ಬರೆಪ್ಪಾಡಿ- ಪಳ್ಳತ್ತಾರು ರಸ್ತೆ ಸಂಪೂರ್ಣ ಕೆಸರುಮಯ-ಗಿಡನೆಟ್ಟು ಗ್ರಾಮಸ್ಥರ ಪ್ರತಿಭಟನೆ
NewsKadaba ಕಾಣಿಯೂರು: ಬರೆಪ್ಪಾಡಿ- ಪಳ್ಳತ್ತಾರು ಸಂಪರ್ಕ ರಸ್ತೆಯು ತೀರ ಹದಗೆಟ್ಟಿದ್ದು, ಸಂಪೂರ್ಣ ಕೆಸರುಮಯಗೊಂಡಿದೆ. ನಡೆದಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯು ದುಸ್ಥಿತಿಯಿಂದ ಬೇಸತ್ತ ಗ್ರಾಮಸ್ಥರು ಕೆಸರುಮಯಗೊಂಡ ರಸ್ತೆಯಲ್ಲಿ ಬಾಳೆಗಿಡ ಹಾಗೂ ಇತರ ಗಿಡಗಳನ್ನು ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯೂ ಮಳಗೆ ರಸ್ತೆ ಸಂಪೂರ್ಣ ಕೆಟ್ಟುಹೋಗಿರುವುದರಿಂದ ಶಾಲಾ ಮಕ್ಕಳಿಗೂ ನಡೆದುಕೊಂಡು ಹೋಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ದಿನಂಪ್ರತಿ ಹಲವಾರು ವಾಹನಗಳು ಓಡಾಟ ನಡೆಸುತ್ತಿದೆ. ಮಾರ್ಗಕ್ಕೆ ಚರಂಡಿಯ ವ್ಯವಸ್ಥೆಯೂ ಇಲ್ಲ. ಇದರಿಂದಾಗಿ ಮಳೆ ನೀರು ಮಾರ್ಗದಲ್ಲೆ ಹರಿಯುತ್ತಿದೆ. ಇದೀಗ ಕೆಸರುಮಯಗೊಂಡ […]
ಬರೆಪ್ಪಾಡಿ- ಪಳ್ಳತ್ತಾರು ರಸ್ತೆ ಸಂಪೂರ್ಣ ಕೆಸರುಮಯ-ಗಿಡನೆಟ್ಟು ಗ್ರಾಮಸ್ಥರ ಪ್ರತಿಭಟನೆ Read More »
ಕರಾವಳಿ








