Ashitha Soodlu

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಲಕ್ಷ್ಮೀನಗರ ನಿವಾಸಿ ಯೋಗೀಶ್ ಮನೆಗೆ ಶಾಸಕ ಕೆ. ರಘುಪತಿ ಭಟ್ ಶುಕ್ರವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜುಲೈ 6 ರ ಭಾನುವಾರ ರಾತ್ರಿ 11.30 ರ ಸುಮಾರಿಗೆ ಕಾರಿನಲ್ಲಿ ಆಗಮಿಸಿದ ಗ್ಯಾಂಗ್‌ನಿಂದ ಯೋಗೀಶ್ ಮೇಲೆ ಮಾರಣಾಂತಿಕ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.ಕೊಲೆ ಬಗ್ಗೆ ಮಾಹಿತಿ ದೊರೆತ […]

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ -19 ಸೋಂಕಿನಿಂದ ಎಂಟು ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನ ಇಷ್ಟು ಸಂಖ್ಯೆಯಲ್ಲಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಇದೇ ಮೊದಲು. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಲಿವರ್‌ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 68 ವರ್ಷದ ವ್ಯಕ್ತಿ ಜು. 8ರಂದು, ಅಧಿಕ ತೂಕ, ಒಬೆಸಿಟಿಯಿಂದ ಬಳಲುತ್ತಿದ್ದ ಹೊಸಬೆಟ್ಟುವಿನ 35 ವರ್ಷದ ವ್ಯಕ್ತಿ, ಮೂತ್ರಕೋಶದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ 67 ವರ್ಷದ

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು Read More »

ಕರಾವಳಿ, ಕರ್ನಾಟಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊಲೆಗೆ ವೈಯಕ್ತಿಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್

(ನ್ಯೂಸ್ ಕಡಬ) newskadaba.com ಮಂಗಳೂರು,ಜು.10: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ ಹಾಲು ಉತ್ಪಾದಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೊರೊನಾ ಸೋಂಕು ಲಾಕ್‍ಡೌನ್ ಕಾರನದಿಂದ ರಾಜ್ಯದಲ್ಲಿ ಹಾಲು ಮತ್ತು ಹಾಲಿನ ಉತ್ಪಾನ್ನಗಳ ಮಾರಾಟ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದರಿಂದ ಹಾಲು ಉತ್ಪಾಪಾದಕರಿಗೆ ಸಂಕಷ್ಟ ಎದುರಾಗಿದೆ. ಒಕ್ಕೂಟಗಲಲ್ಲಿ ಸಂಗ್ರಹವಾದ ಹಾಲಿನಲ್ಲಿ ಪ್ರತಿದಿನ ಸುಮಾಋಉ 35 ಲಕ್ಷ ಲೀಟರ್ ಹಾಲು

ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್ Read More »

ಕರಾವಳಿ, ಕರ್ನಾಟಕ

ಗಲಾಟೆ ತಡೆಯಲು ಬಂದ ಪೊಲೀಸರಿಗೆ ಹಲ್ಲೆ ➤ ಆರೋಪಿಗೆ ಥಳಿಸಿದ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜು.10: ಗುರುವಾರ ರಾತ್ರಿ ಲಾರಿ ಚಾಲಕರಿಗೆ ಮತ್ತು ಸಾರ್ವಜನಿಕರ ನಡುವಿನ ಗಲಾಟೆ ತಪ್ಪಿಸಲು ಬಂದ ಪೊಲೀಸರಿಗೆ ವ್ಯಕ್ತಿಯೊಬ್ಬ ಕಬ್ಬಿಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಿದ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಮೆಲ್ಕಾರ್ ನಲ್ಲಿ ನಡೆದಿದೆ.  ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಗೋಳ್ತಮಜಲು ಗ್ರಾಮದ ಅಬ್ದುಲ್ ಸಲಾಂ (28) ಎಂದು ಗುರುತಿಸಲಾಗಿದೆ.   ಪೊಲೀಸರ ಮೇಲೆ ಹಲ್ಲೆ ಮಾಡಿದ ಕಾರಣ ನೆರೆದಿದ್ದ ಸ್ಥಳೀಯರು ಆತನಿಗೆ ಥಳಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಲಾಟೆ ತಡೆಯಲು ಬಂದ ಪೊಲೀಸರಿಗೆ ಹಲ್ಲೆ ➤ ಆರೋಪಿಗೆ ಥಳಿಸಿದ ಸಾರ್ವಜನಿಕರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜು.10:  8 ಮಂದಿ ಪೊಲೀಸರ ಹತ್ಯೆಕೋರ, ಗ್ಯಾಂಗ್​ಸ್ಟರ್​ ವಿಕಾಸ್​ ದುಬೆಯನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಪೊಲೀಸ್​ ಕಾರು ಇಂದು ಬೆಳಗ್ಗೆ ಕಾನ್ಪುರದ ಬಳಿ ಪಲ್ಟಿಯಾಗಿತ್ತು.   ಬಂಧಿತ ಆರೋಪಿ ವಿಕಾಸ್​ ದುಬೆಯನ್ನು ಮಧ್ಯ ಪ್ರದೇಶದ ಉಜ್ಜಯಿನಿಯಿಂದ ಉತ್ತರ ಪ್ರದೇಶದ ಶಿವ್ಲಿಗೆ ಕರೆದೊಯ್ಯಲಾಗುತ್ತಿತ್ತು. ಕಾನ್ಪುರದ ಸಮೀಪ ಟೋಲ್​ ಪ್ಲಾಜಾ ಕ್ರಾಸ್​ ಮಾಡಿದ ಬಳಿಕ ಕಾರು ಪಲ್ಟಿಯಾಗಿತ್ತು ಎಂದು ತಿಳಿದು ಬಂದಿದೆ. ಈ ವೇಳೆ ವಿಕಾಸ್​ ದುಬೆ ಪೊಲೀಸರ ಬಳಿ ಇದ್ದ ಗನ್​ ಕಿತ್ತುಕೊಂಡು,ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ಗ್ಯಾಂಗ್​ಸ್ಟರ್ ವಿಕಾಸ್ ದುಬೆ ಪೊಲೀಸರ ಗುಂಡೇಟಿಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೊನಾಗೆ 35 ವರ್ಷದ ಯುವಕ ಬಲಿ ➤ 31ಕ್ಕೆ ಏರಿದ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.10:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾದಿಂದ ಮತ್ತೊಂದು ಬಲಿಯಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗುರುವಾರದಂದು 167 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಪ್ರಾಥಮಿಕ ಸಂಪರ್ಕದಿಂದಲೇ 64 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಗುರುವಾರದಂದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆಯಾಗಿತ್ತು.  

ಕೊರೊನಾಗೆ 35 ವರ್ಷದ ಯುವಕ ಬಲಿ ➤ 31ಕ್ಕೆ ಏರಿದ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ➤ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮುಂಬೈ ಜು 09. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ನಿವಾಸಿಸುತ್ತಿದ್ದ ರಾಜಗೃಹ ದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿ ದಾಂಧಲೆಗೈದ ಘಟನೆ ಮಂಗಳವಾರ ನಡೆದಿದ್ದು, ಈ ಕುರಿತಂತೆ ಮುಂಬೈ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಕೆಲ ವ್ಯಕ್ತಿಗಳು ಡಾ. ಅಂಬೇಡ್ಕರ್ ಅವರ ಎರಡು ಕೊಠಡಿಗಳತ್ತ ಕಲ್ಲು ಎಸೆದಿದ್ದಾರೆ ಎಂದು , ಅಂಬೇಡ್ಕರ್ ಅವರ ಮೊಮ್ಮಗ ಸುಜತ್ ತಿಳಿಸಿದ್ದಾರೆ. ದಾಳಿ ವೇಳೆ ಮನೆಯ ಹೊರಗಿದ್ದ ಹೂವಿನ ಕುಂಡಗಳಿಗೆ ಕೂಡ ಹಾನಿಯಾಗಿದೆ. ಘಟನೆಯನ್ನು

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ನಿವಾಸದ ಮೇಲೆ ದಾಳಿ ➤ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲು Read More »

ರಾಷ್ಟ್ರೀಯ ನ್ಯೂಸ್

ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ➤ ಸಿಎಂ ನಿವಾಸದಲ್ಲಿ ತುರ್ತು ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು 09. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಬೆಳ್ಳಂ ಬೆಳಗ್ಗೆಯೇ ತಮ್ಮ ನಿವಾಸದಲ್ಲಿ ತುರ್ತು ಸಭೆ ನಡೆಸಿದರು. ಉಪಮುಖ್ಯಮಂತ್ರಿಗಳು, ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಕುರಿತಂತೆ ತುರ್ತು ಸಭೆಯನ್ನು ಗುರುವಾರ ಬೆಳಗ್ಗೆ ಕಾವೇರಿ ನಿವಾಸದಲ್ಲಿ ನಡೆಸಲಾಯಿತು. ಈ ವೇಳೆ ಸಭೆಯಲ್ಲಿ ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ, ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ಸೇರಿದಂತೆ ಹಲವು ವಿಷಯಗಳ ಬಗ್ಗೆ

ಕಂಟೇನ್ಮೆಂಟ್ ನಿಯಮಗಳ ಕಟ್ಟುನಿಟ್ಟಿನ ಪಾಲನೆ ➤ ಸಿಎಂ ನಿವಾಸದಲ್ಲಿ ತುರ್ತು ಸಭೆ Read More »

ಕರ್ನಾಟಕ

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು 09. ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ. ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು. ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ ವೆನ್ಲಾಕ್

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್ Read More »

ಕರಾವಳಿ
Scroll to Top