Ashitha Soodlu

ಹೊಸ ಡಬ್ಲ್ಯುಆರ್-ವಿ ಅನಾವರಣಗೊಳಿಸಿದ ಹೋಂಡಾ ಕಾರ್ಸ್

(ನ್ಯೂಸ್ ಕಡಬ) newskadaba.com ನ.07: ಭಾರತದಲ್ಲಿ ಪ್ರೀಮಿಯಂ ಕಾರುಗಳ ಮೂಲಕ ಜನಪ್ರಿಯವಾಗಿರುವ ಹೋಂಡಾ ಕಾರ್ಸ್ ಕಂಪನಿಯು ಶೀಘ್ರದಲ್ಲಿಯೇ ಮತ್ತೊಂದು ಹೊಸ ಕಾರು ಬಿಡುಗಡೆಗೆ ಸಿದ್ದವಾಗುತ್ತಿದೆ. ಮಾರುಕಟ್ಟೆಯಲ್ಲಿ ತೀವ್ರ ಪೈಪೋಟಿ ಎದುರಿಸುತ್ತಿರುವ ಹೋಂಡಾ ಕಂಪನಿಯು ಪ್ರತಿಸ್ಪರ್ಧಿ ಕಂಪನಿಗಳ ಕಾರು ಮಾದರಿಗಳಿಗೆ ಟಕ್ಕರ್ ನೀಡಲು ಈ ಬಾರಿ ಹೊಸ ಪ್ಲ್ಯಾನ್ ರೂಪಿಸಿದೆ. ಹೊಸ ಕಾರು ಮಾದರಿಯ ಯೋಜನೆಯನ್ನು ಈಗಾಗಲೇ ಖಚಿತಪಡಿಸಿರುವ ಹೋಂಡಾ ಕಂಪನಿಯು ಪ್ರಮುಖ ಕಂಪ್ಯಾಕ್ಟ್ ಎಸ್ ಯುವಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ. ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹೋಂಡಾ […]

ಹೊಸ ಡಬ್ಲ್ಯುಆರ್-ವಿ ಅನಾವರಣಗೊಳಿಸಿದ ಹೋಂಡಾ ಕಾರ್ಸ್ Read More »

ತಂತ್ರಜ್ಞಾನ

ನ.11ರಂದು ಕರ್ನಾಟಕಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಬೆಂಗಳೂರು ನ.07: ಪ್ರಧಾನಿ ಮೋದಿ ಅವರು ನವೆಂಬರ್ 11ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ರಾಜ್ಯಾದ್ಯಂತ ಹಲವಾರು ಕಾರ್ಯಕ್ರಮಗಳು ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ್ 11 ರಂದು ಪ್ರಧಾನಿ ಮೋದಿ ಭಾಗವಹಿಸಲಿರುವ ಕಾರ್ಯಕ್ರಮಗಳ ಪಟ್ಟಿಯಲ್ಲಿ ವಂದೇ ಭಾರತ್ (ಚೆನ್ನೈ-ಮೈಸೂರು-ಬೆಂಗಳೂರು) ರೈಲನ್ನು ಎಸ್ಬಿಸಿ ರೈಲ್ವೆ ನಿಲ್ದಾಣದಿಂದ ಪ್ರಾರಂಭಿಸುವುದು ಸೇರಿದೆ. ಇದು ಕರ್ನಾಟಕ ರಾಜ್ಯದ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಪ್ರಧಾನಿ ಮೋದಿ ಈ ಹೈಸ್ಪೀಡ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ಅಧಿಕಾರಿಗಳು

ನ.11ರಂದು ಕರ್ನಾಟಕಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ನಾಳೆ ಚಂದ್ರಗ್ರಹಣ ಗೋಚರ

(ನ್ಯೂಸ್ ಕಡಬ) newskadaba.com ನ.07: ಈ ವರ್ಷದ ಎರಡನೇ ಹಾಗೂ ಕೊನೆಯ ಚಂದ್ರಗ್ರಹಣ ನವೆಂಬರ್ 8ಕ್ಕೆ ಅಂದರೆ ನಾಳೆ ಸಂಭವಿಸುತ್ತಿದೆ. ಇದು ಸಂಪೂರ್ಣ ಚಂದ್ರಗ್ರಹಣವಾಗಿದೆ. ದೇಶದ ಹಲವು ಪ್ರದೇಶಗಳಲ್ಲಿ ಚಂದ್ರಗ್ರಹಣ ಗೋಚರಿಸಲಿದೆ. ಖಗೋಳಶಾಸ್ತ್ರಜ್ಞರ ಪ್ರಕಾರ, 2022 ರ ಸೂರ್ಯಗ್ರಹಣದ ನಂತರ ಹದಿನೈದು ದಿನಗಳ ನಂತರ ನಡೆಯುತ್ತಿರುವ ಚಂದ್ರಗ್ರಹಣ ನವೆಂಬರ್ 8 ರಂದು ದೇಶ ಮತ್ತು ವಿಶ್ವದ ಅನೇಕ ಭಾಗಗಳಲ್ಲಿ ಸಂಪೂರ್ಣ ಚಂದ್ರಗ್ರಹಣವಾಗಿ ಗೋಚರಿಸುತ್ತದೆ. ಚಂದ್ರಗ್ರಹಣವು 08 ನವೆಂಬರ್ 2022, ಮಂಗಳವಾರ ಸಂಭವಿಸಲಿದೆ. ಸಂಜೆ 05:32 ಕ್ಕೆ ಪ್ರಾರಂಭವಾಗಿ

ನಾಳೆ ಚಂದ್ರಗ್ರಹಣ ಗೋಚರ Read More »

ರಾಷ್ಟ್ರೀಯ ನ್ಯೂಸ್

ಉನ್ನತ ಶಿಕ್ಷಣ ಪ್ರವೇಶಕ್ಕೆ ಸರ್ಕಾರದಿಂದ ಉಚಿತ ಟ್ರೈನಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ.03: ಎಂಜಿನಿಯರಿಂಗ್‌, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಶೀಘ್ರವೇ ಗುಡ್ ನ್ಯೂಸ್ ಸಿಗಲಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜೆಇಇ, ನೀಟ್‌, ಸಿಇಟಿ ಸೇರಿದಂತೆ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರದಿಂದಲೇ ಉಚಿತ ತರಬೇತಿ ಆರಂಭಿಸಲು ಗಂಭೀರ ಆಲೋಚನೆ ನಡೆದಿದೆ. ಅಲ್ಲದೆ, ಸರ್ಕಾರಿ ಶಾಲೆ ಹಾಗೂ ಪಿಯು ಕಾಲೇಜುಗಳ ಕ್ರೀಡಾಸಕ್ತ ವಿದ್ಯಾರ್ಥಿಗಳಿಗೆ ವಿಶೇಷ ಕ್ರೀಡಾ ತರಬೇತಿ, ಕೆಲ ಉಚಿತ ಆರೋಗ್ಯ ಸೌಲಭ್ಯಗಳನ್ನು ಆರಂಭಿಸಲು ಕೂಡ ಚರ್ಚೆಗಳು

ಉನ್ನತ ಶಿಕ್ಷಣ ಪ್ರವೇಶಕ್ಕೆ ಸರ್ಕಾರದಿಂದ ಉಚಿತ ಟ್ರೈನಿಂಗ್ Read More »

ಕರ್ನಾಟಕ

Installment Payday Cash Advance – Distributes Your Burden

In fact, some of these finance companies go the extra mile by providing additional services to lure customers. This is a short term loan called an instant payday loan. The term dictates how long the loan will get. Payday loan companies are very different from the traditional money lending sources. They do not offer any

Installment Payday Cash Advance – Distributes Your Burden Read More »

ಕರಾವಳಿ

ಅತ್ಯುತ್ತಮ ಮೈಲೇಜ್ ನೀಡುವ ಮಾರುತಿ Suzuki XL6 CNG ಬಿಡುಗಡೆ

(ನ್ಯೂಸ್ ಕಡಬ) newskadaba.com ನ.02: ಸಿಎನ್ ಜಿ ಕಾರುಗಳು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿಯು ತನ್ನ ಪ್ರಮುಖ ಕಾರುಗಳಲ್ಲಿ ಸಿಎನ್ ಜಿ ಕಾರುಗಳ ಮಾದರಿಗಳ ಮಾರಾಟವನ್ನು ಹೆಚ್ಚಿಸುತ್ತಿದ್ದು, ಇದೀಗ ಕಂಪನಿಯು ತನ್ನ ಎಕ್ಸ್ಎಲ್6 ಎಂಪಿವಿ(XL6 MPV) ಕಾರು ಮಾದರಿಯಲ್ಲಿ ಸಿಎನ್ ಜಿ ವರ್ಷನ್ ಬಿಡುಗಡೆ ಮಾಡಿದೆ. ಹೊಸ ಎಕ್ಸ್ಎಲ್6 ಸಿಎನ್ ಜಿ ಮಾದರಿಯು ಜೆಟಾ ವೆರಿಯೆಂಟ್ ನಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 12.24 ಲಕ್ಷ ಬೆಲೆ ಹೊಂದಿದೆ. ಹೊಸ ಎಕ್ಸ್ಎಲ್6 ಸಿಎನ್

ಅತ್ಯುತ್ತಮ ಮೈಲೇಜ್ ನೀಡುವ ಮಾರುತಿ Suzuki XL6 CNG ಬಿಡುಗಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ವಾಚ್ಒಎಸ್ 9.1 ಬಿಡುಗಡೆ ಮಾಡಿದ ಆಪಲ್

(ನ್ಯೂಸ್ ಕಡಬ) newskadaba.com ನ.02:ಆಪಲ್ ಕಂಪನಿಯು ಆಪಲ್ ವಾಚ್‌ಗಾಗಿ ವಾಚ್ಒಎಸ್ 9.1 (watchOS 9.1) ಅಪ್‌ಡೇಟ್ ನೀಡಲು ಆರಂಭಿಸಿದೆ. ಆಪಲ್ ಮ್ಯೂಸಿಕ್‌ ನಿಂದ ಸಂಗೀತವನ್ನು ಡೌನ್‌ಲೋಡ್‌ಗೆ ಸಪೋರ್ಟ್ ಮಾಡುವುದು ಮತ್ತು ಬ್ಯಾಟರಿ ದೀರ್ಘ ಅವಧಿ ಬಾಳಿಕೆಯೊಂದಿಗೆ ಇತ್ತೀಚಿನ ಆವೃತ್ತಿಯಲ್ಲಿ ಕೆಲವು ಹೊಸ ಫೀಚರ್ಸ್‌ಗಳನ್ನು ಸೇರಿಸಲಾಗಿದೆ. ವಾಚ್ಓಎಸ್ 9.1ಗಾಗಿ ಬಿಡುಗಡೆ ಟಿಪ್ಪಣಿಗಳ ಪ್ರಕಾರ, ಜಾಗಿಂಗ್, ವಾಕಿಂಗ್ ಮತ್ತು ಟ್ರೆಕ್ಕಿಂಗ್ ಸೇರಿದಂತೆ ಹೊರಾಂಗಣ ಚಟುವಟಿಕೆಗಳಿಗೆ ಬ್ಯಾಟರಿ ಬಳಕೆಯನ್ನು ಆಪ್ಟಿಮೈಸ್ ಮಾಡಲಾಗಿದೆ. ಆಪಲ್ ವಾಚ್ ಸೀರೀಸ್ 8, ಆಪಲ್ ವಾಚ್ ವಾಚ್

ವಾಚ್ಒಎಸ್ 9.1 ಬಿಡುಗಡೆ ಮಾಡಿದ ಆಪಲ್ Read More »

ತಂತ್ರಜ್ಞಾನ

ಸ್ಲಂ ಪುನರ್ವಸತಿ ಯೋಜನೆಯಡಿ 3,024 ಫಲಾನುಭವಿಗಳಿಗೆ ಫ್ಲಾಟ್‌ ಹಸ್ತಾಂತರಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನ.02: “ಇನ್-ಸೀಟು ಸ್ಲಂ ಪುನರ್ವಸತಿ ಯೋಜನೆ” ಅಡಿಯಲ್ಲಿ ನವದೆಹಲಿಯ ಕಲ್ಕಾಜಿಯಲ್ಲಿ ಹೊಸದಾಗಿ ನಿರ್ಮಿಸಲಾದ 3,024 ಫ್ಲಾಟ್‌ಗಳನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿ ಬುಧವಾರ ಭೂಮಿಹೀನ್ ಶಿಬಿರದಲ್ಲಿ ಅರ್ಹ ಫಲಾನುಭವಿಗಳಿಗೆ ಕೀಗಳನ್ನು ಹಸ್ತಾಂತರಿಸಿದರು. ಸಾವಿರಾರು ಕೊಳೆಗೇರಿ ನಿವಾಸಿಗಳಿಗೆ ಇಂದು ದೊಡ್ಡ ದಿನ. ಜೀವನಕ್ಕೆ ಹೊಸ ಆರಂಭ. ನಾನು ಅರ್ಹ ಫಲಾನುಭವಿಗಳಿಗೆ ಕೀಗಳನ್ನು ಹಸ್ತಾಂತರಿಸಿದಾಗ, ಅವರ ಖುಷಿ ಮತ್ತು ಸಂತೋಷದ ಮುಖಗಳನ್ನು ನಾನು ನೋಡಿದೆ. ಕಲ್ಕಾಜಿ ಎಕ್ಸ್ ಟೆನ್ಶನ್ ಮೊದಲ ಹಂತದಲ್ಲಿ 3,000 ಕ್ಕೂ ಹೆಚ್ಚು

ಸ್ಲಂ ಪುನರ್ವಸತಿ ಯೋಜನೆಯಡಿ 3,024 ಫಲಾನುಭವಿಗಳಿಗೆ ಫ್ಲಾಟ್‌ ಹಸ್ತಾಂತರಿಸಿದ ಪ್ರಧಾನಿ ಮೋದಿ Read More »

ಕರಾವಳಿ

ನ.6ಕ್ಕೆ ಬೆಂಗಳೂರಿಗೆ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

(ನ್ಯೂಸ್ ಕಡಬ) newskadaba.com ನ.01: ಮೊದಲ ಬಾರಿಗೆ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 6ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ ಮಾಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಟಿಯಲ್ಲಿ ಹೇಳಿದರು. 6ನೇ ತಾರೀಖು ಬೆಳಗ್ಗೆ 10:50ಕ್ಕೆ ಬೆಂಗಳೂರಿಗೆ ಖರ್ಗೆ ಆಗಮಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಪ್ಯಾಲೇಸ್ ಗ್ರೌಂಡ್‌ನಲ್ಲಿ ಸರ್ವೋದಯ ಹೆಸರಿನ ಸಮಾವೇಶ ಹಮ್ಮಿಕೊಂಡಿದ್ದೇವೆ. ಅಲ್ಲದೇ ಖರ್ಗೆ ಅವರನ್ನು ಬರಮಾಡಿಕೊಳ್ಳಲು ಸಾವಿರಾರು ಕಾರ್ಯಕರ್ತರು, ಮುಖಂಡರು ಏರ್‌ಪೋರ್ಟ್‌ಗೆ

ನ.6ಕ್ಕೆ ಬೆಂಗಳೂರಿಗೆ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read More »

ಕರ್ನಾಟಕ

ಚಳಿಗಾಲದಲ್ಲಿ ನಿಮ್ಮ ತ್ವಚೆಯನ್ನು ಕಾಪಾಡಲು ಇಲ್ಲಿದೆ ಕೆಲವೊಂದು ಟಿಪ್ಸ್ ಗಳು

(ನ್ಯೂಸ್ ಕಡಬ) newskadaba.com ನ.02:ಈ ಚಳಿಗಾಲದಲ್ಲಿ ಬಾಯಾರಿಕೆ ಕಡಿಮೆ ಇರುವುದರಿಂದ ನೀರು ಕುಡಿಯುವುದನ್ನೇ ಮರೆತು ಬಿಡುವುದುಂಟು. ಇದರಿಂದಾಗಿ ನಿಮ್ಮ ದೇಹದಲ್ಲಿ ತೇವಾಂಶವು ಕಡಿಮೆಯಾಗುತ್ತಾ ಹೋಗುತ್ತದೆ. ನಿಮ್ಮ ಚರ್ಮದ ತೇವಾಂಶವನ್ನು ಮರಳಿ ಪಡೆಯಲು ಉತ್ತಮ ಮಾರ್ಗವೆಂದರೆ ಸಾಕಷ್ಟು ನೀರು ಕುಡಿಯುವುದು ಅಗತ್ಯ. ದಿನಕ್ಕೆ ಕನಿಷ್ಠ 2 ಲೀಟರ್ ನೀರನ್ನು ಕುಡಿಯಿರಿ. ನೀರಿನ ಬದಲಾಗಿ ನಿಂಬೆ ರಸ ಅಥವಾ ಹಣ್ಣಿನ ರಸಗಳ ಜ್ಯೂಸ್ ದೇಹಕ್ಕೆ ತೇವಾಂಶ ಹೆಚ್ಚಿಸುತ್ತದೆ. ಹೆಚ್ಚಿನ ವಿಟಮಿನ್ ಸಿ ಹೊಂದಿರುವ ಆಹಾರಗಳಲ್ಲಿ ಆಂಟಿಆಕ್ಸಿಡೆಂಟ್‌ಗಳು ಹೆಚ್ಚಾಗಿರುವುದರಿಂದ ಇದು ದೇಹದಲ್ಲಿ

ಚಳಿಗಾಲದಲ್ಲಿ ನಿಮ್ಮ ತ್ವಚೆಯನ್ನು ಕಾಪಾಡಲು ಇಲ್ಲಿದೆ ಕೆಲವೊಂದು ಟಿಪ್ಸ್ ಗಳು Read More »

ಆರೋಗ್ಯ ಮಾಹಿತಿ
Scroll to Top