Ashitha Soodlu

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಿದೆ.   ಈ ವೇಳೆ ಕರಾವಳಿ ಭಾಗದಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.ಮಂಗಳೂರು ನಗರದಲ್ಲಿ ಶುಕ್ರವಾರದಂದು ಬಿಸಿಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆ ➤ ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಪರೀಕ್ಷಾ ತಯಾರಿಯಲ್ಲಿ ಮಗ್ನರಾಗಿದ್ದಾರೆ. ಆದ್ರೇ ಕೆಲವೆಡೆ ಪರೀಕ್ಷಾ ಕೆಂದ್ರಗಳನ್ನ ತಲುಪುವುದೆ ವಿದ್ಯಾರ್ಥಿಗಳಿಗೆ ಸವಾಲಾಗಿದೆ. ಕೊರೊನಾ ಕಾರಣದಿಂದಾಗಿ ಬೆಂಗ್ರೆ ಪ್ರದೇಶದಿಂದ ಬೋಟ್‌ಗಳನ್ನು ಬಂದ್‌ ಮಾಡಲಾಗಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ರಸ್ತೆ ಮಾರ್ಗವಾಗಿ ಸುತ್ತು ಬಳಸಿ ಬರಬೇಕಾಗಿತ್ತು.   ಅದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಾಗಿ ಬೋಟ್‌ ಪ್ರಯಾಣ ಆರಂಭಿಸಲಾಗಿದ್ದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎದುರಿಸಲು ದ್ವೀಪ ಪ್ರದೇಶವಾಗಿರುವ ತೋಟಬೆಂಗ್ರೆಯ 15 ಕ್ಕೂ ಅಧಿಕ

SSLC ಪರೀಕ್ಷೆ ➤ ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು Read More »

ಕರಾವಳಿ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ, ಮದ್ರಾಸ್ ನಡೆಸಿರುವ ಹಿಂದಿ ಪರೀಕ್ಷೆಯಲ್ಲಿ ಶಕ್ತಿರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿತೇರ್ಗಡೆ

ಮಂಗಳೂರು 26. ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿಗಳು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮದ್ರಾಸ್ ಫೆಬ್ರವರಿಯಲ್ಲಿ ನಡೆಸಿರುವ ಹಿಂದಿ ಪ್ರಾಥಮಿಕ ಮತ್ತು ಮಧ್ಯಮ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶಾಲೆಗೆ ಗೌರವವನ್ನು ತಂದುಕೊಟ್ಟಿದ್ದಾರೆ. ಒಟ್ಟು 32 ವಿದ್ಯಾರ್ಥಿಗಳು ಪ್ರಾಥಮಿಕ ಪರೀಕ್ಷೆಯನ್ನು ಬರೆದಿದ್ದು, ಅದರಲ್ಲಿ ಪ್ರತ್ಯುಷ್‍ದೇವ್‍ದಾರ್, ಸಾಯಿಸಮರ್ಥ ಮಲ್ಲೂರು, ಸಮ್ಯಖ್‍ ಚಡಗ, ಮತ್ತು ಶ್ರೇಯಸ್‍ ಯು. ಶೆಟ್ಟಿಇವರು ವಿಶೇಷ ಶ್ರೇಣಿಯಲ್ಲಿಉತ್ತೀರ್ಣರಾಗಿದ್ದಾರೆ. 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 15 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿಉತ್ತೀರ್ಣರಾಗಿದ್ದಾರೆ. ಮಧ್ಯಮ ಪರೀಕ್ಷೆಯಲ್ಲಿ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ, ಮದ್ರಾಸ್ ನಡೆಸಿರುವ ಹಿಂದಿ ಪರೀಕ್ಷೆಯಲ್ಲಿ ಶಕ್ತಿರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿತೇರ್ಗಡೆ Read More »

ಕರಾವಳಿ, ಕರ್ನಾಟಕ

ಇಂದಿನಿಂದ ಬಿ.ಸಿ.ರೋಡ್ – ಜಕ್ರಿಬೆಟ್ಟು ವಾಹನ ಸಂಚಾರ ನಿಷೇದ -ಡಿ ಸಿ ಆದೇಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ 26. ಬಿ.ಸಿ. ರೋಡ್ – ಜಕ್ರಿಬೆಟ್ಟು ಹೆದ್ದಾರಿಯ ಕಾಂಕ್ರೀಟಿಕರಣ ಕಾಮಗಾರಿಯನ್ನು ಪೂರ್ಣಗೊಳಿಸಲೆಂದು 23 ದಿನಗಳ ಕಾಲ ಅಂದರೆ ಇಂದಿನಿಂದ ಜು.28 ರ ವರೆಗೆ ಎಲ್ಲಾ ವಿಧದ ವಾಹನ ಸಂಚಾರ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ ರೂಪೇಶ್ ಆದೇಶ ಹೊರಡಿಸಿದ್ದಾರೆ.   ಸಂಚಾರ ನಿಷೇಧದ ಹಿನ್ನಲೆಯಲ್ಲಿ ಮಂಗಳೂರು – ಪುಂಜಾಲಕಟ್ಟೆ ಕಡೆ ಓಡಾಡುವ ಲಘು ವಾಹನಗಳಾದ ಕಾರು ಜೀಪು , ಮಿನಿ ವ್ಯಾನ್ ದ್ವಿಚಕ್ರವಾಹನ , ಅಂಬ್ಯುಲೆನ್ಸ್ ವಾಹನಗಳು ಬದಲಿ ರಸ್ತೆಯಾದ ಮಂಗಳೂರು, ಬಿ.ಸಿ ರೋಡು,

ಇಂದಿನಿಂದ ಬಿ.ಸಿ.ರೋಡ್ – ಜಕ್ರಿಬೆಟ್ಟು ವಾಹನ ಸಂಚಾರ ನಿಷೇದ -ಡಿ ಸಿ ಆದೇಶ Read More »

ಕರಾವಳಿ, ಕರ್ನಾಟಕ

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.26. ದ.ಕ. ಜಿಲ್ಲಾ ಗೃಹರಕ್ಷಕ ದಳದ ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ಆಚರಣೆ ಮತ್ತು ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳನ್ನು ಶುಕ್ರವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ರವರು ಮಾತನಾಡಿ ಈ ಮಾತ್ರೆ ಕೊರೋನಾ ವೈರಸ್‍ನಿಂದ ನಮಗೆ ರಕ್ಷಣೆಯನ್ನು ನೀಡುವ ಉದ್ದೇಶದಿಂದ ಇದನ್ನು ವಿತರಿಸಲಾಗಿದೆ. ಗೃಹರಕ್ಷಕರೆಲ್ಲ ಕೊರೋನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡು ಸಮಾಜವನ್ನು ರಕ್ಷಿಸುವ ಜವಾಬ್ದಾರಿಯ ಕರ್ತವ್ಯ

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ Read More »

ಕರಾವಳಿ

ಮಂಗಳೂರು: ಬೀದಿ ನಾಯಿಗಳಿಂದ ಜಿಂಕೆಗಳ ಹಿಂಡಿನ ಮೇಲೆ ದಾಳಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ 26. ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಬೀದಿನಾಯಿಗಳ ಹಿಂಡು ಜಿಂಕೆಗಳ ಮೇಲೆ ದಾಳಿ ಮಾಡಿದ ಪರಿಣಾಮ 10 ರಿಂದ 15ಕ್ಕೂ ಹೆಚ್ಚು ಜಿಂಕೆಗಳ ಮಾರಣಹೋಮ ನಡೆದಿದೆ.   ಉದ್ಯಾನವನದ ಬೇಲಿ ಹಾರಿ ಜಿಂಕೆಗಳ ಹಿಂಡಿನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ ಪರಿಣಾಮ 10 ರಿಂದ 15ಕ್ಕೂ ಹೆಚ್ಚು ಜಿಂಕೆಗಳು ಸಾವನ್ನಪ್ಪಿದ್ದು, ಇನ್ನು 5ಕ್ಕೂ ಹೆಚ್ಚಿನ ಜಿಂಕೆಗಳು ಗಂಭೀರವಾಗಿ ಗಾಯಗೊಂಡಿದೆ. ಬೀದಿ ನಾಯಿಗಳ ದಾಳಿಗೆ ಸಿಲುಕಿ ಇಷ್ಟೊಂದು ಪ್ರಮಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ನಿಸರ್ಗಧಾಮದಲ್ಲೇ ಜಿಂಕೆಗಳಿಗೆ

ಮಂಗಳೂರು: ಬೀದಿ ನಾಯಿಗಳಿಂದ ಜಿಂಕೆಗಳ ಹಿಂಡಿನ ಮೇಲೆ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಾರಡ್ಕ ಚೆಕ್ ಪೋಸ್ಟ್ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

(ನ್ಯೂಸ್ ಕಡಬ)newskadaba. ಕಾಸರಗೋಡು, ಜೂ 26. ಕೇರಳ -ಕರ್ನಾಟಕ ಗಡಿಯ ಸಾರಡ್ಕ ಎಂಬಲ್ಲಿಯ ಚೆಕ್ ಪೋಸ್ಟ್ ನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷವು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಸಾರಡ್ಕ ಎಂಬಲ್ಲಿ ಚೆಕ್ ಪೋಸ್ಟ್ ಮೂಲಕ ಸಂಚಾರ ಬಂದ್ ಮಾಡಿದ್ದು , ಇದರಿಂದ ಎಣ್ಮಕಜೆ ಗ್ರಾಮ ಪಂಚಾಯತ್ ನ ಒಂದನೇ ಸಾಯ ವಾರ್ಡ್ , ಎರಡನೇ ಚಾವರ್ ಕೋಡ್ ವಾರ್ಡ್ ಗೊಳಪಟ್ಟ 700 ರಷ್ಟು ಕುಟುಂಬದವರು ಸಿಲುಕುವಂತಾಗಿದೆ. ಅತ್ತ

ಸಾರಡ್ಕ ಚೆಕ್ ಪೋಸ್ಟ್ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ Read More »

ರಾಷ್ಟ್ರೀಯ ನ್ಯೂಸ್

ಉಡುಪಿ : ಸಿಂಧೂರಿ ಮನೆಗೆ ಶಾಸಕ ರಘುಪತಿ ಭಟ್‌ ಭೇಟಿ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.26: ಸಾದಿಸೋ ಛಲವೊಂದಿದ್ದಾರೆ ಎಂತವರು ಸಾಧನ ಮಾಡಿಯೇ ಮಾಡುತ್ತಾರೆ. ಇಂತಹ ಮಾತಿಗೆ ಅಪ್ಪಟ್ಟ ಉದಾಹಣೆಯೇ, ಕೃಷ್ಣ ನಗರಿಯ ಬೆಡಗಿ ಈ ಕುವರಿ ನಿಂಧೂರಿ,ಅಂಗ ನ್ಯೂನತೆಯಿದ್ದರೂ, ಒಂದೇ ಕೈಯಿಂದ ಸುಮಾರು 15 ಮಾಸ್ಕ್ ತಯಾರಿಸಿ ಶಾಲೆಗೆ ನೀಡಿ ಕೋವಿಡ್‌-19 ಕೋವಿಡ್‌ ವಾರಿಯರ್ಸ್‌ಗೆ ಬೆಂಬಲ ನೀಡಿದ ಬಾಲಕಿ ಸಿಂಧೂರಿ. ಕೋವಿಡ್‌-19 ಕೋವಿಡ್‌ ವಾರಿಯರ್ಸ್‌ಗೆ ಬೆಂಬಲ ನೀಡಿದ ಬಾಲಕಿ ಸಿಂಧೂರಿ.ಅವರ ತೆಂಕನಿಡಿಯೂರು ಮನೆಗೆ ಶಾಸಕ ಕೆ.ರಘುಪತಿ ಭಟ್‌ ಗುರುವಾರ ಭೇಟಿ ನೀಡಿದರು. ಬಾಲಕಿಯ ಸಾಧನೆಯನ್ನು ಗುರುತಿಸಿ, ಅಭಿನಂದಿಸಿದರು.

ಉಡುಪಿ : ಸಿಂಧೂರಿ ಮನೆಗೆ ಶಾಸಕ ರಘುಪತಿ ಭಟ್‌ ಭೇಟಿ Read More »

ಕರಾವಳಿ, ಕರ್ನಾಟಕ

ಟಿಕ್-ಟಾಕ್ ಸ್ಟಾರ್ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com  ಮುಂಬೈ, ಜೂ 26. ಟಿಕ್‌‌ಟಾಕ್‌ ವಿಡಿಯೋಗಳ ಮೂಲಕ ಅಪಾರ ಫಾಲೋವರ್ಸ್‌‌ ಗಳನ್ನು‌ ಹೊಂದಿದ್ದ ಸಿಯಾ ಕಕ್ಕರ್‌ (16) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.   ಈ ಬಗ್ಗೆ ವಿರಲ್‌‌ ಬಯಾನಿ ಅವರು ಪೋಸ್ಟ್‌ ಮಾಡಿದ್ದು, ಸಿಯಾ ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುವುದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಆಕೆಯ ಹಾಡಿನ ವಿಚಾರವಾಗಿ ಮ್ಯಾನೇಜರ್‌‌ ಅರ್ಜುನ್‌‌‌ ಸರಿನ್‌ ಅವರೊಂದಿಗೆ ಮಾತುಕತೆಯಾಗಿತ್ತು. ಸಿನಿಮಾ ಇಂಡಸ್ಟ್ರಿ ಎಪ್ರಿಲ್‌‌ ತಿಂಗಳಿನಿಂದ ಸಾಲು ಸಾಲು ಪ್ರತಿಭೆಗಳನ್ನು ಕೆಳೆದುಕೊಳ್ಳುತ್ತಿದ್ದು, ಮೆಬಿನಾ ಮೈಕಲ್‌‌, ಚರಂಜೀವಿ ಸರ್ಜಾ, ಇರ್ಫಾನ್‌‌ ಖಾನ್‌‌

ಟಿಕ್-ಟಾಕ್ ಸ್ಟಾರ್ ಆತ್ಮಹತ್ಯೆಗೆ ಶರಣು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.26: ಕೋವಿಡ್​​-19 ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಮತ್ತೆ ಲಾಕ್​ಡೌನ್​​​ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ಧಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕೊರೋನಾ ವೈರಸ್​ ತಡೆಗೆ ಸರ್ವಪಕ್ಷಗಳ ಶಾಸಕರ ಸಭೆ ಕರೆದಿದ್ದೇವೆ. ಈ ಕೋವಿಡ್​​​-19 ಸೋಂಕು ನಿಯಂತ್ರಣೆಗೆ ಶಾಸಕರ ಅಭಿಪ್ರಾಯ ಮುಖ್ಯ. ಬೆಂಗಳೂರು ಮತ್ತೆ ಲಾಕ್​ಡೌನ್​ ಮಾಡುವ ಯೋಚನೆಯೇ ಇಲ್ಲ ಎಂದರು.   ಇತ್ತೀಚೆಗಷ್ಟೇ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಯತ್ತ ಸಾಗಿದೆ. ಹೀಗಾಗಿ ಬೆಂಗಳೂರು ಲಾಕ್​ಡೌನ್​

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top