Ashitha Soodlu

ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ

(ನ್ಯೂಸ್ ಕಡಬ) newskadaba.com ಕೇರಳ,ಜೂ 04: ಕೇರಳದ ಮಲಪ್ಪುರಂ ಜಿಲ್ಲೆಯ ಸೈಲೆಂಟ್ ವ್ಯಾಲಿಯಲ್ಲಿ ಕಳೆದ ದಿನ ಹೃದಯ ವಿದ್ರಾವಕ ಘಟನೆಯೊಂದು ನಡೆದಿತ್ತು.ಹೌದು, ಆ ಮೂಕ ಪ್ರಾಣಯೊಂದು ತನ್ನ ಹೊಟ್ಟೆಯಲ್ಲಿ ಕಂದನನ್ನು ಇಟ್ಟು ಕೊಂಡು ಆಹಾರ ಅರಸುತ್ತಾ ಗ್ರಾಮವೊಂದರ ಸಮೀಪಕ್ಕೆ ಬಂದಿತ್ತು. ಆದರೆ ಅಲ್ಲಿ ಅಗಿದ್ದೇ ಬೇರೆ. ಮನುಷ್ಯ ರೂಪದಲ್ಲಿದ್ದ ಕ್ರೂರ ನರ ರಾಕ್ಷಸರು, ಅನನಾಸುವಿನಲ್ಲಿ ಪಟಾಕಿ ಇಟ್ಟು ಆ ಗರ್ಭಿಣಿ ಆನೆಯನ್ನ ಹತ್ಯೆ ಮಾಡಿಯೇ ಬಿಟ್ಟಿದ್ದರು. ಇಲ್ಲಿ ಮನುಷ್ಯನ ಮಾನವೀಯತೆ ಸತ್ತು ಹೋಗಿದೆ.       […]

ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ರಬಲ್ ಶೂಟರ್ ಪುತ್ರಿ ಕಲ್ಯಾಣ ➤ ಕಾಫಿ ಡೇ ಸಿದ್ಧಾರ್ಥ್ ಪುತ್ರ, ಡಿಕೆಶಿ ಪುತ್ರಿ ಮದುವೆ ಮಾತುಕತೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.04: ಕೆಪಿಸಿಸಿ ಅಧ್ಯಕ್ಷ, ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ಸಿದ್ಧಾರ್ಥ ಹೆಗ್ಡೆ ಹಿರಿಯ ಪುತ್ರ ಅಮರ್ಥ್ಯ ಹೆಗ್ಡೆಗೆ ಮದುವೆ ಮಾಡಲು ಇತ್ತೀಚೆಗೆ ಉಭಯ ಕುಟುಂಬಗಳ ನಡುವೆ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ. ಎಸ್.ಎಂ. ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ (ಸಿದ್ಧಾರ್ಥ ಹೆಗ್ಡೆ) ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದರು.     ಇದೀಗ ಅವರ ಹಿರಿಯ ಪುತ್ರ ಅಮರ್ಥ್ಯ

ಟ್ರಬಲ್ ಶೂಟರ್ ಪುತ್ರಿ ಕಲ್ಯಾಣ ➤ ಕಾಫಿ ಡೇ ಸಿದ್ಧಾರ್ಥ್ ಪುತ್ರ, ಡಿಕೆಶಿ ಪುತ್ರಿ ಮದುವೆ ಮಾತುಕತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ,ಜೂ  04 .  ಉಡುಪಿ: ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ 17 ಗ್ರಾಮಗಳ 26 ಪ್ರದೇಶಗಳನ್ನು ಕಂಟೇನ್ಮೆಂಟ್ ವಲಯವೆಂದು ಗುರುತಿಸಿ  ಬುಧವಾರ ಸೀಲ್ ಡೌನ್ ಮಾಡಲಾಗಿದೆ. ಕಾಪು ತಾಲೂಕಿನ ಶಿರ್ವ ಗ್ರಾಮ, ಬೈಂದೂರಿನ ಯಡ್ತರೆ  ಮರವಂತೆ  ಯಳಜಿತ್, ಜಡ್ಕಲ್, ನಾಡ, ಹಡವು, ಕೊಲ್ಲೂರು  ಮತ್ತು ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ  ತಲ್ಲೂರು, ಬೀಜಾಡಿ, ಗುಲ್ವಾಡಿ, ಕರ್ಕುಂಜೆ, ಹಕ್ಲಾಡಿ ಬ್ರಹ್ಮಾವರ ತಾಲೂಕಿನ ಕಳ್ತೂರು, ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಸೀಲ್

ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್ Read More »

ಕರಾವಳಿ

PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.04 : ಮೇ 18ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಈ ಕುರಿತಾಗಿ ಸುತ್ತೋಲೆ ಹೊರಡಿಸಿರುವ ಅವರು, ಕೊರೊನಾ ಲಾಕ್ಡೌನ್ನಿಂದಾಗಿ ಸುಮಾರು 3 ತಿಂಗಳ ಅಂತರವಿರುವಾಗಿದ್ದು ಇದರಿಂದ ವಿದ್ಯಾರ್ಥಿಗಳು ಓದಿದ್ದನ್ನು ಮರೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು  ತಿಳಿಸಿದ್ದಾರೆ   ಈ ಬಗ್ಗೆ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ಮತ್ತು

PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ 04: ನಗರದ ವಿವಿಧ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು ಸಾರ್ವಜನಿಕರು ಸಹಕರಿಸಲು ವಿನಂತಿಸಲಾಗಿದೆ.     ಈ ಕುರಿತು ಪ್ರಕಟನೆಯಲ್ಲಿ ತಿಳಿಸಿರುವ ಮೆಸ್ಕಾಂ, ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ 33/11 ಕೆ.ವಿ. ಕದ್ರಿ ಉಪಕೇಂದ್ರದಿಂದ ಹೊರಡುವ 11ಕೆವಿ ಕದ್ರಿ ಟೆಂಪಲ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ನಗರದ ಅಲ್ವಾರಿಸ್

ಜೂನ್‌ 5ರಂದು ನಗರದ ಹಲವೆಡೆ ವಿದ್ಯುತ್‌ ನಿಲುಗಡೆ Read More »

ಕರಾವಳಿ, ಕರ್ನಾಟಕ

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಕಾರವಾರ,ಜು.04 : ಕಾರವಾರ ಮೂಲದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕಿನಿಂದ ಕುವೈತ್ ನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾರವಾರ ತಾಲೂಕಿನ ಸದಾಶಿವಡ ಮೂಲದ ಸುಶಾಂತ ಕಡವಾಡಕರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.   ಸುಶಾಂತ ಕುವೈತ್ ಹೊಟೇಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಮೇ 24 ರಂದು ಜ್ವರ ಕಾಣಿಸಿಕೊಂಡಿತ್ತು. ಮೇ.27 ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ನಂತರ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದಲೇ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ.  

ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ Read More »

ಕರಾವಳಿ, ಕರ್ನಾಟಕ

ಶಾಲೆಗಳ ಪುನಾರಂಭಕ್ಕೆ ಡೇಟ್‌ ಫಿಕ್ಸ್ ➤ ಜುಲೈ 1ರಿಂದ ರೀಓಪನ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ .03:  ಕೇಂದ್ರ ಸರಕಾರದ ಮಾರ್ಗಸೂಚಿಗೆ ಅನುಗುಣವಾಗಿ ರಾಜ್ಯ ಸರಕಾರ ಶಾಲೆಗಳ ಪುನಾರಂಭಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶಾಲೆಗಳನ್ನು ಹಂತ ಹಂತವಾಗಿ ಪುನಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ ಶಾಲೆಗಳನ್ನು ಆರಂಭಿಸುವ ಸಂಬಂಧ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಸಿ ಶಾಲೆಗಳ ಪುನಾರಂಭ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದ್ದು,

ಶಾಲೆಗಳ ಪುನಾರಂಭಕ್ಕೆ ಡೇಟ್‌ ಫಿಕ್ಸ್ ➤ ಜುಲೈ 1ರಿಂದ ರೀಓಪನ್‌ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಲ್ಪೆ ಬೋಟ್‌ ಮುಳುಗಡೆ ➤ 7 ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.03: ಮಲ್ಪೆ ಬಂದರಿನಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ವೊಂದು ಗೋವಾ ಸಮೀಪ ಮುಳುಗಡೆಯಾಗಿದ್ದು, ಬೋಟ್ನಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಇನ್ನು ಮುಳುಗಡೆಯಾಗಿರುವ ಬೋಟ್ನ್ನು ಮಲ್ಪೆ ವಡಭಾಂಡೇಶ್ವರದ ದೀಪಿಕಾ ಅವರ ಮಾಲೀಕತ್ವದ ಶ್ರೀ ದುರ್ಗಾ ಹನುಮ ಆಳ ಸಮುದ್ರ ಬೋಟ್ ಎಂದು ಹೇಳಲಾಗಿದೆ. ಈ ಬೋಟ್ ಮೇ 23ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದು,  ಮಹಾರಾಷ್ಟ್ರದಲ್ಲಿ ಮೀನುಗಾರಿಕೆ ಮುಗಿಸಿ ಹಿಂತಿರುಗಿ ಬರುವಾಗ ಗೋವಾ ಸಮೀಪದ ರೆಡ್ಹೌಸ್ ಬಳಿ ಸುಮಾರು 27 ನಾಟಿಕಲ್

ಮಲ್ಪೆ ಬೋಟ್‌ ಮುಳುಗಡೆ ➤ 7 ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.01., ಮಾಹಾಮಾರಿ ಕೊರೊನಾ ವೈರಸ್ ಹಿನ್ನಲೆಯಲ್ಲಿ ಮುಚ್ಚಲಾಗಿದ್ದ ಕರ್ನಾಟಕ – ಕೇರಳ ಗಡಿಭಾಗದ ರಸ್ತೆಗಳನ್ನು ತೆರೆಯುವ ಲಕ್ಷಣ ಸದ್ಯಕ್ಕಿಲ್ಲ  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಮಾಹಿತಿ ನೀಡಿದ್ದಾರೆ . ಅಂತಾರಾಜ್ಯ ಗಡಿ ತೆರೆಯುವ ನಿರ್ಧಾರವನ್ನು ತೆಗೆದುಕೊಳ್ಳಲು ಆಯಾ ರಾಜ್ಯಗಳಿಗೆ ಕೇಂದ್ರ ಸರಕಾರ ಬಿಟ್ಟಿದ್ದು, ಕಾಸರಗೋಡು – ಮಂಗಳೂರು ಗಡಿಭಾಗ ತಲಪಾಡಿ ಟೋಲ್ ಗೇಟ್ ಓಪನ್ ಮಾಡುವ ಕುರಿತು ಇನ್ನೂ ನಿರ್ಧರಿಸಿಲ್ಲ ಜೂನ್ 8ರ ಬಳಿಕವೇ ಈ ಬಗ್ಗೆ ನಿರ್ಧರಿಸಲಾಗುವುದು

ಕರ್ನಾಟಕ – ಕೇರಳ ಗಡಿ ಸದ್ಯಕ್ಕೆ ಓಪನ್ ಇಲ್ಲ…!!! ➤ ಜಿಲ್ಲಾಧಿಕಾರಿ ಸಿಂಧು ರೂಪೇಶ್ Read More »

ಕರಾವಳಿ

ಪುತ್ತೂರು: ಕಾರು, ಟಿಪ್ಪರ್ ಮುಖಾಮುಖಿ ಡಿಕ್ಕಿ ➤ ಏರ್ ಬಲೂನ್ ನಿಂದ ಕಾರು ಚಾಲಕ ಪಾರು..!!!

(ನ್ಯೂಸ್ ಕಡಬ) newskadaba.com ಪುತ್ತೂರು,ಜೂನ್.01., ಕಾರು ಹಾಗೂ ಡಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ, ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಸೋಮವಾರ ನಡೆದಿದೆ. ಪುತ್ತೂರಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳಿಗೂ ಹಾನಿಯಾಗಿದೆ. ಅಪಘಾತ ಸಮಯದಲ್ಲಿ ಕಾರಿನ ಏರ್ ಬೆಲೂನ್ ಓಪನ್ ಆದ ಕಾರಣ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸರು ತೆರಳಿರುವುದಾಗಿ

ಪುತ್ತೂರು: ಕಾರು, ಟಿಪ್ಪರ್ ಮುಖಾಮುಖಿ ಡಿಕ್ಕಿ ➤ ಏರ್ ಬಲೂನ್ ನಿಂದ ಕಾರು ಚಾಲಕ ಪಾರು..!!! Read More »

ಕರಾವಳಿ
Scroll to Top