Ashitha Soodlu

ಕೊರೋನಾ ಎಫೆಕ್ಟ್ ➤ ಸಂಡೇ ಲಾಕ್‍ಡೌನ್ ಗೆ ರಾಜ್ಯ ಸ್ತಬ್ಧ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.05: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಭಾನುವಾರ ರಾಜ್ಯದ್ಯಾಂತ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗಿದ್ದು ಶನಿವಾರ ರಾತ್ರಿ ೮ ಗಂಟೆಯಿಂದಲ್ಲೇ ಲಾಕ್‌ಡೌ‌ನ್‌ ಆರಂಭವಾಗಿದೆ. ಸತತ 33 ಗಂಟೆಗಳ ಬಳಿಕ ಅಂದರೆ ಇನ್ನು ಸೋಮವಾರ ಬೆಳಿಗ್ಗೆ ಗಂಟೆಯ ಬಳಿಕ ವ್ಯಾಪಾರ ವಹಿವಾಟುಗಳು ಆರಂಭವಾಗಲಿದೆ. ಇನ್ನು ಒಂದು ತಿಂಗಳಿನಲ್ಲಿ ಎಲ್ಲಾ ಭಾನುವಾರದಂದೂ ಸಂಪೂರ್ಣ ಲಾಕ್‌ಡೌನ್‌ ಆಗಲಿದೆ.ಕೆಲವು ಜಿಲ್ಲೆಯಲ್ಲಿ ಹಾಲು, ದಿನ ಪತ್ರಿಕೆ ಹಾಗೂ ಆಸ್ಪತ್ರೆ ಮೆಡಿಕಲ್‌ ಸೌಲಭ್ಯಗಳಿಗೆ ಮಾತ್ರ ಅವಕಾಶ ನೀಡಿದ್ದರೆ ಇನ್ನು […]

ಕೊರೋನಾ ಎಫೆಕ್ಟ್ ➤ ಸಂಡೇ ಲಾಕ್‍ಡೌನ್ ಗೆ ರಾಜ್ಯ ಸ್ತಬ್ಧ Read More »

ಕರಾವಳಿ, ಕರ್ನಾಟಕ

ಮತ್ತೆ ಸುದ್ದಿಯಾಗುತ್ತಿದೆ ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್‍ನ ಕಹಾನಿ ➤ ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ

(ನ್ಯೂಸ್ ಕಡಬ) newskadaba.com.ಉಳ್ಳಾಲ,ಜು.4:ವ್ಯಕ್ತಿಯೊಬ್ಬರು ಸೇತುವೆಯ ಮೇಲೆ ಕೊಡೆ ಇಟ್ಟು ನೀರಿಗೆ ಹಾರಿರುವ ಘಟನೆ ಜೆಪ್ಪಿನಮೊಗರು ನೇತ್ರಾವತಿ ಸೇತುವೆಯ ಬಳಿ ಇಂದು ನಡೆದಿದೆ. ಉಳ್ಳಾಲದ ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್ ಆಗಿ ಮಾರ್ಪಾಡಾಗಿದ್ದು ಇಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆಯು ಹೆಚ್ಚುತ್ತಿದೆ. ಉಳ್ಳಾಲ ಠಾಣಾ ಪೊಲೀಸರು ಕೊರೋನಾ ಮಹಾಮಾರಿಯಿಂದಾಗಿ ಕ್ವಾರಂಟೈನ್ ನಲ್ಲಿದ್ದು ಸ್ಥಳಕ್ಕೆ ಪೊಲೀಸರು ಇನ್ನಷ್ಟೇ ಆಗಮಿಸಿ ಪರಿಶೀಲನೆ ನಡೆಸಬೇಕಾಗಿದೆ.

ಮತ್ತೆ ಸುದ್ದಿಯಾಗುತ್ತಿದೆ ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್‍ನ ಕಹಾನಿ ➤ ವ್ಯಕ್ತಿಯೊಬ್ಬರು ನದಿಗೆ ಹಾರಿರುವ ಶಂಕೆ Read More »

ಕರಾವಳಿ

ಜು. 5 ಸಂಪೂರ್ಣ ಲಾಕ್‌ಡೌನ್‌‌‌‌‌ ➤ ಮಂಗಳೂರು-ಉಡುಪಿಯಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com ಕರಾವಳಿ,ಜು.04: ಕೊರೋನಾ ಹಾವಳಿ ಹೆಚ್ಚುತ್ತಿರುವುದರಿಂದ ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ನನ್ನ ರಾಜ್ಯ ಸರ್ಕಾರ ಜಾರಿಗೆ ತಂದಿದೆ.ಜುಲೈ 5ರಂದು ಸಂಪೂರ್ಣ ಲಾಕ್‌ಡೌನ್‌ ಘೋಷಿಸಿರುವ ಹಿನ್ನೆಲೆ ಉಡುಪಿ-ಮಂಗಳೂರು ಕೆ.ಎಸ್‌‌.ಆರ್‌.ಟಿ.ಸಿ ಸೇರಿ ಖಾಸಗಿ ಬಸ್ ಸಂಚಾರ ಬಂದ್‌‌ ಮಾಡಲು ಬಸ್‌ ಮಾಲೀಕರು ನಿರ್ಧರಿಸಿದ್ದಾರೆ.   ಭಾನುವಾರ ಬೆಳಗ್ಗೆಯಿಂದ ಸೋಮವಾರ ಸಂಚಾರ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲು ಕರ್ನಾಟಕ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ. ಈ ಹಿಂದೆ ಭಾನುವಾರ ಲಾಕ್‌ಡೌನ್‌ ಘೋಷಣೆ ಮಾಡಿದ್ದ ಸಂದರ್ಭ ಕೆಎಸ್‌

ಜು. 5 ಸಂಪೂರ್ಣ ಲಾಕ್‌ಡೌನ್‌‌‌‌‌ ➤ ಮಂಗಳೂರು-ಉಡುಪಿಯಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಬಂದ್ Read More »

ಕರಾವಳಿ, ಕರ್ನಾಟಕ

ದ.ಕನ್ನಡದಲ್ಲಿ ಇಂದು ಮೂವರನ್ನ ಬಲಿ ಪಡೆದ ಕೊರೋನಾ

(ನ್ಯೂಸ್ ಕಡಬ) newskadaba.com  ಮಂಗಳೂರು ,ಜು.04: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.   ಜು.04 ರ ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ ಮೂವರು ಕೊರೋನಾದಿಂದ ಬಲಿಯಾಗಿದ್ದಾರೆ.ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.  

ದ.ಕನ್ನಡದಲ್ಲಿ ಇಂದು ಮೂವರನ್ನ ಬಲಿ ಪಡೆದ ಕೊರೋನಾ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಇಂದಿನಿಂದ ಜು.7ರ ವರೆಗೆ ಆರೆಂಜ್ ಅಲರ್ಟ್ ➤ ಹವಾಮಾನ ಇಲಾಖೆ ಘೋಷಣೆ

(ನ್ಯೂಸ್ ಕಡಬ) newskadaba.com  ಮಂಗಳೂರು,ಜು.04: ಜು 4ರಿಂದ 7ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ,ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್‌‌. ಪಾಟೀಲ ಹೇಳಿದ್ದಾರೆ.     ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿದೆ. ಒಂದು ವಾರದಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಶನಿವಾರವೂ ಕೂಡಾ ಅತೀ ಹೆಚ್ಚು ಮಳೆಯಾಗುವ ನಿರೀಕ್ಷೆ

ಕರಾವಳಿಯಲ್ಲಿ ಇಂದಿನಿಂದ ಜು.7ರ ವರೆಗೆ ಆರೆಂಜ್ ಅಲರ್ಟ್ ➤ ಹವಾಮಾನ ಇಲಾಖೆ ಘೋಷಣೆ Read More »

ಕರಾವಳಿ, ಕರ್ನಾಟಕ

ತಯಾರಾಯ್ತು 2.89 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್.!!

(ನ್ಯೂಸ್ ಕಡಬ) newskadaba.com., ಮುಂಬೈ.ಜು.04., ಮಹಾಮಾರಿ ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದೆ. ಇದೀಗ ವ್ಯಕ್ತಿಯೊಬ್ಬರು 2.89 ಲಕ್ಷ ಬೆಲೆ ಬಾಳುವ ಮಾಸ್ಕ್ ತಯಾರಿಸಿ ಅದನ್ನು ಧರಿಸುವ ಮೂಲಕ ಸುದ್ದಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ ನಿವಾಸಿ ಶಂಕರ್ ಕುರಡೆ ಎಂಬವರು 2.89 ಲಕ್ಷ ಮೌಲ್ಯದ ಮಾಸ್ಕ್ ತಯಾರಿಸಿ, ತಾನೇ ಧರಿಸಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಬಗ್ಗೆ ಮಾತನಾಡಿರುವ ಶಂಕರ್, ಈ

ತಯಾರಾಯ್ತು 2.89 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್.!! Read More »

ರಾಷ್ಟ್ರೀಯ ನ್ಯೂಸ್

ನಭೋ ಮಂಡಲದಲ್ಲಿ ಚಂದ್ರನ ಕೌತುಕ ➤ ಜುಲೈ5ರಂದು ಚಂದ್ರಗ್ರಹಣ

(ನ್ಯೂಸ್ ಕಡಬ) newskadaba.com ನವದೆಹಲಿ,ಜು.04: ಮತ್ತೊಮ್ಮೆ ನಭೋ ಮಂಡಲದಲ್ಲಿ ಕೌತುಕಗೊಳ್ಳಲಿದೆ.ಇತ್ತೀಚೆಗಷ್ಟೇ ಬಾನಂಗಳದಲ್ಲಿ ಕಂಕಣ ಸೂರ್ಯಗ್ರಹಣ ಸಂಭವಿಸಿತ್ತು. ಇದೀಗ ಪ್ರಸಕ್ತ ವರ್ಷದ ಮೂರನೇ ತೆಳು ಛಾಯೆಯ ಚಂದ್ರಗ್ರಹಣ ಜುಲೈ 5ರ ಭಾನುವಾರ ಸಂಭವಿಸಲಿದೆ. 2020ರಲ್ಲಿ ಎರಡು ಬಾರಿ ಚಂದ್ರಗ್ರಹಣ, ಒಂದು ಬಾರಿ ಸೂರ್ಯಗ್ರಹಣ ಗೋಚರಿಸಿದ್ದು, ನಾಲ್ಕನೇ ಗ್ರಹಣ ಜುಲೈ 5ರಂದು ಗೋಚರಿಸಲಿದೆ. ಇದು ಆಫ್ರಿಕಾ, ಉತ್ತರ ಅಮೆರಿಕಾ, ಫೆಸಿಫಿಕ್, ಅಟ್ಲಾಂಟಿಕ್, ಅಂಟಾರ್ಟಿಕಾದಲ್ಲಿ ಹೆಚ್ಚು ಗೋಚರವಾಗಲಿದೆ.ಜುಲೈ 5ರ ಭಾನುವಾರ ಸಂಭವಿಸುವ ತೆಳುಛಾಯೆ ಚಂದ್ರಗ್ರಹಣ ಬೆಳಗ್ಗೆ 8.37ಕ್ಕೆ ಆರಂಭವಾಗಿ 11.22ಕ್ಕೆ ಗ್ರಹಣ

ನಭೋ ಮಂಡಲದಲ್ಲಿ ಚಂದ್ರನ ಕೌತುಕ ➤ ಜುಲೈ5ರಂದು ಚಂದ್ರಗ್ರಹಣ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಸೌಖ್ಯಕ್ಕೊಳಗಾಗಿ ಮೃತಪಟ್ಟ ವೃದ್ದೆಯಲ್ಲಿ ಕೊರೋನಾ ಪಾಸಿಟಿವ್ ಪತ್ತೆ ➤ ಜಿಲ್ಲೆಯಲ್ಲಿ 20ಕ್ಕೇರಿದ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ,ಜು.04: ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ, ಹೃದಯಾಘಾತದಿಂದ ಮೃತಪಟ್ಟ ಸುಳ್ಯದ ಕೆರೆಮೂಲೆ ನಿವಾಸಿಯಾಗಿದ್ದ ವೃದ್ಧೆಯ ಪರೀಕ್ಷೆಯ ವರದಿಯಲ್ಲಿ ಕೊವೀಡ್ -19 ಪಾಸಿಟಿವ್ ಬಂದಿದ್ದು ಈ ಮೂಲಕ ದಕ್ಷಿಣ ಕನ್ನಡ ಜಿಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 20ಕ್ಕೇರಿದೆ.   ಅಸೌಖ್ಯದಿಂದ ಮೃತಪಟ್ಟ ವೃದ್ಧೆ ವಾರದ ಹಿಂದೆಯಷ್ಟೇ ಅನಾರೋಗ್ಯಕ್ಕೆ ಒಳಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಯ ಐಸಿಯು ಘಟಕದಲ್ಲಿ ದಾಖಲಾಗಿದ್ದರು. ಇದೇ ಸಮಯದಲ್ಲಿ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದಿದ್ದ ವೃದ್ದರೊಬ್ಬರು ಅದೇ ವಾರ್ಡಿಗೆ ದಾಖಲಾಗಿದ್ದು, ಇವರಿಗೆ ಕೊರೊನಾ ದೃಢಪಟ್ಟಿತ್ತು.

ಅಸೌಖ್ಯಕ್ಕೊಳಗಾಗಿ ಮೃತಪಟ್ಟ ವೃದ್ದೆಯಲ್ಲಿ ಕೊರೋನಾ ಪಾಸಿಟಿವ್ ಪತ್ತೆ ➤ ಜಿಲ್ಲೆಯಲ್ಲಿ 20ಕ್ಕೇರಿದ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಕೊರೊನಾ ಅಟ್ಟಹಾಸ ➤ ನಾಳೆಯಿಂದ (ಜುಲೈ 5 ರಿಂದ) ಜುವ್ಯೆಲ್ಲರಿ ಶಾಪ್ ಕ್ಲೋಸ್

(ನ್ಯೂಸ್ ಕಡಬ) newskadaba.com ., ಮಂಗಳೂರು, ಜು.04., ದ.ಕ ಜಿಲ್ಲೆಯಲ್ಲಿ ಕೊರೊನಾ ‌ಪ್ರಕರಣ ಹೆಚ್ಚಳದ ಹಿನ್ನಲೆ ನಾಳೆಯಿಂದ ಐದು ದಿನಗಳ ‌ಕಾಲ ಜಿಲ್ಲೆಯ ಜ್ಯುವೆಲ್ಲರಿ ಮಳಿಗೆಯನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ದ.ಕ ಜಿಲ್ಲಾ ಸ್ವರ್ಣ ವ್ಯಾಪಾರ ಸಂಘ ನಿರ್ಧರಿಸಿವೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಜಿಲ್ಲೆಯ ಜ್ಯುವೆಲ್ಲರಿಗಳು ಜುಲೈ 5 ರಿಂದ ಜುಲೈ 9ರವರೆಗೆ ಬಂದ್‌‌ ಮಾಡಲು ತೀರ್ಮಾನ ಮಾಡಿವೆ. ಕಾರ್ಪೊರೇಟ್ ಸ್ವರ್ಣಾಭರಣ ಮಳಿಗೆ ಸೇರಿ ಎಲ್ಲವೂ ಬಂದ್‌ ಆಗಲಿದ್ದು, ಇನ್ನು ಚಿನ್ನಾಭರಣ

ಕೊರೊನಾ ಅಟ್ಟಹಾಸ ➤ ನಾಳೆಯಿಂದ (ಜುಲೈ 5 ರಿಂದ) ಜುವ್ಯೆಲ್ಲರಿ ಶಾಪ್ ಕ್ಲೋಸ್ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ ➤ ಮೃತರ ಸಂಖ್ಯೆ 19 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.03. ಕೊರೋನಾ ಸೋಂಕಿಗೆ ಮಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ಕೋವಿಡ್ – 19 ಗೆ ಬಲಿಯಾದವರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 49 ವರ್ಷ ವಯಸ್ಸಿನ ವ್ಯಕ್ತಿ ಕೊರೋನಾಗೆ ಬಲಿಯಾಗಿದ್ದಾರೆ. ಕೊರೋನಾ ಸೋಂಕು ದಕ್ಷಿಣ ಕನ್ನಡದಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯ ಜನತೆಯನ್ನು ಆತಂಕಕ್ಕೆ ದೂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ ➤ ಮೃತರ ಸಂಖ್ಯೆ 19 ಕ್ಕೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್
Scroll to Top