Ashitha Soodlu

ಬರೆಪ್ಪಾಡಿ- ಪಳ್ಳತ್ತಾರು ರಸ್ತೆ ಸಂಪೂರ್ಣ ಕೆಸರುಮಯ-ಗಿಡನೆಟ್ಟು ಗ್ರಾಮಸ್ಥರ ಪ್ರತಿಭಟನೆ

NewsKadaba ಕಾಣಿಯೂರು: ಬರೆಪ್ಪಾಡಿ- ಪಳ್ಳತ್ತಾರು ಸಂಪರ್ಕ ರಸ್ತೆಯು ತೀರ ಹದಗೆಟ್ಟಿದ್ದು, ಸಂಪೂರ್ಣ ಕೆಸರುಮಯಗೊಂಡಿದೆ. ನಡೆದಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯು ದುಸ್ಥಿತಿಯಿಂದ ಬೇಸತ್ತ ಗ್ರಾಮಸ್ಥರು ಕೆಸರುಮಯಗೊಂಡ ರಸ್ತೆಯಲ್ಲಿ ಬಾಳೆಗಿಡ ಹಾಗೂ ಇತರ ಗಿಡಗಳನ್ನು ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯೂ ಮಳಗೆ ರಸ್ತೆ ಸಂಪೂರ್ಣ ಕೆಟ್ಟುಹೋಗಿರುವುದರಿಂದ ಶಾಲಾ ಮಕ್ಕಳಿಗೂ ನಡೆದುಕೊಂಡು ಹೋಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ದಿನಂಪ್ರತಿ ಹಲವಾರು ವಾಹನಗಳು ಓಡಾಟ ನಡೆಸುತ್ತಿದೆ. ಮಾರ್ಗಕ್ಕೆ ಚರಂಡಿಯ ವ್ಯವಸ್ಥೆಯೂ ಇಲ್ಲ. ಇದರಿಂದಾಗಿ ಮಳೆ ನೀರು ಮಾರ್ಗದಲ್ಲೆ ಹರಿಯುತ್ತಿದೆ. ಇದೀಗ ಕೆಸರುಮಯಗೊಂಡ […]

ಬರೆಪ್ಪಾಡಿ- ಪಳ್ಳತ್ತಾರು ರಸ್ತೆ ಸಂಪೂರ್ಣ ಕೆಸರುಮಯ-ಗಿಡನೆಟ್ಟು ಗ್ರಾಮಸ್ಥರ ಪ್ರತಿಭಟನೆ Read More »

ಕರಾವಳಿ

ಆ.12 : ಚೆನ್ನಾವರದಲ್ಲಿ ಆಟಿದ ಕೂಟ-ಜನಪದ ಗೊಬ್ಬುಲು

newskadaba ಸವಣೂರು : ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು ಇದರ ಸಹಯೋಗದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲದ ಆಶ್ರಯದಲ್ಲಿ 2ನೇ ವರ್ಷದ ಆಟಿದ ಕೂಟ-ಜನಪದಗೊಬ್ಬುಲು ಕ್ರೀಡಾಕೂಟವು ಪಾಲ್ತಾಡಿ ಗ್ರಾಮದ ಚೆನ್ನಾವರ ಕೆಸರುಗದ್ದೆಯಲ್ಲಿ ಆ.12ರಂದು ನಡೆಯಲಿದೆ. ಕ್ರೀಡಾಕೂಟಕ್ಕೆ ಬೆಳಗ್ಗೆ ಚೆನ್ನಾವರ ಉಳ್ಳಾಕುಕುಲು ಸೇವಾ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಚಾಲನೆ ನೀಡುವರು.ಅತಿಥಿಗಳಾಗಿ ಸಾಮಾಜಿಕ ಮುಂದಾಳು ಬಾಲಕೃಷ್ಣ ರೈ ,ಪ್ರಗತಿಪರಕೃಷಿಕ ನಾರಾಯಣ ರೈ ಚೆನ್ನಾವರ ಪಟ್ಟೆ , ಚೆನ್ನಾವರ ಶಾಲಾ ಮುಖ್ಯಗುರು ಶಾಂತಾಕುಮಾರಿ ಎನ್ ,ಸವಣೂರು

ಆ.12 : ಚೆನ್ನಾವರದಲ್ಲಿ ಆಟಿದ ಕೂಟ-ಜನಪದ ಗೊಬ್ಬುಲು Read More »

ಕರಾವಳಿ, ಕ್ರೀಡಾ ನ್ಯೂಸ್

ಮೇ.20 : ಕಾಡೂರು ಮಲರಾಯ ಧರ್ಮ ದೈವದ ದೈವಸ್ಥಾನ ಮತ್ತು ತರವಾಡು ಮನೆಯ ಶಿಲಾನ್ಯಾಸ

ಪುತ್ತೂರು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆ ಗ್ರಾಮದ ಕಾಡೂರು ಮಲರಾಯ ಧರ್ಮದೈವದ ದೈವಸ್ಥಾನ ಮತ್ತು ತರವಾಡು ಮನೆಯ ಶಿಲಾನ್ಯಾಸ ಸಮಾರಂಭ ಮೇ.20ರಂದು ನಡೆಯಲಿದೆ. ಶ್ರೀಧಾಮ ಮಾಣಿಲದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಶಿಲಾನ್ಯಾಸ ನೆರವೇರಿಸುವರು.ಅಧ್ಯಕ್ಷತೆಯನ್ನು ಕಾಸರಗೋಡು ತಾ.ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಕೆ.ಜಯಂರ ಅರಿಬÉೈಲು ವಹಿಸುವರು. ಅತಿಥಿಗಳಾಗಿ ತಂತ್ರಿಗಳಾದ ಬ್ರಹ್ಮಶ್ರೀ ರಾಜೇಶ್ ತಾಳಿತ್ತಾಯ,ದೈವಜ್ಞ ಉನ್ನಿಕೃಷ್ಣನ್,ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ದಿನೇಶ್ ಪಿ.ವಿ, ಕಾಸರಗೋಡು ತಾ.ಕುಲಾಲ ಸುಧಾರಕ ಸಂಘದ ಕಾರ್ಯದರ್ಶಿ ,ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ,ಉದ್ಯಮಿ

ಮೇ.20 : ಕಾಡೂರು ಮಲರಾಯ ಧರ್ಮ ದೈವದ ದೈವಸ್ಥಾನ ಮತ್ತು ತರವಾಡು ಮನೆಯ ಶಿಲಾನ್ಯಾಸ Read More »

ಕರಾವಳಿ

ಕಾಂಗ್ರೆಸ್‍ನಿಂದ ಅಂಗಾರರ ಸಾಧನೆ ಹೈಜಾಕ್-ಬಿಜೆಪಿ ಆರೋಪ

ಸವಣೂರು :ರಾಜ್ಯದಲ್ಲಿನ ಶಾಸಕರ ಪೈಕಿ ಅತ್ಯಂತ ಸಜ್ಜನ ಮತ್ತು ಪ್ರಾಮಾಣಿಕ,ಸರಳ ಜನಪ್ರತಿನಿ„ಯೆಂಬ ಹೆಗ್ಗಳಿಕೆಗೆ ಪಾತ್ರರಾಗಿ ಸುಳ್ಯ ಕ್ಷೇತ್ರದ ಜನತೆಗೆ,ಮತದಾರರಿಗೆ ಗೌರವ ತಂದಿರುವ ಸುಳ್ಯ ಶಾಸಕ,ಬಿಜೆಪಿ ಅಭ್ಯರ್ಥಿ ಎಸ್.ಅಂಗಾರರ ಕುರಿತು ಕೀಳುಮಟ್ಟದ ಆರೋಪ ಮಾಡುತ್ತಿರುವುದು ಕಾಂಗ್ರೆಸ್‍ನ ಹತಾಶ ಮನೋಭಾವವನ್ನು ತೋರಿಸುತ್ತದೆ ಎಂದು ಜಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ತಿಳಿಸಿದ್ದಾರೆ. ಅವರು ಸವಣೂರಿನಲ್ಲಿ ಬಿಜೆಪಿ ಪ್ರಚಾರದ ನಿಮಿತ್ತ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಸುಳ್ಳು ಆಪಾದನೆಯನ್ನು ಹೊರೆಸುವ ಮೂಲಕ ತಮ್ಮ ಸೋಲನ್ನು ಕಾಂಗ್ರೆಸ್‍ನವರು ಒಪ್ಪಿಕೊಂಡಂತಾಗಿದೆ.ಅಂಗಾರ ಅವರು ಈ ಬಾರಿ

ಕಾಂಗ್ರೆಸ್‍ನಿಂದ ಅಂಗಾರರ ಸಾಧನೆ ಹೈಜಾಕ್-ಬಿಜೆಪಿ ಆರೋಪ Read More »

ಕರಾವಳಿ

ಪುಣ್ಚಪ್ಪಾಡಿ :ಕಾಂಗ್ರೆಸ್‍ಗೆ ಸೇರ್ಪಡೆಯಾಗಿಲ್ಲ : ಬಿಜೆಪಿ ಸ್ಪಷ್ಟನೆ

ಸವಣೂರು : ಪುಣ್ಚಪ್ಪಾಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರಾದ ಜೀವಿತ್ ಆಚಾರ್ಯ ಕುಮಾರಮಂಗಲ,ರಾಘವೇಂದ್ರ ಗೌಡ ಕೊಳಣಬೆತ್ತಡ್ಕ,ಕರುಣಾಕರ ಗೌಡ ಸಾರಕರೆ,ಗೋಪಿ ಅವರು ಸ್ಪಷ್ಟನೆ ನೀಡಿದ್ದಾರೆ. ನಾವು ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಜತೆಗೆ ಪರಿವಾರ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು,ತಮಗೆ ಅರಿವಾಗದ ರೀತಿಯಲ್ಲಿ ಕಾಂಗ್ರೆಸ್ ಮುಖಂಡರು ಮಾದ್ಯಮಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ.ತಾವೂ ಕಾಂಗ್ರೆಸ್‍ನ ಪ್ರಚಾರ ಸಭೆಯಲ್ಲೂ ಭಾಗವಹಿಸಿಲ್ಲ .ಸುಳ್ಳು ಮಾಹಿತಿ ನೀಡುವ ಮೂಲಕ

ಪುಣ್ಚಪ್ಪಾಡಿ :ಕಾಂಗ್ರೆಸ್‍ಗೆ ಸೇರ್ಪಡೆಯಾಗಿಲ್ಲ : ಬಿಜೆಪಿ ಸ್ಪಷ್ಟನೆ Read More »

ಕರಾವಳಿ

ಕಾಣಿಯೂರು: ಬಿಜೆಪಿ ಮಹಾಸಂಪರ್ಕ ಅಭಿಯಾನ

(ನ್ಯೂಸ್ ಕಡಬ) newskadaba.com ಕಾಣಿಯೂರು,ಮೇ.5. ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಣಿಯೂರು ಬೂತ್ 81ರಲ್ಲಿ ಬಿಜೆಪಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಕಾಣಿಯೂರು ಗ್ರಾಮ ಸಮಿತಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾಣಿಯೂರು ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ,  ಗ್ರಾ.ಪಂ.ಸದಸ್ಯ ಸುರೇಶ್ ಓಡಬಾಯಿ, ಬೂತ್ ಪ್ರಮುಖ್ ರಾಮಣ್ಣ ಗೌಡ ಮುಗರಂಜ, ಪೇಜ್ ಪ್ರಮುಖರಾದ ಲಕ್ಷ್ಮಣ ಗೌಡ ಮುಗರಂಜ, ವಸಂತ ಪೆರ್ಲೋಡಿ,

ಕಾಣಿಯೂರು: ಬಿಜೆಪಿ ಮಹಾಸಂಪರ್ಕ ಅಭಿಯಾನ Read More »

ಕರಾವಳಿ

ಕಾಣಿಯೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ| ರಘು ಮತಯಾಚನೆ

(ನ್ಯೂಸ್ ಕಡಬ) newskadaba.com ಕಾಣಿಯೂರು,ಮೇ.5.  ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ| ರಘುರವರು ಮೇ.4ರಂದು ಕಾಣಿಯೂರಿನಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಜಿ.ಪಂ ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ, ತಾ.ಪಂ ಮಾಜಿ ಉಪಾಧ್ಯಕ್ಷ ಶೀನಪ್ಪ ಗೌಡ ಬೈತಡ್ಕ, ಬೆಳಂದೂರು ಗ್ರಾ.ಪಂ ಮಾಜಿ ಅಧ್ಯಕ್ಷ ನಾರಾಯಣ ಗೌಡ ಬೈತಡ್ಕ, ಪ್ರಮುಖರಾದ ವಿಶ್ವನಾಥ ರೈ ಮಾಳ, ಬಾಲಕೃಷ್ಣ ಗೌಡ

ಕಾಣಿಯೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ| ರಘು ಮತಯಾಚನೆ Read More »

ಕರಾವಳಿ

ಸವಣೂರು,ಕಾಣಿಯೂರಿನಲ್ಲಿ: ಬಿಜೆಪಿ ಮಹಿಳಾ ಮೋರ್ಚಾದಿಂದ ರೋಡ್‍ಶೋ

(ನ್ಯೂಸ್ ಕಡಬ) newskadaba.com ಸವಣೂರು,ಮೇ.5. ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್.ಅಂಗಾರ ಬಿಜೆಪಿ ಪರ ಬೆಳಂದೂರು ಶಕ್ತಿ ಕೇಂದ್ರದ ಆಲಂಕಾರು, ಸವಣೂರು, ಕಾಣಿಯೂರಿನಲ್ಲಿ ರೋಡ್ ಶೋ ಮೂಲಕ ಮತಯಾಚಿಸಲಾಯಿತು. ಪ್ರತೀ ಅಂಗಡಿ ಮುಂಗಟ್ಟು, ಸಂಸ್ಥೆಗಳಿಗೆ ಬೇಟಿ ನೀಡಿ ಬಿಜೆಪಿ ಪರ ಮತ ಚಲಾಯಿಸುವಂತೆ ವಿನಂತಿಸಲಾಯಿತು. ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಕಾರ್ಯದರ್ಶಿ ದಯಾನಂದ ಆಲಡ್ಕ, ಶಕ್ತಿ ಕೇಂದ್ರದ ಪ್ರಮುಖರಾದ

ಸವಣೂರು,ಕಾಣಿಯೂರಿನಲ್ಲಿ: ಬಿಜೆಪಿ ಮಹಿಳಾ ಮೋರ್ಚಾದಿಂದ ರೋಡ್‍ಶೋ Read More »

ಕರಾವಳಿ

ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97.22 ಫಲಿತಾಂಶ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ, ಪರೀಕ್ಷೆಗೆ ಹಾಜರಾದ 36 ಕಲಾ ವಿಭಾಗದ ವಿದ್ಯಾರ್ಥಿಗಳ ಪೈಕಿ 35 ಮಂದಿ ಉತೀರ್ಣರಾಗಿದ್ದು, ಶೇ.97.22 ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 6 ವಿದ್ಯಾರ್ಥಿಗಳಲ್ಲಿ 3 ಮಂದಿ ಉತ್ತೀರ್ಣರಾಗಿದ್ದು, ಶೇ.50 ಫಲಿತಾಂಶ ಲಭಿಸಿದೆ. ಕಲಾವಿಭಾಗದ ಕಾವ್ಯಾ 534 ಅಂಕ ಗಳಿಸಿದ್ದು, 23 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97.22 ಫಲಿತಾಂಶ Read More »

ಕರಾವಳಿ

ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ಮತಯಾಚನೆ

(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್. ಅಂಗಾರರವರು ಕಾಣಿಯೂರು ಗ್ರಾಮದ ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಪ್ರಮೀಳಾ ಜನಾರ್ದನ, ತಾ.ಪಂ ಸದಸ್ಯೆ ಲಲಿತಾ ಈಶ್ವರ, ಬೆಳಂದೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಗೌಡ ಕಟ್ಟತ್ತಾರು, ಸುಳ್ಯ ಬಿಜೆಪಿ ಮಂಡಲ ಸಮಿತಿ ಸದಸ್ಯ ಗಣೇಶ್ ಉದುನಡ್ಕ, ಕಾಣಿಯೂರು ಗ್ರಾ.ಪಂ ಉಪಾಧ್ಯಕ್ಷೆ ಕಮಲಾಕ್ಷಿ ಬೆದ್ರಂಗಳ, ಸದಸ್ಯ ಬಾಬು ದರ್ಖಾಸು, ಚಾರ್ವಾಕ ಸಿ.ಎ ಬ್ಯಾಂಕ್

ಪುಣ್ಚತ್ತಾರು ದರ್ಖಾಸು ಕಾಲೋನಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ಮತಯಾಚನೆ Read More »

ಕರಾವಳಿ
Scroll to Top