Ashitha Soodlu

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್

(ನ್ಯೂಸ್ ಕಡಬ) newskadaba.com ರಾಯಚೂರು, ಮೇ.28,. ಮುಂಬೈನಿಂದ ಬಂದಿದ್ದ ರಾಯಚೂರಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಇಂದು ಬಂದಿರುವ ವರದಿಯಲ್ಲಿ ದೃಢವಾಗಿದೆ. ಈ ಮೂಲಕ ರಾಯಚೂರಿನ ಕೊರೊನಾ ಸೋಂಕಿತರ ಸಂಖ್ಯೆ 72ಕ್ಕೇರಿಕೆಯಾಗಿದೆ. ಕ್ವಾರಂಟೈನ್ ಅವಧಿ ಮುಗಿಸಿ ಹೊರ ಬಂದ 39 ವರ್ಷದ ವ್ಯಕ್ತಿ ರಾಯಚೂರು ನಗರದಲ್ಲಿ ಓಡಾಡಿದ್ದಾನೆ. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಬಂದಿರುವ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಪ್ರಯೋಗಾಲಯದ ವರದಿ ತುಂಬಾ ತಡವಾಗಿ ಬಂದಿದ್ದು ಆಂತಂಕಕ್ಕೆ ಕಾರಣವಾಗಿದೆ. ಮೇ 11ರಂದು ತಾಯಿಯೊಂದಿಗೆ ಮುಂಬೈನಿಂದ ಬಂದಿದ್ದ ವ್ಯಕ್ತಿ. […]

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೂನ್ 1ರಿಂದ ಪುತ್ತೂರು ಮಹಾಲಿಂಗೇಶ್ವರನ ದರ್ಶನ ಸಾಧ್ಯವೇ..??

(ನ್ಯೂಸ್ ಕಡಬ) newskadaba.com ಕಡಬ, ಮೇ.28,. ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಮಾ. 23 ರ ಲಾಕ್‍ಡೌನ್ ಘೋಷಣೆಯ ಬಳಿಕ ಭಕ್ತರಿಗೂ ದೇವರ ದರ್ಶನಕ್ಕೆ ನಿರ್ಭಂಧ ಹಾಕಲಾಗಿತ್ತು. ಇದೀಗ ಸರಕಾರದ ಆದೇಶದಂತೆ ಜೂನ್ 1 ರಿಂದ ಎ ಗ್ರೇಡ್  ದೇವಸ್ಥಾನಗಳಿಗೆ ಪ್ರವೇಶಾವಕಾಶ ನೀಡುವ ಕುರಿತು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಗೇಶ್ವರ ದೇವಸ್ಥಾನ ಆಡಳಿತ ಕಚೇರಿಯಲ್ಲಿ ಮೇ. 29ರಂದು ದೇವಳ್ಯದ ಆಡಳಿತ ಅಧಿಕಾರಿಯೂ ಸಹಾಯಕ ಕಮೀಷನರರೂ ಆದ ಡಾ. ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಜೂನ್ 1ರಿಂದ

ಜೂನ್ 1ರಿಂದ ಪುತ್ತೂರು ಮಹಾಲಿಂಗೇಶ್ವರನ ದರ್ಶನ ಸಾಧ್ಯವೇ..?? Read More »

ಕರಾವಳಿ

ಕಡಬ ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.28., ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಳಾರ ಎಂಬಲ್ಲಿ ನಡೆದಿದೆ.   ಮೃತ ದುರ್ದೈವಿಯನ್ನು ಕಳಾರ ನಿವಾಸಿ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಪ್ರತಿನಿತ್ಯ ಅಝಾನ ಕೊಡಲೆಂದು ಮಸೀದಿಗೆ ಹೋಗುತ್ತಿದ್ದ ಅಬ್ದುಲ್ ಖಾದರ್ ಅವರು ಇಂದು ಕೂಡ ಮುಂಜಾನೆ 4 ಗಂಟೆ ಸುಮಾರಿಗೆ ಮಸೀದಿಗೆ ತೆರಳಿ ತಮ್ಮ ಪಾಡಿಗೆ ನಮಾಜ್ ಮಾಡುತ್ತಿದ್ದರು. ನಿಂತಿದ್ದ ಅಬ್ದುಲ್ ಖಾದರ್ ಕೂಡಲೇ ಕುಸಿದು

ಕಡಬ ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಕುಸಿದು ಬಿದ್ದು ಮೃತ್ಯು Read More »

ಕರಾವಳಿ

ಉಡುಪಿಯಲ್ಲಿ ರಘುಪತಿ ಭಟ್ ಅವರ ಉಚಿತ ಬಸ್ ➤ ಜಿಲ್ಲಾ ಪಂಚಾಯತ್ ಅಧ್ಯಕ್ಷರೇ ಕಂಡೆಕ್ಟರ್..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.28., ಲಾಕ್ ಡೌನ್ ಹಿನ್ನಲೆಯಿಂದ ಬಸ್ಸುಗಳಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದ ಜನರಿಗೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳ ಇವರ ಸಹಕಾರದೊಂದಿಗೆ ಉಡುಪಿಯ ಶಾಸಕ ರಘುಪತಿ ಭಟ್ ಅವರು ಉಡುಪಿಯಲ್ಲಿ ಏಳು ರೂಟ್ ಗಳಲ್ಲಿ 12 ಉಚಿತ ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದಾರೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಹಾಗೂ ಗಣೇಶೋತ್ಸವ ಸಮಿತಿಯ ಕಾರ್ಯಕರ್ತರೆ ಸ್ವಯಂ ಸೇವಕರಾಗಿ ಬಸ್ಸಿನಲ್ಲಿ ಸೇವೆ ನೀಡುತ್ತಿದ್ದಾರೆ. ಉಡುಪಿ ನಗರದಲ್ಲಿ ಖಾಸಗಿ ಸಿಟಿ ಬಸ್ಸಿನಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು

ಉಡುಪಿಯಲ್ಲಿ ರಘುಪತಿ ಭಟ್ ಅವರ ಉಚಿತ ಬಸ್ ➤ ಜಿಲ್ಲಾ ಪಂಚಾಯತ್ ಅಧ್ಯಕ್ಷರೇ ಕಂಡೆಕ್ಟರ್..!!! Read More »

ಕರಾವಳಿ

ಧೋನಿ ನಿವೃತ್ತಿ ಅಭಿಮಾನಿಗಳಿಗೆ ಶಾಕ್ ನೀಡಿದ ಟ್ವಿಟ್

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಧೋನಿ ನಿವೃತ್ತಿ ನೀಡಿದ್ದಾರೆ ಎಂಬ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರ ಇದ್ದಕ್ಕಿದ್ದಂತೆ  ಟ್ವಿಟರ್ನಲ್ಲಿಹರಿದಾಡುತ್ತಿತ್ತು. ಅಂದಹಾಗೆ ಧೋನಿ ನಿಜಕ್ಕೂ ನಿವೃತ್ತಿ ಘೋಷಿಸಿಬಿಟ್ಟರೆ?  ಎಂಬ ಆತಂಕದಿಂದ ಧೋನಿ ಅಭಿಮಾನಿಗಳು ಚಿಂತೆಗೊಳಗಾದರೆ ಅದು ಕ್ಷಣಮಾತ್ರದಲ್ಲಿ ಸುಳ್ಳೆಂದು ತಿಳಿದಾಗ ನಿಟ್ಟುಸಿರು ಬಿಟ್ಟರು. ಧೋನಿ ನಿವೃತ್ತಿ ವಿಚಾರ ಟ್ರೆಂಡ್ ಆಗಲು ವರದಿ ಒಂದು ಕಾರಣವಾಗಿದೆ. ಸ್ಪೋರ್ಟ್ಸ್ಕೀಡಾದ ವರದಿ ಒಂದರಲ್ಲಿ “ಧೋನಿ ನಿವೃತ್ತಿ ಅಂತಿಮವಾಗಿದ್ದು, ಅವರು ಈ ಬಗ್ಗೆ ತಮ್ಮ ಆತ್ಮೀಯ ಗೆಳೆಯರೊಟ್ಟಿಗೆ ಹೇಳಿಕೊಂಡಿದ್ದಾರೆ.

ಧೋನಿ ನಿವೃತ್ತಿ ಅಭಿಮಾನಿಗಳಿಗೆ ಶಾಕ್ ನೀಡಿದ ಟ್ವಿಟ್ Read More »

ಕ್ರೀಡಾ ನ್ಯೂಸ್

ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಡಿದು 6 ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ಮೇ.28., ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಚ್ಚಿ 6 ವರ್ಷದ ಬಾಲಕಿ ಮೃತಪಟ್ಟ ಘಟನೆ ಉತ್ತರಾಖಂಡ್‍ನ ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ. ಕ್ವಾರಂಟೈನ್ ಗೆ ಒಳಗಾಗಿದ್ದ ಬಾಲಕಿ ಸೋಮವಾರ ಮುಂಜಾನೆ ತನ್ನ ಪೋಷಕರ ಜೊತೆ ಮಲಗಿದ್ದ ವೇಳೆ ಹಾವು ಕಚ್ಚಿದೆ ಎಂದು ನೈನಿತಾಳ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸವಿನ್ ಬನ್ಸಾಲ್ ಹೇಳಿದ್ದಾರೆ. ದೆಹಲಿಯಿಂದ ವಾಪಸ್ಸಾದ ಬಾಲಕಿಯ ಕುಟುಂಬ ಬೆಟ್ಲಘಾಟ್ ನಲ್ಲಿರುವ ಶಾಲೆಯಲ್ಲಿ ಕ್ವಾರಂಟೈನ್ ಆಗಿತ್ತು. ಹಾವು ಕಚ್ಚಿದ ಕೂಡಲೇ ಬಾಲಕಿಯನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ

ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಡಿದು 6 ವರ್ಷದ ಬಾಲಕಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಗುಂಡಿನ ದಾಳಿನಡೆಸಿದ ಬೆಂಗಳೂರಿನ ಉದ್ಯಮಿ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಚಿಕ್ಕಮಗಳೂರು : ರಿಯಲ್ ಎಸ್ಟೇಟ್ ಡೀಲ್ ವೇಳೆ  ಮಾತಿಗೆ ಮಾತು ಬೆಳೆದು  ಇಬ್ಬರ ಮೇಲೆ ಗುಂಡಿನ ದಾಳಿ ನಡೆದ ಘಟನೆ ಮಂಗಳವಾರ ಮಧ್ಯರಾತ್ರಿ  ನಡೆದಿದೆ. ಬೆಂಗಳೂರಿನ ಇಬ್ಬರು ಉದ್ಯಮಿಗಳು ಚಿಕ್ಕಮಗಳೂರಿನ ಇಬ್ಬರ ಮೇಲೆ ಗುಂಡಿನ ದಾಳಿ  ನಡೆಸಿದ್ದಾರೆ. ಕಡೂರು ತಾಲೂಕಿನ ಬಾಣೂರು ಗ್ರಾಮದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದೆ. ಕಲ್ಯಾಣ್ ಕುಮಾರ್ ಹಾಗೂ ಉಪನ್ಯಾಸಕ ಸುಮಂತ್ ಎಂಬುವರಿಗೆ ಎದೆ, ತೋಳಿನ ಭಾಗಕ್ಕೆ ಗುಂಡು ತಗುಲಿದ್ದು,

ಗುಂಡಿನ ದಾಳಿನಡೆಸಿದ ಬೆಂಗಳೂರಿನ ಉದ್ಯಮಿ Read More »

ಕರ್ನಾಟಕ

ಕತಾರ್ನಲ್ಲಿ ಸಿಲುಕಿಕೊಂಡ ಹಳ್ಳಿ ಹೈದರ ಕುಟುಂಬ

(ನ್ಯೂಸ್ ಕಡಬ) newskadaba.com ಕಡಬ, ಮೇ.28.ಬೆಂಗಳೂರು: ಮೈಸೂರು ಜಿಲ್ಲೆಯ ಹಕ್ಕಿ ಪಿಕ್ಕಿ ಸಮುದಾಯಕ್ಕೆ ಸೇರಿದ ಆರು ಜನರ 2 ಕುಟುಂಬಗಳು ಲಾಕ್‍ಡೌನ್‍ನಿಂದಾಗಿ ಎರಡೂವರೆ ತಿಂಗಳಿನಿಂದ ಕತಾರ್ನಲ್ಲಿ ಸಿಲುಕಿಕೊಂಡು ಒದ್ದಾಡುತ್ತೀವೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪಕ್ಷರೇಶ್ವರ ಎಂಬ ಹಳ್ಳಿಯ ಕಾಡಂಚಿನಲ್ಲಿರುವ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ ಕುಟುಂಬ ಕಾಡಲ್ಲಿ ಸಿಗುವ ಗಿಡಮೂಲಿಕೆಗಳಿಂದ ವನೌಷಧ, ಮಸಾಜ್ ಮಾಡುವ ತೈಲ ತಯಾರಿಸಿ ವಿವಿಧೆಡೆಯ ಆಯುರ್ವೇದ ಮೇಳಗಳಲ್ಲಿ ಮಾರುತ್ತದೆ. ಇದೇ ರೀತಿಯ ಮೇಳ ಕತಾರ್ನಲ್ಲಿಯೂ ಇದ್ದುದರಿಂದ ಹೋಗಿದ್ದವು. ಆದರೆ ಈ ಬಾರಿ ಅಲ್ಲಿ

ಕತಾರ್ನಲ್ಲಿ ಸಿಲುಕಿಕೊಂಡ ಹಳ್ಳಿ ಹೈದರ ಕುಟುಂಬ Read More »

ಕರ್ನಾಟಕ

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!!

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.28.,  ದೂರದ ಊರು ಮುಂಬೈಯಿಂದ ಪುತ್ತೂರಿಗೆ ಮರಳಿದ ಮೂವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು,  ಇವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೆಲ ದಿನಗಳ ಹಿಂದೆ ಮುಂಬೈಯಿಂದ ಊರಿಗೆ ಮರಳಿದ ಇಬ್ಬರು ದಂಪತಿ ಹಾಗೂ ಮಗುವನ್ನು ಪುತ್ತೂರಿನ ಸರ್ವೆ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿರಿಸಲಾಗಿತ್ತು. ಇದೀಗ ಮೂವರಲ್ಲಿ ಸೋಕು ಇರುವುದು ಧೃಢವಾಗಿದೆ ಎಂದು ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿತ್ತು.

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!! Read More »

ಕರಾವಳಿ

ಚಿಲ್ಲರೆ ಕಿರಿಕಿರಿಗೆ ಬ್ರೇಕ್ ಹಾಕಲು ಸನ್ನದ್ಧವಾದ ಸಿಟಿ ಬಸ್ ಗಳು

(ನ್ಯೂಸ್ ಕಡಬ) newskadaba.com ಕಡಬ, ಮೇ.28.ಮಂಗಳೂರು: ಮಂಗಳೂರು ನಗರದಲ್ಲಿ ಓಡಾಡುವ ಸಿಟಿ ಬಸ್ಗಳಲ್ಲಿ ಪ್ರಯಾಣಿಸಲು ಇನ್ನುಮುಂದೆ, ನೀವೂ ನಗದು ಹಣ ನೀಡಬೇಕಾಗಿಲ್ಲ. ಇದರ ಬದಲಾಗಿ, ವಿನೂತನ ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯನ್ನು ಪರಿಚಯಿಸುವ ಸಿದ್ದತೆಯಲ್ಲಿದೆ ಸಿಟಿ ಬಸ್‍ಗಳು. ಆ ಕಾರ್ಡ್ಗೆ ಹಣ ವರ್ಗಾಯಿಸಿಕೊಂಡು ನಗದು ವ್ಯವಹಾರ ವಿಲ್ಲದೆ ಸಂಚರಿಸಬಹುದಾಗಿದೆ. ಚಿಲ್ಲರೆ ಕಿರಿಕಿರಿಯಿಲ್ಲದೆ ಎಲ್ಲೆಡೆ ಸಂಚರಿಸಬಹುದಾಗಿದೆ. ನಗರದಲ್ಲಿ ಓಡಾಟ ನಡೆಸುವ ಎಲ್ಲಾ  ಸಿಟಿ ಬಸ್ ಗಳಲ್ಲಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಚಲೋ ಸಂಸ್ಥೆ ಸಹಯೋಗದೊಂದಿಗೆ ಸಿಟಿ ಬಸ್

ಚಿಲ್ಲರೆ ಕಿರಿಕಿರಿಗೆ ಬ್ರೇಕ್ ಹಾಕಲು ಸನ್ನದ್ಧವಾದ ಸಿಟಿ ಬಸ್ ಗಳು Read More »

ಕರಾವಳಿ
Scroll to Top