Ashitha Soodlu

ಪಾಲ್ತಾಡಿ ಚಾಕೋಟೆತ್ತಡಿ : ಜಾತ್ರೋತ್ಸವಕ್ಕೆ ಗೊನೆಮುಹೂರ್ತ

(ನ್ಯೂಸ್ ಕಡಬ) newskadaba.com ಸವಣೂರು, ಎ.18. ಪಾಲ್ತಾಡಿ ಗ್ರಾಮದ ಚಾಕೋಟೆತ್ತಡಿ ಶ್ರೀಧರ್ಮರಸು ಉಳ್ಳಾಕುಲು ದೈವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಎ.22ರಿಂದ ಎ.24ರವರೆಗೆ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ದೈವಸ್ಥಾನದಲ್ಲಿ ಗೊನೆಮುಹೂರ್ತ ನೆರವೇರಸಿಲಾಯಿತು. ಈ ಸಂದರ್ಭ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಸಂತೋಷ್ ಕುಮಾರ್ ರೈ ನಳೀಲು,ಅಧ್ಯಕ್ಷ ಸಂಜೀವ ಗೌಡ ಪಾಲ್ತಾಡಿ,ವಿನೋದ್ ರೈ ಪಾಲ್ತಾಡು,ಉಪಾಧ್ಯಕ್ಷರಾದ ರಘುನಾಥ ರೈ ನಡುಕೂಟೇಲು,ಸೀತಾರಾಮ ರೈ ಕಲಾಯಿ, ವಿಠಲ ಶೆಟ್ಟಿ ಪಾಲ್ತಾಡಿ , ,ಪ್ರವೀಣ್ ರೈ ನಡುಕೂಟೇಲು,ಕಾರ್ಯದರ್ಶಿ ವಿನಯಚಂದ್ರ ಕೆಳಗಿನ ಮನೆ,ಕೋಶಾ„ಕಾರಿ ಜಯರಾಮ ಗೌಡ ದೊಡ್ಡಮನೆ, ದೈವಸ್ಥಾನಕ್ಕೆ ಸಂಬಂದಪಟ್ಟ ಆರು ಮನೆಯ […]

ಪಾಲ್ತಾಡಿ ಚಾಕೋಟೆತ್ತಡಿ : ಜಾತ್ರೋತ್ಸವಕ್ಕೆ ಗೊನೆಮುಹೂರ್ತ Read More »

ಕರಾವಳಿ

ಸವಣೂರು: ಬಿಜೆಪಿ ಅಭ್ಯರ್ಥಿ ಶಾಸಕ ಎಸ್.ಅಂಗಾರರಿಂದ ಕಾರ್ಯಕರ್ತರ ಬೇಟಿ, ಮತಯಾಚನೆ

(ನ್ಯೂಸ್ ಕಡಬ) newskadaba.com ಸವಣೂರು, ಎ.18. ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್.ಅಂಗಾರ ಅವರು ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಗ್ರಾಮದಲ್ಲಿ ಕಾರ್ಯಕರ್ತರನ್ನು ಬೇಟಿ ಮಾಡಿ ಸಮಾಲೋಚನೆ ನಡೆಸಿ ಮತದಾರರಲ್ಲಿ ಮತಯಾಚಿಸಿದರು. ಸವಣೂರು ಚಂದ್ರನಾಥ ಬಸದಿಯ ಪದ್ಮಾವತಿ ದೇವಿ ಸನ್ನಿದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮತಯಾಚನೆ ನಡೆಸಿದರು. ಸವಣೂರು ಗ್ರಾಮದ ಪರಣೆ, ಪುಣ್ಚಪ್ಪಾಡಿ ಗ್ರಾಮದ ಮುಂಡತ್ತಡ್ಕ, ಸೋಂಪಾಡಿಯಲ್ಲಿ, ಪಾಲ್ತಾಡಿ ಗ್ರಾಮದ ಪಾದೆಬಂಬಿಲ, ಪಂಚೋಡಿಯಲ್ಲಿ ಸಮಾಲೋಚನೆ ಸಭೆ ನಡೆಸಿ ಕಾರ್ಯಕರ್ತರನ್ನು ಬೇಟಿ ಮಾಡಿದರು. ಈ

ಸವಣೂರು: ಬಿಜೆಪಿ ಅಭ್ಯರ್ಥಿ ಶಾಸಕ ಎಸ್.ಅಂಗಾರರಿಂದ ಕಾರ್ಯಕರ್ತರ ಬೇಟಿ, ಮತಯಾಚನೆ Read More »

ಕರಾವಳಿ

ಸವಣೂರು: ವಿದ್ಯಾರಶ್ಮಿ ಕಾಲೇಜು ವಿದ್ಯಾರ್ಥಿಗಳಿಂದ ತಾರಾಲಯ ಬೇಟಿ

(ನ್ಯೂಸ್ ಕಡಬ) newskadaba.com ಸವಣೂರು, ಎ.18. ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜ್ ನ ವಿದ್ಯಾರ್ಥಿವೃಂದ ಮಂಗಳೂರು ಪಿಲಿಕುಳ ಸ್ವಾಮಿ ವಿವೇಕಾನಂದ ತಾರಾಲಯಕ್ಕೆ ಬೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಸವಣೂರು: ವಿದ್ಯಾರಶ್ಮಿ ಕಾಲೇಜು ವಿದ್ಯಾರ್ಥಿಗಳಿಂದ ತಾರಾಲಯ ಬೇಟಿ Read More »

ಕರಾವಳಿ

 ಕೊಡಿಮಾರು ಅಬೀರ ಉಳ್ಳಾಕುಲು ಮತ್ತು ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಗೊನೆ ಮುಹೂರ್ತ 

(ನ್ಯೂಸ್ ಕಡಬ) newskadaba.com ಸವಣೂರು, ಎ.16. ಪುತ್ತೂರು ತಾಲೂಕು ಬೆಳಂದೂರು ಗ್ರಾಮದ ಕೊಡಿಮಾರು ಅಬೀರದ ಶ್ರೀ ಉಳ್ಳಾಕುಲು, ವ್ಯಾಘ್ರಚಾಮುಂಡಿ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವ ದಿನಾಂಕ 20-04-2018 ಮತ್ತು 21-04-2018ರಂದು ನಡೆಯಲಿದೆ. ದಿನಾಂಕ 15-04-2018ರಂದು ಬೆಳಿಗ್ಗೆ ಗಂಟೆ 8.30ಕ್ಕೆ ಕಾಣಿಯೂರು ಮಠದ ಅರ್ಚಕರಾದ ವೇದಮೂರ್ತಿ ಶ್ರೀ ಬಾಲಕೃಷ್ಣ ಅಸ್ರಣ್ಣರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿ ಗೊನೆ ಕಡಿಯುವ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ದಿನಾಂಕ 20-04-2018 ಶುಕ್ರವಾರ ಬೆಳಿಗ್ಗೆ ಗಂಟೆ 9-00ರಿಂದ ಸ್ವಸ್ತಿ ಪುಣ್ಯಹವಾಚನ, ಗಣಪತಿ ಹೋಮ, ದೈವಗಳಿಗೆ

 ಕೊಡಿಮಾರು ಅಬೀರ ಉಳ್ಳಾಕುಲು ಮತ್ತು ವ್ಯಾಘ್ರಚಾಮುಂಡಿ ದೈವಸ್ಥಾನದಲ್ಲಿ ಗೊನೆ ಮುಹೂರ್ತ  Read More »

ಕರಾವಳಿ

ಪುಣ್ಚಪ್ಪಾಡಿ: ಚಿನ್ನದ ಟೊಪ್ಪಿ ಕಲಿಕಾ ಕಾವ್ಯದ ಸಮಾರೋಪ

(ನ್ಯೂಸ್ ಕಡಬ) newskadaba.com  ಸವಣೂರು, ಎ.16. ಅನುಭವ, ಅವಕಾಶ, ಪ್ರೀತಿ, ಸಂತಸಗಳು ಕಲಿಕೆಯ ಆಧಾರ ಸ್ತಂಭಗಳು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕವಿ ರಮೇಶ್ ಉಳಯ ಹೇಳಿದರು. ಅವರು ಪುತ್ತೂರಿನ ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ನಡೆದ ಚಿನ್ನದ ಟೊಪ್ಪಿ ಕಲಿಕಾ ಕಾವ್ಯದ ಸಮಾರೋಪ ಸಮಾರಂಭದಲ್ಲಿ ಮಾತನಾಡುತಿದ್ದರು. ಅನುಭವ ಜನ್ಯ ಕಲಿಕೆಯಲ್ಲಿ ಬೆಳೆಯಬೇಕಾದ ಮಕ್ಕಳು ಇಂದು ಅಮೂರ್ತ ಸನ್ನಿವೇಶ ರಹಿತ ಕಲಿಕಾ ವ್ಯವಸ್ಥೆಗೆ ಒಳಗಾಗಿರುವುದು ಮಕ್ಕಳ ದುರಂತವೆಂದು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಲಾವಿದ ನಾಗರಾಜ ನಿಡ್ವಣ್ಣಾಯರು

ಪುಣ್ಚಪ್ಪಾಡಿ: ಚಿನ್ನದ ಟೊಪ್ಪಿ ಕಲಿಕಾ ಕಾವ್ಯದ ಸಮಾರೋಪ Read More »

ಕರಾವಳಿ

ಬೆಳಂದೂರು: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ

(ನ್ಯೂಸ್ ಕಡಬ) newskadaba.com ಸವಣೂರು, ಎ.16. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನೆಯ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು .ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಪ್ರೋ.ಪಧ್ಮನಾಭರವರು ವಿದ್ಯಾರ್ಥಿಗಳು ಜೀವನದಲ್ಲಿ ಸೇವಾ ಮನೋಭಾವ ಬೆಳಸಿಕೊಂಡು ರಾಷ್ಟ್ರ ನಿಮಾರ್ಣಕ್ಕೆ ಕೈ ಜೋಡಿಸಬೇಕಾಗಿ ಕರೆ ನೀಡಿದರು. ರಾ.ಸೇ.ಯೋ.ಯ ಯೋಜನಾಧಿಕಾರಿಗಳಾದ ಪ್ರೋ.ವೆಂಕಟೇಶ್ ಪ್ರಸನ್ನ ರವರು ಯೋಜನೆ ಪ್ರಾರಂಭದಿಂದ ಇಲ್ಲಿವರೆಗಿನ ಚಟುವಟಿಕೆಗಳನ್ನು ಪುನರ್ ನಮನ ಮಾಡಿಕೊಳ್ಳುತ್ತಾ 2ವಿಶೇಷ ಶಿಬಿರದ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳನ್ನು ಸ್ಮರಿಸಿದರು. ವೇದಿಕೆಯಲ್ಲಿ ಎಲ್ಲಾ ಉಪನ್ಯಾಸಕರು ಮತ್ತು

ಬೆಳಂದೂರು: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಮಾರೋಪ Read More »

ಕರಾವಳಿ

ಬೆಳಂದೂರು: ಅಂಬೇಡ್ಕರ್ ಜಯಂತಿ

(ನ್ಯೂಸ್ ಕಡಬ) newskadaba.com ಸವಣೂರು, ಎ.16. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ 127ನೇ ಜನ್ಮ ದಿನಾಚರಣೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ನಲ್ಲಿ ಅಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ದೀಪ ಬೆಳಗಿಸಿ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಅವರು, ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.ಭಾರತದ ಸಂವಿಧಾನವನ್ನು ರಚಿಸಿದ ಇವರು ‘ಸಂವಿಧಾನ ಶಿಲ್ಪಿ’ ಎಂದರು. ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿ ವರ್ಗದವರಾದ ಮಮತಾ, ಗೀತಾ, ಹರ್ಷಿತ್, ಸಂತೋಷ್, ಉಪಸ್ಥಿತರಿದ್ದರು.

ಬೆಳಂದೂರು: ಅಂಬೇಡ್ಕರ್ ಜಯಂತಿ Read More »

ಕರಾವಳಿ

ಕಾಣಿಯೂರು: ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಅಂಬೇಡ್ಕರ್ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com  ಸವಣೂರು, ಎ.16. ಸಂವಿಧಾನ ಶಿಲ್ಪಿ ಡಾ.ಭೀಮರಾವ್ ರಾಮ್ ಜೀ ಅಂಬೇಡ್ಕರ್ ರವರ 127 ನೇ ಜನ್ಮದಿನಾಚರಣೆಯನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದ ಆಶ್ರಯದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ಮಾತನಾಡಿದ ಪುತ್ತೂರು ತಾ.ಪಂ.ಮಾಜಿ ಉಪಾಧ್ಯಕ್ಷ ಬಾಬು ಮಾದೋಡಿ, ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ದೇಶಕ್ಕೆ ರಚಿಸಿಕೊಟ್ಟ ಅಂಬೇಡ್ಕರ್ ಜನ್ಮದಿನಾಚರಣೆಯನ್ನು ಯುವಕ ಮಂಡಲ ಆಚರಿಸಿರುವುದು ಶ್ಲಾಘನೀಯ. ಅವರ ತತ್ವ, ಸಿದ್ಧಾಂತಗಳಂತೆ ಸರಕಾರಿ ಸೌಲಭ್ಯಗಳು ಶೋಷಿತ ವರ್ಗದ ಎಲ್ಲಾ ಜನರಿಗೆ ತಲುಪುವಂತಾಗಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಲಕ್ಷ್ಮೀನರಸಿಂಹ ಭಜನಾ ಮಂಡಳಿ

ಕಾಣಿಯೂರು: ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಅಂಬೇಡ್ಕರ್ ಜನ್ಮದಿನಾಚರಣೆ Read More »

ಕರಾವಳಿ

ಸವಣೂರು: ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ

(ನ್ಯೂಸ್ ಕಡಬ) newskadaba.com ಸವಣೂರು, ಎ.11. ಸವಣೂರು ಯುವಕ ಮಂಡಲವು ಸಮಾಜಕ್ಕೆ ಹಲವು ನಾಯಕರನ್ನು ಕೊಡುಗೆಯಾಗಿ ನೀಡಿದೆ. ತಾವೂ ಬೆಳೆದು ಇತರರನ್ನು ಬೆಳೆಸುವು ಇಲ್ಲಿನ ಯುವಕ ಮಂಡಲದ ಹೆಗ್ಗಳಿಕೆ. ಸದಾ ಸಮಾಜಮುಖಿ ಚಿಂತನೆಯ ಯುವ ಸಮೂಹ ದೇಶದ ಅಭಿವೃದ್ದಿಗೆ ಪೂರಕ ಎಂದು ಉದ್ಯಮಿ ಶಿವಪ್ರಸಾದ್ ಶೆಟ್ಟಿ ಕಿನಾರ ಹೇಳಿದರು. ಅವರು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆದ ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ ಹಾಗೂ ತಾ.ಉತ್ತಮ ಯುವ ಮಂಡಲಿ ಪ್ರಶಸ್ತಿ, ಯುವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ

ಸವಣೂರು: ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ Read More »

ಕರಾವಳಿ

ಎ.14 : ಪಾದೆಬಂಬಿಲದಲ್ಲಿ ವಾರ್ಷಿಕ ಭಜನೆ,ಸಾರ್ವಜನಿಕ ಶನೈಶ್ಚರ ಪೂಜೆ

(ನ್ಯೂಸ್ ಕಡಬ) newskadaba.com ಸವಣೂರು, ಎ.10. ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿನಗರ ದುರ್ಗಾ ಭಜನಾ ಮಂಡಳಿಯ 18ನೇ ವಾರ್ಷಿಕ ಭಜನಾ ಕಾರ್ಯಕ್ರಮ ಮತ್ತು ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಎ.14ರಂದು ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ. ಎ.14ರಂದು ಬೆಳಿಗ್ಗೆ 8ಕ್ಕೆ ಗಣಹೋಮ,ಸಂಜೆ 4ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಭಜನಾ ಕಾರ್ಯಕ್ರಮದಲ್ಲಿ ಹರಿಭಜನ ಮಂಡಳಿ ಹರಿನಗರ ದೇವಶ್ಯ ಪುಣ್ಚಪ್ಪಾಡಿ, ಚಾರ್ವಾಕ ಕಪಿಲೇಶ್ವರ ಭಜನಾ ಮಂಡಳಿ, ಪೆರುಯಡ್ಕ ಆದಿಶಕ್ತಿ ಭಜನಾ ಮಂಡಳಿ, ಕುಮಾರಮಂಗಲ ಅರ್ಪಿತಾ ಯುವತಿ ಮಂಡಲ, ನರಿಮೊಗರು ಪ್ರಖ್ಯಾತಿ ಯುವತಿ

ಎ.14 : ಪಾದೆಬಂಬಿಲದಲ್ಲಿ ವಾರ್ಷಿಕ ಭಜನೆ,ಸಾರ್ವಜನಿಕ ಶನೈಶ್ಚರ ಪೂಜೆ Read More »

ಕರಾವಳಿ
Scroll to Top