Ashitha Soodlu

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ವಿವೇಕಾನಂದ ಕಾಲೇಜು ನಲ್ಲಿ ಪರೀಕ್ಷಾ ಸಿದ್ದತೆ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.16: ಕೊರೋನಾ ಅಬ್ಬರಕ್ಕೆ ಶಾಲಾ ಕಾಲೇಜುಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಎಸ್.ಎಸೆ ಎಲ್ ಸಿ ಪರೀಕ್ಷೆ, ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಕೊರೋನಾ ದಿಂದಾಗಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಪರಿಣಾಮವಾಗಿ ಪರೀಕ್ಷೆಗೆ ತೊಡಕು ಉಂಟಾಗಿತ್ತು. ಅದರ ಜೊತೆಗೆ, ಕೊನೆಯ ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸಿದ್ದತೆಯನ್ನು ನಡೆಸಿದ್ದರು.   ಆದರೆ, ಲಾಕ್ ಡೌನ್ ಸಮಸ್ಯೆಯನ್ನು ಎದುರಿಸಿದ ಸಂದರ್ಭದಲ್ಲಿ ಇಂಗ್ಲೀಷ್ ಪರೀಕ್ಷೆಯನ್ನು ಕಡ್ಡಾಯವಾಗಿ ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗಾ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು, […]

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ವಿವೇಕಾನಂದ ಕಾಲೇಜು ನಲ್ಲಿ ಪರೀಕ್ಷಾ ಸಿದ್ದತೆ Read More »

ಕರಾವಳಿ, ಕರ್ನಾಟಕ

MNPT ಯಿಂದ ಮಾನವೀಯ ಕಾರ್ಯ ➤ ಕುತ್ತಿಗೆಗೆ ಹಗ್ಗ ಬಿಗಿದು ನೋವು ಅನುಭವಿಸುತ್ತಿದ್ದ ಹೋರಿಯ ರಕ್ಷಣೆ.

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.16: ಮಂಗಳೂರಿನ ಪಣಂಬೂರಿನ ಆಸುಪಾಸಿನಲ್ಲಿ, ಕಳೆದ ಹಲವು ಸಮಯಗಳಿಂದ ಕುತ್ತಿಗೆಗೆ ಹಗ್ಗ ಸಿಲುಕಿಕೊಂಡು ನೋವಿನಿಂದ ಒದ್ದಾಡುತ್ತಾ, ಪರಿಸರದಲ್ಲಿ ಅಡ್ಡಾಡುತ್ತಿದ್ದ ಹೋರಿಯನ್ನು ರಕ್ಷಣೆ ಮಾಡಲಾಗಿದೆ.   ಅಡ್ಡಾಡುತ್ತಿದ್ದ ಈ ಹೋರಿ ಜಾನುವಾರು ಕಳ್ಳರಿಂದ ತಪ್ಪಿಸಿಕೊಂಡು ಬಂದಿರಬೇಕೆಂದು ಶಂಕಿಸಲಾಗಿದೆ. ಹಗ್ಗ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ , ಬೃಹತ್ ಹೋರಿಯೊಂದನ್ನು ನವ ಮಂಗಳೂರು ಬಂದರಿನ ಅಗ್ನಿಶಾಮಕ ದಳ ರಕ್ಷಿಸಿದೆ. ಹಗ್ಗವನ್ನು ಸಿಬ್ಬಂದಿಗಳು ತುಂಡರಿಸಿ ಹೋರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಿಟ್ಟುಬಿಡಲಾಗಿದೆ. ನೈಲನ್ ಹಗ್ಗ ಬಿಗಿದ

MNPT ಯಿಂದ ಮಾನವೀಯ ಕಾರ್ಯ ➤ ಕುತ್ತಿಗೆಗೆ ಹಗ್ಗ ಬಿಗಿದು ನೋವು ಅನುಭವಿಸುತ್ತಿದ್ದ ಹೋರಿಯ ರಕ್ಷಣೆ. Read More »

ಕರಾವಳಿ, ಕರ್ನಾಟಕ

ಕುಕ್ಕೆ ದೇವಾಲಯ ಹಾಗೂ ಧರ್ಮಸ್ಥಳಕ್ಕೆ ಶಾಸಕ ಶ್ರೀ ಈಶ್ವರ್ ಖಂಡ್ರೆ ಭೇಟಿ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ಯಹ್ಮಣ್ಯ,ಜೂ.16: ಕರ್ನಾಟಕ ಕಾಂಗ್ರೆಸಿನ ಉನ್ನತ ಮಟ್ಟದ ಪ್ರಬಲ ನಾಯಕರು, ಬೀದರ್ ಜಿಲ್ಲೆಯ ಭಾಲ್ಕಿಯ ಶಾಸಕರು, ರಾಜ್ಯ ಹಸ್ತಪಕ್ಷದ ಕಾರ್ಯಾಧ್ಯಕ್ಷರೂ ಆಗಿರುವ ಶ್ರೀ ಈಶ್ವರ್ ಖಂಡ್ರೆಯವರು ಕುಕ್ಕೆ ದೇವಾಲಯಕ್ಕೆ ಆಗಮಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ದೇವಾಲಯಗಳಿಗೆ ಕೊರೊನಾ ನಿಮಿತ್ತ ಸಂಕಷ್ಟದಲ್ಲಿರುವ ಜಗಕ್ಕೆ ಆದಷ್ಟು ಶೀಘ್ರವಾಗಿ ಕಂಟಕ ನಿವಾರಣೆ ಆಗಲಿ, ರಾಜ್ಯದ ದೇಶದ ಜನತೆಗೆ ಮತ್ತು ಪ್ರಪಂಚದ ನಾನಾ ಭಾಗಗಳಲ್ಲಿ ಉದ್ಯೋಗ ನಿಮಿತ್ತ ನಮ್ಮ ನಾಡಿನಿಂದ ತೆರಳಿರುವವರ ಸಂಕಷ್ಟ ನಿವಾರಣೆ ಆಗಲಿ

ಕುಕ್ಕೆ ದೇವಾಲಯ ಹಾಗೂ ಧರ್ಮಸ್ಥಳಕ್ಕೆ ಶಾಸಕ ಶ್ರೀ ಈಶ್ವರ್ ಖಂಡ್ರೆ ಭೇಟಿ Read More »

ಕರಾವಳಿ, ಕರ್ನಾಟಕ

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ಅಣ್ಣ- ತಂಗಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ,ಜೂ.16: ಅನಾರೋಗ್ಯ ದಿಂದ ಬಳಲುತ್ತಿದ್ದ ಅವಿವಾಹಿತ ಅಣ್ಣ- ತಂಗಿ ಇಬ್ಬರು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೆ ಶರಣಾದ ಹೃದಯ ವಿದ್ರಾವಕ ಘಟನೆ, ಸೋಮವಾರ ತಡರಾತ್ರಿ ಬಂಟ್ವಾಳದ ಸಂಗಬೆಟ್ಟು ಎಂಬಲ್ಲಿ ನಡೆದಿದೆ. 30 ವರ್ಷಗಳಿಂದ ಮಾನಸಿಕ ವಾಗಿ ಖಿನ್ನತೆಗೊಳಗಾಗಿದ್ದ ತಂಗಿ – ಅನಾರೋಗ್ಯ ದಿಂದ ಬಳಲುತ್ತಿದ್ದ ಅಣ್ಣ ಇಬ್ಬರು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೈದವರನ್ನು ನೀಲಯ್ಯ ಶೆಟ್ಟಿ ಗಾರ್ (42) , ಕೇಸರಿ ( 39) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಇವರು

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ಅಣ್ಣ- ತಂಗಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೇರಡ್ಕ ರಾಜ್ಯ ಹೆದ್ದಾರಿಯ ಸೇತುವೆ ದುರಸ್ತಿ

ಕಲ್ಲುಗುಡ್ಡೆ, ಜೂ.16: ಸುಬ್ರಹ್ಮಣ್ಯ-ಮರ್ಧಾಳ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ರೆಂಜಿಲಾಡಿ ಗ್ರಾಮದ ಪೇರಡ್ಕ ಸೇತುವೆಯಲ್ಲಿ ಉಂಟಾಗಿದ್ದ ಕುಸಿತವನ್ನು ಸೋಮವಾರ ದುರಸ್ತಿ ಪಡಿಸಲಾಯಿತು. ಪೇರಡ್ಕ ಕಿರು ಸೇತುವೆಯ ತಡೆಗೋಡೆ ಬದಿಯಲ್ಲಿ ಗ್ರಾ.ಪಂ. ನ ನೀರಿನ ಪೈಪನ್ನು ಅಳವಡಿಸಲಾಗಿತ್ತು. ಕೆಲದಿನಗಳ ಹಿಂದೆ ಪೈಪು ಹೊಡೆದು ನೀರು ಸೇತುವೆಯ ಬದಿಯ ಕೆಳ ಭಾಗದಲ್ಲಿ ಹರಿದು ಮಣ್ಣು ಕೊಚ್ಚಿ ಹೋಗಿ ರಂದ್ರ ಉಂಟಾಗಿ ಕುಸಿತದ ಭೀತಿ ಉಂಟಾಗಿತ್ತು. ಮಾಹಿತಿ ಅರಿತ ಕೂಡಲೇ ಪುತ್ತೂರು ಲೋಕೋಪಯೋಗಿ ಇಲಾಖೆ ವತಿಯಿಂದ ಸೋಮವಾರ ಕುಸಿತದ ಜಾಗಕ್ಕೆ ಚರಲ್ ಮಣ್ಣು ಹಾಕಿ

ಪೇರಡ್ಕ ರಾಜ್ಯ ಹೆದ್ದಾರಿಯ ಸೇತುವೆ ದುರಸ್ತಿ Read More »

ಕರಾವಳಿ

ಗಲ್ಫ್ ನಿಂದ ಹಿಂತಿರುಗಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಸಾವು

(ನ್ಯೂಸ್ ಕಡಬ) newskadaba.com ಕಾಸರಗೋಡು,ಜೂ.16:  ಕೊರೊನಾ ನಿಗಾದಲ್ಲಿದ್ದ ಗಲ್ಫ್ ಉದ್ಯೋಗಿ ಮೃತಪಟ್ಟ ಘಟನೆ ಕಾಸರಗೋಡಿನ ಉದುಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಉದುಮ ಸೌತ್ ಕರಿಪ್ಪೊಡಿಯ ಅಬ್ದುಲ್ ರಹಮಾ ನ್ (54) ಎಂದು ಗುರುತಿಸಲಾಗಿದೆ. ಶನಿವಾರ ಬೆಳಿಗ್ಗೆ ಅಬ್ದುಲ್ ರಹಮಾನ್ ಮತ್ತು ಪುತ್ರ ಜಿಶಾದ್ ಗಲ್ಫ್ ನಿಂದ ಊರಿಗೆ ಬಂದಿದ್ದು , ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು . ಸೋಮವಾರ ಬೆಳಿಗ್ಗೆ ಉದುಮ ಪ್ರಾಥಮಿಕ ಆರೋಗ್ಯ ಕೇದ್ರದ ವೈದ್ಯರು ಅಬ್ದುಲ್ ರಹಮಾನ್ ಹಾಗೂ ಜಿಶಾದ್ ನ ಗಂಟಲ ದ್ರವ ತೆಗೆದಿದ್ದು ,

ಗಲ್ಫ್ ನಿಂದ ಹಿಂತಿರುಗಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಸಾವು Read More »

ಕರಾವಳಿ, ಕರ್ನಾಟಕ

ಕುವೈಟ್ ನಲ್ಲಿ ಅಗ್ನಿ ಅವಘಡ ➤ ಕರಾವಳಿಯ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.16: ಕರಾವಳಿಯ ಯುವಕನೋರ್ವ ಅಗ್ನಿ ಅವಘಡದಲ್ಲಿ ಮೃತ ಪಟ್ಟ ಘಟನೆ ನಡೆದಿದೆ. ಪಡೀಲ್ ಕೊಡಕ್ಕಲ್ ನಿವಾಸಿಯಾಗಿರವ ಸತೀಶ್ ಕೋಚು ಶೆಟ್ಟಿ ಎಂಬುವವರು, ಕುವೈಟ್ ನಲ್ಲಿ ಆಯಿಲ್ ಗ್ಯಾಸ್ ನಲ್ಲಿ ಉಂಟಾದ ಅವಘಡದಲ್ಲಿ ಮೃತ  ಪಟ್ಟ ಬಗ್ಗೆ ವರದಿಯಾಗಿದೆ.   ಕುವೈಟ್ ಆಯಿಲ್, ಗ್ಯಾಸ್ ಕಂಪೆನಿಯೊಂದರಲ್ಲಿ ಕರಾವಳಿಯ ಯುವಕ ಸತೀಶ್ ಉದ್ಯೋಗಿಯಾಗಿದ್ದರು.  ರಾತ್ರಿ ಪಾಳಿಯಲ್ಲಿ ಅವರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ವಿಷಕಾರಿ ಅನಿಲ ಬಿಡುಗಡೆಗೊಂಡು ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸತೀಶ್ ಗಂಭೀರ ಗಾಯಗೊಂಡಿದ್ದರು.

ಕುವೈಟ್ ನಲ್ಲಿ ಅಗ್ನಿ ಅವಘಡ ➤ ಕರಾವಳಿಯ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಲ್ಲ➤ ಮುಂದಿನ ದಿನದಲ್ಲಿ ಮತ್ತಷ್ಟು ಸಡಿಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.15:  ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ವಾರದಲ್ಲಿ ಎರಡು ದಿನಗಳ ಕಾಲ ಲಾಕ್‌ಡೌನ್ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇಂತಹ ಯಾವುದೇ ಯೋಜನೆಯೂ ಸರ್ಕಾರದ ಮುಂದೆ ಇಲ್ಲ ಎಂದರು.   ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯಲಿರುವ ವಿಡಿಯೋ ಸಂವಾದಲ್ಲೂ ಈ ಮನವಿಯನ್ನು ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಕೊರೊನಾ ಸೋಂಕು

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಲ್ಲ➤ ಮುಂದಿನ ದಿನದಲ್ಲಿ ಮತ್ತಷ್ಟು ಸಡಿಲಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊವಿಡ್-19 ನಕಲಿ ಸುದ್ದಿ ಪತ್ತೆ ಹಚ್ಚುವ ಚಾಟ್ ಬಾಟ್ ಕಂಡುಹಿಡಿದ ಬೆಂಗಳೂರು ಯುವಕ!

(ನ್ಯೂಸ್ ಕಡಬ) newskadaba.com ಬೆಂಗಳೂರು ,ಜೂ.15: ಹೊಸ-ಯುಗದ ಅಂತರ್ಜಾಲ ವ್ಯಾಪಕ ಪ್ರಮಾಣದ ಮಾಹಿತಿ ಪ್ರಸಾರಕ್ಕೆ ಸಾಕ್ಷಿಯಾಗಿದ್ದರೂ, ಕೆಲವು ನಕಲಿ ಸುದ್ದಿಗಳು ಮತ್ತು ಪರಿಶೀಲಿಸದ ಮೂಲಗಳಿಂದ ಬರುವ ಮಾಹಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ. ಇತ್ತೀಚಿಗೆ ನಕಲಿ ಸುದ್ದಿಗಳ ಹಾವಳಿ ಹೆಚ್ಚುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಬೆಂಗಳೂರಿನ ಯುವಕ ಯಶ್ ಜೈಸ್ವಾಲ್ ಅವರು ಚಾಟ್ ಬಾಟ್ ಎಂಬ ಹೊಸ ತಂತ್ರಜ್ಞಾನ ಕಂಡುಹಿಡಿದಿದ್ದಾರೆ.   20 ವರ್ಷದ ಯಶ್ ಜೈಸ್ವಾಲ್ ಅವರು ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ತಂತ್ರಜ್ಞಾನ

ಕೊವಿಡ್-19 ನಕಲಿ ಸುದ್ದಿ ಪತ್ತೆ ಹಚ್ಚುವ ಚಾಟ್ ಬಾಟ್ ಕಂಡುಹಿಡಿದ ಬೆಂಗಳೂರು ಯುವಕ! Read More »

ಕರ್ನಾಟಕ, ಲೈಫ್‍ಸ್ಟೈಲ್

ವ್ಯಾಟ್ಸಪ್ ನಲ್ಲಿ ಸದ್ಯದಲ್ಲೇ ಬರಲಿದೆ ಈ ಹೊಸ ಫೀಚರ್

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.15: ಒಂದು ಸಂಖ್ಯೆಯನ್ನು ಬಳಸಿ ಒಂದು ವ್ಯಾಟ್ಸಪ್ ಖಾತೆ. ಇದು ಸದ್ಯಕ್ಕಿರುವ ವ್ಯವಸ್ಥೆ. ಆದರೆ ಇದು ಸದ್ಯದಲ್ಲೇ ಬದಲಾಗಲಿದೆ. ನಿಮ್ಮ ಒಂದೇ ವ್ಯಾಟ್ಸಪ್ ಖಾತೆಯನ್ನು ಒಂದೇ ಸಮಯಕ್ಕೆ ಒಂದಕ್ಕಿಂತ ಹೆಚ್ಚು ಡಿವೈಸ್ ಗಳಲ್ಲಿ ಲಾಗಿನ್ ಆಗುವ ಹೊಸ ಸೌಲಭ್ಯವನ್ನು ವ್ಯಾಟ್ಸಪ್ ಅಳವಡಿಸಿಕೊಳ್ಳಲಿದೆ.   ಇದರಿಂದ ಒಂದೇ ಸಮಯಕ್ಕೆ ಒಂದೇ ವ್ಯಾಟ್ಸಪ್ ಖಾತೆಯನ್ನು ಬೇರೆ ಬೇರೆ ಮೊಬೈಲ್ ಅಥವಾ ಪಿಸಿ ಮೂಲಕ ನೀವು ಓಪನ್ ಮಾಡಬಹುದಾಗಿದೆ. ಅದೇ ರೀತಿ ಲಾಗಿನ್, ಲಾಗ್ ಔಟ್

ವ್ಯಾಟ್ಸಪ್ ನಲ್ಲಿ ಸದ್ಯದಲ್ಲೇ ಬರಲಿದೆ ಈ ಹೊಸ ಫೀಚರ್ Read More »

ಲೈಫ್‍ಸ್ಟೈಲ್
Scroll to Top