Ashitha Soodlu

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ನಾಗಾಲೋಟ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.26: ಸತತ 20ನೇ ದಿನವೂ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯಾಗಿದ್ದು ಕಳೆದ 20 ದಿನಗಳಲ್ಲಿ ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 10.80 ರಷ್ಟು ಹಾಗೂ ಪೆಟ್ರೋಲ್‌ ಬೆಲೆ ಪ್ರತಿ ಲೀಟರ್‌ಗೆ 8.42ರಷ್ಟು ಹೆಚ್ಚಳ ಕಂಡಿದೆ. ಶುಕ್ರವಾರ ಪೆಟ್ರೋಲ್‌ಗೆ 21 ಪೈಸೆ ಹಾಗೂ ಡೀಸೆಲ್‌ಗೆ 17 ಪೈಸೆ ಏರಿಕೆಯಾಗಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೀಸೆಲ್‌ ದರ 80.13 ರೂ. ಹಾಗೂ ಪೆಟ್ರೋಲ್‌ ದರ 80.19 ರೂ. ಗೆ ತಲುಪಿದೆ. ರಾಜ್ಯ ರಾಜಧಾನಿ […]

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯಲ್ಲಿ ನಾಗಾಲೋಟ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ.26:  ಲೈನ್ ಸೇಲ್ ಮಾಡುವ ಮಾರುತಿ ಒಮ್ನಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರಾ ಗಾಯಗೊಂಡಿದ್ದಾರೆ. ಘಟನೆ ದ. ಕನ್ನಡದ ಚೇಳೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಘಟನ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ದಾವಿಸಿದ್ದಾರೆ.   ದ. ಕನ್ನಡ ಜಿಲ್ಲೆಯೆ ಬಂಟ್ವಾಳ ತಾಲೂಕಿನ ಚೇಳೂರು ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ವ್ಯಾನ್ ಕೂಡ ಸಂಪೂರ್ಣವಾಗಿ

ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ Read More »

ಕರಾವಳಿ, ಕರ್ನಾಟಕ

ಎಸ್.ಎಸ್.ಎಲ್.ಸಿ. ಪರೀಕ್ಷೆಯ ಹಾಜರಾತಿ

ಮಂಗಳೂರು, ಜೂ. 25,  ಎಸ್.ಎಸ್.ಎಲ್.ಸಿ. ಪರೀಕ್ಷೆ ಗುರುವಾರ ಆರಂಭವಾಗಿದ್ದು, ಮೊದಲ ದಿನ ದ್ವಿತೀಯ ಭಾಷೆ ಪರೀಕ್ಷೆ ನಡೆಯಿತು. ಇಂದಿನ ಪರೀಕ್ಷೆಗೆ 29,032 ವಿದ್ಯಾರ್ಥಿಗಳು ನೊಂದಣಿ ಆಗಿದ್ದು, ಒಟ್ಟು 27,374 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 1658 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆಯ ಹಾಜರಾತಿ Read More »

ಕರಾವಳಿ, ಕರ್ನಾಟಕ

ದ.ಕ. ಜಿಲ್ಲಾ ಸಾಲ ಯೋಜನೆ ಬಿಡುಗಡೆ

ಮಂಗಳೂರು, ಜೂ. 25, ದಕ್ಷಿಣ ಕನ್ನಡ ಜಿಲ್ಲೆಯ 2020-21 ರ ಜಿಲ್ಲಾ ಸಾಲ ಯೋಜನೆಯನ್ನು ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಬಿಡುಗಡೆಗೊಳಿಸಿದರು. ಜಿಲ್ಲೆಯ 2020-21 ರ ಜಿಲ್ಲಾ ಸಾಲ ಯೋಜನೆಯ ಮೊತ್ತ ರೂ. 18 ಸಾವಿರ ಕೋಟಿಯಾಗಿದ್ದು, ಅವುಗಳಲ್ಲಿ ಆದ್ಯತೆ ವಲಯಕ್ಕೆ ರೂ 13,399 ಕೋಟಿ ಮೀಸಲು ಆಗಿರುತ್ತದೆ. ಆದ್ಯತಾ ವಲಯದ ಕ್ಷೇತ್ರಗಳಾದ ಕೃಷಿ ರೂ. 7498 ಕೋಟಿ, ಎಂಎಸ್‍ಎಂಇ – ರೂ. 3716 ಕೋಟಿ,

ದ.ಕ. ಜಿಲ್ಲಾ ಸಾಲ ಯೋಜನೆ ಬಿಡುಗಡೆ Read More »

ಕರಾವಳಿ

ಶ್ರೀನಿವಾಸ ವಿಶ್ವವಿದ್ಯಾಲಯದಿಂದ ರೋಬೊಟಿಕ್ಸ್ ಮತ್ತು ಮಿಷನ್ ಲರ್ನಿಂಗ್ ಎಂಬ ವೆಬ್‍ನಾರ್

ಮಂಗಳೂರು: ಭವಿಷ್ಯದಲ್ಲಿಉದ್ಯೋಗಕ್ಕೆ ಹಲವಾರು ಅವಕಾ±ಗಳಿರುವ ರೋಬೊಟಿಕ್ಸ್‍ ಆ್ಯಂಡ್ ಮಿಷನ್ ಲರ್ನಿಂಗ್‍ನ ಕುರಿತು ಉಚಿತ ಅಂತರಾಷ್ಟ್ರೀಯ ವೆಬಿನಾರ್‍ ವು ಜೂನ್ 26 ರಂದು ನಡೆಯಲಿದೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಗರದ ಪ್ರತಿಷ್ಟಿತ ಶ್ರೀನಿವಾಸ ವಿಶ್ವವಿದ್ಯಾಲಯವು ಈ ವಿಭಿನ್ನ ಅಂತರಾಷ್ಟ್ರೀಯ ವೆಬ್‍ನಾರ್‍ನ್ನು ಆಯೋಜಿಸುತ್ತಿದೆ. ಝೂಮ್‍ ಆ್ಯಪ್ ಮೂಲಕ ವಿದ್ಯಾರ್ಥಿಗಳು ಈ ಉಚಿತ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬಹುದು. ಹೆಸರಾಂತ ರೋಬೊಟಿಕ್ಸ್ ವಿಜ್ಞಾನಿ ಕನ್ನಡಿಗ ಹರ್ಷ ಕಿಕ್ಕೇರಿ ಅವರು ವೆಬಿನಾರ್ ನಡೆಸಿಕೊಡಲಿದ್ದಾರೆ. ರೋಬೊಟಿಕ್ಸ್‍ ತಂತ್ರಜ್ಞಾನದಲ್ಲಿ ಈಗಾಗಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ಹರ್ಷ ಕಿಕ್ಕೇರಿ ಅವರು

ಶ್ರೀನಿವಾಸ ವಿಶ್ವವಿದ್ಯಾಲಯದಿಂದ ರೋಬೊಟಿಕ್ಸ್ ಮತ್ತು ಮಿಷನ್ ಲರ್ನಿಂಗ್ ಎಂಬ ವೆಬ್‍ನಾರ್ Read More »

ಕರಾವಳಿ, ಕರ್ನಾಟಕ

ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ

  ದಿನಾಂಕ:25-06-2020 ರಂದು ಜಿಲ್ಲಾ ಗೃಹರಕ್ಷಕ ದಳದ ಮಂಗಳೂರು ಘಟಕದ ಗೃಹರಕ್ಷಕರಿಗೆ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗನಿರೋಧಕ ಮಾತ್ರೆಗಳನ್ನು ಮತ್ತು ಗಿಡಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಹಾಜರಿದ್ದ ವೈದ್ಯಾಧಿಕಾರಿಗಳು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕರನ್ನು ಉದ್ದೇಶಿಸಿ ಮಾತನಾಡಿ, ಈ ಮಾತ್ರೆಗಳಿಂದ ಕೊರೋನಾ ವೈರಸ್‍ನಿಂದ ನಮಗೆ ರಕ್ಷಣೆಯನ್ನು ನೀಡುವ ಉದ್ದೇಶದಿಂದ ಇದನ್ನು ವಿತರಿಸಲಾಗಿದೆ. ಗೃಹರಕ್ಷಕರೆಲ್ಲ ಕೊರೋನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡು ಸಮಾಜವನ್ನು ರಕ್ಷಿಸುವ ಜವಾಬ್ದಾರಿಯ ಕರ್ತವ್ಯ ನಿಮ್ಮದಾಗಿರುತ್ತದೆ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ

ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ Read More »

ಕರಾವಳಿ, ಕರ್ನಾಟಕ

ಡಿವೈಡರ್ ಮೇಲೇರಿದ ಗ್ಯಾಸ್ ಸಿಲಿಂಡರ್ ಸಾಗಟದ ಲಾರಿ ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಪಡುಬಿದ್ರಿ,ಜೂ.25:  ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಡಿವೈಡರ್ ಮೇಲೇರಿದ ಘಟನೆ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.   ಬುಧವಾರ ತಡರಾತ್ರಿ ಶಿವಮೊಗ್ಗದಿಂದ ಖಾಲಿ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಮಂಗಳೂರಿನತ್ತ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಲಿಸುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ಕಳೆದುಕೊಂಡು, ಪಡುಬಿದ್ರಿ ಪ್ರಗತಿ ಕಾಂಪ್ಲೆಕ್ಸ್ ಸಮೀಪದ ಹೆದ್ದಾರಿ ಹಾಗು ಸರ್ವೀಸ್ ರಸ್ತೆ ಮಧ್ಯೆ ಹಾಕಲಾದ ಡಿವೈಡರ್ ಮೇಲೇರಿ ನಿಂತಿದೆ.ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ವಿಭಜಕದಲ್ಲಿ

ಡಿವೈಡರ್ ಮೇಲೇರಿದ ಗ್ಯಾಸ್ ಸಿಲಿಂಡರ್ ಸಾಗಟದ ಲಾರಿ ➤ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಆರೋಗ್ಯದಲ್ಲಿ ಏರುಪೇರು ವೇಳೆ

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜೂ.25: ಎಸ್.ಎಸ್.ಎಲ್. ಸಿ. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಓರ್ವಳು ಪರೀಕ್ಷಾ ಕೇಂದ್ರದಲ್ಲಿ ವಾಂತಿ ಮಾಡಿದ ಘಟನೆ ಬಿ.ಸಿ ರೋಡ್ ನ ಶಾಲೆಯೊಂದರಲ್ಲಿ ನಡೆದಿದೆ. ಪರೀಕ್ಷೆ ಬರೆಯಲು ಆರಂಭವಾದ ಬಳಿಕ ಏಕಾಏಕಿ ವಾಂತಿಯಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ವಿಶ್ರಾಂತಿ ಕೊಠಡಿಗೆ ಕಳುಹಿಸಲಾಯಿತು. ಕೂಡಲೇ ಸ್ಥಳಕ್ಕೆ ಬಂಟ್ವಾಳ ವೈದ್ಯಾಧಿಕಾರಿ ಭೇಟಿ ನೀಡಿ ಪರೀಕ್ಷೆ ನಡೆಸುತ್ತಿದ್ದಾರೆ. ಪರೀಕ್ಷೆ ನಡೆಸಿದ ಬಳಿಕ ಯಾವುದೇ ತೊಂದರೆಯಿಲ್ಲದಿದ್ದರೆ ಅವರನ್ನು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಅಂತಹ ತೊಂದರೆಗಳು ಏನಾದರೂ ಇದ್ದಲ್ಲಿ ವಿಶ್ರಾಂತಿ ನೀಡಿ ಅವರಿಗೆ

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಆರೋಗ್ಯದಲ್ಲಿ ಏರುಪೇರು ವೇಳೆ Read More »

ಕರಾವಳಿ

ಪಾಕ ಶಾಲೆಯಾದ ಪಾಠಶಾಲೆ ➤ ಬಾಣಸಿಗರಾದ ಉಪನ್ಯಾಸಕರು

(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.25:  ಕೋವಿಡ್ 19 ಆರ್ಥಿಕ ಸಂಕಷ್ಟವನ್ನು ಎದುರಿಸುವ ಸಲುವಾಗಿ ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆಯು ಸದ್ಯದ ಮಟ್ಟಿಗೆ ಪಾಠದ ಬದಲು ಪಾಕಶಾಲೆಯಾಗಿ ಬದಲಾಗಿದೆ. ವಿದ್ಯಾಲಯದ ಬೋದಕ ಹಾಗೂ ಬೋಧಕೇತರ ವರ್ಗದಿಮದ ಆಹಾರೋತ್ಪನ್ನಗಳನ್ನು ತಯಾರಿಸುವ ಪ್ರಯತ್ನ ಆರಂಭಗೊಂಡಿದ್ದು, ಬದುಕಿನ ಪಾಠಕ್ಕೆ ವಿದ್ಯಾಲಯ ಸಾಕ್ಷಿಯಾಗಿದೆ. ಕೋವಿಡ್ -19 ಪರಿಣಾಮ ಈ ವರ್ಷ ವಿದ್ಯಾಲಯದ ಪ್ರವೇಶಾತಿ ಆರಂಭಗೊಂಡಿಲ್ಲ. ಇದರಿಂದ ಎಲ್ಲ ಶಾಳಾ ಕಾಲೇಜುಗಳಳತೆ ಅಂಬಿಕಾ ವಿದ್ಯಾಲಯವೂ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆದರೆ ಪುತ್ತೂರಿನ ಅಂಬಿಕಾ ವಿದ್ಯಾಲಯವು “ಶಿವಂ

ಪಾಕ ಶಾಲೆಯಾದ ಪಾಠಶಾಲೆ ➤ ಬಾಣಸಿಗರಾದ ಉಪನ್ಯಾಸಕರು Read More »

ಕರಾವಳಿ, ಕರ್ನಾಟಕ

ಉಳ್ಳಾಲದ ಖಾಸಗಿ ಆಸ್ಪತ್ರೆ ಸೀಲ್ಡೌನ್

(ನ್ಯೂಸ್ ಕಡಬ) newskadaba.com.ಉಳ್ಳಾಲ,ಜೂ.25: ಉಳ್ಳಾಲದ ಆಝಾದ್ ನಗರದ  57 ವರ್ಷದ ಮಹಿಳೆ ಬುಧವಾರ ಸಾವನ್ನಪ್ಪಿದ ಬಳಿಕ ಉಳ್ಳಾಲದ ಖಾಸಗಿ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಸೀಲ್ಡೌನ್ ಮಾಡಲಾಗಿದೆ. ತೊಕ್ಕೊಟಿನ ಖಾಸಗಿ ಆಸ್ಪತ್ರೆಗೆ ಉಳ್ಳಾಲದ ಆಝಾದ್ ನಗರದ 57 ವರ್ಷದ ಮಹಿಳೆ ಭೇದಿ ಕಾರಣದಿಂದ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದರು. ಆದರೆ ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ  ೮ ದಿನಗಳ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದು ವರದಿ ಬಂದಾಗ ಸೋಂಕು

ಉಳ್ಳಾಲದ ಖಾಸಗಿ ಆಸ್ಪತ್ರೆ ಸೀಲ್ಡೌನ್ Read More »

ಕರಾವಳಿ
Scroll to Top