Ashitha Soodlu

ಕೋವಿಡ್ -19 ಸಂಕಷ್ಟ➤ ನಷ್ಟದ ಭೀತಿಯಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.21:   ಕೋವಿಡ್ 19 ಸಂಕಷ್ಟದಿಂದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಹಿವಾಟಿಗೂ ತೊಮದರೆ ಉಂಟಾಗಿದೆ. ಒಕ್ಕೂಟದಲ್ಲಿ ಹಾಲು ಶೇಖರಣೆ ಏರಿಕೆಯಾಗಿದ್ದು, ನಿತ್ಯ 5 ಲಕ್ಷ ಕೆ.ಜಿ. ಗೂ ಸಧೀಕ ಹಾಲು ಸಂಗ್ರಹಣೆಯಾಗುತ್ತಿದೆ. ಕೋವಿಡ್ -19 ರ ಸಮಸ್ಯೆಯಿಮದ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಕರ್ನಾಟಕ ಹಾಲು ಮಹಾಮಂಡಳಿಗೆ ನಿತ್ಯ ಮಹಾಮಂಡಳಿಗೆ ನಿತ್ಯ 86.73 ಲಕ್ಷ ಲೀಟರ್ ಹಾಲು ಸಂಗ್ರಹನೆಯಾಗುತ್ತಿದ್ದು, ರಾಜ್ಯದಲ್ಲಿ ಹಾಲು ಮತ್ತು […]

ಕೋವಿಡ್ -19 ಸಂಕಷ್ಟ➤ ನಷ್ಟದ ಭೀತಿಯಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ Read More »

ಕರಾವಳಿ, ಕರ್ನಾಟಕ

ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21: ಕುದ್ರೋಳಿಯ ವಧಾಗೃಹದಿಂದ ಕಂಕನಾಡಿಯ ಮಾರುಕಟ್ಟೆಗೆ ಮಾಂಸ ಸಾಗಾಟಕ್ಕೆ ಅಡ್ಡಿಪಡಿಸಿ , ಚಾಲಕನಿಗೆ ಹಲ್ಲೆಗೈದ ಕೃತ್ಯ ರವಿವಾರ ಬೆಳಗ್ಗೆ ಕಂಕನಾಡಿ ಬಳಿ ನಡೆದಿದೆ. ಕುದ್ರೋಳಿಯ ರಶೀದ್ ಎಂಬವರು ತನ್ನ ರಿಕ್ಷಾ ಟೆಂಪೋದಲ್ಲಿ ಕಂಕನಾಡಿ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಹೊಂದಿರುವ ಝಾಕಿರ್ ಎಂಬವರ ಅಂಗಡಿಗೆ ಸುಮಾರು 200 ಕೆಜಿಯಷ್ಟು ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದರು. ಸುಮಾರು ಐದಾರು ಮಂದಿಯನ್ನೊಳಗೊಂಡ ದುಷ್ಕರ್ಮಿಗಳ ತಂಡವು ಕಾರು ಮತ್ತು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಹೈಲ್ಯಾಂಡ್ ಆಸ್ಪತ್ರೆ-ಕಂಕನಾಡಿ

ಮಾಂಸ ಸಾಗಾಟಕ್ಕೆ ಅಡ್ಡಿ ➤ ವಾಹನ ಚಾಲಕನಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ : ಹಸಿಕಸ-ಒಣಕಸ ಪ್ರತ್ಯೇಕಿಸಲು ಗೋಣಿಚೀಲ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜೂ.20:  ಸ್ವಚ್ಚತೆಗೆ ಮೊದಲ ಆದ್ಯತೆಯನ್ನ ನೀಡುವ ನಿಟ್ಟಿನಲ್ಲಿ ಹಾಗೂ ಕಸ ವಿಲೇವಾರಿಯಾಗುವ ವೇಲೆ ಸಮಸ್ಯೆಯಾಗದಂತೆ, ತ್ಯಾಜ್ಯಗಳ ನಿರ್ವಹಣೆಗೆ ಬೆಳ್ಳಾರೆಯಲ್ಲಿ ವಿನೂತನ ಕಾರ್ಯವನ್ನ ಮಾಡಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜದ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಹಸಿಕಸ ಮತ್ತು ಒಣಕಸವಾಗಿ ಪ್ರತ್ಯೇಕವಾಗಿ ವಿಂಗಡಿಸಿ ತ್ಯಾಜ್ಯ ವಾಹನಕ್ಕೆ ಹಾಕುವ ಉದ್ದೇಶದಿಂದ, ಪ್ರತಿ ಅಂಗಡಿಗೆ ಮತ್ತು ಮನೆಗಳಿಗೆ ಗೋಣಿಚೀಲವನ್ನು ಕಛೇರಿ ಆವರಣದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿಬೃದ್ದಿ8

ಬೆಳ್ಳಾರೆ : ಹಸಿಕಸ-ಒಣಕಸ ಪ್ರತ್ಯೇಕಿಸಲು ಗೋಣಿಚೀಲ ವಿತರಣೆ Read More »

ಕರಾವಳಿ, ಕರ್ನಾಟಕ

ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಉಡುಪಿ,ಜೂ.20: ಕೊರೋನಾ ತನ್ನ ಕಬಂಧ ಬಾಹುವನ್ನ ಕರಾವಳಿಯಲ್ಲಿ ವಿಸ್ತರಿಸುತ್ತಲೇ ಇದೆ,  ಅನಾರೋಗ್ಯದಿಂದ ಬಳಲುತ್ತಿದ್ದ ಮುಂಬೈನಿಂದ ವಾಪಸಾದ ತೆಕ್ಕಟ್ಟೆ ವ್ಯಕ್ತಿ ನಿನ್ನೆ ಮೃತಪಟ್ಟಿದ್ದು, ಇದೀಗ ಮೃತ ವ್ಯಕ್ತಿಯ ಪತ್ನಿ ಹಾಗೂ ಮಗನಿಗೆ ಕೂಡ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಇಬ್ಬರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವ ಆರೋಗ್ಯ ಇಲಾಖೆ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಮೃತ ವ್ಯಕ್ತಿ ಮುಂಬೈಯಿಂದ ಬರುವಾಗ ಪತ್ನಿ, ಪುತ್ರ ಮತ್ತು ಡ್ರೈವರ್ ಜೊತೆಗೆ ಬಂದಿದ್ದರು. ಆದರೆ ಡ್ರೈವರ್ ಪರೀಕ್ಷಾ ವರದಿ ಮಾತ್ರ ನೆಗೆಟಿವ್

ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ನಾಳೆ ಸೂರ್ಯ ಗ್ರಹಣದ ಹಿನ್ನಲೆ ➤ ಕರಾವಳಿಯ ಹಲವು ದೇಗುಲಗಳು ಬಂದ್

(ನ್ಯೂಸ್ ಕಡಬ) newskadaba.com ಕರಾವಳಿ ,ಜೂ.20:  ಜೂ.21ರಂದು ನಭೋ ಮಂಡಲದಲ್ಲಿ ಅಪರೂಪದ ಸೂರ್ಯ ಗ್ರಹಣ ಸಂಭವಿಸಲಿದೆ. ಭಾರತದಲ್ಲಿ ರಾಜಸ್ಥಾನ, ಹರಿಯಾಣ, ಉತ್ತರಾಖಂಡಗಳ ಕೆಲವು ಪ್ರದೇಶಗಳಲ್ಲಿ ಕಂಕಣ ಸೂರ್ಯ ಗ್ರಹಣ ಆದರೆ ಉಳಿದ ಪ್ರದೇಶದಲ್ಲಿ ಪಾರ್ಶ್ವ ಸೂರ್ಯ ಗ್ರಹಣ ಗೋಚರಿಸಲಿದೆ. 21. 6. 2020 ಆದಿತ್ಯವಾರ ಖಂಡ ಗ್ರಾಸ ಸೂರ್ಯಗ್ರಹಣವು ಇರುವುದರಿಂದ ದೇವಸ್ಥಾನಗಳಲ್ಲಿ ಪೂಜಾ ಸಮಯವನ್ನು ಬದಲಾವಣೆ ಗೊಳಿಸಲಾಗಿದೆ. ಬೆಳಿಗ್ಗೆ 10.06 ರಿಂದ ಮಧ್ಯಾಹ್ನ ಗಂಟೆ 1.23 ನಿಮಿಷದ ವರೆಗೆ ಸೂರ್ಯನಿಗೆ ರಾಹು ಗ್ರಹಣ ಸಂಭವಿಸಲಿರುವುದು.   ಪುತ್ತೂರು

ನಾಳೆ ಸೂರ್ಯ ಗ್ರಹಣದ ಹಿನ್ನಲೆ ➤ ಕರಾವಳಿಯ ಹಲವು ದೇಗುಲಗಳು ಬಂದ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅಕ್ರಮ ಎಸಗಿದ ವೆಬ್ಸೈಟ್ಗೆ ಕುಕ್ಕೆ ದೇವಳ ಆನ್ಲೈನ್ ಸೇವೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ.20:  ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಹೆಸರಿನಲ್ಲಿ ಅಕ್ರಮ ವೆಬ್ಸೈಟ್ ಮೂಲಕ ಆನ್ಲೈನ್ ಸೇವೆ ಬುಕ್ಮಾಡುತ್ತಿದ್ದ ಹಾಗೂ ಈಗ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್ಲೈನ್ ಸೇವೆ ನಡೆಸಲು ಅವಕಾಶ ನೀಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.   ವ್ಯಕ್ತಿಯೊಬ್ಬರು ನಿರ್ವಹಿಸುತಿರುವ ವೆಬ್ಸೈಟ್ ಸುಬ್ರಹ್ಮಣ್ಯದಲ್ಲಿ ನಡೆಸಲಾಗುತ್ತಿರುವ ಸೇವೆಗಳನ್ನು ಅಕ್ರಮವಾಗಿ ಬುಕ್ ಮಾಡಿ ದೇವಸ್ಥಾನಕ್ಕೆ ವಂಚನೆ ನಡೆಸುತ್ತಿದ್ದು, ಇದು ಸೇರಿದಂತೆ ಮೂರು ವೆಬ್ಸೈಟ್ಗಳ ವಿರುದ್ಧ ಈ ಹಿಂದೆ ಪ್ರಕರಣ ದಾಖಲಿಸಲಾಗಿತ್ತು.

ಅಕ್ರಮ ಎಸಗಿದ ವೆಬ್ಸೈಟ್ಗೆ ಕುಕ್ಕೆ ದೇವಳ ಆನ್ಲೈನ್ ಸೇವೆಗೆ ಅವಕಾಶ Read More »

ಕರಾವಳಿ, ಕರ್ನಾಟಕ

ಎರಡು ವಾರ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ➤ ಸಾಮಾನ್ಯರ ಜೇಬಿಗೆ  ಕತ್ತರಿ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.20:  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಾತ್ರ ಕಡಿಮೆ ಮಾಡುತ್ತಿಲ್ಲ. ಸತತ ಎರಡು ವಾರಗಳ ಕಾಲ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ ಕಂಡಿದೆ. ನಿರಂತರವಾಗಿ ಕಳೆದ 14 ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಾಗುತ್ತಿದ್ದು ಶನಿವಾರ ಲೀಟರ್ ಪೆಟ್ರೋಲ್ ಗೆ 51 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಗೆ 61 ಪೈಸೆ

ಎರಡು ವಾರ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ➤ ಸಾಮಾನ್ಯರ ಜೇಬಿಗೆ  ಕತ್ತರಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಳ್ಳಾಲ :ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.20: ಶುಕ್ರವಾರ ದಂದು ಉಳ್ಳಾಲ ಸೇತುವೆಯಿಂದ ಹಾರಿದ ವ್ಯಕ್ತಿಯ ಶವವು ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನ ತಲಪಾಡಿ ದೇವಿನಗರ ನಿವಾಸಿ ಸುರೇಂದ್ರ ರೈ(45) ಎಂದು ಗುರುತಿಸಲಾಗಿದೆ. ನದಿಯಲ್ಲಿ ತೇಲುತಿದ್ದ ಶವವನ್ನು ಕಿಂಗ್ಸ್ ಸ್ಟಾರ್ ಉಳಿಯ ಸದಸ್ಯರು ಮೇಲಕೆತ್ತಿದ್ದಾರೆ.ಸುರೇಂದ್ರ ಅವರು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು, ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಶುಕ್ರವಾರ ಅಪರಾಹ್ನ ಸುರೇಂದ್ರ ಅವರ ಫೋನ್ ಸೇತುವೆಯ ಮೇಲೆ ಪತ್ತೆಯಾಗಿತ್ತು ಇದರ ಹಿನ್ನೆಲೆಯಲ್ಲಿ ವ್ಯಕ್ತಿ

ಉಳ್ಳಾಲ :ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿತೀಯ ಪಿಯು ಇಂಗ್ಲಿಷ್ ಕೀ ಉತ್ತರ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.19:  ರಾಜ್ಯದಲ್ಲಿ ಗುರುವಾರ ನಡೆದಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.   ಕೀ ಉತ್ತರಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್‌ಸೈಟ್ ಆಕ್ಷೇಪಣೆ ಸಲ್ಲಿಸಬಹುದು ಎಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ವೆಬ್‌ಸೈಟ್  ವಿಳಾಸ- www.puc.kar.nic.in

ದ್ವಿತೀಯ ಪಿಯು ಇಂಗ್ಲಿಷ್ ಕೀ ಉತ್ತರ ಪ್ರಕಟ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ,ಜೂ.19: ತೊಕ್ಕೊಟ್ಟು ಒಳಪೇಟೆಯಲ್ಲಿ ಗುರುವಾರ ತಡರಾತ್ರಿ ಮಾಂಸದಂಗಡಿ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಶಂಕಿತ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಉಳ್ಳಾಲ ಭಾಗದಲ್ಲಿ ಹಲವು ಕಡೆ ಮಾಂಸದಂಗಡಿ ಹೊಂದಿದ್ದ ಹಳೆಕೋಟೆ ನಿವಾಸಿ ನಝೀರ್(47) ತೊಕ್ಕೊಟ್ಟು ಒಳಪೇಟೆಯತ್ತ ಬೀಡಾ ತಿನ್ನಲು ಬಂದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಇವರ ಮೇಲೆ ತಲವಾರು ದಾಳಿ ನಡೆಸಿದ್ದರು. ಇದೀಗ ತಲವಾರು ದಾಳಿ ನಡೆಸಿದ ಶಂಕಿತ ಆರೋಪಿಗಳನ್ನು ವಶಕ್ಕೆ

ಮಾಂಸದಂಗಡಿ ಮಾಲೀಕನ ಮೇಲೆ ತಲವಾರು ದಾಳಿ ಪ್ರಕರಣ ➤ ಮೂವರು ಶಂಕಿತ ಆರೋಪಿಗಳು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top