Ashitha Soodlu

ಬೆಳ್ಳಿ ದರದಲ್ಲಿ ₹2,000 ಜಿಗಿತ ➤‌ ಚಿನ್ನದ ದರ ಇಳಿಕೆ

(ನ್ಯೂಸ್ ಕಡಬ) newskadaba.com ನ.02: ರೂಪಾಯಿ ಮೌಲ್ಯದಲ್ಲಿ ಚೇತರಿಕೆ, ಷೇರುಪೇಟೆಯ ಗಳಿಕೆಯ ಓಟ ಮುಂದುವರಿದಿರುವ ಮಧ್ಯೆ ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ದರ ತುಸು ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ದರದಲ್ಲಿ 2000 ರೂ. ಜಿಗಿತವಾಗಿದೆ. ಹಿಂದಿನ ದಿನ ಚಿನ್ನ ಹಾಗೂ ಬೆಳ್ಳಿ ದರ ತುಸು ಏರಿಳಿತಗಳ ಮೂಲಕ ಸ್ಥಿರತೆ ಕಾಯ್ದುಕೊಂಡಿದ್ದವು. ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 50 ರೂ. ಇಳಿಕೆಯಾಗಿ 46,550 ರೂಪಾಯಿ ಆಗಿದೆ. 24 ಕ್ಯಾರೆಟ್ […]

ಬೆಳ್ಳಿ ದರದಲ್ಲಿ ₹2,000 ಜಿಗಿತ ➤‌ ಚಿನ್ನದ ದರ ಇಳಿಕೆ Read More »

ಕರಾವಳಿ

ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ 2 ರೂ. ಇಳಿಕೆ ಸಾಧ್ಯತೆ !

(ನ್ಯೂಸ್ ಕಡಬ) newskadaba.com ನ.02: ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್, ಡೀಸೆಲ್ ದರದಲ್ಲಿ 2 ರೂ. ಇಳಿಕೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಿರುವುದು ಮತ್ತು ಚಿಲ್ಲರೆ ಮಾರಾಟಗಾರರ ಪ್ರಾಡಕ್ಟ್ ಮಾರ್ಜಿನ್ ಉತ್ತಮಗೊಂಡಿರುವುದೇ ಬೆಲೆ ಇಳಿಕೆ ಮಾಡುವ ಕುರಿತು ಚಿಂತನೆಗೆ ಕಾರಣ ಎನ್ನಲಾಗಿದೆ. ಮುಂದಿನ ಕೆಲವು ದಿನಗಳಲ್ಲಿ ತೈಲ ದರದಲ್ಲಿ ಪ್ರತಿ ದಿನ 40 ಪೈಸೆಯಂತೆ ಇಳಿಕೆಯಾಗಲಿದೆ ಎಂದು ಸಿಎನ್​ಬಿಸಿ ಆವಾಜ್ ವರದಿ

ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ 2 ರೂ. ಇಳಿಕೆ ಸಾಧ್ಯತೆ ! Read More »

ರಾಷ್ಟ್ರೀಯ ನ್ಯೂಸ್

ಕೇವಲ 30 ದಿನಗಳಲ್ಲಿ 10 ಲಕ್ಷ ಗ್ರಾಹಕರ ಸಂಪಾದಿಸಿದ Airtel 5G !

(ನ್ಯೂಸ್ ಕಡಬ) newskadaba.com ನವದೆಹಲಿ, ನ.02: 5ಜಿ ಸೇವೆ ಆರಂಭಿಸಿದ 30 ದಿನಗಳಲ್ಲೇ 10 ಲಕ್ಷ ಗ್ರಾಹಕರನ್ನು ಹೊಂದಿದ್ದೇವೆ ಎಂದು ದೂರಸಂಪರ್ಕ ಕಂಪನಿ ಭಾರ್ತಿ ಏರ್​ಟೆಲ್ ಬುಧವಾರ ತಿಳಿಸಿದೆ. 5ಜಿ ಸೇವೆಗೆ ಅಕ್ಟೋಬರ್ 1ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಬಳಿಕ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5ಜಿ ಸೇವೆ ಆರಂಭವಾಗಿತ್ತು. ಸದ್ಯ ಇನ್ನೂ ಪೂರ್ಣ ಪ್ರಮಾಣದಲ್ಲಿ ಏರ್​ಟೆಲ್ 5ಜಿ ಸೇವೆ ಆರಂಭವಾಗಿಲ್ಲ. ಸೇವೆಯನ್ನು ಹಂತ ಹಂತವಾಗಿ ವಿಸ್ತರಿಸುವುದಾಗಿ ಕಂಪನಿ ತಿಳಿಸಿತ್ತು. ಇದೀಗ ಸೇವೆ

ಕೇವಲ 30 ದಿನಗಳಲ್ಲಿ 10 ಲಕ್ಷ ಗ್ರಾಹಕರ ಸಂಪಾದಿಸಿದ Airtel 5G ! Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ರವಿ ಕುಮಾರ್ ಎಂ. ಆರ್. ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು ನ.01: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ. ಆರ್. ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲೆಯ 131ನೇಯ ಜಿಲ್ಲಾಧಿಕಾರಿಯಾಗಿ ರವಿ ಕುಮಾರ್ ವಹಿಸಿಕೊಂಡಿದ್ದಾರೆ. ಡಾ. ರಾಜೇಂದ್ರ ಕೆ. ವಿ. ವರ್ಗಾವಣೆಯಿಂದ ಜಿಲ್ಲಾಧಿಕಾರಿ ಸ್ಥಾನ ತೆರವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ. ಆರ್. ರವಿಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ರವಿಕುಮಾರ್ 2012ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ರವಿ ಕುಮಾರ್ ಎಂ. ಆರ್. ಅಧಿಕಾರ ಸ್ವೀಕಾರ Read More »

ಕರಾವಳಿ

ಶಾಸಕ ಸುರೇಶ್ ಕುಮಾರ್ ಫೇಸ್‌ ಬುಕ್‌ ಅಕೌಂಟ್‌ ಹ್ಯಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ.02: ಶಾಸಕ ಸುರೇಶ್‌ ಕುಮಾರ್‌ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದಾರೆ. ಈ ವೇಳೆ ಫೇಸ್‌ ಬುಕ್‌ ನಲ್ಲಿ ಹಣ ಕೇಳುತ್ತಿದ್ದಾರೆ. ಈ ಸಂಬಂಧ ಸ್ವತಃ ಸಚಿವರೇ ತನ್ನ ಫೇಸ್‍ಬುಕ್ ಖಾತೆಯಲ್ಲಿ ಸ್ಕ್ರೀನ್ ಶಾಟ್ ಹಾಕಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ನಕಲಿ ಫೇಸ್ ಬುಕ್ ಅಕೌಂಟ್ ತೆಗೆದಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈ ಕುರಿತು ಸೈಬರ್ ಪೊಲೀಸ್ ವಿಭಾಗಕ್ಕೆ ದೂರು ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಶಾಸಕ ಸುರೇಶ್ ಕುಮಾರ್ ಫೇಸ್‌ ಬುಕ್‌ ಅಕೌಂಟ್‌ ಹ್ಯಾಕ್ Read More »

ಕ್ರೈಮ್ ನ್ಯೂಸ್

ಇದು 1 ಕೋಟಿ ಮೌಲ್ಯದ Apple ಮೊಬೈಲ್‌..!

(ನ್ಯೂಸ್ ಕಡಬ) newskadaba.com ನ.02: ಆ್ಯಪಲ್‌ ಮೊಬೈಲ್‌ಗಳೇ ದುಬಾರಿ ಎನ್ನುವಾಗ, ವಜ್ರಗಳನ್ನು ಅಳವಡಿಸಿರುವ ಸುಂದರವಾದ ಆ್ಯಪಲ್‌ ಮೊಬೈಲ್‌ ಒಂದನ್ನು ಐಷಾರಾಮಿ ವಸ್ತುಗಳಿಗೆ ಖ್ಯಾತಿ ಹೊಂದಿರುವ ರಷ್ಯಾದ ಕೇವಿಯರ್‌ ಕಂಪನಿ ಬಿಡುಗಡೆ ಮಾಡಿದೆ. ಈ ಮೊಬೈಲ್‌ನ ಬೆಲೆ ಸುಮಾರು 1 ಕೋಟಿ ರುಪಾಯಿ. ರೋಲೆಕ್ಸ್‌ ಡೆಟೋನಾ ವಾಚ್‌ಗಳ ವಿನ್ಯಾಸ ಮಾಡಿದ್ದ ಮಾಲ್ಕಂ ಕ್ಯಾಂಪ್‌ಬೆಲ್‌ ಈ ಮೊಬೈಲ್‌ನ ಹೊರ ವಿನ್ಯಾಸ ಮಾಡಿದ್ದಾರೆ. ಈ ಮೊಬೈಲ್‌ನ ಹಿಂಭಾಗದಲ್ಲಿ 8 ವಜ್ರದ ಹರಳುಗಳನ್ನು ಒಳಗೊಂಡಿರುವ ರೋಲೆಕ್ಸ್‌ ಡೇಟೋನಾ ವಾಚ್‌ ಅಳವಡಿಸಲಾಗಿದೆ. ಈ ಮಾದರಿಯ

ಇದು 1 ಕೋಟಿ ಮೌಲ್ಯದ Apple ಮೊಬೈಲ್‌..! Read More »

ಕರಾವಳಿ

ಚಿಕ್ಕ ಬಜೆಟ್‌, ದೊಡ್ಡ ಆದಾಯ ‘ಕಾಂತಾರ’ ಚಿತ್ರವೇ ಉದಾಹರಣೆ ➤‌ ಪೀಯುಷ್‌ ಗೋಯೆಲ್‌

(ನ್ಯೂಸ್ ಕಡಬ) newskadaba.com ಬೆಂಗಳೂರು ನ.01: ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಪೀಯುಷ್‌ ಗೋಯೆಲ್‌ ಕನ್ನಡದಲ್ಲಿಯೇ ನಮಸ್ಕಾರ ಹೇಳಿ ಭಾಷಣವನ್ನು ಆರಂಭ ಮಾಡಿದರು. ಕಾಂತಾರ ಚಿತ್ರದ ಬಗ್ಗೆ ಪೀಯುಷ್‌ ಗೋಯೆಲ್‌ ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿದರು. ಹೂಡಿಕೆಯನ್ನ ಕಾಂತಾರ ಸಿನಿಮಾಗೆ ಹೋಲಿಕೆ ಮಾಡಿ ಪೀಯುಷ್‌ ಗೋಯೆಲ್‌ ಭಾಷಣ ಮಾಡಿದರು. ನಾನು ಆ ಸಿನಿಮಾ ನೋಡಿದ್ದೇನೆ. ಬಹಳ ಚಿಕ್ಕ ಬಜೆಟ್ ಸಿನಿಮಾ ಇದು. ಇದರಲ್ಲಿ ಕರ್ನಾಟಕ ಸಂಸ್ಕೃತಿಯನ್ನ ಎಷ್ಟು ಚಂದವಾಗಿ ತೋರಿಸಿದ್ದಾರೆ. ನಾನು ಈ ಸಿನಿಮಾದ ಬಗ್ಗೆ

ಚಿಕ್ಕ ಬಜೆಟ್‌, ದೊಡ್ಡ ಆದಾಯ ‘ಕಾಂತಾರ’ ಚಿತ್ರವೇ ಉದಾಹರಣೆ ➤‌ ಪೀಯುಷ್‌ ಗೋಯೆಲ್‌ Read More »

ಕರಾವಳಿ

ಕೇವಲ 3,999 ರೂ. ಗೆ ಖರೀದಿಸಿ ರೆಡ್ಮಿಯ ಈ ಸ್ಮಾರ್ಟ್​ಫೋನ್

(ನ್ಯೂಸ್ ಕಡಬ) newskadaba.com ನ.02: ಶವೋಮಿ ಕಂಪನಿ ಎಮ್​ಐ ಕ್ಲೀಯರೆನ್ಸ್ ಸೇಲ್ (Mi clearance sale) ಎಂಬ ಹೊಸ ಮೇಳವನ್ನು ಹಮ್ಮಿಕೊಂಡಿದ್ದು ಇದರಲ್ಲಿ ಅತ್ಯಂತ ಕಡಿಮೆ ಬೆಲೆಗೆ ರೆಡ್ಮಿ ಮೊಬೈಲ್​ಗಳು ಮಾರಾಟ ಆಗುತ್ತಿದೆ. ಈ ಸೇಲ್​ನಲ್ಲಿ ರೆಡ್ಮಿಯ ಕೆಲ ಸ್ಮಾರ್ಟ್​ಫೋನ್​ಗಳು ಅರ್ಧ ಬೆಲೆಗೆ ಖರೀದಿಸಬಹುದು. ಮುಖ್ಯವಾಗಗಿ ರೆಡ್ಮಿ 6 ಎ (Redmi 6A) ಸ್ಮಾರ್ಟ್​ಫೋನನ್ನು ನೀವು ಕೇವಲ 3,999 ರೂ. ಗೆ ಖರೀದಿ ಮಾಡಬಹುದು. ರೆಡ್ಮಿ 6A ಸ್ಮಾರ್ಟ್​ಫೋನ್​ನ ಮೂಲಬೆಲೆ 2GB RAM + 16GB ಸ್ಟೋರೇಜ್

ಕೇವಲ 3,999 ರೂ. ಗೆ ಖರೀದಿಸಿ ರೆಡ್ಮಿಯ ಈ ಸ್ಮಾರ್ಟ್​ಫೋನ್ Read More »

ತಂತ್ರಜ್ಞಾನ

IND vs BAN T20| ರೋಚಕ ಪಂದ್ಯದಲ್ಲಿ ಬಾಂಗ್ಲಾ ಮಣಿಸಿದ ಟೀಂ ಇಂಡಿಯಾ

(ನ್ಯೂಸ್ ಕಡಬ) newskadaba.com ನವದೆಹಲಿ, ನ.02: ಬುಧವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಮಳೆ ಪೀಡಿತ ಈ ರೋಚಕ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಐದು ರನ್‌ಗಳಿಂದ ಸೋಲಿಸುವುದರೊಂದಿಗೆ ಸೆಮಿಫೈನಲ್‌ ಹಾದಿಯನ್ನು ಸುಗಮಗೊಳಿಸಿಕೊಂಡಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಟೀಂ ಇಂಡಿಯಾ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ಉತ್ತರವಾಗಿ ಬಾಂಗ್ಲಾದೇಶ 145 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಮತ್ತೊಮ್ಮೆ ವಿರಾಟ್ ಕೊಹ್ಲಿ ಬ್ಯಾಟ್

IND vs BAN T20| ರೋಚಕ ಪಂದ್ಯದಲ್ಲಿ ಬಾಂಗ್ಲಾ ಮಣಿಸಿದ ಟೀಂ ಇಂಡಿಯಾ Read More »

ಕ್ರೀಡಾ ನ್ಯೂಸ್

ವಿಶ್ವದ ಅತಿದೊಡ್ಡ ಐಫೋನ್ ಕಾರ್ಖಾನೆಯಲ್ಲಿ ಕೋವಿಡ್ ಲಾಕ್‌ಡೌನ್‌ !

(ನ್ಯೂಸ್ ಕಡಬ) newskadaba.com ನ.02: ಝೆಂಗ್‌ಝೌನಲ್ಲಿರುವ ಫಾಕ್ಸ್‌ಕಾನ್ ಟೆಕ್ನಾಲಜಿ ಗ್ರೂಪ್‌ನ ಮುಖ್ಯ ಸ್ಥಾವರದ ಸುತ್ತಲಿನ ಪ್ರದೇಶವನ್ನು ಏಳು ದಿನಗಳ ಲಾಕ್‌ಡೌನ್‌ಗೆ ಚೀನಾ ಆದೇಶಿಸಿದೆ, ಇದು ವಿಶ್ವದ ಅತಿದೊಡ್ಡ ಐಫೋನ್ ಕಾರ್ಖಾನೆಯಾಗಿದ್ದು, ಇದೀಗ ಇಲ್ಲಿ ಆಮದು ಮತ್ತು ರಪ್ತು ಮಾಡುವ ಎಲ್ಲ ಕಾರ್ಯಗಳನ್ನು ಮೊಟಕುಗೊಳಿಸಿದೆ ಎಂದು ಸರ್ಕಾರ ಹೇಳಿದೆ. ಲಾಕ್‌ಡೌನ್ ನವೆಂಬರ್ 9ರವರೆಗೆ ಇರುತ್ತದೆ ಎಂದು ಸ್ಥಳೀಯ ಸರ್ಕಾರವು ತನ್ನ WeChat ಖಾತೆಗೆ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳನ್ನು ಹೊರತುಪಡಿಸಿ ಯಾವುದೇ ವಾಹನಗಳು

ವಿಶ್ವದ ಅತಿದೊಡ್ಡ ಐಫೋನ್ ಕಾರ್ಖಾನೆಯಲ್ಲಿ ಕೋವಿಡ್ ಲಾಕ್‌ಡೌನ್‌ ! Read More »

ಕರಾವಳಿ
Scroll to Top