Ashitha Soodlu

ಮಂಗಳೂರು: ಸೈನಿಕರ ಹೆಸರಿನಲ್ಲಿ ವಾಹನ ಮಾರಾಟ ವಂಚನೆ ಜಾಲ ➤ ಎಚ್ಚರ ವಹಿಸುವಂತೆ ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು 09. ಇತ್ತೀಚಿನ ದಿನಗಳಲ್ಲಿ ಸೈನಿಕರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟದ ಹೆಸರಿನಲ್ಲಿ ಓಎಲ್‍ಎಕ್ಸ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ತಾವು ಸೇನೆಯಲ್ಲಿ ಸೇವೆ ಸಲ್ಲಿಸಿದವರು ಎಂದು ಕೆಲವು ಕಿಡಿಗೇಡಿಗಳು, ಸಮವಸ್ತ್ರ ಧರಿಸಿದ್ದ ಸೈನಿಕರ ಭಾವಚಿತ್ರವನ್ನು ಆಪ್‍ಲೋಡ್ ಮಾಡಿ, ತಾವು ಸೈನಿಕರೆಂದು ಬಿಂಬಿಸಿ ವಾಹನಗಳು ಮಾರಾಟಕ್ಕೆ ಇದೆ ಎಂದು ಪೋಸ್ಟ್ ಮಾಡುತ್ತಿದ್ದಾರೆ. ಬಳಿಕ ತಮ್ಮನ್ನು ಸಂಪರ್ಕಿಸಿದವರಿಂದ ಮುಂಗಡ ಹಣ ವಸೂಲಿ […]

ಮಂಗಳೂರು: ಸೈನಿಕರ ಹೆಸರಿನಲ್ಲಿ ವಾಹನ ಮಾರಾಟ ವಂಚನೆ ಜಾಲ ➤ ಎಚ್ಚರ ವಹಿಸುವಂತೆ ಸಲಹೆ Read More »

ಕರಾವಳಿ

ಶಿಶಿಲ ಪ್ರವಾಸಿಗರ ನಿಷೇಧ ಮಾಡುವಂತೆ ಗ್ರಾಮಸ್ಥರ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ,ಜು.08: ಇದೀಗಾ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿದೆ. ದ.ಕ ಜಿಲ್ಲೆಯಲ್ಲಿ ದಿನೆ ದಿನೆ ಸಂಖ್ಯೆಯು ಜಾಸ್ತಿಯಾಗುತ್ತಿದೆ.ಬೆಳ್ತಂಗಡಿ ತಾಲೂಕಿನಲ್ಲೂ ಅತಿಯಾಗಿ ಹಬ್ಬುತ್ತಿದ್ದು ಜನ, ಭಯದಿಂದ ಜೀವಿಸುವಂತಾಗಿದೆ. ಹೀಗಿದ್ದರೂ ಹೊರ ಪ್ರದೇಶದಿಂದ ಪ್ರವಾಸಿಗರು ಯವುದೇ ನೀತಿ ನಿಯಮವಿಲ್ಲದೆ ಬೇಕಾಬಿಟ್ಟಿ ತಿರುಗಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯ ಪ್ರಸಿದ್ಧ ಶಿಶಿಲ ದೇವಾಲಯಕ್ಕೆ ದಿನ ನಿತ್ಯ ಬೆಂಗಳೂರು ಹಾಗೂ ದೂರ ದೂರಿನ ಜನ ಪ್ರವಾಸಕ್ಕೆ ಆಗಮಿಸುತ್ತಿದ್ದಾರೆ. , ಮಾಸ್ಕ್ ಸಾಮಾಜಿಕ ಅಂತರ ಯಾವುದೇ ಸೂಚನೆಗೆ ಗಮನ ಕೊಡದೆ, ಗ್ರಾಮಸ್ಥರ ಸೂಚನೆಯನ್ನೂ

ಶಿಶಿಲ ಪ್ರವಾಸಿಗರ ನಿಷೇಧ ಮಾಡುವಂತೆ ಗ್ರಾಮಸ್ಥರ ಒತ್ತಾಯ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಕೊರೋನಾ ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಲತಾ ಅವರ ನಿಕಟವರ್ತಿಯಾಗಿರುವ ರಾಕ್ ಲೈನ್ ವೆಂಕಟೇಶ್ ಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನು ಇದರಿಂದ ಯಾರ್ಯಾರಿಗೆ ಸೋಂಕು ತಗುಲಿದೆಯೋ ಎಂಬ ಗೊಂದಲ ಎಲ್ಲರನ್ನು ಕಾಡತೊಡಗಿದೆ.ಸದ್ಯ ರಾಕ್ ಲೈನ್ ವೆಂಕಟೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಲತಾ

ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು!

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.08: ಖ್ಯಾತ ಕಿರುತೆರೆ ನಟ, ಅಂತಃಪುರ ಧಾರಾವಾಹಿ ಖ್ಯಾತಿಯ ನಟ ಸುಶೀಲ್​ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಂಡ್ಯದ ಮನೆಯಲ್ಲಿ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಟ ದುನಿಯಾ ವಿಜಯ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ವಿಜಯ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಸಲಗದಲ್ಲಿ ಸುಶೀಲ್ ಗೌಡ ಪೊಲೀಸ್ ಅಧಿಕಾರಿಯ ಪಾತ್ರ ನಿಭಾಯಿಸಿದ್ದಾರೆ.   ಇನ್ನು ಮಂಡ್ಯ ಮೂಲದ ಸುಶೀಲ್​, ‘ಅಂತಃಪುರ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದರು.

ಖ್ಯಾತ ಕಿರುತೆರೆ ನಟ ಸುಶೀಲ್ ಗೌಡ ಆತ್ಮಹತ್ಯೆಗೆ ಶರಣು! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು 08. ಸರ್ಕಾರ ಆನ್‍ಲೈನ್ ಕ್ಲಾಸ್ ಮಾಡಲು ತಯಾರಿ ನಡೆಸುತ್ತಿದ್ದರೆ ಇತ್ತ ಆನ್‍ಲೈನ್ ಕ್ಲಾಸ್‍ಗೆ ಬೇಕಾದ ಅಗತ್ಯ ವಸ್ತುಗಳ ಖರೀದಿಗಾಗಿ ಪೋಷಕರು ಸಾಲಕ್ಕಾಗಿ ಬ್ಯಾಂಕಿನ ಮೊರೆ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸಹಕಾರಿ ಬ್ಯಾಂಕುಗಳಿಗೆ ಪೋಷಕರು ಸಾಲಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಆನ್‍ಲೈನ್ ಕ್ಲಾಸಿಗಾಗಿ ಮೊಬೈಲ್, ಲ್ಯಾಪ್ ಟಾಪ್ ಹಾಗೂ ಟಿವಿ ಖರೀದಿಗಾಗಿ ಅನ್ನೋ ಮಾಹಿತಿ ಹೊರ ಬಿದ್ದಿದೆ. ಗ್ರಾಮೀಣ ಪ್ರದೇಶದ ಹೆಚ್ಚಿನ ಜನರಲ್ಲಿ ಆನ್‍ಲೈನ್ ಕ್ಲಾಸ್ ಗಾಗಿ ಬೇಕಾದ ಆಧುನಿಕ

ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!! Read More »

ಕರಾವಳಿ, ಕರ್ನಾಟಕ

ಜುಲೈ 9 ರಂದು ಕೊರೋನಾ ನಿಯಂತ್ರಣ ಕುರಿತು ಸಚಿವ ಸಂಪುಟ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.08. ರಾಜ್ಯದಲ್ಲಿ ಕೊರೋನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಿದೆ. ಕೊರೋನಾ ಮಟ್ಟಹಾಕಲು ಸರ್ಕಾರ ಹಲವು ರೀತಿಯ ಸಾಹಸಗಳನ್ನು ಮಾಡುತ್ತಿದೆ. ಜು.9ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಸಚಿವರು ಕೊರೋನಾ ನಿಯಂತ್ರಣ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ರಾಜ್ಯದಲ್ಲಿ ಈಗಾಗಲೇ ಸೋಂಕಿತರ ಸಂಖ್ಯೆ 25,000 ಗಡಿ ದಾಟಿದ್ದು, ವೈರಸ್ ಹರಡುವುದನ್ನು ನಿಯಂತ್ರಿಸುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಪ್ರಮುಖ ಆದ್ಯತೆ

ಜುಲೈ 9 ರಂದು ಕೊರೋನಾ ನಿಯಂತ್ರಣ ಕುರಿತು ಸಚಿವ ಸಂಪುಟ ಸಭೆ Read More »

ಕರ್ನಾಟಕ

ಬೆಳ್ಮಣ್ : ಡೆಂಗ್ಯೂಗೆ ನರ್ಸ್ ಬಲಿ

(ನ್ಯೂಸ್ ಕಡಬ) newskadaba.com ಬೆಳ್ಮಣ್,ಜು.08: ಕರಾವಳಿಯಲ್ಲಿ ಕೊರೊನಾ ವ್ಯಾಪಕಗೊಳ್ಳುತ್ತಿರುವ ನಡುವೆ ಮಾರಕ ಡೆಂಗ್ಯೂ ಪ್ರಕರಣಗಳು ಕೂಡಾ ಹೆಚ್ಚಾಗುತ್ತಿದೆ. ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಖಾಸಗಿ ಆಸ್ಪತ್ರೆಯ ನರ್ಸ್ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೆಳ್ಮಣ್ ನಿವಾಸಿ ದಿವ್ಯಾ (23) ಮೃತ ನರ್ಸ್. ದಿವ್ಯಾ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಖಾಸಗಿ ಆಸ್ಪತ್ರೆಯ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ 15 ದಿನದಿಂದ ಜ್ವರದಿಂದ ಬಳಲುತ್ತಿದ್ದರು. ನಂತರ ತಾನೇ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ಆದರೆ ಚಿಕಿತ್ಸೆ

ಬೆಳ್ಮಣ್ : ಡೆಂಗ್ಯೂಗೆ ನರ್ಸ್ ಬಲಿ Read More »

ಕರಾವಳಿ, ಕರ್ನಾಟಕ

ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.08: ಹಿರಿಯ ನಟಿ ಜಯಂತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಂತಿ ಅವರ ಆರೋಗ್ಯದಲ್ಲಿ ಏರು-ಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಂತಿ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯ ಸತೀಶ್ ಎಂಬುವರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜಯಂತಿ ಅವರಿಗೆ ಕೊರೊನಾ ಆಗಿದೆಯೇ ಎಂಬ ಅನುಮಾನ ಮುಂಚೆ ಇತ್ತು, ಆದರೆ ಅವರಿಗೆ ಕೊರೊನಾ ಆಗಿಲ್ಲವೆಂದು ಅವರ ಪುತ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜಯಂತಿ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಸ್ಥಿತಿಯಲ್ಲಿಲ್ಲ ಎಂದು

ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!!

(ನ್ಯೂಸ್ ಕಡಬ) newskadaba.com ಉಡುಪಿ,ಜು 08. ಲಕ್ಷ್ಮೀನಗರದಲ್ಲಿ ಸೋಮವಾರ ತಡ ರಾತ್ರಿ ಹತ್ಯೆಗೈದಿದ್ದ ಯೋಗಿಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಜಿತ್ ಪಿಂಟೊ,ರೊಹೀತ್ ಪಿಂಟೊ, ಅನ್ನು ಯಾನೆ ಪ್ರದೀಪ ಮತ್ತು ವಿನಯ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಯೋಗಿಶ್ ಮತ್ತು ಆರೋಪಿಗಳೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕಕ್ಕೇರಿ ಆರೋಪಿಗಳು ಯೋಗೀಶ್ ನನ್ನು ಹತ್ಯೆಗೈದು ಪರಾರಿಯಾಗಿದ್ದರು. ಘಟನೆಯ ಬಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಲ್ಪೆ

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು

(ನ್ಯೂಸ್ ಕಡಬ) newskadaba.com ಪೆರ್ನೆ,ಜು.07:  ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಟ್ಯಾಂಕರ್ ಲಾರಿ ರಸ್ತೆಯ ಪಕ್ಕದಲ್ಲಿರುವ ಚರಂಡಿಗೆ ಬಿದ್ದು ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಕಳೆದ ವಾರ ಇದೆ ಚರಂಡಿಗೆ ಬೃಹತ್ ಲಾರಿಯೊಂದು ಬಿದ್ದು ಜಖಂ ಗೊಂಡಿದ್ದು. ಈ ಚರಂಡಿಯು ಅರ್ಧ ರಸ್ತೆಯನ್ನು ಆಕ್ರಮಿಸಿಕೊಂಡಿದ್ದು ಎದುರಿನಿಂದ ಬರುವ ವಾಹನಕ್ಕೆ ಸೈಡ್ ಕೊಡಲು ಚಾಲಕರು ತಬ್ಬಿಬ್ಬಾಗಿ ಈ ಚರಂಡಿಗೆ ಬೀಳುವ ಪರಿಸ್ಥಿತಿ ಎದುರಾಗಿದ್ದು ಇನ್ನೂ ಹೆಚ್ಚಿನ ಅಪಾಯ ಸಂಭವಿಸುವ ಮುಂಚೆ ಹೆದ್ದಾರಿ ಇಲಾಖೆ ಈ

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು Read More »

ಕರಾವಳಿ, ಕರ್ನಾಟಕ
Scroll to Top