ಇಡಿ ಪ್ರಕರಣ ದಾಖಲಿಸಿತ್ತು. ಬಂಧನ ಭೀತಿಯಲ್ಲಿದ್ದ ನಟಿ ಜಾಕ್ವೆಲಿನ್ ಗೆ ಪ್ರಕರಣ ಸಂಬಂಧ ಪಟಿಯಾಲಾ ಹೌಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸುಖೇಶ್ ಚಂದ್ರಶೇಖರ್ ವಿರುದ್ಧದ

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಬಿಗ್ ರಿಲೀಫ್ Read More »

ಸಿನಿಮಾ

ಪ್ರತಿ ದಿನ ಹಸಿರು ಸೇಬು ತಿನ್ನಿರಿ

(ನ್ಯೂಸ್ ಕಡಬ) newskadaba.com ನ.15: ಹಸಿರು ಸೇಬುಗಳನ್ನು ತಿನ್ನುವುದು ನಮ್ಮ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗಿದೆ. ಹಸಿರು ಸೇಬುಗಳು ಉತ್ಕರ್ಷಣ ನಿರೋಧಕಗಳು ಮತ್ತು ನಿರ್ವಿಶೀಕರಣ ಏಜೆಂಟ್‌ಗಳನ್ನು ಹೊಂದಿರುತ್ತವೆ, ಅದು ದೇಹದಿಂದ ವಿಷವನ್ನು ಹೊರಹಾಕುತ್ತದೆ ಮತ್ತು ಅದೇ ಸಮಯದಲ್ಲಿ ಯಕೃತ್ತನ್ನು ಯಕೃತ್ತಿನ ಸ್ಥಿತಿಗಳಿಂದ ರಕ್ಷಿಸುತ್ತದೆ. ನೀವು ಪ್ರತಿದಿನ ಹಸಿರು ಸೇಬನ್ನು ತಿಂದರೆ ಯಕೃತ್ತಿನ ಕಾರ್ಯವು ಸರಿಯಾಗಿರುತ್ತದೆ. ಮೂಳೆಗಳು ಬಲವಾಗಿರುತ್ತವೆ ನಮ್ಮ ದೇಹವನ್ನು ಗಟ್ಟಿಯಾಗಿರಿಸಲು ನಾವು ಬಯಸಿದರೆ, ನಾವು ನಮ್ಮ ಮೂಳೆಗಳನ್ನು ಯಾವುದೇ ವೆಚ್ಚದಲ್ಲಿ ಬಲಪಡಿಸಬೇಕು, ಇದಕ್ಕಾಗಿ ನೀವು ಪ್ರತಿದಿನ ಹಸಿರು

ಪ್ರತಿ ದಿನ ಹಸಿರು ಸೇಬು ತಿನ್ನಿರಿ Read More »

ಲೈಫ್‍ಸ್ಟೈಲ್

ಕನ್ನಡ ಸಿನಿಮಾ ನಿರ್ದೇಶಕ ಕೆಆರ್​ ಮುರಳಿ ಕೃಷ್ಣ ನಿಧನ

(ನ್ಯೂಸ್ ಕಡಬ) newskadaba.com ನ.15: ಸಿನಿಮಾ ನಿರ್ದೇಶಕ ಕೆ.ಆರ್​. ಮುರಳಿ ಕೃಷ್ಣ ಅವರು ನಿಧನರಾಗಿದ್ದಾರೆ. ಸೋಮವಾರ ರಾತ್ರಿ ಅವರು ವಿಧಿವಶರಾದರು. ಕನ್ನಡದ ‘ಗರ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ, ಕೆಲವು ಸಿನಿಮಾಗಳಿಗೆ ಬಂಡವಾಳ ಹೂಡಿದ್ದ ಅವರು ಅನಾರೋಗ್ಯ ಮತ್ತು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಕೆ.ಆರ್​. ಮುರಳಿ ಕೃಷ್ಣ ಅವರಿಗೆ ಬ್ರೈನ್​ ಟ್ಯೂಮರ್​ ಆಗಿತ್ತು. ಅದರ ಸಲುವಾಗಿ ಇತ್ತೀಚೆಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿತ್ತು. ಆದರೆ ಸರ್ಜರಿ ಬಳಿಕ ಅವರಿಗೆ ಹೃದಯಾಘಾತ ಸಂಭವಿಸಿದ ಪರಿಣಾಮವಾಗಿ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ

ಕನ್ನಡ ಸಿನಿಮಾ ನಿರ್ದೇಶಕ ಕೆಆರ್​ ಮುರಳಿ ಕೃಷ್ಣ ನಿಧನ Read More »

ಕರ್ನಾಟಕ, ಸಿನಿಮಾ

ನಟ ಮಹೇಶ್​ ಬಾಬು ಅವರ ತಂದೆ ‘ಸೂಪರ್​ ಸ್ಟಾರ್​ ಕೃಷ್ಣ’ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನ.15: ತೆಲುಗು ಚಿತ್ರರಂಗದ ಖ್ಯಾತ ನಟ ಮಹೇಶ್​ ಬಾಬು ಅವರ ತಂದೆ ‘ಸೂಪರ್​ ಸ್ಟಾರ್​’ ಕೃಷ್ಣ ಅವರು ಮಂಗಳವಾರ (ನ.15) ನಸುಕಿನ 4 ಗಂಟೆ ಸುಮಾರಿಗೆ ನಿಧನರಾದರು. ಅವರ ಅಗಲಿಕೆಗೆ ಅಭಿಮಾನಿಗಳು, ಆಪ್ತರು ಕಂಬನಿ ಮಿಡಿಯುತ್ತಿದ್ದಾರೆ. ಮಹೇಶ್​ ಬಾಬು ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಕೃಷ್ಣ ಅವರ ಜೊತೆ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಮಹೇಶ್​ ಬಾಬು ಅವರು ಬಾಲನಟನಾಗಿ ಅಭಿನಯಿಸಿದ್ದರು. ತಂದೆಯ ನಿಧನದಿಂದ ಅವರೀಗ ಕಣ್ಣೀರು ಹಾಕುತ್ತಿದ್ದಾರೆ. ಸೆಪ್ಟೆಂಬರ್​ 28ರಂದು ಮಹೇಶ್​

ನಟ ಮಹೇಶ್​ ಬಾಬು ಅವರ ತಂದೆ ‘ಸೂಪರ್​ ಸ್ಟಾರ್​ ಕೃಷ್ಣ’ ಇನ್ನಿಲ್ಲ Read More »

ಸಿನಿಮಾ

ವಿಎಲ್​ಸಿ ಮೀಡಿಯಾ ಪ್ಲೇಯರ್ ನಿಷೇಧ ವಾಪಸ್‌ ಪಡೆದ ಸರ್ಕಾರ

(ನ್ಯೂಸ್ ಕಡಬ) newskadaba.com ನ.15: VideoLAN ಯೋಜನೆಯಿಂದ ಅಭಿವೃದ್ಧಿಪಡಿಸಲಾದ ವಿಶ್ವದ ಅತ್ಯಂತ ಜನಪ್ರಿಯ ಮೀಡಿಯಾ ಪ್ಲೇಯರ್ ಸಾಫ್ಟ್‌ವೇರ್ ಮತ್ತು ಸ್ಟ್ರೀಮಿಂಗ್ ಮೀಡಿಯಾ ಸರ್ವರ್ ವಿಎಲ್​ಸಿ ಪ್ಲೇಯರ್ (VLC Media Player) ನಿಷೇಧವನ್ನು ಭಾರತದ ಸರ್ಕಾರ ತೆಗದುಹಾಕಿದೆ. ಒಂಬತ್ತು ತಿಂಗಳ ಹಿಂದೆ ಕೆಲವು ಕಾರಣಾಂತರಗಳಿಂದ ಭಾರತ ಸರ್ಕಾರ ಈ ಆ್ಯಪ್‌ಗೆ ನಿರ್ಬಂಧ ವಿಧಿಸಿತ್ತು. ಆದರೀಗ ಭಾರತೀಯ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ವಿಎಲ್‌ಸಿ ಮೀಡಿಯಾ ಪ್ಲೇಯರ್‌ನ ವೆಬ್‌ಸೈಟ್ ಮೇಲಿನ ನಿಷೇಧವನ್ನು ತೆಗೆದುಹಾಕಿದೆ. ಈ ಮೂಲಕ ಭಾರತದಲ್ಲಿನ ಜನರು ಇನ್ಮುಂದೆ

ವಿಎಲ್​ಸಿ ಮೀಡಿಯಾ ಪ್ಲೇಯರ್ ನಿಷೇಧ ವಾಪಸ್‌ ಪಡೆದ ಸರ್ಕಾರ Read More »

ತಂತ್ರಜ್ಞಾನ
Scroll to Top