Ashitha Soodlu

ಬಿಡುಗಡೆಯಾಗಲಿದೆ ಬಲಶಾಲಿ ಹೀರೋ Xpulse 200T 4V

(ನ್ಯೂಸ್ ಕಡಬ) newskadaba.com ಬೆಂಗಳೂರು ನ.07: ದ್ವಿಚಕ್ರ ವಾಹನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹೀರೋ ಮೋಟೊಕಾರ್ಪ್ ಕಂಪನಿಯು ಹೊಸ ಎಕ್ಸ್ ಪಲ್ಸ್ 200ಟಿ 4ವಿ (Xpulse 200T 4V) ಮಾದರಿಯನ್ನು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದ್ದು, ಹೊಸ ಬೈಕ್ ಬಿಡುಗಡೆಗೂ ಮುನ್ನ ಟೀಸರ್ ಚಿತ್ರದೊಂದಿಗೆ ಭಾರೀ ನೀರಿಕ್ಷೆ ಹುಟ್ಟುಹಾಕಿದೆ. ಹೊಸ ಬೈಕ್ ಮಾದರಿಯ ಮುಂಭಾಗ ವಿನ್ಯಾಸದ ಟೀಸರ್ ಪ್ರಕಟಿಸಲಾಗಿದ್ದು, ಹೊಸ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಎಕ್ಸ್ ಪಲ್ಸ್ 200ಟಿ ಮಾದರಿಗಿಂತಲೂ ಹೆಚ್ಚಿನ ಬದಲಾವಣೆ ಪಡೆದುಕೊಳ್ಳಲಿದೆ. ಹೊಸ ಎಕ್ಸ್ […]

ಬಿಡುಗಡೆಯಾಗಲಿದೆ ಬಲಶಾಲಿ ಹೀರೋ Xpulse 200T 4V Read More »

ಕರಾವಳಿ

‘ಆದಿಪುರುಷ್’ ರಿಲೀಸ್ ಡೇಟ್ ಮುಂದಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ.07:’ಬಾಹುಬಲಿ’ ಖ್ಯಾತಿಯ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಸಿನಿಮಾ `ಆದಿಪುರುಷ್’ ಸಿನಿಮಾಗಾಗಿ ಎದುರು ನೋಡುತ್ತಿರುವ ಫ್ಯಾನ್ಸ್‌ಗೆ ಇದು ನಿಜಕ್ಕೂ ಬ್ಯಾಡ್ ನ್ಯೂಸ್. ಆದಿಪುರುಷ್ ಚಿತ್ರತಂಡ ಎಡವಟ್ಟಿನಿಂದ ಸದ್ಯ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ. ಈ ಕುರಿತು ಸ್ವತಃ ಚಿತ್ರದ ನಿರ್ದೇಶಕ ಓಂ ರಾವತ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ರಾಮಾಯಣದ ಕಥೆಯನ್ನಿಟ್ಟುಕೊಂಡು `ಆದಿಪುರುಷ್’ ಸಿನಿಮಾ ಮಾಡಲಾಗಿದೆ. ರಾಮನಾಗಿ ಪ್ರಭಾಸ್ ನಟಿಸಿದ್ರೆ, ನಾಯಕಿಯಾಗಿ ಕೃತಿ ಸನೂನ್ ನಟಿಸಿದ್ದಾರೆ. ಇನ್ನೂ ಪ್ರಭಾಸ್ ಮುಂದೆ ರಾವಣನಾಗಿ ಸೈಫ್ ಆಲಿ

‘ಆದಿಪುರುಷ್’ ರಿಲೀಸ್ ಡೇಟ್ ಮುಂದಕ್ಕೆ Read More »

ಕರಾವಳಿ

ಹಿಂದಿ ಬಾಕ್ಸಾಫೀಸ್‌ನಲ್ಲಿ ರಿಷಬ್ ಶೆಟ್ಟಿ ಅಬ್ಬರ

(ನ್ಯೂಸ್ ಕಡಬ) newskadaba.com ಬೆಂಗಳೂರು ನ.07: ಕನ್ನಡದ `ಕಾಂತಾರ’ ಇದೀಗ ದೇಶದ ಮೂಲೆ ಮೂಲೆಯೂ ಸಿಕ್ಕಾಪಟ್ಟೆ ಸೌಂಡು ಮಾಡುತ್ತಿದೆ. ಅದರಲ್ಲೂ ಬಾಲಿವುಡ್ ಬಾಕ್ಸಾಫೀಸ್‌ನಲ್ಲಿ `ಕಾಂತಾರ’ ಭರ್ಜರಿ ಬೇಡಿಕೆ ಶುರುವಾಗಿದೆ. ಹಿಂದಿ ಸಿನಿಮಾಗೆ ಸಿಗದ ಮನ್ನಣೆ ಕನ್ನಡ `ಕಾಂತಾರ’ ಚಿತ್ರಕ್ಕೆ ಪ್ರೇಕ್ಷಕರು ಜೈಕಾರ ಹಾಕುತ್ತಿದ್ದಾರೆ. ಇದೀಗ ಹಿಂದಿ ಗಲ್ಲಾಪೆಟ್ಟಿಗೆಯಲ್ಲಿ 60 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ `ಕಾಂತಾರ’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಪಂಜುರ್ಲಿ ದೈವದ ಕಥೆಯನ್ನ ಪ್ರೇಕ್ಷಕರ ಮನಸ್ಸಿಗೆ ನಾಟುವ ಹಾಗೇ

ಹಿಂದಿ ಬಾಕ್ಸಾಫೀಸ್‌ನಲ್ಲಿ ರಿಷಬ್ ಶೆಟ್ಟಿ ಅಬ್ಬರ Read More »

ಕರಾವಳಿ

ತಿರುಪ‍ತಿ ವೆಂಕಟೇಶ್ವರ ಈಗ 2.26 ಲಕ್ಷ ಕೋಟಿ ಒಡೆಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು ನ.07:ವಿಶ್ವ‌ದ ಅತ್ಯಂತ ಸಿರಿವಂತ ದೇವರು ತಿರುಪ‍ತಿ ವೆಂಕಟೇಶ್ವರ ಈಗ 2.26 ಲಕ್ಷ ಕೋಟಿ ಒಡೆಯ. ಚರಾಸ್ತಿ ಮತ್ತು ಸ್ಥಿರಾಸ್ತಿಯ ಬಗ್ಗೆ ಶ್ವೇತಪತ್ರ ಹೊರಡಿಸಲಾಗಿದೆ. ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಟ್ಟು 10.3 ಟನ್‌ನಷ್ಟು ಚಿನ್ನದ ಠೇವಣಿ ಇದೆ. ಇದರ ಒಟ್ಟು ಮೌಲ್ಯ 5,300 ಕೋಟಿ ರೂ. ಸುಮಾರು 15,938 ಕೋಟಿಯಷ್ಟು ನಗದು ಠೇವಣಿ ಇದೆ. ದೇಶಾದ್ಯಂತ 960 ಕಡೆ 7,123 ಎಕರೆ ಭೂಮಿ ಟ್ರಸ್ಟ್‌ ಹೆಸರಿನಲ್ಲಿದೆ ಎಂದು ಶ್ವೇತಪತ್ರದಲ್ಲಿ ಮಾಹಿತಿ ನೀಡಲಾಗಿದೆ. ಭೂಮಿಯ

ತಿರುಪ‍ತಿ ವೆಂಕಟೇಶ್ವರ ಈಗ 2.26 ಲಕ್ಷ ಕೋಟಿ ಒಡೆಯ..! Read More »

ರಾಷ್ಟ್ರೀಯ ನ್ಯೂಸ್

ಭಾರೀ ಮೊತ್ತಕ್ಕೆ ಮಾರಾಟವಾಯಿತು ‘ಮಾಂಕ್ ದಿ ಯಂಗ್’ ಚಿತ್ರದ ಹಾಡುಗಳು

(ನ್ಯೂಸ್ ಕಡಬ) newskadaba.com ನ.07:ಹೊಸ ತಂಡ ಸೇರಿ ನಿರ್ಮಿಸಿರುವ “ಮಾಂಕ್ ದಿ ಯಂಗ್” ಚಿತ್ರದ ಹಾಡುಗಳು ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಪ್ರತಿಷ್ಠಿತ ಆನಂದ್ ಆಡಿಯೋ ಸಂಸ್ಥೆ ಈ ಚಿತ್ರದ ಆಡಿಯೋ ಹಕ್ಕನ್ನು ಖರೀದಿಸಿದೆ. ಸುಪ್ರೀತ್ ಫಾಲ್ಗುಣ ಸಂಗೀತ ನೀಡಿರುವ ಈ ಚಿತ್ರದಲ್ಲಿ ಎರಡು ಸುಮಧುರ ಹಾಡುಗಳಿದೆ. ಅಶ್ವಿನ್ ಶಾನ್ ಭಾಗ್ ಬರೆದಿರುವ ಈ ಹಾಡುಗಳನ್ನು ಖ್ಯಾತ ಗಾಯಕರಾದ ಸಾದ್ವಿನಿ ಕೊಪ್ಪ ಹಾಗೂ ಐಶ್ವರ್ಯ ರಂಗರಾಜನ್ ಹಾಡಿದ್ದಾರೆ. ನವೆಂಬರ್ 28 ರಂದು ಅದ್ದೂರಿಯಾಗಿ ಆಡಿಯೋ ರಿಲೀಸ್ ಮಾಡುವ ಸಿದ್ದತೆ

ಭಾರೀ ಮೊತ್ತಕ್ಕೆ ಮಾರಾಟವಾಯಿತು ‘ಮಾಂಕ್ ದಿ ಯಂಗ್’ ಚಿತ್ರದ ಹಾಡುಗಳು Read More »

ಕರಾವಳಿ

ಭಾರತದ ಶೇ.90ಕ್ಕೂ ಹೆಚ್ಚು ಸಿಬ್ಬಂದಿಯನ್ನ ಕೆಲಸದಿಂದ ತೆಗೆದುಹಾಕಿದ ‘ಟ್ವಿಟರ್’

(ನ್ಯೂಸ್ ಕಡಬ) newskadaba.com ನವದೆಹಲಿ ನ.07: ಟ್ವಿಟರ್ ಇಂಕ್ ವಾರಾಂತ್ಯದಲ್ಲಿ ಭಾರತದಲ್ಲಿ ತನ್ನ 90%ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಿದೆ. ಇನ್ನು ಹೊಸ ಮಾಲೀಕ ಎಲೋನ್ ಮಸ್ಕ್ ಅವರ ಜಾಗತಿಕ ಕಡಿತದ ಭಾಗವಾಗಿದ್ದು, ಸಂಭಾವ್ಯ ಬೆಳವಣಿಗೆಯ ಮಾರುಕಟ್ಟೆಯಲ್ಲಿ ಅದರ ಎಂಜಿನಿಯರಿಂಗ್ ಮತ್ತು ಉತ್ಪನ್ನ ಸಿಬ್ಬಂದಿಯನ್ನ ತೀವ್ರವಾಗಿ ಕ್ಷೀಣಿಸಿದೆ. ಕಂಪನಿಯು ಭಾರತದಲ್ಲಿ ಕೇವಲ 200ಕ್ಕೂ ಹೆಚ್ಚು ಉದ್ಯೋಗಿಗಳನ್ನ ನೇಮಿಸಿಕೊಂಡಿದೆ ಮತ್ತು ಕಡಿತಗಳು ಕೇವಲ ಒಂದು ಹಲವು ಸಿಬ್ಬಂದಿಯನ್ನ ಬಿಟ್ಟಿವೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ಜನರು ಹೇಳಿದರು.

ಭಾರತದ ಶೇ.90ಕ್ಕೂ ಹೆಚ್ಚು ಸಿಬ್ಬಂದಿಯನ್ನ ಕೆಲಸದಿಂದ ತೆಗೆದುಹಾಕಿದ ‘ಟ್ವಿಟರ್’ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ, ಲೈಫ್‍ಸ್ಟೈಲ್

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಆಲಿಯಾ ಭಟ್

(ನ್ಯೂಸ್ ಕಡಬ) newskadaba.com ನ.07:ಬಾಲಿವುಡ್ ನಟಿ ಆಲಿಯಾ ಭಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ನಿನ್ನೆ ಬೆಳಗ್ಗೆ ಹೆರಿಗೆ ಬೇನೆ ಕಾಣಿಸಿಕೊಂಡ ಕಾರಣ ಪತಿ ರಣಬೀರ್ ಕಪೂರ್ ಆಸ್ಪತ್ರೆಗೆ ದಾಖಲಿಸಿದ್ದರು. ಆಲಿಯಾ ಭಟ್ ಚೊಚ್ಚಲ ಮಗುವಿಗೆ ಜನ್ಮ ನೀಡಿದ್ದಾರೆ. ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ. ಆಲಿಯಾ ಭಟ್ ಅವರನ್ನು ಹೆರಿಗೆಗೆ ಮುಂಬೈನ ಎಚ್‌ಎನ್ ರಿಲಯನ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಬಾಲಿವುಡ್ ಮೋಸ್ಟ್‌ ಕ್ಯೂಟ್, ರೊಮ್ಯಾಂಟಿಕ್ ಆಂಡ್ ಹಾಟ್ ಕಪಲ್ ಆಲಿಯಾ

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಆಲಿಯಾ ಭಟ್ Read More »

ಕರಾವಳಿ

ಚಂದ್ರಗ್ರಹಣ ಹಿನ್ನೆಲೆ ➤‌ ನ.8ರಂದು ಈ ದೇವಾಲಯಗಳು ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ.07:ಚಂದ್ರಗ್ರಹಣ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ದರ್ಶನ ಮಾತ್ರವಿರುತ್ತದೆ. ಆದರೆ, ಪೂಜೆ- ಪುನಸ್ಕಾರ, ಅನ್ನ ಸಂತರ್ಪಣೆ ವ್ಯವಸ್ಥೆಯಿರುವುದಿಲ್ಲ. ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಚಂದ್ರಗ್ರಹಣದ ಹಿನ್ನೆಲೆ ದೇವರ ದರ್ಶನದ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ. ನವೆಂಬರ್ 8, ಮಂಗಳವಾರ ಬೆಳಗ್ಗೆ 6ರಿಂದ 9 ಗಂಟೆಯವರೆಗೆ ದೇವರ ಸ್ಪರ್ಶ ದರ್ಶನಕ್ಕೆ ಅವಕಾಶವಿರುತ್ತದೆ. ಮಧ್ಯಾಹ್ನ 2.30ರಿಂದ ಸಂಜೆ 6.30 ರವರೆಗೆ ಅಂದರೆ ಗ್ರಹಣ ಕಾಲದಲ್ಲೂ ಭಕ್ತರಿಗೆ ದೇವರ ಸ್ಪರ್ಶ ದರ್ಶನಕ್ಕೆ ಅವಕಾಶವಿರುತ್ತದೆ. ಆದರೆ, ಈ ದಿನ ಮಧ್ಯಾಹ್ನ

ಚಂದ್ರಗ್ರಹಣ ಹಿನ್ನೆಲೆ ➤‌ ನ.8ರಂದು ಈ ದೇವಾಲಯಗಳು ಬಂದ್ Read More »

ಕರಾವಳಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಪಲಕ್ ಮುಚ್ಚಲ್

(ನ್ಯೂಸ್ ಕಡಬ) newskadaba.com ನ.07: ಗಾಯಕಿ ಪಲಕ್ ಮುಚ್ಚಲ್ ಬಹುಕಾಲದ ಗೆಳೆಯನ ಜೊತೆ ಹಸೆಮಣೆ ಏರಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಗಾಯಕಿ ಪಲಕ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸದ್ಯ ಈ ಜೋಡಿಯ ಮದುವೆ ಮತ್ತು ರಿಸೆಪ್ಷನ್‌ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಕನ್ನಡ, ತಮಿಳು, ತೆಲಗು, ಹಿಂದಿ ಸೇರಿದಂತೆ ಸಾಕಷ್ಟು ಭಾಷೆಯ ಹಾಡುಗಳು ಪಲಕ್ ಕಂಠದಲ್ಲಿ ಮೂಡಿ ಬಂದಿದೆ. ತಮ್ಮ ಸುಮಧುರ ಕಂಠದ ಮೂಲಕ ಮನೆ ಮಾತಾಗಿರುವ ಪಲಕ್ ಇದೀಗ ಮಿಥುನ್ ಶರ್ಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕಿ ಪಲಕ್ ಮುಚ್ಚಲ್ Read More »

ಕರಾವಳಿ

ಗಂಧದಗುಡಿ ಟಿಕೆಟ್​ ವಿನಾಯಿತಿ ಘೋಷಣೆ ಮಾಡಿದ ಅಶ್ವಿನಿ ಪುನೀತ್​​ ರಾಜ್​​ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ.07: ಪುನೀತ್​​ ರಾಜ್​​ಕುಮಾರ್​ ಅವರ ‘ಗಂಧದಗುಡಿ’ ಟಿಕೆಟ್​ ವಿನಾಯಿತಿ ದರದಲ್ಲಿ ಸಿಗಲಿವೆ. ಖುದ್ದು ಪುನೀತ್​ ಪತ್ನಿ ಅಶ್ವಿನಿ ಈ ಘೋಷಣೆ ಮಾಡಿದ್ದಾರೆ. ಇಂದಿನಿಂದ ಗುರುವಾರದವರೆಗೂ ವಿನಾಯಿತಿ ರೂಪದಲ್ಲಿ ‘ಗಂಧದಗುಡಿ’ ಟಿಕೆಟ್ ಸಿಗಲಿವೆ. ಥಿಯೇಟರ್​​ಗಳಲ್ಲಿ 56 ರೂಪಾಯಿ, ಮಲ್ಟಿಪ್ಲೆಕ್ಸ್​ಗಳಲ್ಲಿ 112 ರೂಪಾಯಿಗೆ ಟಿಕೆಟ್​ ದರ ಇರಲಿದೆ. ಕನ್ನಡಿಗರೆಲ್ಲರೂ ಮಕ್ಕಳೊಂದಿಗೆ ನೋಡಲು ಈ ವ್ಯವಸ್ಥೆ ಮಾಡಲಾಗಿದೆ. ಸೋಮವಾರದಿಂದ ಗುರುವಾರದವರೆಗೂ ಡಿಸ್ಕೌಂಟ್ ನೀಡಲಾಗಿದೆ.

ಗಂಧದಗುಡಿ ಟಿಕೆಟ್​ ವಿನಾಯಿತಿ ಘೋಷಣೆ ಮಾಡಿದ ಅಶ್ವಿನಿ ಪುನೀತ್​​ ರಾಜ್​​ಕುಮಾರ್ Read More »

ಕರ್ನಾಟಕ
Scroll to Top