Ashitha Soodlu

ಅಡಿಕೆ ಬೆಳೆಗಾರರ ಹಿತರಕ್ಷಣೆ ಮಾಡುವಲ್ಲಿ ಕ್ಯಾಂಪ್ಕೊ ಯಶಸ್ವಿ ➤ ಸತೀಶ್ಚಂದ್ರ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.9: ಕೊರೋನ ಲಾಕ್ ಡೌನ್ ಸಂದರ್ಭದಲ್ಲಿ ಕ್ಯಾಂಪ್ಕ್ಕೊ ಸಂಸ್ಥೆಯು ಬೆಳೆಗಾರರ ಮತ್ತು ನೌಕರರ ಹಿತರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಸಂಸ್ಥೆಯ 2 ಸಾವಿರ ಉದ್ಯೋಗಿಗಳಿಗೆ ಲಾಕ್ ಡೌನ್ ಸಂದರ್ಭದಲ್ಲಿ ಯಾವುದೇ ಕಡಿತ ಮಾಡದೆ ವೇತನವನ್ನು ಕ್ಲಪ್ತ ಸಮಯದಲ್ಲಿ ಪಾವತಿಸಿದೆ. 8 ಸಾವಿರ ಕ್ವಿಂಟಾಲ್ ಅಡಿಕೆಯನ್ನು ಬೆಳೆಗಾರರಿಂದ ಖರೀದಿಸಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಅವರು ನಗರದ ಪ್ರತಿಕಾಭವನದಲ್ಲಿಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಮಾಧ್ಯಮ ಸಂವಾದ ಗೋಷ್ಠಿಯನ್ನುದ್ದೇಶಿ ಮಾತನಾಡುತ್ತಿದ್ದರು.     […]

ಅಡಿಕೆ ಬೆಳೆಗಾರರ ಹಿತರಕ್ಷಣೆ ಮಾಡುವಲ್ಲಿ ಕ್ಯಾಂಪ್ಕೊ ಯಶಸ್ವಿ ➤ ಸತೀಶ್ಚಂದ್ರ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಜೂ.11 ರಿಂದ ಭಾರೀ ಮಳೆ ಸಾಧ್ಯತೆ ➤ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಜೂ.9: ರಾಜ್ಯದ ಕರಾವಳಿ ವ್ಯಾಪ್ತಿಯಲ್ಲಿ ಜೂ.11 ಹಾಗೂ 12 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.   ಜೂ.11ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ ಜೂ.12ರಿಂದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತಲಿನಲ್ಲಿ ಕನಿಷ್ಠ 5 ಸೆಂ.ಮೀ ಮಳೆಯಾಗುತ್ತಿದೆ. ಹೀಗಾಗಿ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ

ಕರಾವಳಿಯಲ್ಲಿ ಜೂ.11 ರಿಂದ ಭಾರೀ ಮಳೆ ಸಾಧ್ಯತೆ ➤ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ,ಜೂ.8: ಕರ್ನಾಟಕ ರಾಜ್ಯ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.ದೇವಾಲಯಕ್ಕೆ ಆಗಮಿಸಿದ ಬೊಮ್ಮಾಯಿ ಅವರು ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.   ದೇವರ ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಚಿವರಿಗೆ ಬಸವರಾಜ್ ಬೊಮ್ಮಾಯಿ ಅವರ ಜೊತೆಗಿದ್ದರು.      

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹ ಸಚಿವರ ಭೇಟಿ Read More »

ಕರಾವಳಿ, ಕರ್ನಾಟಕ

ಮುಂಬೈ ಕರಾವಳಿಗರಿಗೆ ಶುಭಸುದ್ದಿ ➤ ತಾಯ್ನಾಡಿಗೆ ಬರುವವರಿಗೆ ಹೋಂ ಕ್ವಾರಂಟೈನ್ ಮಾತ್ರ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.8: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಸಚಿವರಾದ ಶ್ರೀರಾಮುಲು ಇಂದು ಉಡುಪಿಗೆ ಅಗಮಿಸಿ ತುರ್ತು ಸಭೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಜನಪ್ರತಿನಿಧಿಗಳು ,ಆರೋಗ್ಯಾಧಿಕಾರಿಗಳು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.ಸಭೆಯಲ್ಲಿ ಜಿಲ್ಲೆಯಲ್ಲಿ ಕೊರೋನಾ ಸ್ಥಿತಿಗತಿ ,ಅನುಸರಿಸಬೇಕಾದ ಕ್ರಮಗಳ ಕುರಿತು ಪರಾಮರ್ಶೆ ನಡೆಸಲಾಯಿತು.   ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ದಿಂದ ಬಂದವರಿಗೆ ಇನ್ಮುಂದೆ ಸಾಂಸ್ಥಿಕ ಕ್ವಾರಂಟೈನ್ ಇರೋದಿಲ್ಲ ಹೋಂ ಕ್ವಾರಂಟೈನ್ ಮಾತ್ರ ಇರುತ್ತೆ.ಈ ಸಮಯದಲ್ಲಿ ವ್ಯಕ್ತಿಯ

ಮುಂಬೈ ಕರಾವಳಿಗರಿಗೆ ಶುಭಸುದ್ದಿ ➤ ತಾಯ್ನಾಡಿಗೆ ಬರುವವರಿಗೆ ಹೋಂ ಕ್ವಾರಂಟೈನ್ ಮಾತ್ರ Read More »

ಕರಾವಳಿ, ಕರ್ನಾಟಕ

ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು,ಜೂ.6: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನೀಯ ಘಟನೆ ವರದಿಯಾಗಿದೆ.  ಹಲಸಿನ ಹಣ್ಣಿಗೆ ವಿಷ ಬೇರೆಸಿ ಮೂರು ದನಗಳನ್ನು ಕೊಂದಿರುವ ಪ್ರಕರಣ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.   ತೋಟಕ್ಕೆ ದನಗಳು ಬೇಕಾಬಿಟ್ಟಿ ನುಗ್ಗುತ್ತಿವೆ ಎಂಬ ಕಾರಣಕ್ಕೆ

ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜೂ.09: ಹರಿಹರ ಪಲ್ಲತಡ್ಕ ಗ್ರಾಮ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ಇಬ್ಬರೂ ಒಂದೇ ದಿನ ನಾಪತ್ತೆಯಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಹಾಗೂ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಯುವಕ ಇಬ್ಬರು ಒಂದೇ ದಿನ ನಾಪತ್ತೆಯಾಗಿದ್ದು, ಇದರ ಕುರಿತಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದಲ್ಲಿ

ಹರಿಹರದ ಯುವತಿ-ಚಾರ್ವಾಕದ ಯುವಕ ನಾಪತ್ತೆ ➤ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ➤ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಶೋಪಿಯಾನ್,ಜೂ.8: ಜಮ್ಮು- ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾಪಡೆ ಸೋಮವಾರ ಮತ್ತೆ ನಾಲ್ವರು ಉಗ್ರರನ್ನು ಸದೆಬಡೆದಿದೆ. ಕಳೆದ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ.   ಇಂದು ಬೆಳಗ್ಗೆ ಶೋಪಿಯಾನ್ ಜಿಲ್ಲೆಯ ಪಿಂಜೋರಾ ಎಂಬ ಪ್ರದೇಶದಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, ಸೇನಾಪಡೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಸೇನಾಪಡೆ

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ➤ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಭಾವುಕ ಭಕ್ತರಿಂದ ದೇವರ ದರ್ಶನ ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.8: ಕೊರೊನಾ ಲಾಕ್ಡೌನ್ ಹಿನ್ನಲೆ ಮಾರ್ಚ್ ನಿಂದ ದೇವಾಲಯ, ಮಸೀದಿ, ಚರ್ಚ್ ಗಳನ್ನು ಮುಚ್ಚಲಾಗಿದ್ದು ಸೋಮವಾರದಂದು ಕೆಲವೊಂದು ದೇವಾಲಯ, ಚರ್ಚು, ಮಸೀದಿಗಳನ್ನು ಪುನಃ ತೆರೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಬೆಳಿಗ್ಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಕದ್ರಿ ಮಂಜುನಾಥಸ್ವಾಮಿ ದರ್ಶನ ಪಡೆದ ಬಳಿಕ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿಯವರು, ಇಂದು ನಮಗೆ ಸಂತಸದ ದಿನ. ಬಾವುಕ ಭಕ್ತರು ದರ್ಶನ

ಭಾವುಕ ಭಕ್ತರಿಂದ ದೇವರ ದರ್ಶನ ➤ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಓಪನ್ ➤ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸದ್ಯಕ್ಕಿಲ್ಲ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ ,ಜೂ.8: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ಜೂನ್ 8 ರಿಂದ ಅವಕಾಶ ಕಲ್ಪಿಸಲಾಗಿದೆ. ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಯಾವುದೇ ಸೇವೆಗಳಿಗೆ ಸರ್ಕಾರದ ಮುಂದಿನ ಆದೇಶದ ತನಕ ಅವಕಾಶವಿಲ್ಲ ಎಂದು ದೇವಳದ ಆಡಳಿತಾಧಿಕಾರಿ ಅಪರ ಜಿಲ್ಲಾಧಿಕಾರಿ ಎಂ.ಜೇ ರೂಪಾ ತಿಳಿಸಿದ್ದಾರೆ. ದೇವಾಲಯ ತೆರೆದಿದ್ದು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಆದಿ ಸುಬ್ರಹ್ಮಣ್ಯ ದೇವರ ದರ್ಶನವನ್ನು ನೂರಾರು ಭಕ್ತರು ಪಡೆಯುತ್ತಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಓಪನ್ ➤ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸದ್ಯಕ್ಕಿಲ್ಲ Read More »

ಕರಾವಳಿ, ಕರ್ನಾಟಕ

ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ➤ಜಿಲ್ಲಾಧಿಕಾರಿ ಜಿ. ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ,ಜೂ.8: ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸ ದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.   ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ -66ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾಧ್ಯತೆೆಗಳಿದ್ದು,

ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ➤ಜಿಲ್ಲಾಧಿಕಾರಿ ಜಿ. ಜಗದೀಶ್ Read More »

ಕರಾವಳಿ, ಕರ್ನಾಟಕ
Scroll to Top