Ashitha Soodlu

ಕದನ ವಿರಾಮ ಉಲ್ಲಂಘಿಸಿದ ಪಾಕ್‌‌ ➤ ಓರ್ವ ಭಾರತೀಯ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ 05: ಪಾಕಿಸ್ತಾನ ತನ್ನ ನೀಚ ಬುದ್ದಿಯನ್ನ ಪ್ರತಿ ಬಾರಿಯು ಪ್ರದರ್ಶಿಸುತ್ತಲೆ ಬಂದಿದೆ. ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿ ಪರಿಣಾಮ ಭಾರತೀಯ ಯೋಧನೊಬ್ಬ ಹುತಾತ್ಮನಾದ ಘಟನೆ ರಾಜೌರಿ ಜಿಲ್ಲೆಯ ಸುಂದರ್ ಬಾನಿ ನಡೆದಿದೆ.     ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಯೋಧನೊಬ್ಬ ಹುತಾತ್ಮನಾದ ಘಟನೆ ರಾಜೌರಿ ಜಿಲ್ಲೆಯ ಸುಂದರ್ ಬಾನಿ ನಡೆದಿದೆ.ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ […]

ಕದನ ವಿರಾಮ ಉಲ್ಲಂಘಿಸಿದ ಪಾಕ್‌‌ ➤ ಓರ್ವ ಭಾರತೀಯ ಯೋಧ ಹುತಾತ್ಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ

(ನ್ಯೂಸ್ ಕಡಬ) newskadaba.com ,ಜೂ 05: ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪವಾಗಿದ್ದು,  ಬೆಳಿಗ್ಗೆ 6:55 ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 4.7 ರಷ್ಟು ತೀವ್ರತೆಯ ಭೂಕಂಪ ದಾಖಲಾಗಿದೆ.       ಇಂದು ಬೆಳ್ಳಂಬೆಳಗ್ಗೆ ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ಭೂಕಂಪ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ. ಇಂದು ಬೆಳಿಗ್ಗೆ 6:55 ರ ಸುಮಾರಿಗೆ ಕರ್ನಾಟಕದ ಹಂಪಿ ಯಲ್ಲಿ 4.0 ತೀವ್ರತೆಯ ಭೂಕಂಪನ ಉಂಟಾಗಿದ್ದು ಇದೇ ವೇಳೆ ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ

ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ಚಂದ್ರಗ್ರಹಣ ➤ ನಭೋ ಮಂಡಲದಲ್ಲಿ ಕೌತುಕ

(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ 05: 2020ರ ಅಪರೂಪದ ವಿದ್ಯಮಾನಕ್ಕೆ ನಾವು ಇಂದು ಸಾಕ್ಷಿಯಾಗುತ್ತಿದ್ದು, ವರ್ಷದ ಎರಡನೇ ಚಂದ್ರಗ್ರಹಣ ಇಂದು ರಾತ್ರಿ (ಜೂನ್ 5ಹಾಗೂ 6) ಸಂಭವಿಸಲಿದ್ದು, ಈ ಬಾರಿಯದ್ದು ಸ್ಟ್ರಾಬೆರಿ ಚಂದ್ರಗ್ರಹಣವಾಗಿದೆ.   ಈ ವರ್ಷದ ಜನವರಿ 10ರಂದು ಪ್ರಥಮ ಚಂದ್ರಗ್ರಹಣ ಸುಮಾರು 4ಗಂಟೆ ಐದು ನಿಮಿಷಗಳ ಕಾಲ ಭಾರತದಲ್ಲಿ ಗೋಚರಿಸಿತ್ತು. ಇದೀಗ ಎರಡನೇ  ಚಂದ್ರಗ್ರಹಣ ಜೂನ್ 5ಮತ್ತು 6ರ ರಾತ್ರಿ ಸಂಭವಿಸಲಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಈ ಬಾರಿಯ ಚಂದ್ರಗ್ರಹಣವನ್ನು Penumbral Eclipse

ಇಂದು ಚಂದ್ರಗ್ರಹಣ ➤ ನಭೋ ಮಂಡಲದಲ್ಲಿ ಕೌತುಕ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರಾವಳಿಯಲ್ಲಿ ಮಳೆಯ ಸಿಂಚನ ➤ ರಾಜ್ಯಕ್ಕೆ ಪ್ರವೇಶಿಸಿದ ಮುಂಗಾರು

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ 05: ಕರಾವಳಿಯಲ್ಲಿ ನಿರೀಕ್ಷೆಯಂತೆ ನೈರುತ್ಯ ಮುಂಗಾರು ಗುರುವಾರ ಮಧ್ಯಾಹ್ನ ಕರಾವಳಿ ಮೂಲಕ ರಾಜ್ಯ ಪ್ರವೇಶಿಸಿದೆ.ಜೂನ್‌ 1ರಂದು ಕೇರಳ ಪ್ರವೇಶಿಸಿದ್ದ ನೈರುತ್ಯ ಮುಂಗಾರು ರಾಜ್ಯಕ್ಕೂ ಕಾಲಿಟ್ಟಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಗಾಲದ ಚಿತ್ರಣ ಮೂಡಿಸಿದೆ.   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆಯಿಂದಲೇ ಮೋಡ ಕವಿದಿದ್ದು, 2.83 ಸೆಂ.ಮೀ. ಮಳೆಯಾಗಿದೆ. ಘಟ್ಟದ ತಪ್ಪಲಿನ ಸುಳ್ಯ ತಾಲ್ಲೂಕಿನಲ್ಲಿ 4.5 ಸೆಂ.ಮೀ. ಮಳೆಯಾಗಿದೆ. ಗಾಳಿಗೆ ಅಲ್ಲಲ್ಲಿ ಮರದ ರೆಂಬೆ-ಕೊಂಬೆಗಳು ಬಿದ್ದಿವೆ. ಸಮುದ್ರದ ಅಬ್ಬರ ಹೆಚ್ಚಿದೆ. ‘ಮುಂಗಾರು

ಕರಾವಳಿಯಲ್ಲಿ ಮಳೆಯ ಸಿಂಚನ ➤ ರಾಜ್ಯಕ್ಕೆ ಪ್ರವೇಶಿಸಿದ ಮುಂಗಾರು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿಗೆ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಆಗಮನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಜೂ 04: ಜಿಲ್ಲಾಧಿಕಾರಿಗಳ ಆದೇಶದ ಅಣುಗಣವಾಗಿ ಹಾಗೂ ಜಿಲ್ಲಾ ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ||ಮುರಲೀ ಮೋಹನ್ ಚೂಂತಾರುರವರ ಆದೇಶದಂತೆ  ಈ ಬಾರಿಯೂ ಗೃಹರಕ್ಷಕದಳದ ಪ್ರವಾಹ ರಕ್ಷಣಾ ತಂಡವನ್ನು ಉಪ್ಪಿನಂಗಡಿಯಲ್ಲಿ ರಚಿಸಲಾಗಿದೆ  ಕಾರ್ಯಚರಣೆ ಬಳಸುವ ರಬ್ಬರ್ ದೋಣಿ,,ಲೈಪ್ ಜಾಕೆಟ್, ಆಸ್ಕಲೈಟ್,ಮರಕತ್ತರಿಸುವ ಯಂತ್ರದೊಂದಿಗೆ ತಂಡ ಸಿದ್ದವಾಗಿದೆ  ಜೂನ್ ತಿಂಗಳಿನಿಂದ ಸೆಪೈಂಬರ್  ತಿಂಗಳ ಅಂತ್ಯದವರೆಗೆ ಈ ತಂಡ ಕಾರ್ಯ ನಿರ್ವಹಿಸಲಿದೆ.   ಉಪ್ಪಿನಂಗಡಿ ಗೃಹರಕ್ಷಕದಳದ ಘಟಕದಲ್ಲಿ  ಉಪ್ಪಿನಂಗಡಿ ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ.ನೇತೃತ್ವದಲ್ಲಿ ಪ್ರವಾಹರಕ್ಷಣಾ ತಂಡ ವನ್ನು

ಉಪ್ಪಿನಂಗಡಿಗೆ ಗೃಹ ರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಆಗಮನ Read More »

ಕರಾವಳಿ, ಕರ್ನಾಟಕ

365ರೂಪಾಯಿಗೆ 365 ದಿನ ವ್ಯಾಲಿಡಿಟಿ ➤ ಭರ್ಜರಿ ಆಫರ್ ಘೋಷಿಸಿದ BSNL

(ನ್ಯೂಸ್ ಕಡಬ) newskadaba.com ನವದೆಹಲಿ,ಜೂ 04: ಲಾಕ್ಡೌನ್ ಸಮಯದಲ್ಲಿ ಬಹುತೇಕರಿಗೆ ಡಾಟಾ ಅವಶ್ಯಕತೆ ಹೆಚ್ಚಾಗಿತ್ತು. ಕಾರಣ ಮನೆಯಿಂದ ಕೆಲಸ, ಸೇರಿದಂತೆ ಹಲುವ ಕಾರಣಗಳಿಗೆ ಅತ್ಯುತ್ತಮ ಪ್ಯಾಕ್ ಮೊರೆ ಹೋಗಿದ್ದರು. ಈ ಸಮಯದಲ್ಲಿ BSNL ಹಲವು ಆಫರ್ ಮೂಲಕ ಗ್ರಾಹಕರ ಬೇಡಿಕೆಯನ್ನೂ ಪೂರೈಸಿದೆ. ಇದೀಗ ಅನ್ಲಾಕ್ 1 ಹಂತ ಪ್ರವೇಶಕ್ಕೆ ಮೊದಲು BSNL ಮತ್ತೆ ವಿಶೇಷ ಆಫರ್ ನೀಡುತ್ತಿದೆ. ಕೇವಲ. 356 ರೂಪಾಯಿಗೆ 365 ದಿನ ವ್ಯಾಲಿಟಡಿಟಿ, ವಾಯ್ಸ್ ಕಾಲ್, ಹಾಗೂ ಡಾಟಾ ಆಫರ್ ಇದರ ಜೊತೆಗೆ 600

365ರೂಪಾಯಿಗೆ 365 ದಿನ ವ್ಯಾಲಿಡಿಟಿ ➤ ಭರ್ಜರಿ ಆಫರ್ ಘೋಷಿಸಿದ BSNL Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ವ್ಹೀಲ್ ಲಾಕ್ ಗೆ ಲಾಕ್ ಆದ ವಾಹನಗಳು ➤ ಕಡಬ ಪೊಲೀಸರ ಕಾರ್ಯಚರಣೆ

(ನ್ಯೂಸ್ ಕಡಬ) newskadaba.com ಕಡಬ,ಜೂ 04: ರಸ್ತೆಯ ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸಿ ತೆರಳಿದವರಿಗೆ ಕಡಬ ಪೊಲೀಸರು ವ್ಹೀಲ್ ಲಾಕ್‌ ಮಾಡುವ ಮೂಲಕ ಶಾಕ್ ನೀಡಿದ್ದಾರೆ.   ಕಡಬ ಪೇಟೆಗೆ ಆಗಮಿಸುತ್ತಿದ್ದ ಕೆಲವರು ವಾಹನಗಳನ್ನು ಬೇಕಾಬಿಟ್ಟಿಯಾಗಿ ರಸ್ತೆಯಲ್ಲೇ ನಿಲ್ಲಿಸಿ ತೆರಳುತ್ತಿದ್ದರು. ಇಂತಹ  ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಕಡಬ ಪೊಲೀಸರು ವ್ಹೀಲ್ ಲಾಕ್ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಈ ಮೂಲಕ ಕಡಬ ಪೊಲೀಸರು ಪೇಟೆಯ ಟ್ರಾಫಿಕ್ ಸಮಸ್ಯೆಗೆ ಕೊಂಚ ಮಟ್ಟಿನ ಪರಿಹಾರವನ್ನು ಕಂಡು ಹುಡುಕಿದ್ದಾರೆ.  

ವ್ಹೀಲ್ ಲಾಕ್ ಗೆ ಲಾಕ್ ಆದ ವಾಹನಗಳು ➤ ಕಡಬ ಪೊಲೀಸರ ಕಾರ್ಯಚರಣೆ Read More »

ಕರಾವಳಿ, ಕರ್ನಾಟಕ

ಕೋವಿಡ್ -19 ➤ ಭಾರತದಲ್ಲಿ ಆಶಾದಾಯಕ ಬೆಳವಣಿಗೆ

(ನ್ಯೂಸ್ ಕಡಬ) newskadaba.com  ದೆಹಲಿ ,ಜೂ 04: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ನಡುವೆ, ಭಾರತದ ಒಟ್ಟು ಸೋಂಕಿತರಲ್ಲಿ ಸುಮಾರು 1 ಲಕ್ಷ ಜನರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಆಶಾದಾಯಕ ಬೆಳವಣಿಗೆಯಾಗಿದೆ.   ದೇಶದಲ್ಲಿ ಒಂದು ದಿನದಲ್ಲೇ 9,304 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 2.16.919 ಕ್ಕೆ ಏರಿಕೆಯಾಗಿದೆ. ಒಟ್ಟು 6075 ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಪ್ರಸ್ತುತ 1.06737 ಪ್ರಕರಣಗಳು ಸಕ್ರಿಯವಾಗಿದ್ದು 1.04.107 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ದೇಶದಲ್ಲಿ ಶೇ

ಕೋವಿಡ್ -19 ➤ ಭಾರತದಲ್ಲಿ ಆಶಾದಾಯಕ ಬೆಳವಣಿಗೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನಾಳೆ ಅಪರೂಪದ ಚಂದ್ರಗ್ರಹಣ

(ನ್ಯೂಸ್ ಕಡಬ) newskadaba.com ,ಜೂ 04: ನಾಳೆ ಈ ವರ್ಷದ ಎರಡನೇಯ ಅಪರೂಪದ ಚಂದ್ರಗ್ರಹಣ ಸಂಭವಿಸಲಿದೆ. ಜ್ಯೇಷ್ಠ ಹುಣ್ಣಿಮೆಯಂದು ಚಂದ್ರಗ್ರಹಣ ಸಂಭವಿಸಲಿದೆ. ನಾಳೆ ಮದ್ಯರಾತ್ರಿ 11 ರಿಂದ ಚಂದ್ರಗ್ರಹಣ ಆರಂಭವಾಗಿ ಮುಂಜಾನೆ 2.24 ಕ್ಕೆ ಕೊನೆಗೊಳ್ಳಲಿದೆ. ಅಪರೂಪದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಇನ್ನು, ನಭೋಮಂಡಲ. ದಕ್ಷಿಣ ಅಮೇರಿಕಾ, ಯುರೋಪ್, ಅಫ್ರಿಕಾ, ಏಷ್ಯಾದ ಕೆಲವು ಭಾಗಗಳಲ್ಲಿ ಗೋಚರಿಸಲಿದೆ.

ನಾಳೆ ಅಪರೂಪದ ಚಂದ್ರಗ್ರಹಣ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೆ.ಎಂ.ಸಿ ಆಸ್ಪತ್ರೆಯ ಒ.ಪಿ.ಡಿ ನಾಳೆಯಿಂದ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಜೂ 04 . ಮಂಗಳೂರು: ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಫಿಸಿಯೋಥೆರಪಿ ಸೇರಿದಂತೆ ಎಲ್ಲಾ ಒ.ಪಿ.ಡಿ. (ಹೊರ ರೋಗಿ) ವಿಭಾಗಗಳು ಜೂನ್ 5 ರಿಂದ ಬೆಳಿಗ್ಗೆ 9 ರಿಂದ 1 ಗಂಟೆಯವರೆಗೆ ಪುನರಾರಂಭಗೊಳ್ಳಲಿವೆ. ಹೊರ ರೋಗಿ ಸೇವೆಯನ್ನು ಪಡೆದುಕೊಳ್ಳಬೇಕಾದವರು ದೂರವಾಣಿ ಮೂಲಕ ಮುಂಗಡವಾಗಿ ಸಂದರ್ಶನದ ವೇಳೆಯನ್ನು ನಿಗದಿಪಡಿಸಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಜಾನ್ ರಾಮಪುರಮ್ ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡುವರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಸ್ಪತ್ರೆಯ ಆಡಳಿತ ಮಂಡಳಿಯು ಎಲ್ಲಾ ರೀತಿಯ

ಕೆ.ಎಂ.ಸಿ ಆಸ್ಪತ್ರೆಯ ಒ.ಪಿ.ಡಿ ನಾಳೆಯಿಂದ ಆರಂಭ Read More »

ಕರಾವಳಿ
Scroll to Top