ಬಸ್ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಪ್ರಕರಣ ದಾಖಲು ➤ ಸಭೆಯಲ್ಲಿ ಉಡುಪಿ DC ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಉಡುಪಿ,ಜೂ.12: ಜಿಲ್ಲೆಯಲ್ಲಿ ಸಂಚರಿಸುವ ಎಲ್ಲ ಬಸ್ಗಳಲ್ಲಿ ನಿಗದಿತ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ಬಸ್ಗಳ ವಿರುದ್ಧ ಎಪಿಡಮಿಕ್ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾರೆ. ಕೋವಿಡ್ -19 ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಆವಶ್ಯಕವಾಗಿದೆ. ಬಸ್ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಕರೆದೊಯ್ಯುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಅಂತಹ ಬಸ್ಗಳ […]
ಬಸ್ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಪ್ರಕರಣ ದಾಖಲು ➤ ಸಭೆಯಲ್ಲಿ ಉಡುಪಿ DC ಎಚ್ಚರಿಕೆ Read More »
ಕರಾವಳಿ, ಕರ್ನಾಟಕ






