ನರಿಮೊಗರು ; ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಹಿತಿ
Newskadaba.comನರಿಮೊಗರು:ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕಾಗಿ ಮಾದಕ ವ್ಯಸನಗಳಾಗದೇ ಉತ್ತಮ ನಾಗರಿಕ ಪ್ರಜ್ಞೆಯನ್ನು ಬೆಳೆಸಬೇಕು.ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ತಿಳಿದುಕೊಳ್ಳುವುದು ಆವಶ್ಯಕ ಎಂದು ಪುತ್ತೂರುನಗರ ಪೆÇಲೀಸ್ ಠಾಣಾ ಉಪನಿರೀಕ್ಷಕ ಅಜಯ್ ಕುಮಾರ್ ಹೇಳಿದರು. ಅವರು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೆÇಲೀಸ್ ಇಲಾಖೆಯ ವತಿಯಿಂದ ನಡೆದ ಮಕ್ಕಳ ಸುರಕ್ಷತೆ ಹಾಗೂ ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳ ಕುರಿತು ವಿವರಿಸಲಾಯಿತು. ಮಕ್ಕಳ ಕಲ್ಯಾಣಾ„ಕಾರಿ ಜಯಶ್ರೀ ಮಾತನಾಡಿ,ವಿದ್ಯಾರ್ಥಿಗಳು ಸೆಲ್ಫೆÇೀನ್ ಬಳಸುವುದರಿಂದ ಉಪಯೋಗಕ್ಕಿಂತ ಅಪಾಯಗಳೇ […]
ನರಿಮೊಗರು ; ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಹಿತಿ Read More »
ಕರಾವಳಿ









